ಕರಾವಳಿ

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ನ. 29. ಮಂಗಳೂರು:  ನಗರದ ಮರೋಳಿಯ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತನಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ; ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 29. ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ ರನ್ನು ವರ್ಗಾವಣೆಗೊಳಿಸಬೇಕು ಎಂದು ಆಗ್ರಹಿಸಿ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಗುರುವಾರ ನಗರದ ಸ್ಟೇಟ್‌ಬ್ಯಾಂಕ್ ಸಮೀಪದ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು. ಹದಗೆಟ್ಟ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಅವರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಕೈ ಬಿಡಬೇಕು

ಮಂಗಳೂರು: ಪೊಲೀಸ್ ಕಮಿಷನರ್ ವರ್ಗಾವಣೆಗೊಳಿಸುವಂತೆ ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡದಲ್ಲಿ 36 ಕಿಮೀ. ಕಡಲ್ಕೊರೆತ ಬಾಧಿತ ಪ್ರದೇಶ: ಕೇಂದ್ರ ಸಚಿವ ಕೀರ್ತಿವರ್ಧನ್ ಸಿಂಗ್

(ನ್ಯೂಸ್ ಕಡಬ) newskadaba.com ಮಂಗಳೂರು: , ನ. 28. ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 36.66 ಕಿಮೀ. ಕರಾವಳಿ ಪ್ರದೇಶದಲ್ಲಿ 17.74 ಕಿಮೀ. ವ್ಯಾಪ್ತಿಯಲ್ಲಿ ಕಡೆಲ್ಕೊರೆತ ಸಂಭವಿಸುತ್ತಿರುವುದಾಗಿ ಕೇಂದ್ರ ಪರಿಸರ ಖಾತೆ ಸಚಿವ ಕೀರ್ತಿವರ್ಧನ್ ಸಿಂಗ್ ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಸಂಸತ್‌ನ ಚಳಿಗಾಲದ ಅಧಿವೇಶದಲ್ಲಿ ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರಿಸಿರುವ ಸಚಿವರು, ದಕ್ಷಿಣ ಕನ್ನಡದ ಸಮುದ್ರ ತೀರ ತೆಗದುಕೊಂಡರೆ ಶೇ.48.4ರಷ್ಟು ಭಾಗದಲ್ಲಿ ಸಮುದ್ರ ಕೊರೆತ ಉಂಟಾಗುತ್ತಿದೆ. ಭಾರತೀಯ ರಾಷ್ಟ್ರೀಯ ಸಮುದ್ರ ಮಾಹಿತಿ ಹಾಗೂ

ದಕ್ಷಿಣ ಕನ್ನಡದಲ್ಲಿ 36 ಕಿಮೀ. ಕಡಲ್ಕೊರೆತ ಬಾಧಿತ ಪ್ರದೇಶ: ಕೇಂದ್ರ ಸಚಿವ ಕೀರ್ತಿವರ್ಧನ್ ಸಿಂಗ್ Read More »

ಕರಾವಳಿ

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 28.   ಚಲಿಸುತ್ತಿದ್ದ ಜೀಪ್‌ಗೆ ಹಠಾತ್ ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದುಬಂದಿದೆ. ಜೀಪು ಚಲಿಸುತ್ತಿದ್ದ ವೇಳೆ ಒಮ್ಮೆಲೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಇನ್ನು ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಸ್ಥಳದಲ್ಲಿ ಸಂಚಾರ ವ್ಯವಸ್ಥೆಗೆ ತೊಡಕುಂಟುಮಾಡಿತ್ತು.  

