ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ನ. 13. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ವಿಟ್ಲದ ಮುಚ್ಚಿರಪದವು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಪೆರುವಾಯಿ ಮಿತ್ತಮೂಲೆ ಎಂಬಲ್ಲಿಂದ ವಿಟ್ಲದ ಶಾಲೆಗೆ ತೆರಳುವ ಮಕ್ಕಳನ್ನು ವಿಟ್ಲಕ್ಕೆ ಹೋಗುವ ಬಸ್ಸಿಗೆ ಹತ್ತಿಸಲು ಕರೆದೊಯ್ದುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ. ಕಾರು ಚಾಲಕ […]

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ವಿಟ್ಲ, ನ. 12. ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ವಿಟ್ಲ-ಕಬಕ ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸನನ್ ಇಂದು ಬೆಳಗ್ಗೆ ಕಾರಿನಲ್ಲಿ ವಿಟ್ಲ-ಕಬಕ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಂಬಳಬೆಟ್ಟುವಿನ ಅರ್ಕೆಜಾಲು ಎಂಬಲ್ಲಿನ ಒಳ ರಸ್ತೆಯಿಂದ ಯತೀಶ್ ಚಲಾಯಿಸುತ್ತಿದ್ದ ಬೈಕ್ ಏಕಾಏಕಿ ಮುಖ್ಯರಸ್ತೆಗೆ ನುಗ್ಗಿದ್ದು ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ

ವಿಟ್ಲ: ಅಪಘಾತ ತಪ್ಪಿಸಲು ಹೋಗಿ 2 ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ಕೊಟ್ಟಾರಿ ಯುವ ವೇದಿಕೆಯ ಆಶ್ರಯದಲ್ಲಿ ಕೊಟ್ಟಾರಿ ಪ್ರೀಮಿಯರ್ ಲೀಗ್ 2024 ಸೀಸನ್ 5ರ ಕ್ರಿಕೆಟ್ ಪಂದ್ಯಾಟ ಎರಡು ದಿನಗಳ ಕಾಲ ನಗರದ ಉರ್ವ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಒಟ್ಟು ಏಳು ತಂಡಗಳು ಭಾಗವಹಿಸಿದ್ದವು. ಲೀಗ್ ಹಂತದಲ್ಲಿ ನಡೆದ ಪ್ರತೀ ತಂಡಕ್ಕೆ ಆರು ಪಂದ್ಯಾಟವಿತ್ತು. ಕ್ವಾಟರ್ ಫೈನಲ್, ಸೆಮಿ ಫೈನಲ್, ಫೈನಲ್ ಹಂತದಲ್ಲಿ ಪಂದ್ಯಾಟ ನಡೆಯಿತು. ಸೆಮಿ ಫೈನಲ್‌ನಲ್ಲಿ ನಾಲ್ಕು ತಂಡಗಳು ಪ್ರವೇಶ ಪಡೆದು ಪಂದ್ಯಾವಳಿಯ ಫೈನಲ್‌ನಲ್ಲಿ ಕೊಟ್ಟಾರಿ

ಮಂಗಳೂರು: ಕೊಟ್ಟಾರಿ ಪ್ರೀಮಿಯರ್ ಲೀಗ್ 2024- ಚಾಂಪಿಯನ್ ಪಟ್ಟಕ್ಕೇರಿದ ಕೊಟ್ಟಾರಿ ಮೈಟಿ ಬುಲ್ಸ್ ತಂಡ Read More »

ಕರಾವಳಿ, ಕ್ರೀಡಾ ನ್ಯೂಸ್

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 12. ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವದ ಅಂಗವಾಗಿ “ಸುವರ್ಣ ಸಂಭ್ರಮ-50” “ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ಜಿಲ್ಲಾಡಳಿತದ ವತಿಯಿಂದ ನವೆಂಬರ್ 20 ಮತ್ತು 21ರಂದು ವಿವಿಧ ಕಾರ್ಯಕ್ರಮಗಳನ್ನು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಬಿಂಬಿಸುವಂತಹ ವಸ್ತುಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲು ಆಸಕ್ತ ಸಂಸ್ಥೆಗಳಿಗೆ 10+10 ಅಳತೆಯ ಮಳಿಗೆಯನ್ನು 2 ದಿನಗಳಿಗೆ ಒಟ್ಟು ರೂ. 2,000 ನೆಲಬಾಡಿಗೆಯಂತೆ ಹಂಚಿಕೆ ಮಾಡಲಾಗುವುದು. ಕರ್ನಾಟಕದ ಕಲೆ,

