ಕರಾವಳಿ

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 04. ಆಟೋ ಚಾಲಕ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಆಟೋ ಚಾಲಕನನ್ನು ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್‌( 28) ಎಂದು ಗುರುತಿಸಲಾಗಿದೆ. ನವಂಬರ್‌ 28ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ಈ ದಿನ ಇನ್ನೂ ಮನೆಗೆ ಬಂದಿರುವುದಿಲ್ಲ, ಈ ಕಾರಣ […]

ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ

(ನ್ಯೂಸ್ ಕಡಬ) newskadaba.com ಡಿ. 03 ದ.ಕ/ಉಡುಪಿ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮಧ್ಯಾಹ್ನ ಮತ್ತು ಸಂಜೆ ಭಾರೀ ಮಳೆಯಾಗಿದೆ. ರಾತ್ರಿಯಿಡೀ ಸುರಿದ ಮಳೆ ಮಂಗಳವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ಮಂಗಳೂರಿನ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಕೊಟ್ಟಾರ ಚೌಕಿ, ಪಿವಿಎಸ್, ಪಂಪ್‌ವೆಲ್, ಬಜ್ಜೋಡಿ, ಬಜಾಲ್ ಅಂಡರ್‌ಪಾಸ್ ಮತ್ತು ಪಡೀಲ್‌ನಲ್ಲಿ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಐಎಂಡಿ ಮಂಗಳವಾರ ಬೆಳಗಿನ ಜಾವದವರೆಗೆ ಆರೆಂಜ್ ಅಲರ್ಟ್ ನೀಡಿದ್ದು, ಹಳದಿ ಅಲರ್ಟ್ ನೀಡಲಾಗಿದೆ. ಮೋಡ ಕವಿದ ವಾತಾವರಣದ ಕಾರಣ

ಫೆಂಗಲ್ ಚಂಡಮಾರುತ: ಮಂಗಳೂರು, ಉಡುಪಿಯಲ್ಲಿ ಮಳೆ Read More »

ಕರಾವಳಿ

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಡಿ. 03.ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾಷ್ಟೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಉತ್ತರಪ್ರದೇಶ ನೋಂದಾಯಿತ  ಐ-20 ಕಾರೊಂದರಲ್ಲಿ ಐವರು ಯುವಕರು ಮಂಗಳೂರಿನಿಂದ ಕೇರಳ ಕಡೆಗೆ   ತೆರಳುತ್ತಿದ್ದರು. ತಲಪಾಡಿ  ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು ಮುಂದೆ ಚಲಿಸಿದ್ದು, ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್ ಸಂಸ್ಥೆ ಉದ್ಯೋಗಿ

ಉಳ್ಳಾಲ: ತಲಪಾಡಿ ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರಿಂದ ಹಲ್ಲೆ Read More »

ಕರಾವಳಿ

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 02.ಬೆಳ್ತಂಗಡಿ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿಸೆಂಬರ್ 2ರ ಸಂಜೆ ಸಂಭವಿಸಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ ಕಾಣೆಯಾದ ವ್ಯಕ್ತಿ. ಇವರು ಯಾವುದೋ ಕಾರಣಕ್ಕೆ ನದಿಗೆ ಇಳಿದಿದ್ದು, ನಂತರ ಮುಳುಗಿ ಕಾಣೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಯನ್ನು ಕರೆಸಲಾಗಿತ್ತು. ಪ್ರಸಾದ್

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ವ್ಯಕ್ತಿ ನಾಪತ್ತೆ Read More »

ಕರಾವಳಿ

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ

(ನ್ಯೂಸ್ ಕಡಬ) newskadaba.com ಡಿ. 02 ಕಡಬ. : ಕಡಬದ ಬಿಳಿನೆಲೆ ಗ್ರಾಮದ ಮುಂಗ್ಲಿ ಮಜಲು ನಿವಾಸಿ ಸಂದೀಪ್ (29) ಎಂಬವರು ಕಳೆದ ನ.27ರಿಂದ ನಾಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಆದರೆ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದರೂ ಕಡಬ ಪೊಲೀಸರು ದೂರು ಸ್ವೀಕರಿಸಿರಲಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಜೊತೆಗೆ ದೂರು ನೀಡಲು ಬಂದ ಸಂದೀಪ್ ಅವರ ತಾಯಿಯನ್ನೇ ಬೆದರಿಸಿ ಕಳುಹಿಸಲಾಗಿತ್ತು ಎಂದು ಆರೋಪಿಸಲಾಗಿದೆ. ಮರ್ದಾಳದಲ್ಲಿ ವಿನಯ ಎಂಬವರ ಜೊತೆ ಶಾಮಿಯಾನ ಕೆಲಸ ಮಾಡಿಕೊಂಡಿದ್ದ ಸಂದೀಪ್, ನವೆಂಬರ್ ೨೭ರಿಂದ ನಾಪತ್ತೆಯಾಗಿದ್ದರು.

