ಕರಾವಳಿ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಫೆ. 13. ಮಂಗಳೂರು: ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗು ಟ್ರೇಡೀಂಗ್ ಕಂಪನಿ ಮಾಲಿಕರ ಮನೆ ಮೇಲೂ ದಾಳಿ‌ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ […]

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು Read More »

ಕರಾವಳಿ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಫೆ. 13. ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್ (23) ಬಂಧಿತ ಆರೋಪಿ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಸವಾದ್ ಆಂಬ್ಯುಲೆನ್ಸ್ ಕಳವು ಸೇರಿದಂತೆ ಮೂರಕ್ಕೂ ಅಧಿಕ ಪ್ರಕರಣಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಫೆ. 12. ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ, ಕಲ್ಲಡ್ಕ, ಅಳಿಕೆ, ವಿಟ್ಲ, ಸಾಲೆತ್ತೂರು, ಕೇಪು ವಲಯಗಳ ಶೌರ್ಯ ವಿಪತ್ತು ತಂಡದ ಒಟ್ಟು 35 ಸದಸ್ಯರು ಫೆ.13ರಿಂದ ಫೆ.17ರವರೆಗೆ ಭಗವಾನ್ ಚಂದ್ರಸ್ವಾಮಿ ಬಸದಿಯಲ್ಲಿ ನಡೆಯುವ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಅಂಗವಾಗಿ ವೇದಿಕೆ ನಿರ್ಮಾಣ, ಸಾಮಗ್ರಿಗಳ ಜೋಡಣೆ, ವೇದಿಕೆಯ ಅಲಂಕಾರ, ಪಾತ್ರಗಳ ಜೋಡಣೆ ಹಾಗೂ ಎಲ್ಲಾ ಮೂಲಸೌಕರ್ಯ ಕೆಲಸವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇಗೌಡ,

ಭಗವಾನ್ ಚಂದ್ರನಾಥ ಸ್ವಾಮಿ ಬಸದಿ ವಿಟ್ಲ ಪ್ರತಿಷ್ಠಾ ಮಹೋತ್ಸವಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಮತ್ತು ಶೌರ್ಯ ಸದಸ್ಯರಿಂದ ಶ್ರಮದಾನ Read More »

ಕರಾವಳಿ

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್

(ನ್ಯೂಸ್ ಕಡಬ) newskadaba.com, ಫೆ.12. ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ವಿಶಾಲ್ ತುಳುನಾಡಿನ ದೈವದ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ತಮಿಳಿನ ʼಮದಗಜರಾಜʼ ಸಿನಿಮಾ ಪ್ರಚಾರದ ವೇಳೆ ವಿಶಾಲ್  ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಮೈಕ್‌ ಹಿಡಿದು ಮಾತನಾಡುವ ವೇಳೆ ಮೈ ಕೈ ನಡುಗಿದ್ದರಿಂದ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಬಳಿಕ ಅವರು ತೀವ್ರ ವೈರಲ್‌ ಫೀವರ್‌ನಿಂದ ಬಳಲುತ್ತಿರುವುದಾಗಿ ವೈದ್ಯರು ತಿಳಿಸಿದ್ದರು. ಆದರೆ, ಇದೀಗ ಅನಾರೋಗ್ಯದ ನಿವಾರಣೆಗಾಗಿ ತುಳುನಾಡಿನ ದೈವಸ್ಥಾನಕ್ಕೆ ನಟ ಆಗಮಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲೂಕಿನ

ಅನಾರೋಗ್ಯದ ಹಿನ್ನೆಲೆ ತುಳುನಾಡಿನ ದೈವದ ಮೊರೆ ಹೋದ ತಮಿಳು ನಟ ವಿಶಾಲ್ Read More »

ಕರಾವಳಿ

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com, ಫೆ.12. ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು ೧೦೦ ಮೀ.ನಷ್ಟು ಚಲಿಸಿ ನಿಂತಿರುವ ಘಟನೆ ಇಂದು ಬೆಳಗ್ಗೆ 7.45ರ ಸುಮಾರಿಗೆ ನಡೆದಿದೆ. ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ ಉಂಟಾಗಿಲ್ಲ.‌ ಲಾರಿಯು ಬೆಂಗಳೂರು ಭಾಗದಿಂದ ಮಂಗಳೂರು ಭಾಗಕ್ಕೆ ಚಲಿಸುತ್ತಿತ್ತು‌ ಎನ್ನಲಾಗಿದೆ.

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು 100 ಮೀ.ನಷ್ಟು ಚಲಿಸಿದ ಲಾರಿ – ತಪ್ಪಿದ ಅನಾಹುತ Read More »