ಚಲಿಸುತ್ತಿದ್ದ ಜೀಪ್‌ ಗೆ ಬೆಂಕಿ ಅವಘಡ Read More »

ಕರಾವಳಿ

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ನ. 27.  ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕರ ಬಂಧನವಾಗಿರುವುದು ತೀರಾ ಕಳವಳಕಾರಿ ಸಂಗತಿಯಾಗಿದ್ದು, ಇದು ಅತ್ಯಂತ ಖಂಡನೀಯ ವಿಚಾರವಾಗಿದೆ ಎಂದು ಉಡುಪಿ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಬಾಂಗ್ಲಾದೇಶದ ಇಸ್ಕಾನ್ ಗುರು ಚಿಣ್ಮೊಯ್ ದಾಸ್ ಅವರನ್ನು ಬಾಂಗ್ಲಾದೇಶದ ಹಂಗಾಮಿ ಸರ್ಕಾರ ಬಂಧಿಸಿದ ವಿಚಾರವನ್ನು ಅವರು ತೀವ್ರವಾಗಿ ಖಂಡಿಸಿ, ಮಾತನಾಡುತ್ತಿದ್ದರು. ಬಾಂಗ್ಲಾದೇಶದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ದಾಳಿ ಸಮರ್ಥನೀಯವಲ್ಲ. ಬಾಂಗ್ಲಾದೇಶ ಎಲ್ಲಾ ಧರ್ಮಯರಿಗೂ ಅವಕಾಶ

ಉಡುಪಿ: ‘ಇಸ್ಕಾನ್ ಧಾರ್ಮಿಕ ನಾಯಕರ ಬಂಧನ ಖಂಡನೀಯ’- ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ದಕ್ಷಿಣ ಕನ್ನಡ: ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು ವಿತರಿಸಲಾಗಿದೆ. ಚಂಪಾಷಷ್ಠಿ ಜಾತ್ರೆ ಆರಂಭಕ್ಕೂ ಮೊದಲು ಮೂಲ ಗರ್ಭಗುಡಿಯ ಹುತ್ತದಿಂದ ಮೃತಿಕೆ ಪ್ರಸಾದವನ್ನು ತೆಗೆಯಲಾಗುತ್ತದೆ. ಮೂಲ ಮೃತ್ತಿಕೆ ಪ್ರಸಾದಕ್ಕೆ ಇಲ್ಲಿ ಹೆಚ್ಚಿನ ಪ್ರಾಮುಖ್ಯತೆ ಇದೆ. ಭಕ್ತರು ಸರತಿಸಾಲಿನಲ್ಲಿ ನಿಂತು ಈ ಪ್ರಸಾದವನ್ನು ಸ್ವೀಕರಿಸಿದ್ದಾರೆ. ಕುಕ್ಕೆಯ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಮೂಲ ಮೃತ್ತಿಕೆ ಪ್ರಸಾದವನ್ನು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಮೂಲ ಮೃತ್ತಿಕೆ ವಿತರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್ Read More »

ಕರಾವಳಿ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 27.  ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಮಂಗಳವಾರ ಬಿಜಿಎಸ್ ಸಭಾಂಗಣದಲ್ಲಿ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಳ್ಯ ತಾಲೂಕಿನ ಯುವ ಉದ್ಯಮಿ ಕುಸುಮಾಧರ ಸೇರಿದಂತೆ ಸುಮಾರು 25 ಮಂದಿ ಸಾಧಕರು ಪ್ರಶಸ್ತಿ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ Read More »

ಕರಾವಳಿ

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಮಂಗನ ಕಾಯಿಲೆ ಅಥವಾ ಕ್ಯಾಸನೂರು ಕಾಡಿನ ಕಾಯಿಲೆ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಲಸಿಕೆ ತಯಾರಿಕೆ ಪ್ರಗತಿಯಲ್ಲಿದ್ದು, ಈ ನಿಟ್ಟಿನಲ್ಲಿ ಐಸಿಎಂಆರ್ ಜೊತೆ ಕೂಡ ಚರ್ಚೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗಳವಾರ ಆರೋಗ್ಯ ಸಚಿವ ದಿನೇಶ್

ಮಂಗನ ಕಾಯಿಲೆಗೆ 2026ರ ಹೊತ್ತಿಗೆ ಲಸಿಕೆ: ದಿನೇಶ್ ಗುಂಡೂರಾವ್ Read More »

ಕರಾವಳಿ
Scroll to Top