ಕರಾವಳಿ

ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ಮಾ. 22:  ಕನ್ನಡ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಭಯ ಜಿಲ್ಲೆಗಳಲ್ಲಿ ಬಂದ್ ಯಾವುದೇ ಪರಿಣಾಮವನ್ನು ಬೀರದೇ ಎಂದಿನಂತೆ ಜನಜೀವನ ಯಾವುದೇ ಅಡಚಣೆಯಿಲ್ಲದೆ ಮುಂದುವರೆಯಿತು. ಸರ್ಕಾರಿ ಮತ್ತು ಖಾಸಗಿ ಬಸ್ಸುಗಳು ಎಂದಿನಂತೆ ಸಂಚರಿಸಿದವು. ಆಟೋರಿಕ್ಷಾಗಳು ಮತ್ತು ಕ್ಯಾಬ್‌ಗಳು ಸೇವೆಯಲ್ಲಿವೆ. ಅಂಗಡಿಗಳು, ಮಾರುಕಟ್ಟೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದವು. ಯಾವುದೇ ಅಂಗಡಿಗಳು, ಸಂಸ್ಥೆಗಳು ಮುಚ್ಚಿರುವ ಬಗ್ಗೆ ವರದಿಯಾಗಿಲ್ಲ.

ಕರ್ನಾಟಕ ಬಂದ್‌ಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ Read More »

ಕರಾವಳಿ

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ

(ನ್ಯೂಸ್ ಕಡಬ) newskadaba.com ಮಾ. 22: ಕೆಎಸ್‌ಆರ್‌ಟಿಸಿ ಬಸ್‌ನ ಟಯರ್ ಸ್ಫೋಟಗೊಂಡು ಟಯರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಬಾಕಿಯಾದ ಘಟನೆ ಅರಂಬೂರು ಬಳಿ ಮಾ.21ರಂದು ನಡೆದಿದೆ. ಕೊಯನಾಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬಸ್ ಅರಂಬೂರು ಬಳಿ ಬರುತ್ತಿದ್ದಂತೆ ಬಸ್‌ನ ಟಯರ್ ಸ್ಪೋಟಗೊಂಡು ಬೆಂಕಿ ಕಾಣಿಸಿಕೊಂಡಿತು. ಈ ಬಸ್‌ನಲ್ಲಿ ಪ್ರಯಾಣಿಕರಲ್ಲದೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೆಂದು ಸುಳ್ಯಕ್ಕೆ ಬರುತ್ತಿದ್ದರು. ಬಸ್ ಕೈಕೊಟ್ಟ ನಂತರ ವಿದ್ಯಾರ್ಥಿಗಳು ರಿಕ್ಷಾ, ಬೈಕ್ ಹಾಗೂ ಜೀಪ್‌ಗಳಲ್ಲಿ ತೆರಳಿದರೆಂದು ತಿಳಿದುಬಂದಿದೆ.

ಸುಳ್ಯ: ಬಸ್‌ನ ಟಯರ್ ಸ್ಫೋಟ; ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ತೊಂದರೆ Read More »

ಕರಾವಳಿ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಾ. 21 : ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಮಾ.2 ರಂದು ರಾಜ್ಯ ಬಂದ್ ಗೆ ನೀಡಿರುವ ಕರೆಗೆ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಂದಿಸುವುದಿಲ್ಲ ಎಂದು ತಿಳಿಸಿದೆ. ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ

ಮಂಗಳೂರು : ಶನಿವಾರದ ಬಸ್ ಬಂದ್ ಗೆ ಸ್ಪಂದಿಸಲ್ಲ – ಕೆನರಾ, ದ.ಕ. ಬಸ್ ಮಾಲಕರ ಸಂಘ ಸ್ಪಷ್ಟನೆ Read More »

ಕರಾವಳಿ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ!

