ಕರಾವಳಿ

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ

(ನ್ಯೂಸ್ ಕಡಬ)newskadaba.com  ಮಂಗಳೂರು, ನ.25. ಬ್ಯಾಂಕ್‌ಗಳ ತೊಟ್ಟಿಲು ಎಂದು ಕರೆಸಿಕೊಂಡಿರುವ ಮಂಗಳೂರಿನಲ್ಲಿ ಬ್ಯಾಂಕಿಂಗ್ ಸಂಶೋಧನಾ ಹಾಗೂ ತರಬೇತಿ ಸಂಸ್ಥೆ(ಐಬಿಆರ್‌ಟಿ) ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ದಿಲ್ಲಿಯಲ್ಲಿ ಶನಿವಾರ ಭೇಟಿಯಾಗಿ ಮನವಿ ಸಲ್ಲಿಸಿರುವ ಸಲ್ಲಿಸಿರುವ ಚೌಟ ಅವರು ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಸ್ಥಾಪನೆ, ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜತೆಗೆ ವಿಲೀನ ಸೇರಿ ದಕ್ಷಿಣ […]

ಮಂಗಳೂರು: ಐಬಿಆರ್‌ಟಿ ಸಂಸ್ಥೆ ಸ್ಥಾಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಬ್ರಿಜೇಶ್ ಚೌಟ ಮನವಿ Read More »

ಕರಾವಳಿ

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಉಡುಪಿ, ನ.25: ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್​ 1’ ಸಿನಿಮಾದಲ್ಲಿ ನಟಿಸುತ್ತಿರುವ  ಕಲಾವಿದರ ಬಸ್​ ಅಪಘಾತಕ್ಕೀಡಾಗಿದ್ದು,  ಶೂಟಿಂಗ್ ಸಲುವಾಗಿ ಜ್ಯೂನಿಯರ್​ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್​ ಪಲ್ಟಿ ಆಗಿದೆ. ಪಲ್ಟಿಯಾದ ಬಸ್​ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಂತಾರಾ ಚಿತ್ರದ ಶೂಟಿಂಗ್, ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿನ ಪ್ರಾಂತ್ಯಗಳಲ್ಲಿ ಭರದಿಂದ ಶೂಟಿಂಗ್ ನಡೆಸಿತ್ತು.

ಉಡುಪಿ: ಕಾಂತಾರ ಚಿತ್ರತಂಡ ತೆರಳುತ್ತಿದ್ದ ಬಸ್ ಪಲ್ಟಿ: ಹಲವರಿಗೆ ಗಂಭೀರ ಗಾಯ Read More »

ಕರಾವಳಿ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ

(ನ್ಯೂಸ್ ಕಡಬ)newskadaba.com  ಮುರುಡೇಶ್ವರ, ನ.25. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದ ವಿಶ್ವ ಮೀನುಗಾರಿಕಾ ದಿನಾಚರಣೆಯಲ್ಲಿ ರಾಜ್ಯ ಸರ್ಕಾರದ ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕಾ ಕ್ಷೇತ್ರದಲ್ಲಿ ಸಾಧನೆ ಗೈದ ಹಲವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಸಂಧರ್ಭದಲ್ಲಿ ಕರಾವಳಿ ವಲಯದಲ್ಲಿ ಅತ್ಯುತ್ತಮ ಮೀನುಗಾರಿಕೆ ಉದ್ಯಮ ಪ್ರಶಸ್ತಿಯನ್ನು ಮಂಗಳೂರಿನ ಎಸ್. ಎಂ ಇಬ್ರಾಹಿಂ ಯು.ಕೆ.ಬಿ ಅವರು ಪಡೆದಿದ್ದು, ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೀಡಿ ಗೌರವಿಸಿದ್ದಾರೆ. ಈ ವೇಳೆ ಮೀನುಗಾರಿಕಾ ಸಚಿವ ಮಾಂಕಾಳ

ವಿಶ್ವ ಮೀನುಗಾರಿಕಾ ದಿನಾಚರಣೆ- ಸಾಧನೆ ಗೈದ ಹಲವರಿಗೆ ಪ್ರಶಸ್ತಿ ಗೌರವ Read More »

ಕರಾವಳಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು

(ನ್ಯೂಸ್ ಕಡಬ)newskadaba.com   ಮಂಗಳೂರು, ನ.24: ಬ್ರೇಕ್ ಫೇಲ್ ನಿಂದ ನಡೆದ ರಿಕ್ಷಾ ಅಪಘಾತದಲ್ಲಿ ಚಾಲಕ ಸಾವನ್ನಪ್ಪಿರುವ ಘಟನೆ ಕೊಣಾಜೆ ಕಲ್ಕಾರ್ ಎಂಬಲ್ಲಿ ಆದಿತ್ಯವಾರದಂದು ಸಂಭವಿಸಿದೆ. ಕುಂಬಳೆ ಮಂಜಂತ್ತಡ್ಕ ನಿವಾಸಿ ನಾರಾಯಣ ಗಟ್ಟಿ ಮೃತರು. ಉಳ್ಳಾಲದ ಕೊಲ್ಯ ಅಡ್ಕ ಸಮೀಪ ನಡೆದಿದ್ದ ಸಂಬಂಧಿಕರ ಹುಟ್ಟುಹಬ್ಬ ಸಮಾರಂಭಕ್ಕೆ ಕುಂಬಳೆಯಿಂದ ರಿಕ್ಷಾದಲ್ಲಿ ಆಗಮಿಸಿದ್ದ ಅವರು ಅಲ್ಲಿಂದ ಸಂಬಂಧಿಕರನ್ನು ಕೊಣಾಜೆ ಕಲ್ಕಾರ್ ಎಂಬಲ್ಲಿಗೆ ಬಿಟ್ಟು ಬರಲು ರಿಕ್ಷಾದಲ್ಲೇ ತೆರಳಿದ್ದರು. ಕಲ್ಕಾರ್ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ರಿಕ್ಷಾ ಢಿಕ್ಕಿ

ಮಂಗಳೂರು: ರಿಕ್ಷಾ ಅಪಘಾತ: ಚಾಲಕ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು

(ನ್ಯೂಸ್ ಕಡಬ)newskadaba.com   ಮಂಗಳೂರು, ನ.25:  ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರೊಂದು ಪಾದಾಚಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇಬ್ಬರಿಗೆ ಗುದ್ದಿ ಪರಾರಿಯಾಗಿರುವ ವಿಡಿಯೋ ವೈರಲ್ ಆಗುತ್ತಿದೆ. ರಸ್ತೆ ಮೇಲೆ ಅಷ್ಟೇನು ಟ್ರಾಫಿಕ್ ಇಲ್ಲದ ರಸ್ತೆಯಲ್ಲಿ ರಸ್ತೆದಾಟಲು ಇಬ್ಬರು ವ್ಯಕ್ತಿಗಳು ನಿಂತಿದ್ದು, ಈ ವೇಳೆ ಲಾರಿ ಮುಂದಕ್ಕೆ ಹೋಗಿದೆ. ಇದೇ ಸಂದರ್ಭದಲ್ಲಿ ಫುಟ್ ಪಾತ್ ಮೇಲೆ ನಿಂತಿದ್ದ ವ್ಯಕ್ತಿಗಳ ಮೇಲೆ ಏಕಾಏಕಿ ಕಪ್ಪುಬಣ್ಣದ ಕಾರೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯಾದ ರಭಸಕ್ಕೆ ಇಬ್ಬರು ವ್ಯಕ್ತಿಗಳು

ಮಂಗಳೂರು: ಪಾದಾಚಾರಿಗಳಿಗೆ ಗುದ್ದಿ ಎಸ್ಕೇಪ್ : ಇಬ್ಬರು ದಾರುಣ ಸಾವು Read More »

ಕರಾವಳಿ

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು

(ನ್ಯೂಸ್ ಕಡಬ) newskadaba.com ನ. 23. ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈಲೂರು ಸಮೀಪದ ಪಳ್ಳಿ, ಕಣಂಜಾರ್, ರಂಗನಪಲ್ಕೆ, ಎಲಿಯಾಲ್, ನಿಂಜೂರ್ ಪರಿಸರದಲ್ಲಿ ಚಿರತೆ ಹಾವಳಿಯಿಂದ ಜನರು ನಿದ್ದೆ ಕಳೆದುಕೊಂಡಿದ್ದಾರೆ. ಪಳ್ಳಿ, ಮಾರುತಿನಗರ, ಮಂಗಲ್ದಿ ಮಠ ಪರಿಸರದಲ್ಲಿ ಚಿರತೆ ಅಡ್ಡಾಡುತ್ತಿದೆ. ಹಗಲಲ್ಲೇ ಜೋರಾಗಿ ಕೂಗುತ್ತ ಓಡಾಡುತ್ತಿರುವ ಕಾರಣ ಮಕ್ಕಳು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಪರಿಸ್ಥಿತಿಯಿದೆ. ನಾಯಿ, ಬೆಕ್ಕುಗಳು ಚಿರತೆಗೆ ಆಹಾರವಾಗುತ್ತಿದ್ದು ಇಲ್ಲಿ ಬೋನ್ ಇಟ್ಟು ಚಿರತೆ ಹಿಡಿಯಲು ಅರಣ್ಯ ಇಲಾಖೆ ಕ್ರಮ ವಹಿಸಬೇಕಿದೆ.  

