ಕರಾವಳಿ

ಮಂಗಳೂರು ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

(ನ್ಯೂಸ್ ಕಡಬ) newskadaba.com ಮಾ. 14: ಮಂಗಳೂರು: ಕೇರಳದಿಂದ ಬಂದು ಮಂಗಳೂರಿನಲ್ಲಿ  ಭಾರಿ ದುಷ್ಕೃತ್ಯಕ್ಕೆ ಸಂಚು ಎಸಗಿದ್ದ ಒಂದು ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್‌ನಿಂದ ಪಿಸ್ತೂಲುಗಳು, ಗುಂಡು, ಗಾಂಜಾ ಇತ್ಯಾದಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇರಳ ಮೂಲದ ಐವರು ನಟೋರಿಯಸ್ ಅಪರಾಧಿಗಳನ್ನು ಬಂಧಿಸಲಾಗಿದೆ. ವಾಮಂಜೂರಿನಲ್ಲಿ ಮುಸ್ಲಿಂ ಧರ್ಮಗುರುವಿನ ಮೇಲಾದ ಮಿಸ್ ಫೈರ್ ಪ್ರಕರಣದ ತನಿಖೆ ಮಾಡುವ ವೇಳೆ ಇವರು ಸಿಕ್ಕಿಬಿದ್ದಿದ್ದಾರೆ. ಕಳೆದ ಜನವರಿಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ಮುಸ್ಲಿಂ ಧರ್ಮಗುರು ಸಫ್ವಾನ್ ಎಂಬುವರ ಮೇಲೆ ಗುಂಡು ಹಾರಿಸಲಾಗಿತ್ತು. ಅಕ್ರಮ ಪಿಸ್ತೂಲ್​​ನಿಂದ ಅದ್ದು […]

ಮಂಗಳೂರು ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು Read More »

ಕರಾವಳಿ

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಾ. 13: ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆ; ಸಾರ್ವಜನಿಕ ಬೇಡಿಕೆಗೆ ಮನ್ನಣೆ

(ನ್ಯೂಸ್ ಕಡಬ) newskadaba.com ಮಾ. 13: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ. ರೈಲು ಸಂಖ್ಯೆ 22653/22654 ತಿರುವನಂತಪುರಂ ಸೆಂಟ್ರಲ್ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 22655/22656 ಎರ್ನಾಕುಲಂ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲುಗಳು ಕುಂದಾಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡಲಿವೆ. ಈ ಹೆಚ್ಚುವರಿ ನಿಲುಗಡೆಯಿಂದ ಕುಂದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ದೆಹಲಿ ಮತ್ತು

ಉಡುಪಿ: ಕುಂದಾಪುರದಲ್ಲಿ ದೆಹಲಿಗೆ ತೆರಳುವ 2 ರೈಲುಗಳಿಗೆ ಹೆಚ್ಚುವರಿ ನಿಲುಗಡೆ; ಸಾರ್ವಜನಿಕ ಬೇಡಿಕೆಗೆ ಮನ್ನಣೆ Read More »

ಕರಾವಳಿ

ಮಂಗಳೂರು: ಪತ್ನಿಗೆ ವಿಷ ನೀಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಾ. 13: ನ್ಯಾಯಾಧೀಶೆ ಸಂಧ್ಯಾ ಎಸ್ ಅಧ್ಯಕ್ಷತೆಯ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಪತ್ನಿಯ ಮೇಲೆ ಹಲ್ಲೆ ನಡೆಸಿ ವಿಷಪ್ರಾಶನ ಮಾಡಿ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಉಳ್ಳಾಲ ತಾಲೂಕಿನ ಸೋಮೇಶ್ವರ ಗ್ರಾಮದ ಕುಂಪಲ ಚೇತನ್ ನಗರದ ನಿವಾಸಿ ಜೋಸೆಫ್ ಫ್ರಾನ್ಸಿಸ್ ರೆನ್ಸನ್ ಅಲಿಯಾಸ್ ರೆನ್ಸನ್ (53) ಎಂದು ಗುರುತಿಸಲಾಗಿದೆ. ಅವರ ಪತ್ನಿ ಶೈಮಾ ಬಲಿಯಾದವರು.

ಮಂಗಳೂರು: ಪತ್ನಿಗೆ ವಿಷ ನೀಡಿ ಕೊಂದ ಪತಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ

(ನ್ಯೂಸ್ ಕಡಬ) newskadaba.com ಮಾ. 13: ಗರುಡ ಗ್ಯಾಂಗ್ ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾ. 4 ರಂದು ಬಂಧಿಸಲು ಬಂದ ಪೊಲೀಸರಿಗೆ ಇಸಾಕ್ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಈತ

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನೇತ್ರಾವತಿ ಶಿಖರದ ಬಳಿ ಕಾಡ್ಗಿಚ್ಚು-ಸಾವಿರಾರು ಎಕರೆ ಸಸ್ಯವರ್ಗ ನಾಶ