(ನ್ಯೂಸ್ ಕಡಬ) newskadaba.com ಮಾ. 21 : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶನಿವಾರ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ. ಪಂದ್ಯ ಆರಂಭಕ್ಕೆ ಕೇವಲ ಒಂದು ದಿನ ಬಾಕಿ ಉಳಿದಿದ್ದು, ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಈ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಉದ್ಘಾಟನಾ

ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ, RCB vs KKR ಪಂದ್ಯ ನಡೆಯೋದು ಅನುಮಾನ! Read More »

ಕರಾವಳಿ

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಾ. 21 ಮಂಗಳೂರು: ವೆನ್‌ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಡಿಎನ್‌ಬಿ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ಗಳು ನಡೆಯುತ್ತಿದೆ. ಡಿಎನ್‌ಬಿ ಕೋರ್ಸ್‌ನ ಇಮ್ಯುನೊ ಹೆಮಟಾಲಜಿ ಮತ್ತು ಟ್ರಾನ್ಸ್‌ಫ್ಯೂಶನ್ ಮೆಡಿಸಿನ್ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗೆ ಹಾಗೂ ಡಿಆರ್‌ಎನ್‌ಬಿ ಕೋರ್ಸ್‌ನ ಯುರಾಲಜಿ ವಿಭಾಗಕ್ಕೆ ಜೂನಿಯರ್ ಕನ್ಸಲ್ಟೆಂಟ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ತಜ್ಞರು ವೈದ್ಯರುಗಳು/ಅಭ್ಯರ್ಥಿಗಳು ಸಂಬಂಧಿಸಿದ ಅಗತ್ಯವಾದ ಮೂಲ ದಾಖಲಾತಿಗಳೊಂದಿಗೆ ಮಾ.25ರಂದು ಪೂ.11ಕ್ಕೆ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ವೆನ್ಲಾಕ್: ತಜ್ಞ ವೈದ್ಯಾಧಿಕಾರಿಗಳ ನೇಮಕಾತಿಗೆ ಆಹ್ವಾನ Read More »

ಕರಾವಳಿ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 21 ಬೆಳ್ತಂಗಡಿ: ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ. ಮೃತ ಯುವಕ ಬೆಳಾಲು ಗ್ರಾಮದ ನಿವಾಸಿ ಪ್ರವೀಣ್‌ (25) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಬ್ಯಾಂಕ್ ಒಂದರಲ್ಲಿ ಲೋನ್ ಸೆಕ್ಷನ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಅವರು ಕೆಲಸ ಮುಗಿಸಿಕೊಂಡು ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಜಾರಿಗೆ ಬೈಲು ಎಂಬಲ್ಲಿ ರಸ್ತೆಬದಿಯ

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

(ನ್ಯೂಸ್ ಕಡಬ) newskadaba.com ಮಾ. 21  ಪುತ್ತೂರು: ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ‘ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್ ರೈ ಅರ್ಪಿಣಿಗುತ್ತು ಅವರು ತಿಳಿಸಿದರು. ಉಪ್ಪಿನಂಗಡಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ೨೪ ಗಂಟೆಯ ಮಿತಿಯೊಳಗೆ ಈ ಬಾರಿ ಕಂಬಳೋತ್ಸವವನ್ನು ಮುಗಿಸುವ ಚಿಂತನೆ ಸಮಿತಿಗಿದೆ. ಈ ಬಾರಿ ೧೫೦ ಜತೆ ಕೋಣಗಳು

ಉಪ್ಪಿನಂಗಡಿ: ನೇತ್ರಾವತಿ ನದಿ ಕಿನಾರೆಯಲ್ಲಿ೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’ Read More »

ಕರಾವಳಿ

ಪುತ್ತೂರು: ಪ್ರಭು ಚರುಂಬುರಿ ಮಾಲಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಮಾ. 20 ಪುತ್ತೂರು: ಪುತ್ತೂರಿನ ಪ್ರಭು ಚರುಂಬುರಿ ಮಾಲಕ ಕೆಮ್ಮಾಯಿ ದಾರಂದಕುಕ್ಕು ನಿವಾಸಿ ಸುಧಾಕರ ಪ್ರಭು(42) ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಯಲ್ಲಿ ಮುಂದಿನ ವಾರ ನೇಮೋತ್ಸವ ನಡೆಯಲಿದ್ದು ಅದರ ಪೂರ್ವ ತಯಾರಿಯಲ್ಲಿ ತೊಡಗಿದ್ದರು. ಆದರೆ ಇಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಇವರ ಈ ನಿರ್ಧಾರದಿಂದ ಕುಟುಂಬದವರು ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ

