ಕರಾವಳಿ

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

(ನ್ಯೂಸ್ ಕಡಬ) newskadaba.com ಮಣಿಪಾಲ: ಮಣಿಪಾಲದ ಖಾಸಗಿ ಸಂಸ್ಥೆಯೊಂದರ ಮೂರನೇ ವರ್ಷದ ಬಿಕಾಂ ವಿದ್ಯಾರ್ಥಿಯೊಬ್ಬ ಸಂಗೀತ ಕೇಳುತ್ತಾ ತಾರಸಿಯ ಗೋಡೆಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿದ್ಯಾರ್ಥಿ ಕಾರ್ತಿಕ್ (21) ಮೃತ ದುರ್ದೈವಿ. ಉಡುಪಿಯ ಬಡಗುಬೆಟ್ಟು ಗ್ರಾಮದ ನಿವಾಸಿ ರಶ್ಮಿತಾ (27) ಎಂಬುವರು ನೀಡಿದ ದೂರಿನಂತೆ ಅವರ ಕಿರಿಯ ಸಹೋದರ ಕಾರ್ತಿಕ್ ದಾರುಣವಾಗಿ ಸಾವನ್ನಪ್ಪಿದ್ದಾನೆ. ಕಾರ್ತಿಕ್‌ಗೆ ಅಧ್ಯಯನದ ನಂತರ ಸಂಗೀತ ಕೇಳುವುದು ಅಭ್ಯಾಸವಿತ್ತು ಎಂದು ಅವರು ತಿಳಿಸಿದ್ದಾರೆ. ಜನವರಿ 12 ರಂದು, ರಾತ್ರಿ ಊಟದ ನಂತರ, […]

ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು Read More »

ಕರಾವಳಿ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.  ಕರ್ಮಾಯಿ ನಿವಾಸಿ ಸಿನು ಕುರಿಯನ್ ಬಂಧಿತ ಆರೋಪಿ. ಕಳವಾಗಿದ್ದ ಚಿನ್ನವನ್ನು ಹಾಗೂ ಸ್ವಲ್ಪ ಹಣವನ್ನೂ ಆರೋಪಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 102 ನೆಕ್ಕಿಲಾಡಿ ಗ್ರಾಮದ ಮರ್ದಾಳ ಬಳಿಯ ನಿವಾಸಿ ಆಟೋ ಚಾಲಕ ಕುರಿಯಕೋಸ್ ಯಾನೆ ಜೇಮ್ಸ ಅವರು ಭಾನುವಾರ ಪತ್ನಿ ಹಾಗೂ ಮಗನೊಂದಿಗೆ ಚರ್ಚ್ ಪ್ರಾರ್ಥನೆಗಾಗಿ ತೆರಳಿದ್ದರು. ಪ್ರಾರ್ಥನೆ

ಕಡಬ: ಹಾಡಹಗಲೇ ನಗದು, ಚಿನ್ನಾಭರಣ ದೋಚಿದ ಆರೋಪಿ ಅರೆಸ್ಟ್ Read More »

ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಕಂಡಿದೆ. ಇಂದು(ಡಿ.17) 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 60 ರೂ. ಮತ್ತು 65ರೂ. ಏರಿಕೆ ಕಂಡಿದೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,450 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,127 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8

ಚಿನ್ನದ ದರದಲ್ಲಿ ಮತ್ತೆ ಏರಿಕೆ-ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರಾವಳಿ

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ

(ನ್ಯೂಸ್ ಕಡಬ) newskadaba.com: ಮಂಗಳೂರು: ಮಂಗಳೂರು ಪೊಲೀಸರು ಕಳೆದ ವರ್ಷ ನಗರ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸುಮಾರು 6 ಕೋಟಿ 80 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. ಮಂಗಳೂರು ಪೊಲೀಸರು ಮೂಲ್ಕಿ ಕೈಗಾರಿಕಾ ಪ್ರದೇಶದಲ್ಲಿ ಮಾದಕ ವಸ್ತುಗಳನ್ನು ವಿಲೇವಾರಿ ಮಾಡಿದ್ದಾರೆ. “ಇಂದು, ನ್ಯಾಯಾಲಯದ ಅನುಮತಿಯೊಂದಿಗೆ, ನಾವು 2024 ರಲ್ಲಿ ಮತ್ತು 2023 ರಿಂದ ವಶಪಡಿಸಿಕೊಂಡ ಕೆಲವು ಮಾದಕ ವಸ್ತುಗಳನ್ನು ವಿಲೇವಾರಿ ಮಾಡುತ್ತಿದ್ದೇವೆ. ನಾವು ಪ್ರತಿ ವರ್ಷವೂ ಹೀಗೆ ಮಾಡುತ್ತೇವೆ” ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್

