ಕರಾವಳಿ

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ

(ನ್ಯೂಸ್ ಕಡಬ) newskadaba.com ಡಿ. 10. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನದ ಕಾರ್ಯಕ್ರವು ಸೋಮವಾರ ಉರ್ವ, ಗಾಂಧಿನಗರ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಹೆಚ್.ಆರ್ ತಿಮ್ಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಕಾರ್ಯಕ್ರಮ- ಉದ್ಘಾಟನೆ Read More »

ಕರಾವಳಿ

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 10. ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಭಾ.ಕೃ.ಅ.ಪ ಕೃಷಿ ವಿಜ್ಞಾನ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೀದರ್‍ ನ ಕ.ಪ.ಪ.ಮೀ.ವಿ ವಿಶ್ವವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಆರ್. ಸೋಮಶೇಖರ ಉದ್ಘಾಟಿಸಿದರು. ಕೃಷಿ ಇಲಾಖೆಯ ಉಪಕೃಷಿ ನಿರ್ದೇಶಕರಾದ ಕುಮುದಾ ಸಿ.ಎನ್.

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಡಿ. 10. 2024-25ನೇ ಸಾಲಿನಲ್ಲಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ (ನಿಯಮಿತ) ಇದರ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ/ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 291 ಭೌತಿಕ ಗುರಿ ನಿಗದಿಪಡಿಸಲಾಗಿದೆ. ಪ.ಜಾತಿಗೆ 15, ಪ.ಪಂ.ಕ್ಕೆ 222 ಹಾಗೂ ಸಾಮಾನ್ಯ ವರ್ಗಕ್ಕೆ 54 ಮರಿಗಳನ್ನು ವಿತರಿಸುವ ಗುರಿ

ಮಹಿಳೆಯರಿಗೆ ಉಚಿತ ಕೋಳಿ ಮರಿಗಳ ವಿತರಣೆ- ಅರ್ಜಿ ಆಹ್ವಾನ Read More »

ಕರಾವಳಿ

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ

(ನ್ಯೂಸ್ ಕಡಬ) newskadaba.com ಡಿ. 10. ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ ಜಿಲ್ಲೆಯ ಸಂಸ್ಕೃತಿ, ಭಾಷೆ, ವೈವಿಧ್ಯಮಯ ಆಚರಣೆಗಳನ್ನು ಪ್ರದರ್ಶಿಸಬೇಕು. ವಿವಿಧ ಅಕಾಡೆಮಿಗಳೊಂದಿಗೆ ಸೇರಿ ಕಾರ್ಯಕ್ರಮ ನಡೆಸಲು

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕುಂದಾಪುರ, . 10. ಚಾಲಕನ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಸಮೀಪ ರಸ್ತೆ ಬಿಟ್ಟು ಡಿವೈಡರ್ ಏರಿ ಸರ್ವಿಸ್ ರಸ್ತೆಗೆ ಮಗುಚಿ ಕೊಂಡ ಘಟನೆ ಇಂದು ಬೆಳಿಗ್ಗಿನ ಜಾವ ಸುಮಾರು ಎರಡು ಗಂಟೆಗೆ ನಡೆದಿದೆ. ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ಅಪಾಯದಿಂದ ಪಾರು Read More »

ಕರಾವಳಿ

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ

(ನ್ಯೂಸ್ ಕಡಬ) newskadaba.com ಮಂಗಳೂರು, . 10. ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ ಸೂಚಿಸಿದ್ದಾರೆ. ಎಸ್‌.ಎಂ. ಕೃಷ್ಣ ಅವರು ರಾಜಕೀಯವಾಗಿ ನಡೆದು ಬಂದಿದ್ದ ಹಾದಿ, ಅವರ ಆಡಳಿತ ಕಾರ್ಯ ವೈಖರಿಗಳು, ರಾಜಕೀಯ ಅನುಭವ, ದೂರದೃಷ್ಟಿಯ ಚಿಂತನೆಗಳು, ಅವರ ವ್ಯಕ್ತಿತ್ವ-ವರ್ಚಸ್ಸು ನಿಜಕ್ಕೂ ಸ್ಪೂರ್ತಿದಾಯಕ ಹಾಗೂ ಅನುಕರಣೀಯ. ಆ ಮೂಲಕ, ಒಬ್ಬ ಅಪ್ಪಟ ರಾಜಕೀಯ ಮುತ್ಸದ್ದಿಯನ್ನು ಕರುನಾಡು ಹಾಗೂ ದೇಶ ಕಳೆದುಕೊಂಡಿರುವುದು