ಕರಾವಳಿ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ

(ನ್ಯೂಸ್ ಕಡಬ) newskadaba.com, ಫೆ.11.  : ಪಯಸ್ವಿನಿ ನದಿಯಲ್ಲಿ ಸೋಮವಾರ ಮತ್ತಷ್ಟು ಮೀನುಗಳು ಸಾವನ್ನಪ್ಪಿದ್ದು, ನೀರು ಮಲಿನಗೊಂಡಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ರವಿವಾರ ನಾಗಪಟ್ಟಣ ವೆಂಟೆಡ್‌ ಡ್ಯಾಂ ಕೆಳಭಾಗ ದಲ್ಲಿ ಮೀನುಗಳು ಸತ್ತು ಬಿದ್ದಿದ್ದವು. ಇದೀಗ ಸೋಮವಾರ ಪಯಸ್ವಿನಿ ನದಿಯ ನಾಗಪಟ್ಟಣ, ಭಸ್ಮಡ್ಕ, ಕಾಂತ ಮಂಗಲ ವ್ಯಾಪ್ತಿಯಲ್ಲೂ ಮೀನುಗಳು ಸತ್ತಿರುವುದು ಹಾಗೂ ಅಸ್ವಸ್ಥಗೊಂಡಿರುವುದು ಕಂಡುಬಂತು. ನದಿಯ ನೀರು ಕಲುಷಿತಗೊಂಡಿರುವುದರಿಂದಲೇ ಮೀನುಗಳು ಸಾಯುತ್ತಿವೆ ಎನ್ನಲಾಗಿದೆ. ಇಲ್ಲಿನ ನೀರು ಕೂಡ ಕಪ್ಪು ಬಣ್ಣಕ್ಕೆ ತಿರುಗಿದ್ದು, ವಾಸನೆಯೂ ಬರುತ್ತಿದೆ. ಕಾಂತಮಂಗಲ

ಸುಳ್ಯ : ಪಯಸ್ವಿನಿ ನದಿಯಲ್ಲಿ ಮೀನುಗಳ ಮಾರಣಹೋಮ Read More »

ಕರಾವಳಿ

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ

(ನ್ಯೂಸ್ ಕಡಬ) newskadaba.com, ಫೆ.11. ಪ್ಯಾರಿಸ್: ತಾಲೂಕಿನ ಕರಿಯಂಗಳ ಗ್ರಾಮದ ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ರಾತ್ರಿ 1:00 ಗಂಟೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳದ ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಜೊತೆಗೆ ಮನೆಮಂದಿಗೆ ಸಾಂತ್ವನ ಹೇಳಿದರು. ಕಂದಾಯ ನಿರೀಕ್ಷಕ ವಿಜಯ್ ಆರ್ ಸಹಿತ

ಬಂಟ್ವಾಳ: ಬಡಕಬೈಲ್ ಜಂಕ್ಷನ್ ನ ಬಳಿ 3-4 ಮನೆಗಳಿಗೆ ತಗುಲಿದ ಆಕಸ್ಮಿಕ ಬೆಂಕಿ Read More »

ಕರಾವಳಿ

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧೀನದಲ್ಲಿರುವ ನೆಕ್ಕಿತ್ತಡ್ಕ‌ ಮಖಾಂ‌ ಉರೂಸ್ ಇಂದಿನಿಂದ (ಫೆಬ್ರವರಿ 09) ಆರಂಭಗೊಂಡು ಫೆಬ್ರವರಿ 13 ರ ವರೆಗೆ ನಡೆಯಲಿದೆ. ಇಂದು ರಾತ್ರಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಕೂಟು ಝಿಯಾರತ್ ಗೆ ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದ್ ನೇತೃತ್ವ ನೀಡಲಿದ್ದು, ಹಂಝ ಮಿಸ್ಬಾಹಿ ಓಟ್ಟಪದವು ಮುಖ್ಯ ಪ್ರಭಾಷಣ ನೆರವೇರಿಸಲಿದ್ದಾರೆ. ಫೆಬ್ರವರಿ 10 ಸೋಮವಾರ ರಾತ್ರಿ ಹಝ್ರತ್ ಮೌಲಾನಾ ಮುಫ್ತಿ ನಯೀಮ್ ರಝಾ ಸ’ಅದಿ ದುವಾ ನೆರವೇರಿಸಲಿದ್ದು,

ಇಂದಿನಿಂದ (ಫೆ.09) ಫೆಬ್ರವರಿ 13 ರ ವರೆಗೆ ನೆಕ್ಕಿತ್ತಡ್ಕ ಮಖಾಂ ಉರೂಸ್ Read More »

ಕರಾವಳಿ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ !

(ನ್ಯೂಸ್ ಕಡಬ) newskadaba.com , ಫೆ.07. ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನೆಲಸಮಗೊಂಡ ಮನೆಯ ಸ್ಥಳದಲ್ಲಿ ಗುರುವಾರ ಮಧ್ಯಾಹ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ 40 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಮನೆ ಬಿಜೆಪಿ ನಾಯಕ ಮತ್ತು ಮಾಜಿ ಎಂಎಲ್ಸಿ ರಾಜೇಶ್ ಬನ್ನೂರು ಅವರಿಗೆ ಸೇರಿದ್ದು, ಭೂ ವಿವಾದದ ಭಾಗವಾಗಿ ಅವರ ನಿವಾಸವನ್ನು ಕೆಡವಲಾಗಿತ್ತು. ಕುಸಿದು ಬಿದ್ದ ಮನೆಯೊಳಗೆ ಚಿನ್ನ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳು ಇದ್ದವು ಎಂದು ರಾಜೇಶ್ ಬನ್ನೂರು ಈ ಹಿಂದೆ ಪೊಲೀಸರಿಗೆ ದೂರು

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ ! Read More »

ಕರಾವಳಿ
Scroll to Top