ಮಂಗಳೂರು ಪೊಲೀಸರಿಂದ 6 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಿಲೇವಾರಿ Read More »

ಕರಾವಳಿ

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು

(ನ್ಯೂಸ್ ಕಡಬ) newskadaba.com:ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಫಳ್ನೀರ್‌ನಲ್ಲಿ ಜನವರಿ ೧೫ ರಂದು ನಡೆದಿದೆ. ಅಟ್ಟಾವರ್ ಐವರಿ ಟವರ್ ನಿವಾಸಿಯಾಗಿದ್ದ ಮತ್ತು ಅದ್ದೂರು ಮೂಲದ ಶರೀಫ್ ಅವರ ಪುತ್ರ ಶಹೀಮ್ (20) ಮೃತ ಯುವಕ. ಗೆಳೆಯರೊಂದಿಗೆ ಆಡುತ್ತಿದ್ದಾಗ ಶಹೀಮ್ ಅವರು ಏಕಾಏಕಿ ಕೋರ್ಟ್ ಮೇಲೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಲೇ ಶಹೀಮ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶಹೀಮ್ ನಗರದ ಖಾಸಗಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು

ಮಂಗಳೂರು: ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಯುವಕ ಕುಸಿದು ಬಿದ್ದು ಸಾವು Read More »

ಕರಾವಳಿ

ಕಡಬದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ವಿಂಟರ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜ.15. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ ಜನವರಿ 17 ರ ವರೆಗೆ ಸ್ಪೆಷಲ್ ವಿಂಟರ್ ಆಫರ್ ನಡೆಯಲಿದೆ. 8 ಪೀಸ್ ಫುಲ್ ಅಲ್-ಫಹಾಮ್, ಪರೋಟಾ 6 ಅಥವಾ 6 ಬಟರ್ ನಾನ್ 750ml ಪೆಪ್ಸಿ, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., – 4 ಪೀಸ್ ಅಲ್-ಫಹಾಮ್, ಪರೋಟಾ 4 ಅಥವಾ 4 ಬಟರ್ ನಾನ್ 750ml

ಕಡಬದ ಬಿರಿಯಾನಿ ಹೌಸ್ ನಲ್ಲಿ ಇಂದಿನಿಂದ ಮೂರು ದಿನಗಳ ವಿಂಟರ್ ಆಫರ್ Read More »

ಕರಾವಳಿ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ

(ನ್ಯೂಸ್ ಕಡಬ)com ಜ.15:  ಟಿಪ್ಪರ್ ವೊಂದರಲ್ಲಿ ಮರಳನ್ನು ಅಕ್ರಮ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಲು ಮುಂದಾಗಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಪಡಿಸಿದ್ದ ಆರೋಪಿಯೊಬ್ಬನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಕುಕ್ಕುಂದೂರು ಜಯಂತಿನಗರದ ಸೈಯದ್‌ ಸೈಫ್‌( 22) ಬಂಧಿತ ಆರೋಪಿ. ಪ್ರತಿಷ್ಠಿತ ಮನೆತನದ ಈತ ಅಮಲು ಪದಾರ್ಥ ಸೇವನೆ ಚಟವೊಂದಿದ್ದು, ಮಣಿಪಾಲ ಪ್ರತಿಷ್ಠಿತ ಕಾಲೇಜಿನ ಬಿ ಫಾರ್ಮಸಿಯ ವಿದ್ಯಾರ್ಥಿಯಾಗಿದ್ದಾನೆ. ಈತನನ್ನು ಕಾರ್ಕಳ ನಗರ ಠಾಣಾಧಿಕಾರಿ ಶಿವಕುಮಾರ್ ಬಂಧಿಸಿದ್ದಾರೆ. ಮರಳು ಕಳವು ಹಾಗೂ ಪೊಲೀಸರ ಕರ್ತವ್ಯ ಅಡ್ಡಿ ಪ್ರಕರಣಕ್ಕೆ

ಕಾರ್ಕಳ: ಮರಳು ಕಳವು : ಪೊಲೀಸರ ಕರ್ತವ್ಯಕ್ಕೆ ಅಡ್ಡಿ -ಅಮಲು ಪದಾರ್ಥ ವ್ಯಸನಿ ವಿದ್ಯಾರ್ಥಿಯ ಬಂಧನ Read More »

