ಕರಾವಳಿ

ಕೇರಳದ ನರ್ಸ್‌ ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ – ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಡಿ. 12.  ಕೇರಳದ ನೂರಾರು ನರ್ಸ್‌ ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ ಗೆ 700 ಕೋಟಿ ರೂ. ವಂಚನೆ ಮಾಡಿರುವ ಕುರಿತು ಬ್ಯಾಂಕ್ ನೀಡಿದ ದೂರಿನಂತೆ ಕೇರಳದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು […]

ಕೇರಳದ ನರ್ಸ್‌ ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ – ಪ್ರಕರಣ ದಾಖಲು Read More »

ಕರಾವಳಿ

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ

(ನ್ಯೂಸ್ ಕಡಬ) newskadaba.com  ಡಿ. 12 ಕಡಬ: ಕಡಬ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣವಾದ ಪಿಜಕ್ಕಳ‌ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟುಗಳನ್ನೇ ಕಳ್ಳರು ಕದ್ದಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಇಂದು ಲೈಟ್ ಆನ್ ಮಾಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಪಟ್ಟವರು ಪರಿಶೀಲಿಸಿ ಸೂಕ್ತ  ಕ್ರಮ ಕೈಗೊಳ್ಳಬೇಕಿದೆ.

ಕಡಬ: ಪಿಜಕ್ಕಳ ಪಾಲೋಳಿ ಸೇತುವೆಯ ಸ್ಟ್ರೀಟ್ ಲೈಟು ಕಳ್ಳತನ Read More »

ಕರಾವಳಿ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ

(ನ್ಯೂಸ್ ಕಡಬ) newskadaba.com ಡಿ. 12. ಮಂಗಳೂರು ನಗರ ಭಾಗದಲ್ಲಿ ಕಾರ್ಯನಿರ್ವಹಿಸುವ ರೈಲ್ವೇ ಲೈನ್ ಗಳು ಪ್ರಸ್ತುತ ದಕ್ಷಿಣ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇದರ ಬದಲಿಗೆ ಈ ರೈಲ್ವೆ ಲೈನ್ ಗಳನ್ನು ನೈರುತ್ಯ ರೈಲ್ವೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಸ್ತಾವನೆಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರ ಮುಂದಿಟ್ಟಿದ್ದಾರೆ. ಆ ಮೂಲಕ, ಸಂಸದರು ಕರಾವಳಿಯ ರೈಲ್ವೆಯಲ್ಲಿ ಆಡಳಿತಾತ್ಮಕ ಸುಧಾರಣೆ ತರುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. ಸಂಸತ್ನ ಚಳಿಗಾಲದ

ಮಂಗಳೂರು ನಗರ ಭಾಗದ ರೈಲ್ವೇ ಲೈನ್ ಗಳನ್ನು ದಕ್ಷಿಣ ರೈಲ್ವೆಯ ಬದಲಿಗೆ ನೈರುತ್ಯ ರೈಲ್ವೇ ಅಡಿಯಲ್ಲಿ ಕಾರ್ಯನಿರ್ವಹಿಸಲು ಸದನದಲ್ಲಿ ಚೌಟ ಪ್ರಸ್ತಾಪ Read More »

ಕರಾವಳಿ, ಕರ್ನಾಟಕ

‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ

(ನ್ಯೂಸ್ ಕಡಬ) newskadaba.com ಡಿ. 11. ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದ‌ಅ್-ವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಹಮ್ಮಿಕೊಂಡಿದ್ದ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ ‘ಫಿದಾಕ್ 6.0’ ಸಮಾಪ್ತಿಗೊಂಡಿತು. “ಮಲೈ ಬಾರ್ ಇತಿಹಾಸ- ಭಾಷೆ -ಸಂಸ್ಕೃತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಡಿ. 07ರಂದು ಆರಂಭಗೊಂಡು ಡಿ. 09ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ ವಿವಿಧ 107 ಸ್ಪರ್ಧೆಗಳು ನಡೆಯಿತು. ಸುಮಾರು ಹದಿನೈದು ಮಂದಿ

‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ Read More »

ಕರಾವಳಿ

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ

(ನ್ಯೂಸ್ ಕಡಬ) newskadaba.com .ಡಿ. 11. ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ 28,18,065ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಜುಲೈ 21ರಂದು ಪಾರ್ಟ್ ಟೈಮ್ ಜಾಬ್ ನ ಬಗ್ಗೆ ದೂರುದಾರರಿಗೆ ಪೋನ್ ನಂಬರ್‌ಗೆ ವಾಟ್ಸಾಪ್ ಮೆಸೇಜ್ ಬಂದಿರುತ್ತದೆ. ಆರೋಪಿಗಳು ದೂರುದಾರರ ವಾಟ್ಸಾಪ್ ಗೆ ಟೆಲಿಗ್ರಾಮ್ ಆಪ್ ನ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ದೂರುದಾರರು ಟೆಲಿಗ್ರಾಮ್ ಆಪ್ ಅನ್ನು ಓಪನ್ ಮಾಡಿದಾಗ ಟೆಲಿಗ್ರಾಮ್ ನಲ್ಲಿ ಪಾರ್ಟ್

ಮಂಗಳೂರು: ಪಾರ್ಟ್ ಟೈಮ್ ಜಾಬ್ ಹೆಸರಲ್ಲಿ 28,18,065ರೂ. ವಂಚನೆ Read More »

ಕರಾವಳಿ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ

(ನ್ಯೂಸ್ ಕಡಬ) newskadaba.com .ಡಿ. 11. ಕಾರ್ಕಳ: ಕುದುರೆಮುಖ ರಕ್ಷಿತಾರಣ್ಯ ಪ್ರದೇಶದಲ್ಲಿ ಕಡವೆ ಜಾತಿಯ ವನ್ಯಪ್ರಾಣಿಯನ್ನು ಗುಂಡುಹಾರಿಸಿ  ಹತ್ಯೆಗೈದಿರುವ ಮಾಹಿತಿ ಬೆಳಕಿಗೆ ಬಂದಿದ್ದು,  ಹತ್ಯೆಗೀಡಾದ ಭಾರೀ ಗಾತ್ರದ ಕಡವೆಯನ್ನು ಹೊತ್ತು ತಂದ ತಂಡದಲ್ಲಿ ಹತ್ತು ಮಂದಿ ಭಾಗಿಯಾಗಿದ್ದು, ಇಬ್ಬರ ವಿರುದ್ಧ ಮಾತ್ರ ಕೇಸು ದಾಖಲಾಗಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಹೌತೊಟ್ಟು ಎಂಬಲ್ಲಿ ಅಕ್ಟೋಬರ್ ೨28ರಂದು ಈ ಘಟನೆ ನಡೆದಿತ್ತು.ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ದಾಖಲಾಗಿರುವ

ಕಾರ್ಕಳ: ಕಡವೆ ಹತ್ಯೆ ಪ್ರಕರಣ; 10 ಜನರ ತಂಡ ಭಾಗಿ ಶಂಕೆ Read More »

ಕರಾವಳಿ

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 11. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಯೆನೆಪೋಯ ಪದವಿಪೂರ್ವ ಕಾಲೇಜು ಜಪ್ಪಿನಮೊಗರು ಎಂಬಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, ಮಾದಕ ವಸ್ತು ದುಷ್ಪರಿಣಾಮಗಳು ಹಾಗೂ ಮಾನವ ಕಳ್ಳಸಾಗಣಿಕೆ ತಡೆ ಕುರಿತು ಕಾಲೇಜನ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲಾಯಿತು.. ಕಾರ್ಯಕ್ರಮವನ್ನು ಮಂಗಳೂರು ವಿಭಾಗ,

