ಕರಾವಳಿ

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಕಾಲಿವುಡ್ ಕ್ಯೂಟ್ ಜೋಡಿ ಸೂರ್ಯ ಹಾಗೂ ಜ್ಯೋತಿಕಾ ಆಗಮಿಸಿದ್ದಾರೆ. ತಮಿಳು ಸಿನಿಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರೋ ಸೂರ್ಯ ಹಾಗೂ ಜ್ಯೋತಿಕಾ ಉಡುಪಿ ಜಿಲ್ಲೆ ಬೈಂದೂರಿನ ಕೊಲ್ಲೂರಿಗೆ ಭೇಟಿ ಕೊಟ್ಟಿದ್ದಾರೆ. ದೇಗುಲದಲ್ಲಿ ನಡೆಸುವ ವಿಶೇಷ ಚಂಡಿಕಾಯಾಗದಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದರು. ಶಕ್ತಿ ದೇವತೆ ಮೂಕಾಂಬಿಕೆಗೆ ವಿಶೇಷ ಸೇವೆ ಸಲ್ಲಿಕೆ ಮಾಡಿ ತೆರಳಿದ್ದಾರೆ. ಈ ವೇಳೆ, ನೆಚ್ಚಿನ ಜೋಡಿ ಸೂರ್ಯ ದಂಪತಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು […]

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯ ದರ್ಶನ ಪಡೆದ ನಟ ಸೂರ್ಯ, ಜ್ಯೋತಿಕಾ ದಂಪತಿ Read More »

ಕರಾವಳಿ

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 26. ಜಾದೂಗಾರ ಕುದ್ರೋಳಿ ಗಣೇಶ್ ರವರ ಹೊಸ ಪ್ರಯೋಗ ” ಮೈಂಡ್ ಮಿಸ್ಟರಿ ” ಪ್ರದರ್ಶನದ ಪೋಸ್ಟರ್ ಬಿಡುಗಡೆಯನ್ನು ಪ್ರಸಿದ್ದ ಉದ್ಯಮಿ ನಾಡೋಜ ಡಾ.ಜಿ.ಶಂಕರ್ ರವರು ಇಂದು ಉಡುಪಿಯಲ್ಲಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ.ಜಿ.ಶಂಕರ್ ಸದಾ ಹೊಸತನಗಳ ಮೂಲಕ ಜನಪ್ರಿಯರಾಗಿರುವ ಕುದ್ರೋಳಿ ಗಣೇಶ್ ಅಂತರರಾಷ್ಟ್ರೀಯವಾಗಿ ಚರ್ಚೆಯಲ್ಲಿರುವ ಮೆಂಟಲಿಸಮ್ ಕಲೆಯಲ್ಲಿ ನಿಪುಣರಾಗಿ ಈ ಕಲೆಯಲ್ಲಿ ಪಳಗಿರುವುದು ಮೆಚ್ಚತಕ್ಕ ವಿಚಾರ. ಈ ಕಲಾ ಪ್ರದರ್ಶನದ ಪ್ರಥಮ ಸಾರ್ವಜನಿಕ ಪ್ರದರ್ಶನವನ್ನು ಉಡುಪಿಯಲ್ಲಿ ಹಮ್ಮಿಕೊಂಡಿದ್ದು

ಉಡುಪಿ: ಜಾದೂಗಾರ ಕುದ್ರೋಳಿ ಗಣೇಶ್ ರವರ ‘ಮೈಂಡ್ ಮಿಸ್ಟರಿ ‘ ಪ್ರದರ್ಶನದ ಪೋಸ್ಟರ್ ಬಿಡುಗಡೆ Read More »

ಕರಾವಳಿ

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ನ. 26. ಅರಂಬೂರು ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿರುವ ಪಿಕಪ್ ವಾಹನಕ್ಕೆ ಸುಳ್ಯ ಕಡೆಯಿಂದ ಪೆರಾಜೆ ಕಡೆಗೆ ಹೊಗುತ್ತಿದ್ದ ಅಲ್ಟೊಕಾರು ಡಿಕ್ಕಿಯಾಗಿ ಕಾರು ಮತ್ತು ಪಿಕಪ್ ಸ್ವಲ್ಪ ಜಖಂಗೊಂಡ ಘಟನೆ ನ 24 ರಂದು ರಾತ್ರಿ ಸಂಭವಿಸಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಅಪಘಾತ ಕುರಿತು ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.  

