ಕರಾವಳಿ

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜ.15 :  ಬೈಕ್ ಬೈಕ್ ಗಳ ನಡುವೆ ಬೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿ ಸಹಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ ( 13) ಮೃತಪಟ್ಟ ಬಾಲಕಿ. ಬೈಕ್ ರೈಡರ್ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗಳು ಆಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ […]

ಬಂಟ್ವಾಳ : ಬೈಕ್ ಗಳ ನಡುವೆ ಅಪಘಾತ – ಬಾಲಕಿ ಮೃತ್ಯು Read More »

ಕರಾವಳಿ

ಹಿರಿಯ ನಟ ಸರಿಗಮ ವಿಜಿ ನಿಧನ

(ನ್ಯೂಸ್ ಕಡಬ) newskadaba.com ಜ.15 :  ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನರಾದರು. ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ಯಶಂಪುರದ ಖಾಸಗಿ ಆಸ್ಪತ್ರೆಯಲ್ಲಿ ನ್ಯುಮೋನಿಯಾ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು. ವಿಜಿ ಅವರ ನಾಟಕ ‘ಸಂಸಾರದಲ್ಲಿ ಸರಿಗಮ’ ಅವರಿಗೆ ಪ್ರಸಿದ್ಧಿ ತಂದುಕೊಟ್ಟಿದ್ದು, ಅದರಿಂದಲೇ ‘ಸರಿಗಮ ವಿಜಿ’ ಎಂಬ ಹೆಸರು ಪಡೆದರು. ಅವರು ‘ಬೆಳುವಲದ ಮಡಿಲಲ್ಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿ, 269ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ಹಿರಿಯ ನಟ ಸರಿಗಮ ವಿಜಿ ನಿಧನ Read More »

ಕರಾವಳಿ

ಮೂಡುಬಿದಿರೆ : ಮಹಾ ಕುಂಭ ಮೇಳದ ಪವಿತ್ರ ದ್ವಾರಗಳಿಗೆ ಲೆಕ್ಸಾ ಲೈಟಿಂಗ್ ಅಲಂಕಾರ

(ನ್ಯೂಸ್ ಕಡಬ) newskadaba.com ಜ.15 :  ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳವು ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿದೆ, ಏಕೆಂದರೆ ಮೂಡಬಿದ್ರಿಯ ಪ್ರಸಿದ್ಧ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಪವಿತ್ರ ಸ್ಥಳದ ಮುಖ್ಯ ಪ್ರವೇಶ ದ್ವಾರಗಳ ಲೈಟಿಂಗ್ ಅಲಂಕಾರ ಜವಾಬ್ದಾರಿ ನೀಡಲಾಗಿದೆ. ಪ್ರತಿ 12 ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳಕ್ಕಿಂತ ವಿಭಿನ್ನವಾಗಿ, ಈ ಮಹಾ ಕುಂಭಮೇಳವು 144 ವರ್ಷಗಳ ನಂತರ ನಡೆಯುತ್ತಿರುವ ಅಪರೂಪದ ಮತ್ತು ದೈವಿಕ ಘಟನೆ. ಜನವರಿ 13 ರಂದು ಪುಷ್ಯ ಪೂರ್ಣಿಮೆಯ ಶುಭ ದಿನದಲ್ಲಿ ಇದರ ಉದ್ಘಾಟನೆ

ಮೂಡುಬಿದಿರೆ : ಮಹಾ ಕುಂಭ ಮೇಳದ ಪವಿತ್ರ ದ್ವಾರಗಳಿಗೆ ಲೆಕ್ಸಾ ಲೈಟಿಂಗ್ ಅಲಂಕಾರ Read More »

ಕರಾವಳಿ

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಜ.15 :  ಬಾಲಾ ಪ್ರದೇಶದಲ್ಲಿ ಟ್ಯಾಂಕರ್ ಲಾರಿಗಳಿಂದ ಡೀಸೆಲ್ ಕಳ್ಳತನ ಮಾಡಿ ಅಕ್ರಮವಾಗಿ ಸಂಗ್ರಹಿಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯ ಆಧಾರದ ಮೇಲೆ, ಬಾಲಾದ ಟ್ಯಾಂಕರ್ ಯಾರ್ಡ್‌ನಲ್ಲಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಟ್ಯಾಂಕರ್‌ನಿಂದ ಡೀಸೆಲ್ ಹೊರತೆಗೆದು ಹತ್ತಿರದ ಶೆಡ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸುತ್ತಿರುವುದನ್ನು ಪತ್ತೆಹಚ್ಚಿದರು. ಸಂತೋಷ್ (42), ಕುಳಾಯಿಗುಡ್ಡೆ, ರಿತೇಶ್ ಮೆನೆಜಸ್ (36), ಕಟಿಪಳ್ಳ, ಸುರತ್ಕಲ್, ನಾರಾಯಣ (23), ಕಡಿರುದ್ಯಾವರ, ಬೆಳ್ತಂಗಡಿ ರವಿ ಜನಾರ್ಧನ್ ಪುತ್ರನ್ (59) ಹೆಜಮಾಡಿ, ಬಂಧಿತ ಆರೋಪಿಗಳು. ದಾಳಿಯ ವೇಳೆ