(ನ್ಯೂಸ್ ಕಡಬ) newskadaba.com ಮಾ. 12: ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಕಾಡ್ಗಿಚ್ಚು ಸಾವಿರಾರು ಎಕರೆಗಳನ್ನು ಆವರಿಸಿದ ಘಟನೆ ಸಂಭವಿಸಿದೆ. ದಿಡುಪೆಯ ಗೋಡೌನ್ ಬೆಟ್ಟದ ಬಳಿ ಆಕಸ್ಮಿಕವಾಗಿ ಪ್ರಾರಂಭವಾದ ಬೆಂಕಿ, ಶುಷ್ಕ ಹವಾಮಾನದಿಂದಾಗಿ ವೇಗವಾಗಿ ಹರಡಿ, ಸಸ್ಯವರ್ಗವನ್ನು ನಾಶಪಡಿಸಿತು ಮತ್ತು ಹತ್ತಿರದ ಮನೆಗಳಿಗೆ ಅಪಾಯವನ್ನುಂಟು ಮಾಡಿ ಖಾಸಗಿ ಭೂಮಿಯಲ್ಲಿ ಪ್ರಾರಂಭವಾದ ಬೆಂಕಿಯು ಶೀಘ್ರದಲ್ಲೇ ಸರ್ಕಾರಿ ಸ್ವಾಮ್ಯದ ಅರಣ್ಯ ಭೂಮಿಗೆ ಹರಡಿ, ಮರಗಳು ಮತ್ತು ಸಸ್ಯಗಳಿಗೆ ಹಾನಿಯನ್ನುಂಟು ಮಾಡಿತು. ಬಲವಾದ ಗಾಳಿ

ಬೆಳ್ತಂಗಡಿ: ನೇತ್ರಾವತಿ ಶಿಖರದ ಬಳಿ ಕಾಡ್ಗಿಚ್ಚು-ಸಾವಿರಾರು ಎಕರೆ ಸಸ್ಯವರ್ಗ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್

(ನ್ಯೂಸ್ ಕಡಬ) newskadaba.com ಮಾ. 12: ಸರ್ಪ ಸಂಸ್ಕಾರ ಸೇವೆಯನ್ನು ಮಾಡಲು ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಅಗಮಿಸಿದ್ದಾರೆ. ಮಾರ್ಚ್ 11 ರಂದು, ಕತ್ರಿನಾ ಅತಿಥಿ ಗೃಹದಿಂದ ಕಾರಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದರು, ತಲೆಗೆ ದುಪಟ್ಟಾ ಮುಚ್ಚಿಕೊಂಡು ಓಡಾಡುತ್ತಿದ್ದಾರೆ. ಆದಿ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರದ ಜೊತೆಗೆ, ಅವರು ನಾಗಪ್ರತಿಷ್ಠೆ, ಸಂಕಲ್ಪ, ಮತ್ತು ಆಶ್ಲೇಷ ಬಲಿ ಸೇರಿದಂತೆ ಹಲವಾರು ಸೇವೆಯಲ್ಲಿ ಭಾಗವಹಿಸಲಿದ್ದಾರೆ. ಕೆಲ ತಿಂಗಳ ಹಿಂದೆ ಕತ್ರೀನಾ ಕುತ್ಯಾರಿನಲ್ಲಿರುವ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯ

ಸುಳ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪ ಸಂಸ್ಕಾರ ಸೇವೆ ಮಾಡಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್ Read More »

ಕರಾವಳಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಮಹಿಳೆ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಾಪು ಜಿಲ್ಲೆಯ ಕೊಪ್ಪಲಂಗಡಿಯ ಹೆದ್ದಾರಿ ಬಳಿಯ ಜ್ಯೂಸ್ ಅಂಗಡಿಯಲ್ಲಿ ತನ್ನ ತಾಯಿಗೆ ಸಹಾಯ ಮಾಡಲು ಮನೆಯಿಂದ ಹೊರಟಿದ್ದ ಅವರು ಅಂದಿನಿಂದ ಮರಳಿ ಬಂದಿಲ್ಲ. ಸಾನಿಯಾ ಅವರು 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ, ಬ್ಯಾರಿ ಮತ್ತು ಹಿಂದಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌

(ನ್ಯೂಸ್ ಕಡಬ) newskadaba.com ಮಾ. 11: ಬಾಲಿವುಡ್ ಖ್ಯಾತ ನಟಿ  ಕತ್ರೀನಾ ಕೈಫ್ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ  ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದು ,ಇಂದು ಮತ್ತು ನಾಳೆ  ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್  ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ. ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಕತ್ರೀನಾ ಕೈಫ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ

(ನ್ಯೂಸ್ ಕಡಬ) newskadaba.com ಮಾ. 11: ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್‌ಐ ಸಂತೋಷ್‌ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಸುಳ್ಯ: ಬಾಲಕನಿಗೆ ವಾಹನ ಕೊಟ್ಟ ಪೋಷಕರಿಗೆ 25 ಸಾವಿರ ರೂ. ದಂಡ Read More »

ಕರಾವಳಿ
Scroll to Top