ಕರಾವಳಿ

ಮತ್ತೆ ಚಿನ್ನದ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಕೂಡ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ […]

ಮತ್ತೆ ಚಿನ್ನದ ಬೆಲೆ ಇಳಿಕೆ Read More »

ಕರಾವಳಿ

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ವಿಶೇಷ ಆಫರ್ – ಕಡಬದ ಸ್ವೀಟ್ ಕಾರ್ನರ್ ನಲ್ಲಿ ಜ.04ರ ವರೆಗೆ ‘ಕೇಕ್ ಮೇಳ’

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಕಳೆದೆರಡು ದಶಕಗಳಿಂದ ಕಡಬದ ಟೋಮ್ ಬಝಾರ್ ನಲ್ಲಿ ಕಾರ್ಯಾಚರಿಸುತ್ತಿರುವ ಸ್ವೀಟ್ ಕಾರ್ನರ್ ನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ಜನವರಿ 04ರ ವರೆಗೆ ಮೇಳ ನಡೆಯಲಿದೆ. ವಿವಿಧ ರೀತಿಯ ಕೇಕ್‌ಗಳು ಕಡಿಮೆ ದರದಲ್ಲಿ ದೊರೆಯಲಿದ್ದು, ಪ್ರತೀ ಕೆಜಿ ಕೇಕ್ ನಲ್ಲಿ 100 ರೂ. ವರೆಗೆ ರಿಯಾಯಿತಿ ಇರಲಿದೆ. ಅಲ್ಲದೇ ಇನ್ನಿತರ ಸಿಹಿ ತಿಂಡಿಗಳು ಮಿತದರದಲ್ಲಿ ದೊರೆಯಲಿದ್ದು, ಮಾಹಿತಿಗಾಗಿ 9740455724 ಅಥವಾ 9448251427 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ವಿಶೇಷ ಆಫರ್ – ಕಡಬದ ಸ್ವೀಟ್ ಕಾರ್ನರ್ ನಲ್ಲಿ ಜ.04ರ ವರೆಗೆ ‘ಕೇಕ್ ಮೇಳ’ Read More »

ಕರಾವಳಿ

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಡಿ. 13. ಉಡುಪಿ: ಉಡುಪಿಯ ಖ್ಯಾತ ಮಧುಮೇಹ ತಜ್ಞೆ ಡಾ.ಶ್ರುತಿ ಬಲ್ಲಾಳ್ ಅವರು ಫಿಲಿಪ್ಪೀನ್ಸ್‌ನ ಮನಿಲಾದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ “ಮಿಸೆಸ್ ಅರ್ಥ್ ಇಂಟರ್‌ನ್ಯಾಶನಲ್ ಟೂರಿಸಂ 2024” ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 10-ದಿನದ ಈವೆಂಟ್ ಅವರ ಬುದ್ಧಿವಂತಿಕೆ, ಪರಿಸರದ ಬಗೆಗಿನ ಸಹಾನುಭೂತಿ ಕಾರಣಗಳಿಗಾಗಿ ಗುರುತಿಸಿದೆ. ಇದು ಭಾರತೀಯ ಮಹಿಳಾ ಸಬಲೀಕರಣಕ್ಕೆ ಮಹತ್ವದ ಮೈಲಿಗಲ್ಲು. ಡಾ. ಬಲ್ಲಾಳ್ ಅವರು ತಮ್ಮ ವೃತ್ತಿಜೀವನದಲ್ಲಿ ಮಧುಮೇಹ ತಜ್ಞರಾಗಿದ್ದಾರೆ. ಇವರು 100 ಕ್ಕೂ ಹೆಚ್ಚು

ಉಡುಪಿ : ಡಾ.ಶ್ರುತಿ ಬಲ್ಲಾಳ್ಗೆ ‘ಮಿಸೆಸ್ ಅರ್ಥ್ ಇಂಟರ್ನ್ಯಾಶನಲ್ ಟೂರಿಸಂ 2024’ ಪ್ರಶಸ್ತಿ Read More »

