ಕರಾವಳಿ

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

(ನ್ಯೂಸ್ ಕಡಬ) newskadaba.com ಡಿ. 25  ಬೆಂಗಳೂರು:  ಅನಾರೋಗ್ಯದ ಕಾರಣ ಅಮೇರಿಕಾದಲ್ಲಿನ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಇದೀಗ ಮುಂದಿನ ಹಂತದ ಚಿಕಿತ್ಸೆಗಳಿಗಾಗಿ ಅಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರು ಅನಾರೋಗ್ಯದ ಕಾರಣ ಅಮೇರಿಕಾದ ಪ್ಲೋರಿಡಾದಲ್ಲಿರುವಂತ ಮಿಯಾಮಿ ಕ್ಯಾನ್ಸರ್ ಇನ್ಟಿಟ್ಯೂಟ್ ಗೆ ಶಸ್ತ್ರ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇದೀಗ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ ಎನ್ನಲಾಗಿದೆ. ಅವರ ಲಕ್ಷಾಂತರ ಅಭಿಮಾನಿಗಳ […]

ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ Read More »

ಕರಾವಳಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ

(ನ್ಯೂಸ್ ಕಡಬ) newskadaba.com ಡಿ. 25  ಬಂಟ್ವಾಳ: ಮಂಗಳೂರು ಹಲವು ತಾಂತ್ರಿಕ ವಿದ್ಯಾಲಯಗಳಿಗೆ ಕ್ಯಾಂಪಸ್ ಆಯ್ಕೆಗಾಗಿ ಬರುವ ಬಹುರಾಷ್ಟಿಯ ಕಂಪನಿಗಳು ಈ ಭಾಗದ ವಿದ್ಯಾರ್ಥಿಗಳ ಮೇಲೆ ಹೆಚ್ಚು ವಿಶ್ವಾಸವಿರಿಸಿಕೊಂಡಿರುವುದು ಅವರ ಪ್ರತಿಭೆ ಹಾಗೂ ಕಠಿನ ದುಡಿಮೆಯ ಕಾರಣಕ್ಕೆ.ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕೆಲಸ ಮಾಡುವ ಜತೆಗೆ ಭಾವನಾತ್ಮಕ ಬಾಂಧವ್ಯವನ್ನು ಹೊಂದಿರುವುದು ಕೂಡಾ ಅದಕ್ಕೆ ಕಾರಣ. ರಾಜ್ಯ ಸರಕಾರ “ಕರ್ನಾಟಕ ಡಿಜಿಟಲ್ ಇಕಾನಮಿ ಮಿಷನ್’ ಕಾರ್ಯಕ್ರಮ ಯೋಜನೆಯನ್ನು ಸ್ಮಾರ್ಟ್ಸಿಟಿ ಮಂಗಳೂರು ನಗರಕ್ಕೂ ವಿಸ್ತರಣೆ ಮಾಡುವಂತೆ ಘೋಷಿಸಿತು. ಇದರಿಂದ ಮಂಗಳೂರು ನಗರದಲ್ಲಿ

ಮಂಗಳೂರಿನ ಐಟಿ ಕ್ಷೇತ್ರದಲ್ಲಿ 1800ಕ್ಕೂ ಹೆಚ್ಚುವರಿ ಉದ್ಯೋಗವಕಾಶಗಳ ಸೃಷ್ಟಿ Read More »

ಕರಾವಳಿ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ

(ನ್ಯೂಸ್ ಕಡಬ) newskadaba.com ಡಿ. 23  ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ತಿಕಲ್ಲು ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸತ್ತಿಕ್ಕಲ್ಲು ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ 5 ಡೆಸ್ಕ್ ಮತ್ತು 5 ಬೆಂಚನ್ನು ಶಾಲಾ ಮುಖ್ಯೋಪಾಧ್ಯಯರಾದ ಮಂಜುನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಿಯಾಝ್, ಉಪಾಧ್ಯಕ್ಷರಾದ ಶ್ವೇತಾ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸತ್ತಿಕಲ್ಲು ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ ಸಹಕಾರದೊಂದಿಗೆ ಕೆದಿಲದ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ ಶಾಲಾ ಮಕ್ಕಳಿಗೆ 7 ಡೆಸ್ಕ್ ಮತ್ತು 7 ಬೆಂಚನ್ನು ಶಾಲಾ ಮುಖ್ಯೋಪಾಧ್ಯಾಯರಾದ ಪುಟ್ಟ ರಂಗನಾಥ ಮತ್ತು ಅಧ್ಯಾಪಕ ವೃಂದ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ಇವರಿಗೆ ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “ಬಿ” ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ,

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗಡಿಯಾರ ಶಾಲೆಗೆ ಬೆಂಚ್ ಮತ್ತು ಡೆಸ್ಕ್ ವಿತರಣೆ Read More »

ಕರಾವಳಿ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಡಿ. 24. ಅಸೌಖ್ಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಆನಡ್ಕ (ಕರಿಮಜಲು) ಗಂಗಾಧರ ಸಪಲ್ಯ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದ ಯೋಜನೆಯಡಿಯಲ್ಲಿ ಶೌಚಾಲಯದ ಅನುಕೂಲಕ್ಕಾಗಿ ಕೊಮೋಡೋ ವೀಲ್ ಚಯರ್ ನ್ನು ವಿಟ್ಲ ತಾಲೂಕು ಕೃಷಿ ಅಧಿಕಾರಿ ಚಿದಾನಂದರವರು ಮತ್ತು ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾ ಮೇಡಂ ರವರು ವಿತರಿಸಿದರು. ಈ ಸಂದರ್ಭದಲ್ಲಿ ಕೆದಿಲ “A” ಒಕ್ಕೂಟದ ಸೇವಾಪ್ರತಿನಿಧಿ ಶಾರದಾರವರು, ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ

ಅಸೌಖ್ಯದಿಂದ ಬಳಲುತ್ತಿದ್ದ ಗಂಗಾಧರ ಸಪಲ್ಯರಿಗೆ ಕೊಮೊಡೊ ವೀಲ್ ಚಯರ್ ವಿತರಣೆ Read More »

ಕರಾವಳಿ

ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವು

(ನ್ಯೂಸ್ ಕಡಬ) newskadaba.com ಡಿ. 24: ಸುಬ್ರಹ್ಮಣ್ಯದಲ್ಲಿರುವ ಅರ್ಚಕರ ಮನೆಯಿಂದ ಹಣ ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ನಡೆದಿದೆ. ಸುಬ್ರಹ್ಮಣ್ಯ ಮಠದಲ್ಲಿ ಅರ್ಚಕರಾಗಿರುವ ಆನಂದ ಭಟ್ ಅವರು ಡಿ. 22ರಂದು ಬೆಳಗಿನ ಜಾವ ಎಂದಿನಂತೆ ಮಠಕ್ಕೆ ತೆರಳಿದ್ದರು. ಬಳಿಕ ಕೆಲಸ ಮುಗಿಸಿಕೊಂಡು ಬೆಳಗ್ಗೆ ಮನೆಗೆ ಬಂದಾಗ ಮನೆಯ ಮುಂಬಾಗಲಿನ ಬೀಗ ಮುರಿದಿರುವುದು ಕಂಡುಬಂದಿತ್ತು. ಮನೆಯ ಒಳಗೆ ಹೋಗಿ ನೋಡಿದಾಗ ಗಾದ್ರೇಜ್ ತೆರೆದಿದ್ದು, ಪರಿಶೀಲಿಸಿದಾಗ ಗಾದ್ರೇಜ್ ಒಳಗಡೆ ಪರ್ಸ್ನಲ್ಲಿಟ್ಟಿದ್ದ ಸುಮಾರು 25 ಸಾವಿರ ರೂ. ಹಣ ಮತ್ತು

ಸುಬ್ರಹ್ಮಣ್ಯ: ಅರ್ಚಕರ ಮನೆಯಿಂದ 1.15 ಲ.ರೂ. ಮೌಲ್ಯದ ಚಿನ್ನಾಭರಣ-ನಗದು ಕಳವು Read More »

ಕರಾವಳಿ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಡಿ. 24: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಕಂಬಳಕ್ಕೆ ಸರ್ಕಾರ ನೆರವು ನೀಡದಿದ್ದರೆ ನಾವೇ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ Read More »

ಕರಾವಳಿ, ಕರ್ನಾಟಕ

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಡಿ. 23 ಮಂಗಳೂರು: ಸರಕಾರಿ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ದ.ಕ. ಜಿಲ್ಲಾಡಳಿತ, ದೇಶದ ವಿವಿಧ ಭಾಗ ಹಾಗೂ ವಿದೇಶಗಳಲ್ಲಿರುವ ಜಿಲ್ಲೆಯವರಿಂದ ಸಹಾಯಹಸ್ತ ಬಯಸುವ ‘ನಮಗಾಗಿ (ನಿಮ್ಮ ಸಹಾಯ-ನಮ್ಮ ಬೆಳಕಿಗೆ)’ ಎಂಬ ಪೋರ್ಟಲ್ ಆರಂಭಿಸಿದ್ದು, ಈ ವಿಶೇಷ ಯೋಜನೆಯ ಪೋರ್ಟಲನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಈ ವಿಶೇಷ ಯೋಜನೆಯ ಪೋರ್ಟಲನ್ನು ಉದ್ಘಾಟಿಸಲಾಯಿತು. ದ.ಕ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತ್‌ನ ಈ ಯೋಜನೆಯು

ದ.ಕ. ಸರ್ಕಾರಿ ಶಾಲೆ ಉಳಿಸಲು ‘ನಮಗಾಗಿ’ ವೆಬ್ ಪೋರ್ಟಲ್ ಬಿಡುಗಡೆ Read More »

ಕರಾವಳಿ

ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 23 : ವಿಜಯ ನಗರ ಜಿಲ್ಲೆಯ ಕೂಡ್ಲುಗಿ ತಾಲೂಕಿನ ಪ್ರಸ್ತುತ ಸಂತೆಕಟ್ಟೆ ಸುಬ್ರಹ್ಮಣ್ಯ ನಗರ ನಿವಾಸಿ 9 ನೇ ತರಗತಿ ವಿದ್ಯಾರ್ಥಿ ಕೆ. ಮಣಿಕಂಠ (15) ಡಿ. 19 ರಂದು ಶಾಲೆಗೆ ಹೋಗಿದ್ದು, ಮರಳಿ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈತ ಸಂತೆಕಟ್ಟೆ ಮಿಲಾಗ್ರಿಸ್ ಹೈಸ್ಕೂಲ್ನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದ. 4.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದ. ಕನ್ನಡ ಭಾಷೆ ಬಲ್ಲವನಾಗಿದ್ದಾನೆ.

ಉಡುಪಿ: ಮಿಲಾಗ್ರಿಸ್ ಹೈಸ್ಕೂಲ್ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ
Scroll to Top