ಕಡಬ ಠಾಣಾ ಪೊಲೀಸರ ವಿರುದ್ಧ ದೂರು ಸ್ವೀಕರಿಸದ, ದೂರುದಾರರನ್ನು ಬೆದರಿಸಿದ ಆರೋಪ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಡಿ. 02. ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಬಸ್ತಿಯಂ ಪಾಯಿಸ್ ಬಹುಮಾನ ವಿತರಿಸಿ ಮಾತನಾಡಿದರು. ಪ್ರತಿಭೆಯನ್ನು ಪುರಸ್ಕರಿಸುವ ಮೂಲಕ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಹೊರಹೊಮ್ಮಿಸಿ ಪೋಷಿಸುವ ಜವಾಬ್ದಾರಿ ವಿದ್ಯಾಸಂಸ್ಥೆಗಳ ಮೇಲಿದೆ; ಈ ಮೂಲಕ ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆ- ವಾರ್ಷಿಕ ಬಹುಮಾನ ವಿತರಣ ಕಾರ್ಯಕ್ರಮ Read More »

ಕರಾವಳಿ

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ- ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 02. ಭಾರೀ  ಮಳೆ ಮುನ್ಸೂಚನೆ ಹಾಗೂ ಕೇಂದ್ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ ಹಿನ್ನಲೆಯಲ್ಲಿ ನಾಳೆ (3) ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ನೀಡಿದ್ದಾರೆ. ಪ್ರೊಪೇಶನಲ್ ಕಾಲೇಜು, ಟ್ಯೂಶನ್ ಕೇಂದ್ರ, ಅಂಗನವಾಡಿ, ಮದ್ರಸಗಳಿಗೆ ರಜೆ ಅನ್ವಯ ವಾಗಲಿದೆ. ಆದರೆ ಮೋಡಲ್ ರೆಶಿಡೆನ್ಶಿಯಲ್ ಶಾಲೆಗಳಿಗೆ ರಜೆ ಅನ್ವಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನದಿಂದ ಭಾರೀ ಮಳೆ ಸುರಿಯುತ್ತಿದೆ. ಮುಂದಿನ

ಕಾಸರಗೋಡು: ಭಾರೀ ಮಳೆ ಮುನ್ಸೂಚನೆ- ನಾಳೆ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ Read More »

ಕರಾವಳಿ

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಡಿ. 02. ಮಂಗಳೂರು: ದ.ಕ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾ.ಪಂ‌ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರ ನಡುವೆ ಮಾರಾಮಾರಿ ನಡೆದಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ನಡೆದ ಗ್ರಾಪಂ ಉಪ ಚುನಾವಣೆಯಲ್ಲಿ ಗೆದ್ದವರಿಗೆ ಪಕ್ಷದ ವತಿಯಿಂದ ಸನ್ಮಾನಿಸುವ ವಿಷಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಕಾಶ್ ಚಂದ್ರ ಶೆಟ್ಟಿ ಅವರ ಮಧ್ಯೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ

ದ.ಕ. ಕಾಂಗ್ರೆಸ್ ಕಚೇರಿಯಲ್ಲೇ ಮುಖಂಡರ ನಡುವೆ ಹೊಡೆದಾಟ Read More »

ಕರಾವಳಿ

ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಡಿ. 02. ಉಡುಪಿ:  ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದ ಪೀತಬೈಲು ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ಕೌಂಟರ್ ಬಳಿಕ ನಕ್ಸಲರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಬ್ಬಿನಾಲೆ, ಮತ್ತಾವು, ನಾಡ್ಪಾಲು, ಪೀತಬೈಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಎನ್‌ಎಫ್ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹೆಬ್ರಿ ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಎಎನ್‌ಎಫ್ ಸಿಬ್ಬಂದಿ ವಿಕ್ರಮ್ ಗೌಡ ಎನ್‌ಕೌಂಟರ್ ನಡೆದ ಪ್ರದೇಶದ ಸುತ್ತಮುತ್ತ ಶೋಧ

ಉಡುಪಿ: ಕಬ್ಬಿನಾಲೆಯಲ್ಲಿ ನಕ್ಸಲರಿಗಾಗಿ ಮುಂದುವರಿದ ಶೋಧ ಕಾರ್ಯಾಚರಣೆ Read More »

ಕರಾವಳಿ
Scroll to Top