ಕರಾವಳಿ

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗುತ್ತಿರುವ “Niveus Mangaluru Marathon 2024” ಓಟ ಕಾರ್ಯಕ್ರಮದಲ್ಲಿ 5೦೦೦ ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿರುವುದಾಗಿ ತಿಳಿದುಬಂದಿದೆ. ಮ್ಯಾರಥಾನ್‌ ಓಟ ಮಂಗಳಾ ಕ್ರೀಡಾಂಗಣದಿಂದ ಹೊರಟು ನಾರಾಯಣ ಗುರು ವೃತ್ತ (ಲೇಡಿಹಿಲ್), ಚಿಲಿಂಬಿ, ಉರ್ವ ಸ್ಟೋರ್ ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆ.ಐ.ಒ.ಸಿ.ಎಲ್ ಜಂಕ್ಷನ್ ಮುಖಾಂತರ ಎನ್.ಎಂ.ಪಿ.ಎ ಸರ್ವಿಸ್ ರಸ್ತೆಯಲ್ಲಿ ಸಾಗಿ ಡಿಕ್ಸಿ ಕ್ರಾಸ್ ನಲ್ಲಿ ಪಣಂಬೂರು ಬೀಚ್ ರಸ್ತೆಗೆ ತಿರುಗಿ ವಾಪಾಸ್ಸು […]

ನ. 10ರಂದು ನಿವೀಸ್ ಮಂಗಳೂರು ಮ್ಯಾರಥಾನ್- 2024: ವಾಹನ ಸಂಚಾರ – ನಿಲುಗಡೆ ನಿಷೇಧ Read More »

ಕರಾವಳಿ, ಕ್ರೀಡಾ ನ್ಯೂಸ್

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ನ. 07. ಅಬಕಾರಿ ಇಲಾಖೆ ಮಂಗಳೂರು ದಕ್ಷಿಣ ವಲಯ-1 ರ ವ್ಯಾಪ್ತಿಯ ಗಣಪತಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯಗಳ ಸೇವನೆ ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಯಿತು . ವಲಯದ ಅಬಕಾರಿ ಉಪನಿರೀಕ್ಷಕರಾದ ಹರೀಶ್ ಪಿ ಮತ್ತು ಅಬ್ದುಲ್ ರಜಾಕ್, ಮಾನ್ಯ ಜಂಟಿ ಆಯುಕ್ತರ ತಂಡದ ಅಬಕಾರಿ ನಿರೀಕ್ಷಕ ವಿಜಯಕುಮಾರ್ , ಜಿಲ್ಲಾ ತಂಡದ ಅಬಕಾರಿ ನಿರೀಕ್ಷಕ ಸುನಿಲ್ ಕುಮಾರ್ ಮತ್ತು ಅಬಕಾರಿ ಉಪ ನಿರೀಕ್ಷಕ ವಿಶ್ವನಾಥ್ ಹಾಗೂ ಅಬಕಾರಿ ಪೇದೆಗಳಾದ

ಮಾದಕ ದ್ರವ್ಯ ದುಷ್ಪರಿಣಾಮ: ಮಾಹಿತಿ ಕಾರ್ಯಗಾರ Read More »

ಕರಾವಳಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ

(ನ್ಯೂಸ್ ಕಡಬ) newskadaba.com ನ.07. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ಇಂದು (ನ.07) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Read More »

ಕರಾವಳಿ

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 06.  ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ Read More »

ಕರಾವಳಿ

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ವ್ಯಕ್ತಿಯೊಬ್ಬರು ತನ್ನ ಮದುವೆ ಆಮಂತ್ರಣ ಪತ್ರದಲ್ಲಿ ಆಧಾರ್, ರಕ್ತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅಡ್ಡೂರು ನಿವಾಸಿ ಎಕೆ ಮುಸ್ತಫಾ ಅಡ್ಡೂರು ಅವರ ಪುತ್ರ ಮುಹಮ್ಮದ್ ಇಮ್ರಾನ್ ಅವರ ವಿವಾಹವು ಬಿಕೆ ಶರೀಫ್ ಸೂರಲ್ಪಾಡಿ ಅವರ ಪುತ್ರಿ ಸಫೀದಾ ಫಾತಿಮಾ ಜೊತೆ ನವೆಂಬರ್ 28ರಂದು ಗಂಜಿಮಠದ ಝಾರಾ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಲಿದ್ದು, ವಿವಾಹ ಕಾರ್ಯದ ಆಮಂತ್ರಣ ಪತ್ರವು ಸದ್ಯ ಜನರ ಗಮನ ಸೆಳೆಯುತ್ತಿದೆ.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಆಧಾರ್‌, ರಕ್ತದಾನದ ಕುರಿತು ಜಾಗೃತಿ ಸಂದೇಶ Read More »

ಕರಾವಳಿ

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಕರಾವಳಿ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂಕಂದಾಯ/ ಭೂಮಂಜೂರಾತಿ ನಿಯಮ / ಭೂಸುಧಾರಣಾ/ ಭೂಸ್ವಾಧೀನ ಕಾಯ್ದೆ / ನಿಯಮ ಇನ್ನಿತರ ಕಾಯ್ದೆ/ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡುವುದು ಕಾನೂನು ಸಲಹೆಗಾರರ ಕರ್ತವ್ಯವಾಗಿದೆ. ನಿವೃತ್ತ ನ್ಯಾಯಾಧೀಶರು/ ನಿಮ್ಮತ್ತ ಕಂದಾಯ ಇಲಾಖೆಯ ಅಧಿಕಾರಿ (ನಿವೃತ್ತ ವಿಶೇಷ ಜಿಲ್ಲಾಧಿಕಾರಿ) ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು ತಾಲೂಕಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ

(ನ್ಯೂಸ್ ಕಡಬ) newskadaba.com ನ. 06. 2024-25ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್-16 ರಿಂದ ಆರಂಭಗೊಂಡಿದ್ದು, ಮುಂಗಾರು ಹಂಗಾಮಿನಲ್ಲಿ ಮಂಗಳೂರು ತಾಲೂಕಿನಾದ್ಯಂತ ಕಡಿಮೆ ಪ್ರಗತಿ ಸಾಧನೆಯಾಗಿದೆ. ಮಂಗಳೂರು ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ ನಂಬರ್‍ಗಳ ಸಂಖ್ಯೆ 40,537, ಪ್ರಗತಿ ಸಾಧಿಸಿರುವ ಸಂಖ್ಯೆ – 28,918, ಶೇಕಡಾ ಪ್ರಗತಿ – 72.50, ಮುಲ್ಕಿ ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ ನಂಬರ್‍ಗಳ ಸಂಖ್ಯೆ 12,818, ಪ್ರಗತಿ ಸಾಧಿಸಿರುವ ಸಂಖ್ಯೆ-9,419, ಶೇಕಡಾ ಪ್ರಗತಿ-73.72, ಮೂಡಬಿದ್ರೆ ತಾಲೂಕು- ಬೆಳೆಸಮೀಕ್ಷೆ ಮಾಡಬೇಕಾಗಿರುವ ಸರ್ವೆ

ಮಂಗಳೂರು ತಾಲೂಕಿನಲ್ಲಿ ಮುಂಗಾರು ಬೆಳೆ ಸಮೀಕ್ಷೆ Read More »

ಕರಾವಳಿ

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ನ. 06. ಪಿಯುಸಿ ಮತ್ತು ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ)”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನಕ್ಕೆ ಆನ್‍ಲೈನ್ ಮೂಲಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನ : ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ
Scroll to Top