ಕರಾವಳಿ

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

(ನ್ಯೂಸ್ ಕಡಬ) newskadaba.com ನ. 08. ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು […]

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ Read More »

ಕರಾವಳಿ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು

(ನ್ಯೂಸ್ ಕಡಬ) newskadaba.com ನ. 08. ಐದು ವರ್ಷದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿಯೋರ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಇದರಿಂದ ಮಕ್ಕಳು ಸಂತಸಗೊಂಡಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಆಸ್ಮಾ ಎಂದು ಗುರುತಿಸಲಾಗಿದೆ. ಮೂಲತಃ ಮುಂಬೈ ಮೂಲದ ಥಾಣೆಯ ಮಂಬ್ರಿಲ್​ ಎಂಬಲ್ಲಿನ ನಿವಾಸಿಯಾದ ಅಸ್ಮಾ ಅವರು, ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿ ನೆಲೆಸಿ ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್​ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಸ್ಮಾ, 2019ರ ಮೇ ತಿಂಗಳಿನಲ್ಲಿ ಪತಿ ಮನೆಯಿಂದ ಮುಂಬೈನ

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು Read More »

ಕರಾವಳಿ
Death, deadbody, Waterfall

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಮೆನ್ನಬೆಟ್ಟು ಗ್ರಾಮದ ಮಾರಡ್ಕ ನಿವಾಸಿ ರವಿ (34) ಎಂಬವರು ಗುರುವಾರ ಸಂಜೆ ಮನೆಯ ಪಕ್ಕದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನ. 2 ರ ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಪೇಟೆಗೆ ಹೋಗಿ ಬರುತ್ತೇನೆಂದು ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರವಿ ಅವರ ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ನ. 07. ರನ್ನರ್ ಕ್ಲಬ್‌ ವತಿಯಿಂದ ನ.10ರಂದು “ನೀವಿಯಸ್‌ ಮಂಗಳೂರು ಮ್ಯಾರಥಾನ್‌-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ವ್ಯಾಪ್ತಿಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ತಿಳಿಸಿದ್ದಾರೆ. ಮ್ಯಾರಥಾನ್‌ನಲ್ಲಿ 5,000ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದು, ಓಟವು ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್‌), ಚಿಲಿಂಬಿ, ಉರ್ವ ಸ್ಟೋರ್‌, ಕೊಟ್ಟಾರ ಚೌಕಿ, ಕೋಡಿಕಲ್‌

ಮಂಗಳೂರು: ನ.10ರಂದು ಬೆಳಗ್ಗೆ ರಸ್ತೆ ಸಂಚಾರದಲ್ಲಿ ಬದಲಾವಣೆ Read More »

ಕರಾವಳಿ, ಕರ್ನಾಟಕ
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Crime

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ. 07. ಕುಡಿತದ ನಶೆಯಲ್ಲಿ ಕೇರಳ ಮೂಲದ ಯುವಕರಿಬ್ಬರು ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಸರಣಿ ಅಪಘಾತ ನಡೆಸಿ ಕೇರಳದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಕೇರಳ ಮೂಲದ ದೀರಜ್ ಹಾಗೂ ಗೌತಮ್ ಎಂಬ ಇಬ್ಬರು ಯುವಕರು ಉಡುಪಿಗೆ ಬಂದು ತಿರುಗಾಟ ನಡೆಸಿ ಕಂಠಪೂರ್ತಿ ಕುಡಿದು ಮರಳಿ ಕೇರಳಕ್ಕೆ ಹೋಗಲು ಮುಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾಂಗಾಳದಲ್ಲಿ ಕಾರೊಂದಕ್ಕೆ ಡಿಕ್ಕಿಯಾಗಿ ನಿಲ್ಲಿಸದೆ ಮುಂದೋಡಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ

ಕುಡಿತದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ: ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

(ನ್ಯೂಸ್ ಕಡಬ) newskadaba.com ನ. 07. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ BLO ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟಿದೆಯೇ ಎಂಬುದನ್ನು ಪರಿಶೀಲಿಸಿ ಅರ್ಹ ಮತದಾರರಿಂದ ನಾಲ್ಕು ಅರ್ಹತಾ ದಿನಾಂಕಗಳಿಗೆ (ಜನವರಿ 01, ಏಪ್ರಿಲ್

ನವೆಂಬರ್ 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ” Read More »

ಕರಾವಳಿ, ಕರ್ನಾಟಕ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ

(ನ್ಯೂಸ್ ಕಡಬ) newskadaba.com ನ. 07. ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ  ಮೇ 19 ರಂದು ಹೊರಡಿಸಿರುವಂತೆ, ರಾಜ್ಯದ ಮಹಾನಗರ ಪಾಲಿಕೆಗಳು, ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ವ್ಯಾಪಾರಿಗಳು ಕಡ್ಡಾಯವಾಗಿ ಪ್ರತ್ಯೇಕವಾಗಿ ಪರವಾನಿಗೆ ಪಡೆಯಲು ಪಾಲಿಕೆಯಿಂದ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ಮಾಹಿತಿಗಳೊಂದಿಗೆ ನವೆಂಬರ್ 30ರ ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ

ತಂಬಾಕು ಉತ್ಪನ್ನ ಮಾರಾಟ: ಪರವಾನಿಗೆ ಕಡ್ಡಾಯ Read More »

ಕರಾವಳಿ

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಕರ್ನಾಟಕ  ಮಹರ್ಷಿ ವಾಲ್ಮೀಕಿ  ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಅರ್ಜಿ ಆಹ್ವಾನಿಸಲಾಗಿದೆ. 1.ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ ರೂ.1.00 ಲಕ್ಷ. ಇದರಲ್ಲಿ ಸಹಾಯಧನ ರೂ.50,000/- ಹಾಗೂ ಸಾಲ ರೂ. 80,000/- (ಶೇಕಡ 4 ರಷ್ಟು ಬಡ್ಡಿದರ) 2. ಉದ್ಯಮಶೀಲತಾ ಅಭಿವೃದ್ಧಿ

ಪರಿಶಿಷ್ಟ ಪಂಗಡಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ
Scroll to Top