ಬೈಲೂರು-ಪಳ್ಳಿ ಅರಣ್ಯ ಪರಿಸರದಲ್ಲಿ ಚಿರತೆ ಹಾವಳಿ: ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ನಾಗರೀಕರು Read More »

ಕರಾವಳಿ

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ

(ನ್ಯೂಸ್ ಕಡಬ) newskadaba.com ನ. 23. ಇತ್ತೀಚಿಗೆ ನಡೆದ ಸಿಪಿಐಎಂ ನ 24ನೇ ದ.ಕ.ಜಿಲ್ಲಾ ಸಮ್ಮೇಳನದಲ್ಲಿ ಮುಂಬರುವ ಮೂರು ವರ್ಷಗಳ ಕಾಲಾವಧಿಗೆ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ಸಿಪಿಐಎಂ ನ ನೂತನ ಜಿಲ್ಲಾ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಅವರು ಸರ್ವಾನುಮತದಿಂದ ಆಯ್ಕೆಗೊಂಡರು. ಜಿಲ್ಲಾ ಕಾರ್ಯದರ್ಶಿ ಮಂಡಳಿಗೆ ಕೆ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಡಾ.ಕ್ರಷ್ಣಪ್ಪ ಕೊಂಚಾಡಿ, ಸುಕುಮಾರ್ ತೊಕ್ಕೋಟ್ಟು, ವಸಂತ ಆಚಾರಿ, ಸದಾಶಿವದಾಸ್,ಬಿ ಎಂ ಭಟ್, ಜಯಂತಿ ಶೆಟ್ಟಿಯವರು ಆಯ್ಕೆಯಾದರು. ನೂತನ ಜಿಲ್ಲಾ ಸಮಿತಿಗೆ ಶೇಖರ್

CPIM ದ.ಕ.ಜಿಲ್ಲಾ ನೂತನ ಕಾರ್ಯದರ್ಶಿಯಾಗಿ ಮುನೀರ್ ಕಾಟಿಪಳ್ಳ ಆಯ್ಕೆ Read More »

ಕರಾವಳಿ

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ

(ನ್ಯೂಸ್ ಕಡಬ)newskadaba.com   ಬೆಂಗಳೂರು, ನ.23: ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ವಿಷ ನಿವಾರಕ ಚುಚ್ಚುಮದ್ದು ಸಾಕಷ್ಟು ದಾಸ್ತಾನು ಇರುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಪಶ್ಚಿಮ ಘಟ್ಟಕ್ಕೆ ಸ್ಥಳೀಯವಾಗಿರುವ ನಾಲ್ಕು ಹೊಸಕಾಳಿಂಗ ಸರ್ಪ ಪ್ರಭೇದಗಳ ಆವಿಷ್ಕಾರದ ಘೋಷಣೆಯನ್ನು ಉದ್ಘಾಟಿಸಿ ಮಾತನಾಡಿದ ಖಂಡ್ರೆ, ಆಸ್ಪತ್ರೆಗಳಲ್ಲಿ ವಿಷ ನಿವಾರಕಗಳು ಲಭ್ಯವಿದ್ದರೂ, ಜನರಲ್ಲಿ ಅವುಗಳ ಬಳಕೆ ಮತ್ತು ಮಾಹಿತಿಯ ಬಗ್ಗೆ ಅರಿವು ಸೀಮಿತವಾಗಿದೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ಚುಚ್ಚುಮದ್ದು ದಾಸ್ತಾನು ಕಡ್ಡಾಯ: ಈಶ್ವರ ಖಂಡ್ರೆ Read More »

ಕರಾವಳಿ

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ

(ನ್ಯೂಸ್ ಕಡಬ)newskadaba.com   ಮುಂಬೈ, ನ.22: ಕುಖ್ಯಾತ ರೌಡಿಶೀಟರ್ ದಾವೂದ್  ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನ.22ರಂದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೆಳೆ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ದಾವೂದ್ ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್

ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ Read More »

ಕರಾವಳಿ
Scroll to Top