ಮಾದಕ ವಸ್ತು, ಬಾಲಕಾರ್ಮಿಕ ಪದ್ದತಿ ಕುರಿತು ಅರಿವು ಕಾರ್ಯಕ್ರಮ Read More »

ಕರಾವಳಿ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಡಿ. 11. ಮಂಗಳೂರು ವಿಶ್ವವಿದ್ಯಾನಿಲಯದ ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವವು 2025ನೇ ಮಾರ್ಚ್ ತಿಂಗಳಿನಲ್ಲಿ ನಡೆಯಲಿದೆ. ದಿನಾಂಕವನ್ನು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್, ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸಿ ತಿಳಿಸಲಾಗುತ್ತದೆ. ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ. ಘಟಕ ಮತ್ತು ಸ್ವಾಯತ್ತ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಪೂರ್ಣಗೊಳಿಸಿ ಡಿಸೆಂಬರ್ 12ರೊಳಗೆ ವಿವಿಧ ಪದವಿಗಳನ್ನು ಪಡೆಯಲು ಅರ್ಹರಾಗಿರುವ ಅಭ್ಯರ್ಥಿಗಳ ಯಾದಿಯನ್ನು ನಲ್ವತ್ತಮೂರನೆಯ ವಾರ್ಷಿಕ ಘಟಿಕೋತ್ಸವದಲ್ಲಿ ದೃಢೀಕರಿಸಲಾಗುತ್ತದೆ. ಈ ಘಟಿಕೋತ್ಸವ ಸಮಾರಂಭದಲ್ಲಿ ಪದವಿ ಪಡೆಯಲು ಅರ್ಹರಾದ

ಮಂಗಳೂರು ವಿಶ್ವವಿದ್ಯಾನಿಲಯದ ವಾರ್ಷಿಕ ಘಟಿಕೋತ್ಸವ Read More »

ಕರಾವಳಿ

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ

(ನ್ಯೂಸ್ ಕಡಬ) newskadaba.com .ಡಿ. 11. ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆ ಡಿಸೆಂಬರ್ 10ರೊಳಗೆ ಎಲ್ಲಾ ಖಾಸಗಿ ಬಸ್‌ಗಳಿಗೆ ಬಾಗಿಲು ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಮುಲ್ಲೈ ಮುಗಿಲನ್ ಅವರು ಪದೇ ಪದೇ ನಿರ್ದೇಶನ ನೀಡಿದ್ದರೂ, ನಿಯಮ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಲೇ ಇವೆ. ಕಳೆದ ತಿಂಗಳು ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ (ಆರ್‌ಟಿಎ) ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿತ್ತು. ಮಂಗಳೂರಿನಿಂದ ಬರುವ ನಗರ ಸಾರಿಗೆ ಬಸ್‌ಗಳನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಬಸ್‌ಗಳು

ಮಂಗಳೂರು: ಖಾಸಗಿ ಬಸ್ ಗಳಿಗೆ ಬಾಗಿಲು ಅಳವಡಿಸುವ ನಿಯಮ ಪಾಲಿಸುವಲ್ಲಿ ವಿಫಲ Read More »

ಕರಾವಳಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 11. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹು ಸೂಚಕ ಸಮೀಕ್ಷೆ ಮತ್ತು 79 ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಾಗಾರಕ್ಕೆ ಆಸಕ್ತ research scholars/ academic fraternity ಹಾಜರಾಗಬಹುದು. ಲೇಖನಗಳನ್ನು ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ research scholars / academic fraternity ತಮ್ಮ ಲೇಖನಗಳನ್ನು nssocpd.coord@mospi.gov.in ಮೂಲಕ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ

18ನೇ ರಾಷ್ಟ್ರೀಯ ಸೆಮಿನಾರ್- ಆಸಕ್ತರಿಂದ ಲೇಖನ ಆಹ್ವಾನ Read More »

ಕರಾವಳಿ
Scroll to Top