ಕರಾವಳಿ

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ಜು.22 ಕಡಬ: ಉಪ್ಪಿನಂಗಡಿಗೆ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದ್ದ ಕಡಬ ಕಳಾರದ ಅಡ್ಪಾಡಿ ನಿವಾಸಿ ಮಹಮ್ಮದ್ ಅಕ್ಬರ್ (21) ಸುರಕ್ಷಿತವಾಗಿ ಮನೆಗೆ ಮರಳಿದ್ದಾರೆ. ಕಡಬ ಪೊಲೀಸ್ ಠಾಣೆಗೆ ಹಾಜರಾದ ಅಕ್ಬರ್, ತಾನು ಕಾಣೆಯಾಗಿರಲಿಲ್ಲ. ಯಾರಿಗೂ ತಿಳಿಸದೆ ಕೆಲಸದ ಹುಡುಕಾಟಕ್ಕಾಗಿ ಬೆಂಗಳೂರಿಗೆ ತೆರಳಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರುದಲ್ಲಿ ಕೆಲಸ ಸಿಗದ ಕಾರಣ ಜು.19ರಂದು ವಾಪಸ್ ಹೊರಟು, ಜು.20ರಂದು ಕಡಬಕ್ಕೆ ಬಂದಿದ್ದಾಗಿ ತಿಳಿಸಿದ್ದಾರೆ. ಮನೆಗೆ ಬಂದ ಬಳಿಕವೇ ತಂದೆ ಕಾಣೆ ದೂರು ದಾಖಲಿಸಿರುವ […]

ಕಾಣೆಯಾಗಿದ್ದ ಕಡಬದ ಯುವಕ ಪ್ರತ್ಯಕ್ಷ ಕೆಲಸ ಹುಡುಕಲು ಬೆಂಗಳೂರಿಗೆ ತೆರಳಿದ್ದಾಗಿ ಯುವಕನ ಹೇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.22:  ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ  ದರ ಬ್ಯಾರಲ್‌ಗೆ $92.09 (ಸುಮಾರು ₹8,800) ತಲುಪಿದ್ದು, ಜೂನ್ ಬಳಿಕ ಅತ್ಯಧಿಕ ಮಟ್ಟ ದಾಖಲಿಸಿದೆ.ಅಮೆರಿಕದ ಡಬ್ಲ್ಯೂಟಿಐ ಕಚ್ಚಾ ತೈಲ ದರವೂ %1.1 ರಷ್ಟು ಏರಿಕೆಯಾಗಿ ಬ್ಯಾರಲ್‌ಗೆ $85.23 ಕ್ಕೆ ತಲುಪಿದೆ. ಜಗತ್ತಿನ ಶೇ. 20 ರಷ್ಟು ತೈಲ ಸಾಗಣೆಯಾಗುವ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳ ಮೇಲೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಭಾರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ!

(ನ್ಯೂಸ್‌ ಕಡಬ) newskadaba.com,  ಜು.22:  ವಾಟ್ಸಪ್‌ನಲ್ಲಿ ಬಂದ ನಕಲಿ ಮದುವೆ ಆಹ್ವಾನ ಪತ್ರಿಕೆಯ ಫೈಲ್ ತೆರೆದ ಸರ್ಕಾರಿ ಅಧಿಕಾರಿಯೊಬ್ಬರು ₹9.96 ಲಕ್ಷ ಕಳೆದುಕೊಂಡಿದ್ದಾರೆ.ಅರಣ್ಯ ಇಲಾಖೆ ಅಧಿಕಾರಿ ರಮೇಶ್ ಬಾಬು. ಜುಲೈ 14ರಂದು ಅಪರಿಚಿತ ಸಂಖ್ಯೆಯಿಂದ ಬಂದಿದ್ದ ಮದುವೆ ಆಹ್ವಾನದ .APK ಫೈಲ್ ಅನ್ನು ತೆರೆದ ಕೆಲವೇ ನಿಮಿಷಗಳಲ್ಲಿ, ಅವರ ಬ್ಯಾಂಕ್ ಖಾತೆಯಿಂದ ಹಂತ-ಹಂತವಾಗಿ ಹಣ ಕಡಿತವಾಗಿದೆ.ಸಂತ್ರಸ್ತರು ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಾಟ್ಸಪ್ ಅಥವಾ ಟೆಲಿಗ್ರಾಮ್‌ನಲ್ಲಿ ಅಪರಿಚಿತ ಮೂಲಗಳಿಂದ ಬರುವ .APK

