ಕರಾವಳಿ

ಮಂಗಳೂರು:ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ

(ನ್ಯೂಸ್ ಕಡಬ) newskadaba.com, ಜ.29. :ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಜಿಲ್ಲಾ ಬಿಜೆಪಿ ಚುನಾವಣಾಧಿಕಾರಿ ರಾಜೇಶ್ ಕಾವೇರಿ ಅವರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್ ಕುಂಪಲ‌ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಾಗಿ ಪ್ರಕಟಿಸಿದರು. ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್, ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ, ಸಹಾಯಕ ಚುನಾವಣಾಧಿಕಾರಿಗಳಾದ ವಿಕಾಸ್ ಪುತ್ತೂರು ಮತ್ತು ಸಾಜ ರಾಧಾಕೃಷ್ಣ ಆಳ್ವ, ವೀಕ್ಷಕ ಮೋನಪ್ಪ ಭಂಡಾರಿ , ಶಾಸಕರಾದ ಡಿ […]

ಮಂಗಳೂರು:ದ.ಕ.ಜಿಲ್ಲಾ ಬಿಜೆಪಿ‌ ನೂತನ ಅಧ್ಯಕ್ಷರಾಗಿ ಸತೀಶ್ ಕುಂಪಲ ಪುನರಾಯ್ಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮರ್ಧಾಳದ ಎಲೈಟ್ಸ್ ಮಂದಿ ಹೋಟೆಲ್ ನಲ್ಲಿ ನಾಳೆಯಿಂದ(ಜ.28) 3 ದಿನಗಳ ಕಾಲ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಜ. 28. ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಕಾರ್ಯಾಚರಿಸುತ್ತಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ನಾಳೆಯಿಂದ (ಜ.29) ಜನವರಿ 31ರ ಶುಕ್ರವಾರದವರೆಗೆ ಮೂರು ದಿನಗಳ ಕಾಲ ಭರ್ಜರಿ ಆಫರ್ ನಡೆಯಲಿದೆ. ಬಕೆಟ್ ಬಿರಿಯಾನಿ 8 PC, ಚಿಕನ್ ಲಾಲಿಪಾಪ್ 8 PC, 4 Boiled Egg ಮತ್ತು 2ಲೀ. ಸಾಫ್ಟ್ ಡ್ರಿಂಕ್ಸ್ ಕೇವಲ 999 ರೂ., 1/2

ಮರ್ಧಾಳದ ಎಲೈಟ್ಸ್ ಮಂದಿ ಹೋಟೆಲ್ ನಲ್ಲಿ ನಾಳೆಯಿಂದ(ಜ.28) 3 ದಿನಗಳ ಕಾಲ ವಿಶೇಷ ಆಫರ್ Read More »

ಕರಾವಳಿ

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ. ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ. ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ Read More »

ಕರಾವಳಿ

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ

(ನ್ಯೂಸ್ ಕಡಬ) newskadaba.com ಜ.27: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಥಳೀಯ ವ್ಯಕ್ತಿ ಶಶಿ ತೇವರ್ ಎಂಬಾತನ ಹೆಸರು ಹೇಳಿದ್ದು,

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ

(ನ್ಯೂಸ್ ಕಡಬ) newskadaba.com ಜ.27 ಕಡಬ :ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ಪಶು ಸಂಗೋಪನ ಇಲಾಖೆಯ ಜಂಟಿ ಆಶ್ರಯದಲ್ಲಿ   ಕಡಬದ ಶ್ರೀಗಣೇಶ್ ಮೆಡಿಕಲ್ಸ್ನ ಸಹಯೋಗದೊಂದಿಗೆ  ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡುವ ಶಿಬಿರವು  ಕಡಬ ಪರಿಸರದ ವಿವಿಧ ಗ್ರಾಮಗಳ ಕೇಂದ್ರಗಳಲ್ಲಿ  ನಡೆಯಿತು. ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ   ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ  ಉದ್ಯಮಿ ಅಜಿತ್ ಶೆಟ್ಟಿ ಕಡಬ  ಮಾರಣಾಂತಿಕವಾದ ರೇಬಿಸ್ ರೋಗದ ಬಗ್ಗೆ ನಮ್ಮ ಸಮಾಜದಲ್ಲಿ ಇನ್ನೂ

ನಾಯಿಗಳಿಗೆ ರೇಬಿರ್ ನಿರೋಧಕ ಲಸಿಕೆ ನೀಡಿಕೆ ಶಿಬಿರ Read More »

ಕರಾವಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.27  ಉಡುಪಿ:  ಬೆಳ್ಳಂಬೆಳಗ್ಗೆ ಉಡುಪಿಯ ಪ್ರತಿಷ್ಠಿತ ಖಾಸಗಿ ಶಾಲೆಗೆ ಬಾಂಬ್‌ ಬೆದರಿಕೆಯ ಇಮೇಲ್‌ ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳಕ್ಕೆ ಪೊಲೀಸರಿಗೆ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಸಂಶಯಾಸ್ಪದ ವಸ್ತು ಪತ್ತೆಯಾಗಿಲ್ಲ. ಉಡುಪಿಯ ಶಾರದಾ ಇಂಟರ್‌ನ್ಯಾಷನಲ್‌ ವಸತಿ ಶಾಲೆಗೆ ಇಮೇಲೆ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದ್ದು, ಇಲ್ಲಿ ರಾಜ್ಯದ ವಿವಿಧ ಭಾಗಗಳ, ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬಾಂಬ್‌ ಬೆದರಿಕೆಯ ಸಂದೇಶ ಬರುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ

ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಜ.27  : ಗಂಡಾನೆಯ ಮೃತದೇಹವೊಂದು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಭಾಗದ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಎರ್ಕಲ್ಪಾಡಿಯಲ್ಲಿ ಭಾನುವಾರ ನಡೆದಿದೆ. ಮಂಡೆಕೋಲು ರಿಸರ್ವ್ ಫಾರೆಸ್ಟ್‌ನಲ್ಲಿ ಸ್ಥಳೀಯರಿಗೆ ಸುಮಾರು 50-55 ವರ್ಷ ಪ್ರಾಯದ ಕಾಡಾನೆ ಮೃತದೇಹ ಕಂಡುಬಂದಿದ್ದು, ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಕಾದಾಟದಲ್ಲಿ ಸಾವು ಶಂಕೆಮೃತ ಆನೆ ಹಾಗೂ ಬೇರೆ ಕಾಡಾನೆಗಳ ನಡುವೆ ಕಾದಾಟ ನಡೆದು ಇದರಿಂದ ತೀವ್ರ ರಕ್ತಸ್ರಾವಗೊಂಡು ಆನೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆನೆಯ

ಸುಳ್ಯ: ಮಂಡೇಕೋಲಿನಲ್ಲಿ ಆನೆಯ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಇತ್ತೀಚೆಗೆ ಉಡುಪಿಯ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದ 5 ವರ್ಷದ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ಆರೋಪಿಯು ಅಪರಿಚಿತನಾಗಿದ್ದರಿಂದ, ಆರೋಪಿಯ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಿದ್ದರು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ತಿಳಿಸಲಾಗಿತ್ತು. ಸಾರ್ವಜನಿಕರ ಸಹಾಯ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳ

ಉಡುಪಿ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆ Read More »

ಕರಾವಳಿ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ

(ನ್ಯೂಸ್ ಕಡಬ) newskadaba.com ಜ.27  ಬೆಳಗಾವಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ

ಉಡುಪಿ: ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ Read More »

ಕರಾವಳಿ
Scroll to Top