ಕರಾವಳಿ

ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ

(ನ್ಯೂಸ್ ಕಡಬ) newskadaba.com ಜ.13 ಪಿಟಿಐ ಪ್ರಯಾಗರಾಜ್‌:  12 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಬೃಹತ್‌ ಧಾರ್ಮಿಕ ಸಮಾಗಮವಾದ ‘ಮಹಾ ಕುಂಭಮೇಳ’ಕ್ಕೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪುಷ್ಯ ಹುಣ್ಣಿಮೆಯ ಪವಿತ್ರ ದಿನವಾದ ಸೋಮವಾರ ಚಾಲನೆ ಸಿಗಲಿದೆ. ಪುಣ್ಯಸ್ನಾನದೊಂದಿಗೆ ಆರಂಭವಾಗಲಿರುವ ಕಾರ್ಯಕ್ರಮ ಫೆ.26ರ ಶಿವರಾತ್ರಿಯಂದು 45 ದಿನಗಳ ಬಳಿಕ ಸಂಪನ್ನಗೊಳ್ಳಲಿದೆ. ಈ ಬಾರಿಯ ಕುಂಭಮೇಳಕ್ಕೆ ದಾಖಲೆ 35- 40 ಕೋಟಿ ಜನರ ಆಗಮನದ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರ್ಕಾರ ಅಭೂತಪೂರ್ವ ಸಿದ್ಧತೆಗಳನ್ನು ನಡೆಸಿದೆ. ದೇಶ ವಿದೇಶಗಳಿಂದ ಆಗಮಿಸುವ ಭಕ್ತರಿಗೆ ಎಲ್ಲಾ ಮೂಲಸೌಕರ್ಯ […]

ಇಂದಿನಿಂದ 45 ದಿನ ಕಾಲ ಮಹಾಕುಂಭಮೇಳ ವೈಭವ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಒಕ್ಕೂಟ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದೇಂತಡ್ಕದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತ ಸ್ವಚ್ಛತೆಯನ್ನು ಯೋಜನೆಯ 75 ಸದಸ್ಯರು ಸೇರಿ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರಾದ ಜೆ ಶಂಕರ್ ಭಟ್, ವಸಂತ್ ಕುಮಾರ್ ಅಮೈ, ಜೆ.ಶ್ಯಾಮ್ ನಾರಾಯಣ್, ಜೆ.ರಾಮಕೃಷ್ಣ ಭಟ್, ಕೃಷ್ಣಾನಂದ ಬರೆಂಗಾಯಿ, ರಘು ಅಜಿಲ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಚಿ ಕುಕ್ಕಾಜೆ ಒಕ್ಕೂಟದ ವತಿಯಿಂದ ವಿಷ್ಣು ಮೂರ್ತಿ ದೈವಸ್ಥಾನದ ಆವರಣವನ್ನು ಯೋಜನೆಯ 50 ಸದಸ್ಯರು ಒಗ್ಗೂಡಿ ಸ್ವಚ್ಚತೆ ಮಾಡಲಾಯಿತು‌. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷರಾದ ರವೀಂದ್ರ ಪೂಜಾರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಚಂಚಾಲಕ್ಷಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಅಂಗರಾಜೆ ಜಾಕು ಎಂಬವರಿಗೆ ಮಾಸಾಶನ ಪರಿಶೀಲನೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ ಮಗ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು ಮೃತಪಟ್ಟಿದ್ದು, ದೊಡ್ಡ ಮಗಳು ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದಾರೆ‌. ಇನ್ನೋರ್ವ ಮಗಳು ಬುದ್ಧಿಮಾಂದ್ಯೆಯಾಗಿದ್ದು, ಸೊಸೆ ಬೀಡಿ ಕಟ್ಟಿ ನಾಲ್ಕು ಜನರ ಜೀವನ ನಡೆಯುತ್ತಿದೆ. ಇವರಿಗೆ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾರವರು ಮಾಸಾಶನ ಪರಿಶೀಲನೆಯನ್ನು ನಡೆಸಿದರು. ಈ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಅನಂತಾಡಿ ‘ಬಿ’ ಒಕ್ಕೂಟದ ವೈದ್ಯನಾಥೆಶ್ವರ ಸಂಘದ ಸದಸ್ಯೆ ಶ್ರೀಮತಿ ಪುಷ್ಪಾ ಎಂಬವರ ಪತಿ ಕೃಷ್ಣಪ್ಪ ಪೂಜಾರಿ ಎಂಬವರು ಕಳೆದ 4 ತಿಂಗಳಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಪಂಡ್ ಸಹಾಯ ಧನದ ಚೆಕ್ ನ್ನು ತಾಲೂಕಿನ ಕೃಷಿಯಾಧಿಕಾರಿ ಚಿದಾನಂದ್, ಮೇಲ್ವಿಚಾರಕರಾದ ಶ್ರೀಮತಿ ಆಶಾ ಪಾರ್ವತಿರವರು ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ Read More »

ಕರಾವಳಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ, ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ Read More »

ಕರಾವಳಿ

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಜ. 11. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ ಲೋವರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಆನ್ಸಿಲ್ ಶಾಜಿ ಜೋನ್ 451 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ. ಈತ ಕಡಬ ಹಳೆಸ್ಟೇಷನ್ ಶಾಜಿ ಕೆ ಜೋನ್ ಹಾಗೂ ಸುಪ್ರೀತ ಶಾಜಿ ದಂಪತಿಗಳ ಪುತ್ರ.

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್ Read More »

ಕರಾವಳಿ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು

(ನ್ಯೂಸ್ ಕಡಬ) newskadaba.com ಜ.11 ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ-ಸ್ಕೂಟರ್ ಅಪಘಾತ ಸಂಭವಿಸಿ ಗೂಡ್ಸ್ ಲಾರಿ ಮತ್ತು ಸ್ಕೂಟರ್ ಸಂಪೂರ್ಣ ಹೊತ್ತಿ ಉರಿದ ಗೂಡ್ಸ್ ಘಟನೆ ಉಡುಪಿ ಉದ್ಯಾವರದ ಬಲಾಯಿಪಾದೆ ಎಂಬಲ್ಲಿ ತಡರಾತ್ರಿ ನಡೆದಿದೆ. ತಡರಾತ್ರಿ 2 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಮತ್ತು ಸ್ಕೂಟರ್ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಲಾರಿಗೆ ಬೆಂಕಿಗಾಹುತಿಯಾಗಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಅಡಿ ಭಾಗಕ್ಕೆ ಆ್ಯಕ್ಟಿವಾ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿ ಹೊತ್ತಿ ಉರಿದ ಲಾರಿ-ಸ್ಕೂಟರ್; ಓರ್ವ ಸಾವು Read More »

ಕರಾವಳಿ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ‘ವಾತ್ಸಲ್ಯ ಕಿಟ್’ ವಿತರಣೆ

(ನ್ಯೂಸ್ ಕಡಬ) newskadaba.com ಜ. 10. ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಸದಸ್ಯರಾದ ಪೆರ್ನೆ ವಲಯದ ಕೆದಿಲದ ಕಮಲ ಎಂಬವರಿಗೆ ಮಂಜೂರಾದ ವಾತ್ಸಲ್ಯ ಕಿಟ್ ನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ ‘A’ ಒಕ್ಕೂಟದ ಸೇವಾಪ್ರತಿನಿಧಿ ಶಾರದಾ, ‘B’ ಒಕ್ಕೂಟದ ಸೇವಾಪ್ರತಿನಿಧಿ ಜಯಂತಿ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕೆದಿಲದ ಜಗದೀಶ್, ಶೀನಪ್ಪ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ‘ವಾತ್ಸಲ್ಯ ಕಿಟ್’ ವಿತರಣೆ Read More »

ಕರಾವಳಿ

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ

(ನ್ಯೂಸ್ ಕಡಬ) newskadaba.com ಜ.10 ಮಂಗಳೂರು: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲೀಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ನಗರದ ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಕೃತ್ಯಎಸಗಿದ್ದಾನೆ. ಈತನು ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆ ಮಾಡಿಕೊಳ್ಳುತ್ತಿದ್ದ. ಆರೋಪಿಯು 2023 ಮಾರ್ಚ್ 1 ರಿಂದ

ಮಂಗಳೂರು: ಪೆಟ್ರೋಲ್ ಬಂಕ್ ನಲ್ಲಿ ಸ್ಕ್ಯಾನಿಂಗ್ ಗೆ ತನ್ನದೇ QR ಕೋಡ್ ಇಟ್ಟ ಸಿಬ್ಬಂದಿ- 58 ಲಕ್ಷ ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top