ವಾಟ್ಸಪ್‌ನಲ್ಲಿ ಬಂತು ನಕಲಿ ಮದುವೆ ಆಹ್ವಾನ ಪತ್ರಿಕೆ: ₹9.96 ಲಕ್ಷ ಕಳೆದುಕೊಂಡ ಸರ್ಕಾರಿ ಅಧಿಕಾರಿ! Read More »

ಕರಾವಳಿ

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಜು. 23. ಭಾರತ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧೀನದಲ್ಲಿ ಬರುವ ಮೈ ಭಾರತ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರ   ನೋಂದಣಿಯನ್ನು ಜಿಲ್ಲೆಯಲ್ಲಿ ಹೆಚ್ಚಿಸಲು ಜಿಲ್ಲಾಧಿಕಾರಿ ದರ್ಶನ ಹೆಚ್. ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೈ ಭಾರತ್ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಜಿಲ್ಲೆಯಲ್ಲಿ ಮೈ ಭಾರತ್‍ನಲ್ಲಿ ಇದುವರೆಗೆ  42,778 ಮಂದಿ  ಹಾಗೂ  156 ಯೂತ್ ಕ್ಲಬ್‍ಗಳು ನೋಂದಣಿಯಾಗಿವೆ. ಈ

ಮೈ ಭಾರತ್ ನೋಂದಣಿ ಅಭಿಯಾನ ಹೆಚ್ಚಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಸಂಪಾಜೆ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು – ನಿಷ್ಪಕ್ಷಪಾತ ತನಿಖೆಗೆ ಎಸ್‌ಡಿಪಿಐ ಆಗ್ರಹ ಕೊಲೆ/ಆತ್ಮಹತ್ಯೆ ಪ್ರಚೋದನೆ ಆರೋಪಿಗಳನ್ನು ಬಂಧಿಸಿ ರಾತ್ರಿಯೊಳಗೆ ಬಿಡುಗಡೆಗೊಳಿಸಿದ್ದು ಖಂಡನೀಯ: ಮೀರಝ್ ಸುಳ್ಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 22. ತಾಲೂಕಿನ ಸಂಪಾಜೆಯಲ್ಲಿ ಜೂನ್ 18 ರಂದು ಸಂಭವಿಸಿರುವ ವಿವಾಹಿತ ಮಹಿಳೆ ಫಾತಿಮತ್ ನಿಶಾನರವರ ಮೃತ್ಯು ಪ್ರಕರಣವು ತೀವ್ರ ಆಘಾತಕಾರಿ ಹಾಗೂ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿರುವಂತೆ, ಇದು ಕೇವಲ ಆತ್ಮಹತ್ಯೆಯಲ್ಲ, ಬದಲಾಗಿ ಇದೊಂದು ವ್ಯವಸ್ಥಿತ ಕೊಲೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸೂಕ್ತ ತನಿಖೆ ನಡೆಸಿ ಘಟನೆಯ ಸತ್ಯಾಸತ್ಯತೆ ಬಹಿರಂಗವಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರ

ಸಂಪಾಜೆ ವಿವಾಹಿತ ಮಹಿಳೆಯ ಅನುಮಾನಾಸ್ಪದ ಸಾವು – ನಿಷ್ಪಕ್ಷಪಾತ ತನಿಖೆಗೆ ಎಸ್‌ಡಿಪಿಐ ಆಗ್ರಹ ಕೊಲೆ/ಆತ್ಮಹತ್ಯೆ ಪ್ರಚೋದನೆ ಆರೋಪಿಗಳನ್ನು ಬಂಧಿಸಿ ರಾತ್ರಿಯೊಳಗೆ ಬಿಡುಗಡೆಗೊಳಿಸಿದ್ದು ಖಂಡನೀಯ: ಮೀರಝ್ ಸುಳ್ಯ Read More »