ಪುತ್ತೂರು: ಪ್ರಭು ಚರುಂಬುರಿ ಮಾಲಕ ನೇಣಿಗೆ ಶರಣು Read More »

ಕರಾವಳಿ

ಮಂಗಳೂರು: ಹೆಚ್ಚುತ್ತಿರುವ ತಾಪಮಾನ-ಮೀನು ಉದ್ಯಮದ ಮೇಲೆ ಪರಿಣಾಮ

(ನ್ಯೂಸ್ ಕಡಬ) newskadaba.com ಮಾ. 20 ಶಿವಮೊಗ್ಗ: ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬುಧವಾರ, ಮಾರ್ಚ್ 19 ರಂದು ಈ ಘಟನೆ ಬೆಳಕಿಗೆ ಬಂದಿದೆ. ವೀಡಿಯೊದಲ್ಲಿ, ಮಲ್ಪೆ ಬಂದರಿನಲ್ಲಿ ಮೀನು ಇಳಿಸುವಾಗ ಮೀನುಗಾರ ಮಹಿಳೆಯೊಬ್ಬರು ಇನ್ನೊಬ್ಬ ಮಹಿಳೆಯನ್ನು ಹೊಡೆಯುತ್ತಾ ದೋಣಿಗಳಿಂದ ಮೀನು ಕದ್ದಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಸೀಗಡಿ ಕಳ್ಳತನದ ಆರೋಪದ ಮೇಲೆ ದೋಣಿ ಸಿಬ್ಬಂದಿ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಆರಂಭದಲ್ಲಿ ಆರೋಪಗಳನ್ನು

ಮಂಗಳೂರು: ಹೆಚ್ಚುತ್ತಿರುವ ತಾಪಮಾನ-ಮೀನು ಉದ್ಯಮದ ಮೇಲೆ ಪರಿಣಾಮ Read More »

ಕರಾವಳಿ

ಉಡುಪಿ: ಮಲ್ಪೆಯಲ್ಲಿ ಮೀನು ಕಳ್ಳತನ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ!

(ನ್ಯೂಸ್ ಕಡಬ) newskadaba.com ಮಾ. 20 ಶಿವಮೊಗ್ಗ: ಮೀನು ಕದ್ದ ಆರೋಪದ ಮೇಲೆ ಮಲ್ಪೆಯಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬುಧವಾರ, ಮಾರ್ಚ್ 19 ರಂದು ಈ ಘಟನೆ ಬೆಳಕಿಗೆ ಬಂದಿದೆ. ವೀಡಿಯೊದಲ್ಲಿ, ಮಲ್ಪೆ ಬಂದರಿನಲ್ಲಿ ಮೀನು ಇಳಿಸುವಾಗ ಮೀನುಗಾರ ಮಹಿಳೆಯೊಬ್ಬರು ಇನ್ನೊಬ್ಬ ಮಹಿಳೆಯನ್ನು ಹೊಡೆಯುತ್ತಾ ದೋಣಿಗಳಿಂದ ಮೀನು ಕದ್ದಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಸೀಗಡಿ ಕಳ್ಳತನದ ಆರೋಪದ ಮೇಲೆ ದೋಣಿ ಸಿಬ್ಬಂದಿ ಮಹಿಳೆಯನ್ನು ಪ್ರಶ್ನಿಸಿದಾಗ ಅವರು ಆರಂಭದಲ್ಲಿ ಆರೋಪಗಳನ್ನು

ಉಡುಪಿ: ಮಲ್ಪೆಯಲ್ಲಿ ಮೀನು ಕಳ್ಳತನ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಥಳಿತ! Read More »

ಕರಾವಳಿ
Scroll to Top