ಪಿಕಪ್‌: ಕಾರು ಡಿಕ್ಕಿ: ವಾಹನ ಜಖಂ, ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ನ.25:  ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳದಲ್ಲಿ ಜಿಲ್ಲೆ, ಹೊರಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ವಿಶ್ರಾಂತಿ ಕೊಠಡಿ, ಶೌಚಾಲಯಗಳ ಉದ್ಘಾಟನೆ ಸೋಮವಾರ ನಡೆಯಿತು. ಆದಿಸ್ಥಳದ ಸಮೀಪದಲ್ಲೇ ನಿರ್ಮಿಸಲಾದ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ತುಂಗಾ ಗ್ರೂಪ್ ಆಫ್ ಹೊಟೇಲ್ಸ್ ಇದರ ಅಧ್ಯಕ್ಷ ಸುಧಾಕರ್ ಹೆಗ್ಡೆ ಉದ್ಘಾಟಿಸಿದರು. ನೂತನ ಬಸ್ ನಿಲ್ದಾಣವನ್ನು ಹಿರಿಯ ಸಾಮಾಜಿಕ ಹಾಗೂ ಧಾರ್ಮಿಕ ಮುಂದಾಳು ವಿವೇಕ್ ಶೆಟ್ಟಿ ಬೊಳ್ಯಗುತ್ತು ಉದ್ಘಾಟಿಸಿದರು. ವಿಶ್ರಾಂತಿ ಕೊಠಡಿಗಳನ್ನು ಕುತ್ತಾರು

ಕುತ್ತಾರು: ಕೊರಗಜ್ಜನ ಆದಿಸ್ಥಳದಲ್ಲಿ ಸುಸಜ್ಜಿತ ಪಾರ್ಕಿಂಗ್, ಶೌಚಾಲಯ, ವಿಶ್ರಾಂತಿ ಕೊಠಡಿ ಉದ್ಘಾಟನೆ Read More »

ಕರಾವಳಿ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ನ. 25. ಕಡಬದ ಶಿವಗಣೇಶ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದ KSWS and Vedhik IAS Academy ಸಂಸ್ಥೆಗೆ Admission Manager (Female), Student Counsellor (Female) ಮತ್ತು Telecaller ಹುದ್ದೆಗಳಿಗೆ ಅರ್ಹ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಅರ್ಹರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ನ.25:  ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಗ್ರಾಮದ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಖ್ಯಾತ ಮೂವರು ಕಳ್ಳರ ತಂಡವನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾಸರಗೋಡಿನ ಚೆರ್ವತ್ತೂರು ಗ್ರಾಮದ ಪಿಲಾವಲಪ್ಪು, ಕೋತಂಕರ ನಿವಾಸಿ ಬಶೀರ್ ಕೆ ಪಿ. ಯಾನೆ ಆಕ್ರಿ ಬಶೀರ್ (44), ಕೇರಳದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್ ನ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಜ್(46) ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ನಿವಾಸಿ ಎಫ್.ಜೆ.ಮಹಮ್ಮದ್

ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಅರೆಸ್ಟ್ Read More »

ಕರಾವಳಿ

ಸುಳ್ಯ : ‘ಕನ್ನಡ ಶಾಲೆಗಳಲ್ಲಿ ಕನ್ನಡದ ಬೇರುಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು’ – ಧನಂಜಯ ಕುಂಬ್ಳೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ಕನ್ನಡ ಶಾಲೆಗಳಲ್ಲಿ ಕನ್ನಡದ ಬೇರುಗಳು ಗಟ್ಟಿಯಾಗಿದ್ದು ಅವುಗಳನ್ನು ಉಳಿಸಿ ಬೆಳೆಸುವ ಕೆಲಸವನ್ನು ಕೇಂದ್ರ ಸಾಹಿತ್ಯ ಪರಿಷತ್ ಅಗತ್ಯವಾಗಿ ಮಾಡಬೇಕು ಎಂದು ಉಳ್ಳಾಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಧನಂಜಯ ಕುಂಬ್ಳೆ ಹೇಳಿದರು. ಅವರು ಸುಳ್ಯದ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ವಿದ್ಯಾಲಯ ಇಲ್ಲಿಯ ಡಾ.ಕುರುಂಜಿ ವೆಂಕಟ್ರಮಣ ಗೌಡ ವೇದಿಕೆ ನಿರಂಜನ ಸಭಾಂಗಣದಲ್ಲಿ ನಡೆದ 27ನೇ ಸಾಹಿತ್ಯ ಸಮ್ಮೇಳನದ ಸಮರೋಪ ಸಮಾರಂಭದಲ್ಲಿ ಅವರು ಸಮರೋಪ ಭಾಷಣ ಮಾಡಿ, ಮಾತನಾಡಿದರು. ಕೇಂದ್ರ ಸಾಹಿತ್ಯ