ಕರಾವಳಿ

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 21. ವಾಣಿಜ್ಯ ಪರೀಕ್ಷೆಯು ಜುಲೈ 20 ರಿಂದ ಜುಲೈ 28 ರವರೆಗೆ  ನಗರದ ಕೊಡಿಯಾಲ್‍ಬೈಲ್ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಉಪಪೋಲಿಸ್

ವಾಣಿಜ್ಯ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »

ಕರಾವಳಿ

ಪಿಂಚಣಿ ಸಣ್ಣ ಉಳಿತಾಯ ಕಚೇರಿ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಜು. 21. ನಗರದ ಹಂಪನಕಟ್ಟೆ ಜನತಾ ಬಜಾರ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಪಡೀಲ್ “ಪ್ರಜಾ ಸೌಧ” ಜಿಲ್ಲಾಡಳಿತ ಕೇಂದ್ರದ  2 ನೇ ಮಹಡಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪಿಂಚಣಿ ಸಣ್ಣ ಉಳಿತಾಯ ಕಚೇರಿ ಸ್ಥಳಾಂತರ Read More »

ಕರಾವಳಿ

ಎಸ್.ಐ.ಆರ್: ಜಿಲ್ಲೆಯಲ್ಲಿ 9.93 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 21. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 19 ರ ವರೆಗೆ 18,03,575 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 9,93,147 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-143697, ಮೂಡಬಿದ್ರೆ-125028, ಮಂಗಳೂರು ನಗರ ಉತ್ತರ-126346, ಮಂಗಳೂರು ನಗರ ದಕ್ಷಿಣ-128809, ಮಂಗಳೂರು-155497, ಬಂಟ್ವಾಳ-128708, ಪುತ್ತೂರು-133645, ಸುಳ್ಯ-147770.

ಎಸ್.ಐ.ಆರ್: ಜಿಲ್ಲೆಯಲ್ಲಿ 9.93 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 21. ಚಂದ್ರಯಾನದಲ್ಲಿ ಭಾರತವು, ಪ್ರಪಂಚದ ಯಾವುದೇ ದೇಶಗಳು ಮಾಡದಿರುವ ವಿಶಿಷ್ಟ  ಮೈಲಿಗಲ್ಲನ್ನು ಸಾಧಿಸಿದೆ. ಇದು ದೇಶದ ವೈಜ್ಞಾನಿಕ ಪ್ರಗತಿಯ ಸಂಕೇತವಾಗಿದ್ದು, ಮಕ್ಕಳಲ್ಲಿ ವಿಜ್ಞಾನ, ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಸಂಶೋಧನೆಯ ಬಗ್ಗೆ ಆಸಕ್ತಿ ಹಾಗೂ ಸ್ಫೂರ್ತಿಯನ್ನು ಹೆಚ್ಚಿಸಿದೆ ಎಂದು ಇಸ್ರೋ ಮಾಜಿ ವಿಜ್ಞಾನಿ ಡಾ. ಪಿ. ಜಿ. ದಿವಾಕರ್ ಹೇಳಿದರು. ಅವರು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಯುವ ವಿಜ್ಞಾನಿಗಳಾದ ನೀವೆಲ್ಲರೂ ಸ್ಪಷ್ಟವಾದ

ಪಿಲಿಕುಳ: ಅಂತಾರಾಷ್ಟ್ರೀಯ ಚಂದ್ರ ದಿನಾಚರಣೆ Read More »

ಕರಾವಳಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 21. 2026-27ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳು ಚಾಲ್ತಿಯಲ್ಲಿದ್ದು, ವಿವಿಧ ಕಾರ್ಯಕ್ರಮಗಳಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಕಲವ್ಯ ಪ್ರಶಸ್ತಿ-2025, ಜೀವಮಾನ ಸಾಧನೆ ಪ್ರಶಸ್ತಿ -2025, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ-2025, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ-2025, ಗುರಿ-ಒಲಂಪಿಕ್ ಪದಕ- 2026-27, ನಗದು ಪುರಸ್ಕಾರ- 2025, ಶೈಕ್ಷಣಿಕ ಶುಲ್ಕ ಮರು ಪಾವತಿ- 2026-27, ಕ್ರೀಡಾ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಡಿ ಅರ್ಜಿ ಆಹ್ವಾನ Read More »

ಕರಾವಳಿ
Scroll to Top