ಕರಾವಳಿ

ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ  ನೆಲೆಸಿರುವ  30ಕ್ಕಿಂತ ಹೆಚ್ಚಿನ  ಫ್ಲಾಟ್‍ ಗಳನ್ನು ಹೊಂದಿರುವ  ಅಪಾರ್ಟ್‍ ಮೆಂಟ್‍ಗಳು, 5000 ಚ.ಅಡಿಗೂ ಅಧಿಕ ವಿಸ್ತೀರ್ಣದ ಸಂಕೀರ್ಣಗಳು, ಉದ್ದಿಮೆ ಮತ್ತು ವ್ಯಾಪಾರಸ್ಥರು,  ಮಾಲ್‍ಗಳು,  ವಾಣಿಜ್ಯ ಸಂಸ್ಥೆಗಳು, ಪೂಜಾ ಸ್ಥಳಗಳು, ಸಾರ್ವಜನಿಕ ವಲಯದ ಉದ್ದಿಮೆಗಳು, ಖಾಸಗಿ ಕಂಪನಿಗಳು ಹಾಗೂ ಇನ್ನಿತರ ಇಲಾಖೆಗಳು ಪ್ರತಿನಿತ್ಯ ತಮ್ಮ ಉದ್ದಿಮೆಯಿಂದ ಸರಾಸರಿ 100 ಕೆ.ಜಿ ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಬೃಹತ್ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು 3

ಫ್ಲಾಟ್, ಮಾಲ್‍ ಗಳಲ್ಲಿ ಹಸಿತ್ಯಾಜ್ಯ ಸಂಸ್ಕರಿಸಲು ಮಹಾನಗರಪಾಲಿಕೆ ಸೂಚನೆ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರ ಸಭೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಹಳ ವರ್ಷಗಳಿಂದ ಚರ್ಚೆಯಲ್ಲಿಯೇ ನಗರದ ಅಂಬೇಡ್ಕರ್ ವೃತ್ತದ ಬಗ್ಗೆ ಮಾತನಾಡಿದ ಅವರು, ವೃತ್ತದ ಬಗ್ಗೆ ಚರ್ಚೆಯಲ್ಲಿಯೇ ಇರುವುದು ಶೋಭೆ ತರುವುದಿಲ್ಲ. ಆದಷ್ಟು ಬೇಗ ವೃತ್ತ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ವೃತ್ತ ನಿರ್ಮಾಣಕ್ಕೆ ಬಳಸಲಾಗುವ ಅನುದಾನದ ಬಗ್ಗೆ ಮಹಾನಗರ

ಜಿಲ್ಲಾಧಿಕಾರಿ ಕಚೇರಿಯಲ್ಲಿ ದಲಿತ ಮುಖಂಡರ ಸಭೆ Read More »

ಕರಾವಳಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಡಿ. 13. ಮಂಗಳೂರು ಮಹಾನಗರ ಪಾಲಿಕೆಯ 2025-26 ನೇ ಸಾಲಿನ ಆಯವ್ಯಯ ತಯಾರಿಕೆ ಪ್ರಕ್ರಿಯೆ ಸಂಬಂಧಿಸಿದಂತೆ ಕರ್ನಾಟಕ ಪೌರಸಭೆಗಳ ಲೆಕ್ಕ ಪದ್ಧತಿ ಮತ್ತು ಬಜೆಟ್ ನಿಯಮಾವಳಿಗಳ ನಿಯಮದಂತೆ ಎರಡು ಸುತ್ತಿನ ಸಾರ್ವಜನಿಕ ಸಮಾಲೋಚನೆ ಸಭೆ ನಡೆಯಬೇಕಿದೆ. ಮೊದಲನೇ ಸುತ್ತಿನ ಸಭೆ ಡಿಸೆಂಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯಲ್ಲಿ ಮೇಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಆಯವ್ಯಯ ತಯಾರಿಕೆಗೆ ಸಾರ್ವಜನಿಕ ಸಲಹೆ ಮತ್ತು ಅಭಿಪ್ರಾಯಗಳನ್ನು ಸಂಗ್ರಹಿಸಲು ಸಭೆಗೆ ನೋಂದಾಯಿತ ವಸತಿ

