ಕರಾವಳಿ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 11 ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ […]

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ

ದಿಗಂತ್ ನಾಪತ್ತೆ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ಶಾಸಕರು, ಸಂಘ ಪರಿವಾರದ ಪ್ರಮುಖರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

(ನ್ಯೂಸ್ ಕಡಬ) newskadaba.com ಮಾ. 10 ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆಯಾಗಿದ್ದ ವೇಳೆ ಪ್ರಕರಣದ ಬಗ್ಗೆ ಕೋಮು ಬಣ್ಣ ಹಚ್ಚಿ ಮತೀಯ ಸಂಘರ್ಷಕ್ಕೆ ಶಾಸಕರ ಸಹಿತ ಸಂಘ ಪರಿವಾರದ ಪ್ರಮುಖರು ಪ್ರಯತ್ನಿಸಲಾಗಿದೆ. ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪಶ್ಚಿಮ ವಲಯ ಐಜಿಪಿಗೆ ಮನವಿ ಸಲ್ಲಿಸಲಾಯಿತು.

ದಿಗಂತ್ ನಾಪತ್ತೆ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ಶಾಸಕರು, ಸಂಘ ಪರಿವಾರದ ಪ್ರಮುಖರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ, ಮಾರ್ಚ್ 1 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಲಾಭದಾಯಕ ಹೂಡಿಕೆ ಅವಕಾಶಗಳನ್ನು ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತನ್ನು ನೋಡಿದರು. ಆರಂಭಿಕ ಹೂಡಿಕೆ ಕಾರ್ಯಕ್ಕಾಗಿ ಯುಪಿಐ ಮೂಲಕ 10,000 ರೂ.ಗಳನ್ನು ವರ್ಗಾಯಿಸಲು ಆಕೆಯನ್ನು ಕೇಳಲಾಯಿತು. ಆಫರ್ ಅನ್ನು

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 06 ಕಾರವಾರ : ಅಪ್ರಾಪ್ತ 10ನೇ ತರಗತಿ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಗಿರೀಶ್ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತಿಗೆ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್ Read More »

ಕರಾವಳಿ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ

(ನ್ಯೂಸ್ ಕಡಬ) newskadaba.com ಮಾ. 06 ಸುಳ್ಯ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಗೊಂಡು ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿ ಅಸಮರ್ಪಕವಾಗಿ ನಡೆಯುತ್ತಿದ್ದು ಇದರಿಂದ ನಾವು ಜನರಿಂದ ಬೈಗುಳ ತಿನ್ನುತ್ತಿದ್ದೇವೆ. ನಿಮಗೆ ಎಷ್ಟು ಹೇಳಿದರೂ ಸ್ಪಂದನೆ ನೀಡುತ್ತಿಲ್ಲ ನೀವು ಹೋಗಿ ನಗರದ ಮನಸ್ಥಿತಿ ನೋಡಿಕೊಂಡು ಬಂದು ಸಭೆಯಲ್ಲಿ ಉತ್ತರ ನೀಡಿ ಎಂದು ನ.ಪಂ ಸದಸ್ಯರು ಕೆಯುಡಬ್ಲ್ಯುಎಸ್ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡು ಅವರನ್ನು ಕ್ಷೇತಕ್ಕೆ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ Read More »

ಕರಾವಳಿ

ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ ರಚನೆ-ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com ಮಾ. 05 ಫರಂಗಿಪೇಟೆ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್, ತನ್ನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಫೆ.25ರಿಂದ ನಾಪತ್ತೆಯಾಗಿರುವ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ತನಿಖೆ ಏನಾಯಿತು? ಆತನ ಪತ್ತೆಗೆ ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ? ಎಂದು ಪ್ರಶ್ನಿಸಿದರು. ದಿಗಂತ್ ಪತ್ತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಸರಕಾರಕ್ಕೆ ಸೂಚಿಸಿದರು. ಈ ವೇಳೆ ರಾಜ್ಯ ಗೃಹಸಚಿವರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ ನೀಡಿದ

ಫರಂಗಿಪೇಟೆ: ದಿಗಂತ್ ನಾಪತ್ತೆ ಪ್ರಕರಣದ ತನಿಖೆಗೆ ಸಂಬಂದಿಸಿ ಎಸ್ಪಿ ನೇತೃತ್ವದ 7 ತಂಡಗಳ ರಚನೆ-ಸಚಿವ ಮಧು ಬಂಗಾರಪ್ಪ Read More »

ಕರಾವಳಿ

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಮಾ. 05 ಬೆಂಗಳೂರು: ಸೌಹಾರ್ದತೆಗೆ ಒತ್ತು ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಬೇಕು. ಜನರನ್ನು ಪ್ರೀತಿಯಿಂದ ಬರುವಂತೆ ಮಾಡಬೇಕು. ಭಯ ಪಡಿಸುವಂತಾಗಬಾರದು ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರ ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಘಂಟಿಹೊಳೆ ಅವರು ಕರಾವಳಿ ಪ್ರವಾಸೋದ್ಯಮವನ್ನು ವಿಶೇಷ ಪ್ಯಾಕೇಜ್ ಎಂದು ಪರಿಗಣಿಸುವ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ರಾಜ್ಯದಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಸುಧಾರಿಸುವ ಪ್ರಸ್ತಾಪವನ್ನು ವಿವರಿಸಿದರು. ಕರಾವಳಿ ಭಾಗಕ್ಕೆ

ಕರಾವಳಿ ಪ್ರವಾಸೋದ್ಯಮ ಉತ್ತೇಜನಕ್ಕೆ ಸಾಮರಸ್ಯ ಅತ್ಯಗತ್ಯ: ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ, ಕರ್ನಾಟಕ

ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 05 ಮಂಗಳೂರು: ಮಂಗಳೂರು-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಇಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆಯನ್ನು ಮಂಗಳವಾರ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು. ಬೇಸಿಗೆ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ತೆಗೆದುಕೊಳ್ಳಬೇಕಾಗುವ ಮುನ್ನೆಚ್ಚರಿಕಾ ಕ್ರಮಗಳ ಕುರಿತಂತೆ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ಹಾಜರಾಗಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಸಾಂಕ್ರಾಮಿಕ ರೋಗಗಳ

ಹಾಸ್ಟೇಲ್, ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಮಾನನಿಲ್ದಾಣ ವಿಸ್ತರಣೆ ಸಂಬಂದಿಸಿ ಅತೀ ಶೀಘ್ರದಲ್ಲೇ ಕೇಂದ್ರದೊಂದಿಗೆ ಮಾತುಕತೆ

(ನ್ಯೂಸ್ ಕಡಬ) newskadaba.com ಮಾ. 05 ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸುವ ವೆಚ್ಚವನ್ನು ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವು ಕುರಿತು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಅವರು ಉತ್ತರ ನೀಡಿದರು, ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಿದೆ. ಅದರಿಂದಾಗಿ ಆ ಸಂಸ್ಥೆಯೇ ಭೂಸ್ವಾಧೀನ ಮಾಡಿ ಕೊಂಡು,

ಮಂಗಳೂರು: ವಿಮಾನನಿಲ್ದಾಣ ವಿಸ್ತರಣೆ ಸಂಬಂದಿಸಿ ಅತೀ ಶೀಘ್ರದಲ್ಲೇ ಕೇಂದ್ರದೊಂದಿಗೆ ಮಾತುಕತೆ Read More »

ಕರಾವಳಿ, ಕರ್ನಾಟಕ
Scroll to Top