ಕರಾವಳಿ

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ

(ನ್ಯೂಸ್ ಕಡಬ) newskadaba.com ಫೆ. 21. ಮಂಗಳೂರಿನ ತೈಲ ಕಂಪೆನಿಯಾದ ಎಂಆರ್‌ಪಿಎಲ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ ಆಲಿಸಿದ್ದಾರೆ. ಆ ಮೂಲಕ ಕಾರ್ಮಿಕರಿಗೆ ಆರೋಗ್ಯ ಭದ್ರತೆ, ವಿಮಾ ಸೌಲಭ್ಯ, ವಿಶೇಷ ಭತ್ಯೆ ಮುಂತಾದ ಪ್ರಮುಖ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಎಂಆರ್‌ಪಿಎಲ್‌ನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದ.ಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾ. ಚೌಟ ಇವರ ನೇತೃತ್ವದಲ್ಲಿ ನಡೆದ […]

ಮಂಗಳೂರು: MRPL ಗುತ್ತಿಗೆ ಕಾರ್ಮಿಕರ ಸಮಸ್ಯೆಗೆ ಶೀಘ್ರವೇ ಕ್ರಮ ಕೃಗೊಳ್ಳಲು ಅಧಿಕಾರಿಗಳಿಗೆ ಕ್ಯಾ. ಚೌಟ ಸೂಚನೆ Read More »

ಕರಾವಳಿ

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಫೆ. 20. ಪುತ್ತೂರು: ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ದೊಂಬಯ್ಯ ಗೌಡ ಎಂಬುವವರ ಪುತ್ರ ಶ್ರವಣ್ ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಶ್ರವಣ್ ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಊಟ ಮಾಡಿದ್ದಾನೆ. ಅದರಲ್ಲಿ ಅವರ ಚಿಕ್ಕಮ್ಮ ತಯಾರಿಸಿದ ಚಿಕನ್‌ ಊಟವನ್ನು ಮಾಡಿದ್ದಾನೆ.

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ

(ನ್ಯೂಸ್ ಕಡಬ) newskadaba.com ಫೆ. 20. ಮಂಗಳೂರು: ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ವಿಚಾರ ಕರವಾಳಿ ಭಾಗದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟಿನ ಚರ್ಚೆಗಳು ನಡೆಯುತ್ತಿದೆ. ದೈವಾರಾಧಕರಿಂದ ಹಿಡಿದು ದೈವದ ಚಾಕರಿ ಮಾಡುವ ಎಲ್ಲಾ ಬಂಧುಗಳು, ಹಿಂದೂ ಸಂಘಟನೆಗಳು ಸೇರಿದಂತೆ ಬಿಜೆಪಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಿದ್ದೇವೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ

ಮಂಗಳೂರು: ‘ತುಳುನಾಡಿನ ಆಚಾರ ವಿಚಾರಗಳಿಗೆ ಕಿಂಚಿತ್ ಧಕ್ಕೆಯಾದರೆ ಸಹಿಸುವುದಿಲ್ಲ’- ಸರ್ಕಾರ ವಿರುದ್ದ ವೇದವ್ಯಾಸ ಕಾಮತ್ ಕಿಡಿ Read More »

ಕರಾವಳಿ, ಕರ್ನಾಟಕ

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ

(ನ್ಯೂಸ್ ಕಡಬ) newskadaba.com ಫೆ. 18. ಮೇಗಿನಪೇಟೆ ಚಂದ್ರಸ್ವಾಮಿ ಬಸದಿಯಲ್ಲಿ ನಡೆದ ಪಂಚ ಕಲ್ಯಾಣ ಮಹೋತ್ಸವಕ್ಕೆ ಪೂರಕವಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕೇಪು, ಮಾಣಿ ವಲಯದ ಸೇವಪ್ರಾತಿನಿಧಿಗಳು, ಸಿ.ಎಸ್.ಸಿ ಸೇವಾದಾರರು, ಶೌರ್ಯ ತಂಡದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಒಟ್ಟು ಸೇರಿ ಎಲ್ಲಾ ಕೆಲಸ ಕಾರ್ಯಗಳನ್ನು ಅತ್ಯುತ್ತಮವಾಗಿ ನೆರವೇರಿಸಿರುತ್ತಾರೆ. ಈ ಸಂದರ್ಭದಲ್ಲಿ ಇದಕ್ಕೆ ಪೂರಕ ಸಲಹೆ ನೀಡಿದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಯೋಜನಾಧಿಕಾರಿ ರಮೇಶ್,

ಚಂದ್ರಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣ ಮಹೋತ್ಸವ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಮತ್ತು ಶೌರ್ಯ ವಿಪತ್ತು ಘಟಕದಿಂದ ಸೇವಾಕಾರ್ಯ Read More »

ಕರಾವಳಿ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಫೆ. 17. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಯಾವುದೇ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Branch Manager 2, Student Counsellor 5 ಮತ್ತು 10 Telecaller

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಪದವೀಧರರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ

(ನ್ಯೂಸ್ ಕಡಬ) newskadaba.com ಫೆ. 15. ವಿಟ್ಲ ಮೇಗಿನಪೇಟೆಯ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಪಂಚ ಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರು ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಕರ್ತರು ಮತ್ತು ಶೌರ್ಯ ವಿಪತ್ತು ತಂಡದ ಸದಸ್ಯರು ಕರ್ತವ್ಯ ನಿರ್ವಹಿಸಿದ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು ಮತ್ತು ವಿಪತ್ತು ತಂಡ ಸಮಾಜಕ್ಕೆ ಉಪಯುಕ್ತ ತಂಡ ಎಂದು ಹೇಳಿದರು. ನಂತರ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ಯೋಜನಾಧಿಕಾರಿಗಳು, ಕೃಷಿ ಅಧಿಕಾರಿಗಳು, 9 ವಲಯದ

ಶ್ರೀ ಭಗವಾನ್ ಚಂದ್ರನಾಥ ಸ್ವಾಮಿ ಪ್ರತಿಷ್ಠಾ ಮಹೋತ್ಸವ – ಡಾ|ವೀರೇಂದ್ರ ಹೆಗ್ಗಡೆಯವರಿಂದ ಗೌರವಾರ್ಪಣೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು

(ನ್ಯೂಸ್ ಕಡಬ) newskadaba.com ಫೆ. 15. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀರಾಮ ಭಜನಾ ಮಂದಿರ ನಿರ್ಮಾಣದ ಕಾಮಗಾರಿಗೆ ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.   ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯರಾದ ನವೀನ್ ಕುಮಾರ್ ಪದಬರಿ,

ಶ್ರೀಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿಯಿಂದ ಪೆರ್ನೆ ಸಾಕೇತ ನಗರ ಶ್ರೀರಾಮ ಭಜನಾ ಮಂದಿರಕ್ಕೆ ಅನುದಾನ ಮಂಜೂರು Read More »

ಕರಾವಳಿ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ. ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು Read More »

ಕರಾವಳಿ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಫೆ. 13. ಮಂಗಳೂರು: ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗು ಟ್ರೇಡೀಂಗ್ ಕಂಪನಿ ಮಾಲಿಕರ ಮನೆ ಮೇಲೂ ದಾಳಿ‌ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು Read More »

ಕರಾವಳಿ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಫೆ. 13. ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್ (23) ಬಂಧಿತ ಆರೋಪಿ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಸವಾದ್ ಆಂಬ್ಯುಲೆನ್ಸ್ ಕಳವು ಸೇರಿದಂತೆ ಮೂರಕ್ಕೂ ಅಧಿಕ ಪ್ರಕರಣಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top