ಸುವರ್ಣ ಸಂಭ್ರಮ: ಪ್ರದರ್ಶನ ಸ್ಟಾಲ್ ತೆರೆಯಲು ಅರ್ಜಿ ಆಹ್ವಾನ Read More »

ಕರಾವಳಿ

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ನ. 12. ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ Read More »

ಕರಾವಳಿ

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ನ. 12. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೇರಳ ಹಾಗೂ ಗೋವಾ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವು ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಮಂಜೇಶ್ವರ ಹೊಸಬೆಟ್ಟು ಕಲಾಸ್ಪರ್ಶಂ ಅಡಿಟೋರಿಯಂನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಉದ್ಘಾಟಿಸಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಪ್ರಶಸ್ತಿ ಪ್ರದಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್

ನ.16ರಂದು ಗಡಿನಾಡ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ Read More »

ಕರಾವಳಿ

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ

(ನ್ಯೂಸ್ ಕಡಬ) newskadaba.com ನ. 12. ವೆನ್‍ಲಾಕ್ ಜಿಲ್ಲಾಸ್ಪತ್ರೆಯ ನೂತನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ರೋಗಿಗಳ ಸೇವೆ ಆರಂಭಗೊಂಡಿರುವುದಕ್ಕೆ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ಆಗಸ್ಟ್ 15ರಂದು ಉದ್ಘಾಟನೆಗೊಂಡಿದ್ದ, ಈ ನೂತನ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ನವೆಂಬರ್ 7ರಿಂದ ರೋಗಿಗಳ ಶಸ್ತ್ರಚಿಕಿತ್ಸೆಗಳು ಆರಂಭಗೊಂಡು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆಗಳು ನಡೆದಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆ ನಡೆಸಲು ಕಾರ್ಯಯೋಜನೆ ರೂಪಿಸಲಾಗುವುದು. ಈ ನೂತನ ಶಸ್ತ್ರಚಿಕಿತ್ಸಾ ಘಟಕದಿಂದ

ವೆನ್‍ ಲಾಕ್ ಶಸ್ತ್ರಚಿಕಿತ್ಸೆ- ಉಸ್ತುವಾರಿ ಸಚಿವರಿಂದ ಶ್ಲಾಘನೆ Read More »

ಕರಾವಳಿ
crime, arrest, suspected

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 12. ತಲಪಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಸಿ ರಸ್ತೆ-ಉಚ್ಚಿಲ ಮಾರ್ಗದ ಬಳಿ ನವೆಂಬರ್ 8ರಂದು ನಡೆದಿದ್ದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಬಡಾಜೆ ಕಡಂಬಾರ್ ಶಾಲೆಯ ಬಳಿಯ ಫಾತಿಮಾ ಮಂಜಿಲ್ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಮೊಹಮ್ಮದ್ ಆಸಿಫ್ (33) ಮಂಗಳೂರಿನಿಂದ ಕೇರಳಕ್ಕೆ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ರಾತ್ರಿ 7:40 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಕೊಲೆ ಯತ್ನ ಪ್ರಕರಣ: 4 ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾಣಂತಿಯೋರ್ವರು ಮೃತಪಟ್ಟ ಘಟನೆ ಇಂದು (ಸೋಮವಾರ) ಬೆಳಗ್ಗೆ ಸಂಭವಿಸಿದೆ. ಕಾರ್ಕಳದ ರಂಜಿತಾ ಎಂಬಾಕೆ ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಹಲವು ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಾಗಿದ್ದರು. ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ

ಮಂಗಳೂರು: ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಬಾನಂತಿ ಸಾವು Read More »

ಕರಾವಳಿ
Scroll to Top