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ Read More »

ಕರಾವಳಿ

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು

(ನ್ಯೂಸ್ ಕಡಬ) newskadaba.com ಮಲ್ಪೆ, . 10. ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ. ಮಲ್ಪೆ ಬೀಚ್‌ನಲ್ಲಿ ಪ್ರವಾಸೋದ್ಯಮ ಇಲಾಖೆಯ ಉಡುಪಿಯ ಹೋಂ ಗಾರ್ಡ್ ಅಕ್ಷಯ್ ಕುಮಾರ್ ಅವರು ಕರ್ತವ್ಯದ ವೇಳೆ ಹಲ್ಲೆ ಮತ್ತು ಅಡ್ಡಿಪಡಿಸಿದ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಅಕ್ಷಯ್ ಕುಮಾರ್ ಘಟನೆ ನಡೆದ ದಿನ ಬೆಳಗ್ಗೆ 10:00 ಗಂಟೆಯಿಂದ ಮಲ್ಪೆ ಬೀಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಮಾರು ಮಧ್ಯಾಹ್ನ 1:00 ಗಂಟೆಗೆ, 4-5

ಮಲ್ಪೆ ಬೀಚ್‌ನಲ್ಲಿ ಕರ್ತವ್ಯನಿರತ ಹೋಂ ಗಾರ್ಡ್ ಮೇಲೆ ಪ್ರವಾಸಿಗರ ಅನುಚಿತ ವರ್ತನೆ: ದೂರು ದಾಖಲು Read More »

ಕರಾವಳಿ

ತ್ಯಾಜ್ಯದ ಲಾರಿಗೆ ಸಿಎನ್.ಜಿ ಸಾಗಾಟದ ಲಾರಿ ಢಿಕ್ಕಿ..!

(ನ್ಯೂಸ್ ಕಡಬ) newskadaba.com ಡಿ. 10. ತ್ಯಾಜ್ಯ ಸಾಗಾಟದ ಲಾರಿಗೆ ಗೇಲ್ ಗ್ಯಾಸ್ ಲಿಮಿಟೆಡ್ ಸಿಎನ್.ಜಿ ಇಂಧನ ಸಾಗಾಟದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನ ಶಾಂತಿಯಂಗಡಿ ಬಳಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಾಟದ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಲಾಗಿದ್ದು, ಈ ವೇಳೆ ಇಂಧನ ಸಾಗಾಟದ ಲಾರಿಯು ವೇಗವಾಗಿ ಬಂದು ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇಂಧನ ಸಾಗಾಟದ ಲಾರಿಯ ಮುಂಭಾಗ ಸಂಪೂರ್ಣ

ತ್ಯಾಜ್ಯದ ಲಾರಿಗೆ ಸಿಎನ್.ಜಿ ಸಾಗಾಟದ ಲಾರಿ ಢಿಕ್ಕಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, . 09. ಬಿ.ಸಿ.ರೋಡ್ ನ ಗಾಣದಪಡ್ಪುವಿನ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಜನವರಿ 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025 ಇದರ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ

ಜ. 19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ 2025ದ ಲಾಂಛನ ಬಿಡುಗಡೆ Read More »

ಕರಾವಳಿ

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ

(ನ್ಯೂಸ್ ಕಡಬ) newskadaba.com ಮಂಗಳೂರು, . 09. ಮಂಗಳೂರಿನಿಂದ ಕಾರವಾರ ಪ್ರಯಾಣಿಸುವ ರೈಲ್ವೆ ಹಳಿಗಳನ್ನು ದ್ವಿಪತಗೊಳಿಸುವುದು ಮತ್ತು ಭಾರತೀಯ ರೈಲ್ವೆ ಹಾಗೂ ಕೊಂಕಣ ರೈಲ್ವೆ ಯನ್ನು ವಿಲೀನಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕುಂದಾಪುರದ ಮೂಡ್ಲುಕಟ್ಟೆ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮತ್ತು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೆರವೇರಿಸಿ ಅವರು

ರೈಲ್ವೆ ಪ್ಲಾಟ್ ಫಾರ್ಮ್ ನೆಲಹಾಸು ಮೇಲ್ಚಾವಣಿ ಕಾಮಗಾರಿಯ ಶಿಲನ್ಯಾಸ ನೇರವೇರಿಸಿದ ಸಂಸದ ಕೋಟ Read More »

ಕರಾವಳಿ
Scroll to Top