ಕರಾವಳಿ

ಮಂಗಳೂರು: ಮುಕುಂದ್ ಎಂಜಿಎಂ ರಿಯಾಲ್ಟಿಯವರಿಂದ ಮತ್ತೆರಡು ಬಿಸಿನೆಸ್ ಸೆಂಟರ್‌ಗಳು ಶೀಘ್ರದಲ್ಲೇ ಪ್ರಾರಂಭ

(ನ್ಯೂಸ್ ಕಡಬ)com ಜ.15: ಇದೀಗ ಕೆಲ ವರ್ಷಗಳಿಂದ, ಅದರಲ್ಲೂ ಕೋವಿಡ್ ನಂತರದ ಸನ್ನಿವೇಶ ಬದಲಾಗಿದೆ. ಊರಿನಿಂದ ದೂರ ಉಳಿದು ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದ ಸಾವಿರಾರು ಉದ್ಯೋಗಿಗಳು ಕೋವಿಡ್ ಬಳಿಕ ಮತ್ತೆ ಊರಿಗೆ ಮರಳಿದ್ದು ಅದೇ ಕಂಪೆನಿಯಡಿ ಮಂಗಳೂರಿನಲ್ಲೇ ಕೆಲಸ ನಿರ್ವಹಿಸುತ್ತಿದ್ದಾರೆ.ವರ್ಕ್ ಪ್ರಮ್ ಹೋಮ್ ಮಾಡುತ್ತಿದ್ದ ಅವರಿಗೆ ಹೈಸ್ಪೀಡ್ ಇಂಟರ್ನೆಟ್, ತಡೆರಹಿತ ವಿದ್ಯುತ್ ಕನೆಕ್ಷನ್ ಮೊದಲಾದ ಸಮಸ್ಯೆ ಉಂಟಾಗಿತ್ತು. ಈ ಸಂಧರ್ಭ ‘ವರ್ಟೆಕ್ಸ್ ವರ್ಕ್ಸ್ಪೇಸ್” ಹೊಸ -ಅವಕಾಶ ಕಲ್ಪಿಸಿತು ಮಾತ್ರವಲ್ಲದೆ ಬೇಕಾದ ಎಲ್ಲಾ ಉಪಕರಣಗಳು

ಮಂಗಳೂರು: ಮುಕುಂದ್ ಎಂಜಿಎಂ ರಿಯಾಲ್ಟಿಯವರಿಂದ ಮತ್ತೆರಡು ಬಿಸಿನೆಸ್ ಸೆಂಟರ್‌ಗಳು ಶೀಘ್ರದಲ್ಲೇ ಪ್ರಾರಂಭ Read More »

ಕರಾವಳಿ

(ನ್ಯೂಸ್ ಕಡಬ) newskadaba.com ಜ.15 : ಬಿಜೆಪಿ, ಆರ್‌ಎಸ್‌ಎಸ್ ವಶಪಡಿಸಿಕೊಂಡಿರುವ ಭಾರತ ವಿರುದ್ಧ ಹೋರಾಟ ನಡೆಸಬೇಕೆಂದು ಎಐಸಿಸಿ ಹೊಸ ಕಟ್ಟಡ ಉದ್ಘಾಟನೆ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.     ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಆರ್‌ಎಸ್‌ಎಸ್‌ ಸಿದ್ಧಾಂತದ ವಿರುದ್ಧ ಹೋರಾಡುತ್ತಿದ್ದೇವೆ. ಇಂದು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಮ್ಮ ದೇಶದ ಪ್ರತಿಯೊಂದು ಸಂಸ್ಥೆಯನ್ನು ವಶಪಡಿಸಿಕೊಂಡಿವೆ. ಹೀಗಾಗಿ ಈ ಎರಡು ಸಂಸ್ಥೆಗಳು ವಶಪಡಿಸಿರುವ ಭಾರತದ ವಿರುದ್ಧ ಹೋರಾಡಬೇಕಿದೆ ಎಂದರು. ಮಾಧ್ಯಮವು ಇನ್ನು ಕೂಡ ಮುಕ್ತ ಮತ್ತು ನ್ಯಾಯಯುತವಾಗಿಲ್ಲ.

Read More »

ಕರಾವಳಿ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು Read More »

ಕರಾವಳಿ
Scroll to Top