ಕರಾವಳಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com , ಡಿ. 09. ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 15 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 16 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,130 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,778 ರೂ.ಗೆ ತಲುಪಿದೆ. 22 ಕ್ಯಾರಟ್‌ ಚಿನ್ನದ ದರಗಳ […]

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, . 09. ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಗ್ಗೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಗೋಡೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ Read More »

ಕರಾವಳಿ

ಮಂಗಳೂರಿನಲ್ಲಿ ನೂತನ RSS ಕಛೇರಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಡಿ. 09. ಮಂಗಳೂರು: ಆರ್.ಎಸ್‍.ಎಸ್. (ರಾಷ್ಟ್ರೀಯ ಸ್ವಯಂಸೇವಕ ಸಂಘ)ನ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಮಂಗಳೂರಿನ ಸಂಘನಿಕೇತನ ಬಳಿ ಹೊಸ RSS ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಆರೆಸ್ಸೆಸ್ ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿದೆ ಎಂಬುದು ಉಲ್ಲೇಖಾರ್ಹ. ಉದ್ಘಾಟನಾ ಸಮಾರಂಭದಲ್ಲಿ ಭಾಗವತ್ ಅವರು ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿದರು. ಬೆಳವಣಿಗೆ ಮತ್ತು ಸಮೃದ್ಧಿಯ ಸಾಂಕೇತಿಕ ಸೂಚಕವಾಗಿ, ಅವರು ಕಚೇರಿಯ ಆವರಣದಲ್ಲಿ ಗೋಲ್ಡನ್ ಚಂಪಕ ಮರವನ್ನು ನೆಟ್ಟರು, ಕಚೇರಿ

ಮಂಗಳೂರಿನಲ್ಲಿ ನೂತನ RSS ಕಛೇರಿ ಉದ್ಘಾಟನೆ Read More »

ಕರಾವಳಿ

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ. 09. ರಸ್ತೆ ಬದಿಯಲ್ಲಿ  ಕೆಟ್ಟು ನಿಂತ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆಯು  ಪರ್ಕಳ ಎಸ್‌ಬಿಐ ಬ್ಯಾಂಕಿನ ಎದುರು ನಡೆದಿದೆ. ಮೃತರನ್ನು ಪರ್ಕಳದ ಶೆಟ್ಟಿಬೆಟ್ಟುವಿನ ದೇವು ಪೂಜಾರಿ ಎಂಬವರ ಮಗ ಸೃಜನ್ ಸಾಗರ್ ಎಂದು ಗುರುತಿಸಲಾಗಿದೆ. ಟೈಯರ್ ಸಿಡಿದ ಟ್ಯಾಂಕರ್ ಲಾರಿಯನ್ನು ಚಾಲಕ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಸೃಜನ್, ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ

ಮಣಿಪಾಲ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಇಂದು ಬೆಳಗ್ಗೆ ಚಂಪಾಷಷ್ಠಿ ರಥೋತ್ಸವ ವೈಭವದಿಂದ ಜರುಗಿತು. ಭಕ್ತರು ಸಡಗರ ಸಂಭ್ರಮದಿಂದ ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು. ರಥಾರೂಢನಾದ ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವರು ರಥಬೀದಿಯಲ್ಲಿ ಸಂಚರಿಸಿದ್ದನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಉಮಾಮಹೇಶ್ವರ ದೇವರು ಆಸೀನರಾದ ಚಿಕ್ಕ ರಥೋತ್ಸವ ನೆರವೇರಿದ ಬಳಿಕ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ನಡೆಯಿತು. ಕುಕ್ಕೆ ಶ್ರೀಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿಯಲ್ಲಿ ಭಾಗವಹಿಸಲೆಂದು ಜಿಲ್ಲೆಯ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ರಥೋತ್ಸವ ವೈಭವ Read More »

ಕರಾವಳಿ

ನಿಲ್ಲಿಸಿದ್ದ ಲಾರಿಯ ಟಯರ್ ಕಳವು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 07.ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಯ ಟಯರ್ ಕದ್ದುಕೊಂಡು ಹೋದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ. ಈ ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ ನಿಲ್ಲಿಸಿ ಮರ ಸಾಗಾಟಗಾರರು ತಮ್ಮ ಊರಾದ ಕೇರಳಕ್ಕೆ ತೆರಳಿದ್ದರು. ಆದರೆ ಇಂದು ಬಂದು ನೋಡುವಾಗ ಲಾರಿಯ ಒಂದು ಟಯರ್ ಕಳವಾಗಿರುವುದು ಬೆಳಕಿಗೆ ಬಂದಿದೆ.  

ನಿಲ್ಲಿಸಿದ್ದ ಲಾರಿಯ ಟಯರ್ ಕಳವು Read More »

ಕರಾವಳಿ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ಅತ್ತಾವರ ಮೆಸ್ಕಾಂ ಬಳಿ ಮನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಡೆದಿದೆ. ಇಲ್ಲಿನ ಅನ್ಸಾರ್ ಎಂಬವರ ಮನೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ಮನೆಮಂದಿ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ. ಬಳಿಕ ಪಾಂಡೇಶ್ವರ ಅಗ್ನಿಶಾಮಕ

ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ: ಅಪಾಯದಿಂದ ಪಾರು Read More »

ಕರಾವಳಿ

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 07. ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಪಡುಮಾರ್ನಾಡು ಗ್ರಾಮದ ಬನ್ನಡ್ಕ  ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿನ್ನದ ಕೆಲಸಗಾರ, ತೋಡಾರು ಗ್ರಾಮದ ಸೀತಾರಾಮ ಆಚಾರ್ಯ (46) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ಜ್ಯೋತಿನಗರದಲ್ಲಿ ಚಿನ್ನದ ವೃತ್ತಿಗೆ ಸಂಬಂಧಿಸಿದ ವಿಘ್ನೇಶ್ ಮೆಷಿನ್ ಕಟ್ಟಿಂಗ್ ಉದ್ಯಮವನ್ನು ನಡೆಸುತ್ತಿದ್ದು ಜನವರಿ ೩ರಂದು ನಡೆಯಲಿದ್ದ ಅವರ ಪುತ್ರನ ಉಪನಯನದ ಕಾಗದವನ್ನು ವಿತರಿಸಿ ವಾಪಸ್ಸು ಬರುತ್ತಿದ್ದ ವೇಳೆ ಬನ್ನಡ್ಕ ಬಳಿ ಬೈಕ್‌ನಿಂದ ಬಿದ್ದಿದ್ದರು.

ಬೈಕ್ ಅಪಘಾತದಲ್ಲಿ ಗಾಯಗೊಡಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ

ಮಂಗಳೂರು : ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, . 05.  ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ರಹ್ಮತ್ ಪತಿ ಶುಐಬ್, ನಂದಾವರ ನಿವಾಸಿ ಶಾಫಿ, ಕೃಷ್ಣಾಪುರ ನಿವಾಸಿ ಮುಸ್ತಫಾ ಎಂಬುವವರನ್ನು ವಿಚಾರಣೆ ನಡೆಸಲಿದ್ದು, ಪೊಲೀಸ್ ಕಸ್ಟಡಿಗೆ ನೀಡುವಂತೆ ಸುರತ್ಕಲ್ ಪೊಲೀಸರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್,

ಮುಮ್ತಾಝ್ ಅಲಿ ಪ್ರಕರಣ: ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ
Scroll to Top