ಕರಾವಳಿ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ […]

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ !

(ನ್ಯೂಸ್ ಕಡಬ) newskadaba.com , ಫೆ.07. ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನೆಲಸಮಗೊಂಡ ಮನೆಯ ಸ್ಥಳದಲ್ಲಿ ಗುರುವಾರ ಮಧ್ಯಾಹ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ 40 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಮನೆ ಬಿಜೆಪಿ ನಾಯಕ ಮತ್ತು ಮಾಜಿ ಎಂಎಲ್ಸಿ ರಾಜೇಶ್ ಬನ್ನೂರು ಅವರಿಗೆ ಸೇರಿದ್ದು, ಭೂ ವಿವಾದದ ಭಾಗವಾಗಿ ಅವರ ನಿವಾಸವನ್ನು ಕೆಡವಲಾಗಿತ್ತು. ಕುಸಿದು ಬಿದ್ದ ಮನೆಯೊಳಗೆ ಚಿನ್ನ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳು ಇದ್ದವು ಎಂದು ರಾಜೇಶ್ ಬನ್ನೂರು ಈ ಹಿಂದೆ ಪೊಲೀಸರಿಗೆ ದೂರು

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ ! Read More »

ಕರಾವಳಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು,

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌ Read More »

ಕರಾವಳಿ

ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಶಿಫಾರಸಿನ ಮೇರೆಗೆ ಭಾರತ್ ಸಂಚಾರ ನಿಗಮ ಲಿಮಿಟೆಡ್(ಬಿಎಸ್ಎನ್ಎಲ್)ನ ದಕ್ಷಿಣ ಕನ್ನಡ ಜಿಲ್ಲೆ ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರನ್ನು ನೇಮಕಗೊಳಿಸಿ ದೂರ ಸಂಪರ್ಕ ಸಚಿವಾಲಯವು ಆದೇಶ ಹೊರಡಿಸಿದೆ. ಕೊರಗಪ್ಪ ನಾಯ್ಕ್ ಮುಂಡಾಜೆ, ಚರಣ್ ರಾಜ್ ಉಳ್ಳಾಲ್, ಟಿ. ಜಯಂತ್ ಸಾಲ್ಯಾನ್ ತೋಕೂರು, ಕೆ. ರಾಮ ಕೊಂಚಾಡಿ, ಪೂರ್ಣಿಮ ರಾವ್, ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ರಾಮಕೃಷ್ಣ ಭಟ್ ಬೆಳ್ಳಾರೆ,

ಸಂಸದ ಕ್ಯಾ. ಚೌಟ ಶಿಫಾರಸಿನಂತೆ ದ.ಕ. ಟೆಲಿಕಾಂ ಸಲಹಾ ಸಮಿತಿಗೆ 8 ಮಂದಿ ಸದಸ್ಯರ ನೇಮಕ Read More »

ಕರಾವಳಿ

ಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 5ರಂದು ಭೇಟಿ ನೀಡಲಿದ್ದಾರೆ. ಮಾಘ ಮಾಸದ ಅಷ್ಟಮಿಯಂದು ಅವರು ಪವಿತ್ರ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಸ್ನಾನದ ನಂತರ ಸಂಗಮದಲ್ಲಿ ಗಂಗೆಯನ್ನು ಪೂಜಿಸಲಿದ್ದಾರೆ. ಪ್ರಧಾನಿ ನಾಳೆ ಬೆಳಗ್ಗೆ 10 ಗಂಟೆಗೆ ಮಹಾಕುಂಭವನ್ನು ತಲುಪಲಿದ್ದಾರೆ. ಅವರು ಅರೈಲ್ ಘಾಟ್ ನಿಂದ ದೋಣಿ ಮೂಲಕ ಸಂಗಮ್ ಗೆ ಹೋಗಲಿದ್ದಾರೆ. ಈ ಸಮಯದಲ್ಲಿ, ನಾವು ಸ್ನಾನ ಮಾಡಿ ಗಂಗೆಯನ್ನು ಪೂಜಿಸಿ

ಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿ Read More »

ಕರಾವಳಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ

(ನ್ಯೂಸ್ ಕಡಬ) newskadaba.com, ಫೆ.01 : ನವದೆಹಲಿ: ಮಂಗಳೂರು ನಗರದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಬೀದಿ ಬದಿ ವ್ಯಾಪಾರದ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ ತೆಗೆದುಕೊಳ್ಳಲಾಗಿದ್ದು, ತೆರವು ಕಾರ್ಯಾಚರಣೆ ನಡೆದಿತ್ತು. ಸದ್ಯ ಇದು ಮತ್ತೆ ಮುಂದುವರೆದಿದೆ. ಮಂಗಳೂರಿನ ಸ್ಟೇಟ್ ಬ್ಯಾಂಕ್ ಹಾಗೂ ಟೌನ್ ಹಾಲ್ ಪರಿಸರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಲಾಗಿದೆ. ಬೀದಿ ಬದಿ ಅಂಗಡಿಗಳಿಂದಾಗಿ ಪಾದಚಾರಿಗಳಿಗೆ ನಡೆದಾಡಲು ತೊಂದರೆಯಾಗುತ್ತಿದೆ ಎಂದು ದೂರು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಮಂಗಳೂರು ನಗರ ಪಾಲಿಕೆ ಕ್ರಮ Read More »

ಕರಾವಳಿ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ

(ನ್ಯೂಸ್ ಕಡಬ) newskadaba.com, ಫೆ.01 ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ಅವ್ಯವಸ್ಥೆಯ ವಿರುದ್ಧ ಕೈಕಂಬದಿಂದ ಟೋಲ್ ಗೇಟ್ ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು. ಕೈಕಂಬ ಜಂಕ್ಷನ್‌ನಲ್ಲಿ ಎಸ್‌ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರುರವರು ಜಿಲ್ಲಾ ಉಪಾಧ್ಯಕ್ಷರೂ, ಕಾರ್ಯಕ್ರಮದ ಉಸ್ತುವಾರಿಯೂ ಆದ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.  ಪ್ರತಿಭಟನಾ

ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಫೆ.01 ಹೊಸದಿಲ್ಲಿ : ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ ಎಂಬುವವರಿಗೆ ಕರೆ ಮಾಡಿದ್ದು, ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅವರ ಮಾತುಗಳನ್ನು ನಂಬಿದ ರಾಜೇಶ್ವರಿ ಒಟ್ಟು 66,27,634ರೂ. ಹಣವನ್ನು ಆರೋಪಿತರ ಬೇರೆ ಬೇರೆ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಆದರೆ ಆರೋಪಿಗಳು

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳದ ‘ಎಲೈಟ್ಸ್ ಮಂದಿ ಹೋಟೆಲ್’ನಲ್ಲಿ ಇಂದಿನಿಂದ(ಜ. 29) 3 ದಿನಗಳ ಕಾಲ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಜ. 29. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಕಾರ್ಯಾಚರಿಸುತ್ತಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ಜ.29) ಜನವರಿ 31ರ ಶುಕ್ರವಾರದವರೆಗೆ ಮೂರು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಬಕೆಟ್ ಬಿರಿಯಾನಿ 8 PC, ಚಿಕನ್ ಲಾಲಿಪಾಪ್ 8 PC, 4 Boiled Egg ಮತ್ತು 2ಲೀ. ಸಾಫ್ಟ್ ಡ್ರಿಂಕ್ಸ್ ಕೇವಲ 999 ರೂ., 1/2

ಮರ್ಧಾಳದ ‘ಎಲೈಟ್ಸ್ ಮಂದಿ ಹೋಟೆಲ್’ನಲ್ಲಿ ಇಂದಿನಿಂದ(ಜ. 29) 3 ದಿನಗಳ ಕಾಲ ವಿಶೇಷ ಆಫರ್ Read More »

ಕರಾವಳಿ
Scroll to Top