ಸುಳ್ಯ : ‘ಕನ್ನಡ ಶಾಲೆಗಳಲ್ಲಿ ಕನ್ನಡದ ಬೇರುಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು’ – ಧನಂಜಯ ಕುಂಬ್ಳೆ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ನ. 25. ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗಗಳ ವಾರ್ಷಿಕ ಕ್ರೀಡಾಕೂಟವು ವಿದ್ಯುಕ್ತವಾಗಿ ಶಾಲಾ ಕ್ರೀಡಾಂಗಣದಲ್ಲಿ ನೆರವೇರಿತು. ಎಡಮಂಗಲ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಅಬ್ದುಲ್ ಖಾದರ್ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈಯಲು ನಿರಂತರ ಪರಿಶ್ರಮ ಹಾಗೂ ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು. ಆಧುನಿಕ ಸಮಾಜದಲ್ಲಿ ಕ್ರೀಡೆ ಕೇವಲ ಹವ್ಯಾಸ, ಮನೋರಂಜನೆಗಾಗಿ ಮಾತ್ರವಲ್ಲ, ಅದು ನಮ್ಮ ಜೀವನವನ್ನು ರೂಪಿಸುವ ಮಾರ್ಗವಾಗಿದೆ.‌ ಯುವ ಕ್ರೀಡಾಪಟುಗಳು ಆರೋಗ್ಯಯುತ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ನ.25:  ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಕೊಂಚ ಮಟ್ಟಿನ ಇಳಿಕೆ ಕಂಡಿದೆ . ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ ನ ಚಿನ್ನದ ದರ ತಲಾ 100 ರೂ. ಮತ್ತು 24 ಕ್ಯಾರಟ್‌ ಚಿನ್ನದ ದರ ತಲಾ 109 ರೂ. ಇಳಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,200 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,855 ರೂ.ಗೆ ತಲುಪಿದೆ.

ಏಕಾಏಕಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ Read More »

ಕರಾವಳಿ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ನ. 25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಜ್ಞಾನವಿಕಾಸ ಕೇಂದ್ರಗಳು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬಿಳಿನೆಲೆ ವಲಯ ಹಾಗೂ ವೇದವ್ಶಾಸ ವಿದ್ಯಾಲಯ ಮತ್ತು ಗೋಪಾಲಕೃಷ್ಣ ಪ್ರೌಢಶಾಲೆಯ ಸಹಭಾಗಿತ್ವದಲ್ಲಿ ಬಿಳಿನೆಲೆ ವೇದವ್ಶಾಸ ಸಭಾಭವನದಲ್ಲಿ ತಾಲೂಕು ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರ ಅರಳಿಸುವ ಮೂಲಕ ಚಾಲನೆ ನೀಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಶ ಮಾತನಾಡಿ, ಸಮಾಜದ ಪ್ರತೀ

ಬಿಳಿನೆಲೆ: ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಮಹಿಳೆ ಸಮಾಜದಲ್ಲಿ ಯಶಸ್ವಿಯಾಗಬೇಕಾದರೆ ಇಚ್ಚಾ ಶಕ್ತಿಯೊಂದಿಗೆ ಮನೆಯವರ ಸಹಕಾರ ಅಗತ್ಯ- ಶಾಸಕಿ ಭಾಗೀರಥಿ ಮುರುಳ್ಯ Read More »

ಕರಾವಳಿ
Scroll to Top