ಡಿ.18ರಂದು ನಗರಪಾಲಿಕೆ ಬಜೆಟ್ ಸಮಾಲೋಚನಾ ಸಭೆ Read More »

ಕರಾವಳಿ
Crime

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಡಿ. 12. ಹಳೆವಿದ್ಯಾರ್ಥಿಯೋರ್ವ ಶಾಲಾ ವಠಾರಕ್ಕೆ ಬಂದು ಶಾಲಾ ಮುಖ್ಯ ಶಿಕ್ಷಕರಿಗೆ ಬೆದರಿಕೆ ಒಡ್ಡಿದ ಘಟನೆ ಮಂಗಳವಾರ ಎಲಿಮಲೆಯಲ್ಲಿ ನಡೆದಿದೆ. ಎಲಿಮಲೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಸಂಭ್ರಮದಲ್ಲಿದ್ದು ಹಗಲು ರಾತ್ರಿ ನಿರಂತರ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನಿನ್ನೆಯೂ ಹಿಟಾಚಿ ಯಂತ್ರದ ಮೂಲಕ ಕೆಲಸಗಳು ನಡೆಯುತ್ತಿತ್ತು. ಈ ಕಾಮಗಾರಿಯನ್ನು ವೀಕ್ಷಿಸಲು ಮುಖ್ಯಶಿಕ್ಷಕರು, ಹಳೆ ವಿದ್ಯಾರ್ಥಿಗಳು ಮತ್ತು ಶತಮಾನೋತ್ಸವ ಸಮಿತಿಯವರು ಬಂದಿದ್ದು, ಇದೇ ಸಂದರ್ಭ ಹಳೆ ವಿದ್ಯಾರ್ಥಿಗಳು ಶತಮಾನೋತ್ಸವದ ಲಕ್ಕಿಡಿಪ್ ವಿಚಾರವಾಗಿ ಚರ್ಚಿಸುತ್ತಿದ್ದರೆನ್ನಲಾಗಿದೆ.

ಶಾಲಾ ಮುಖ್ಯ ಶಿಕ್ಷಕರಿಗೆ ಜೀವ ಬೆದರಿಕೆ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ 2025ರ ಜ. 21ರಿಂದ ಸಿಂಗಾಪುರಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ನ ನೇರ ವಿಮಾನ ಹಾರಾಟ ಆರಂಭವಾಗಲಿದೆ. ವಾರದಲ್ಲಿ ಎರಡು ದಿನ ಅಂದರೆ ಮಂಗಳವಾರ ಮತ್ತು ಶುಕ್ರವಾರದಂದು ವಿಮಾನದ ಸೇವೆ ಹಾರಾಟ ಇರುತ್ತದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು 2024ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮಂಗಳೂರು ಮತ್ತು ಸಿಂಗಾಪುರ ನೇರ ವಿಮಾನ ಸಂಪರ್ಕ ಸೌಲಭ್ಯಕ್ಕಾಗಿ

ಜ.21ರಿಂದ ಮಂಗಳೂರು-ಸಿಂಗಾಪುರ ವಿಮಾನ ಹಾರಾಟ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು

(ನ್ಯೂಸ್ ಕಡಬ) newskadaba.com  ಡಿ. 12 ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ ಹಿಂದೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದ ರಂಜಿತ್ ಬೈಕ್ ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ

ಉಡುಪಿಯಲ್ಲಿ ಬೈಕ್ ಅಪಘಾತದಲ್ಲಿ ಕಾರು ರೇಸಿಂಗ್ ಚಾಂಪಿಯನ್ ಸಾವು Read More »

ಕರಾವಳಿ

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಡಿ. 12. ಮುರುಡೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿರುವ ಕುರಿತು ವರದಿಯಾಗಿದೆ. ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಬೀಚ್ ನಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸಹಿತ ಒಟ್ಟು 7 ಶಿಕ್ಷಕರನ್ನು ಪೊಲೀಸರು

4 ವಿದ್ಯಾರ್ಥಿನಿಯರು ಮೃತಪಟ್ಟ ಪ್ರಕರಣ- 7 ಮಂದಿ ಶಿಕ್ಷಕರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top