ಡೀಸೆಲ್ ಕಳ್ಳತನ ಮತ್ತು ಅಕ್ರಮ ಸಂಗ್ರಹಣೆ – ನಾಲ್ವರ ಬಂಧನ Read More »

ಕರಾವಳಿ

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಜ.14 ಕಡಬ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ

ಕಡಬ: ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸುವಂತೆ ಸೂಚನೆ- ಸಂಸದ ಕ್ಯಾ. ಚೌಟ Read More »

ಕರಾವಳಿ

ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ

(ನ್ಯೂಸ್ ಕಡಬ) newskadaba.com ಜ.14  ಉಡುಪಿ: ಮರವಂತೆ ಬೀಚ್ ಸಮೀಪ ಕಾರಿನಲ್ಲಿ ಎಮ್ ಡಿ ಎಮ್ ಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್, ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ , ಮೊಹಮ್ಮದ್ ಜಿಯಾಮ್ ಬೆಳ್ಳಿ, ನೌಮನ್ ಮತ್ತು ಸಜ್ಜಾದ್ ಮುಸ್ತಕೀಮ್ ಕೆವಾಕ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ

ಮರವಂತೆ ಬೀಚ್ ನಲ್ಲಿ ಮಾದಕ ವಸ್ತು ಸಾಗಾಟ ;ಐವರ ಬಂಧನ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾರ್ಮಿಕ ಕೇಂದ್ರ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಜ. 14. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಣಿ ವಲಯದ ವತಿಯಿಂದ ಮಾಣಿ, ಅನಂತಾಡಿ, ನೇರಳಕಟ್ಟೆ, ಇಡ್ಕಿದು, ಅಳಕೆಮಜಲು ಹಾಗೂ ಬರಿಮಾರು ಸೇರಿದಂತೆ ವಲಯದ 7 ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಧಾರ್ಮಿಕ ಪ್ರಜ್ಞೆ ಉಳಿಸಿಕೊಳ್ಳಲು ಶ್ರದ್ಧಾ ಕೇಂದ್ರಗಳು ಸಹಕಾರಿಯಾಗಿದ್ದು, ಸ್ವಚ್ಛತೆ ಇದ್ದಲ್ಲಿ ಭಕ್ತಿ ಬರಲು ಸಾಧ್ಯ. ಆದ್ದರಿಂದ ಪ್ರತಿ ವರ್ಷವೂ 2 ಬಾರಿ ಅಭಿಯಾನದ ಮೂಲಕ ಶ್ರದ್ಧಾ ಕೇಂದ್ರಗಳ ಸ್ವಚ್ಛತೆ ನಡೆಸಲಾಗುತ್ತದೆ. ದೇವಸ್ಥಾನದ ಆಡಳಿತ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಧಾರ್ಮಿಕ ಕೇಂದ್ರ ಸ್ವಚ್ಛತೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 14. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಜಗತ್ತಿನ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಸದಾಶಿವೇಶ್ವರ ಮತ್ತು ನರಹರಿ ಸದಶಿವೇಶ್ವರ ದೇವಸ್ಥಾನಗಳ ಆವರಣ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. 7 ಶ್ರದ್ಧಾ ಕಾರ್ಯಕ್ರಮಗಳನ್ನು ನಡೆಸಿದ್ದು ಸುಮಾರು 230 ಸದಸ್ಯರು ಭಾಗವಹಿಸಿ ಸ್ವಚ್ಚತೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನಪ್ರತಿನಿಧಿಗಳು ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕರಾದ ಶ್ರೀಮತಿ ಸುಗುಣ ಶೆಟ್ಟಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಜ.13 ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ. ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ ಮಗುವಿಗೆ

ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಮೃತ್ಯು Read More »

ಕರಾವಳಿ

ಮಂಗಳೂರು : ಧರ್ಮಗಳ ನಡುವಿನ ಜಗಳ ಪುಕಾರು ಸುಳ್ಳು ಸುದ್ದಿ – ಪೊಲೀಸರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಹೊರವಲಯದ ಕೋಡಿ ಬೆಂಗ್ರೆ ಯಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ಧರ್ಮಗಳ ನಡುವಿನ ಜಗಳ ಎಂಬಂತೆ ಬಿಂಬಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಡಲಾಗಿದೆ. ವಾಟ್ಸ್ಯಾಪ್ ಗಳಲ್ಲಿ ಬಂದ ವಿಚಾರವು ಸುಳ್ಳು ಸುದ್ದಿಯಾಗಿದೆ ಎಂದು ಮಂಗಳೂರು ನಗರ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ. ಜನವರಿ 12ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶ್ ಕಟ್ಟೆ ಬಳಿ ಯುವಕರ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿತ್ತು. ಪ್ರಕರಣಕ್ಕೆ

ಮಂಗಳೂರು : ಧರ್ಮಗಳ ನಡುವಿನ ಜಗಳ ಪುಕಾರು ಸುಳ್ಳು ಸುದ್ದಿ – ಪೊಲೀಸರ ಸ್ಪಷ್ಟನೆ Read More »

ಕರಾವಳಿ
Scroll to Top