ಕರಾವಳಿ

ಪೋಷಣಾ ಅಭಿಯಾನ- ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನ. 06. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧೀನ ಶಿಶು ಅಭಿವೃದ್ಧಿ ಯೋಜನೆ, ಮಂಗಳೂರು ಗ್ರಾಮಾಂತರ ಇಲ್ಲಿಗೆ ಪೋಷಣಾ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇರೆಗೆ ತಾಲೂಕು ಸಂಯೋಜಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು graduate Digree / social sciences/Nutrition ವಿದ್ಯಾರ್ಹತೆಯನ್ನು ಹೊಂದಿರಬೇಕು. ಸರಕಾರಿ ಅಥವಾ ಸ್ವಯಂಸೇವಾ ಸಂಸ್ಥೆಗಳಲ್ಲಿ ಕನಿಷ್ಠ ಎರಡು ವರ್ಷ ಅನುಭವ ಹೊಂದಿರಬೇಕು. ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಮಾಸಿಕ 20,000 ರೂ.ಗಳ ಗೌರವ ಧನ […]

ಪೋಷಣಾ ಅಭಿಯಾನ- ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ

(ನ್ಯೂಸ್ ಕಡಬ) newskadaba.com ನ. 06. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನವೆಂಬರ್ 7ರಂದು ಕನ್ನಡ ರಥ  ಆಗಮಿಸಲಿದೆ. ರಥಯಾತ್ರೆಯ ವೇಳಾಪಟ್ಟಿ: ನವೆಂಬರ್ 7ರಂದು ಬೆಳಿಗ್ಗೆ 9.30 ಗಂಟೆಗೆ ಮೂಡಬಿದ್ರೆಯಲ್ಲಿ ಸ್ವಾಗತ, ಮಧ್ಯಾಹ್ನ 12 ಮಂಗಳೂರು ಪುರಭವನಕ್ಕೆ ಆಗಮನ, ಸಂಜೆ 3 ತೊಕ್ಕೊಟ್ಟು, ಉಳ್ಳಾಲಕ್ಕೆ ಆಗಮನ, ಸಂಜೆ

ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ Read More »

ಕರಾವಳಿ, ಕರ್ನಾಟಕ

ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

(ನ್ಯೂಸ್ ಕಡಬ) newskadaba.com ನ. 06. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಸೇರಿಸಬೇಕು ಎಂದು ಲೋಕಸಭಾ ಸದಸ್ಯ ಕ್ಯಾ|| ಬ್ರಿಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್

ಆಯುಷ್ಮಾನ್ ಭಾರತ್ – ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »

ಕರಾವಳಿ

ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ

(ನ್ಯೂಸ್ ಕಡಬ) newskadaba.com ನ. 06. ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮದಲ್ಲಿ ಸರ್ದಾರ್ ಪಟೇಲ್‌ಗೆ ಪ್ರಧಾನಿ ಮೋದಿ ಗೌರವಾರ್ಪಣೆ ಮಾಡುವ ಪರೇಡ್‌ನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಡಬ ತಾಲೂಕಿನ ಕೊಯಿಲ ಗ್ರಾಮದ ಆನೆಗುಂಡಿಯ ಅನುಜ್ಞಾ ವೈ.ಟಿ ಭಾಗಿಯಾದರು. ಭಾರತದ ಮೊದಲ ಗೃಹ ಸಚಿವ ದಿ. ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು. ಈ ಸಂದರ್ಭ ನಡೆದ ಪರೇಡ್‌ ನಲ್ಲಿ ಎನ್‌.ಎಸ್‌.ಜಿ, ಬಿಎಸ್‌.ಎಫ್, ಎನ್‌.ಸಿಸಿ ಮತ್ತು ವಿವಿಧ ರಾಜ್ಯಗಳ 16 ಪೊಲೀಸ್ ಕವಾಯತು

ರಾಷ್ಟ್ರೀಯ ಏಕತಾ ದಿವಸ್ ಪರೇಡ್ ನಲ್ಲಿ ಕಡಬದ ಅನುಜ್ಞಾ ಭಾಗಿ Read More »

ಕರಾವಳಿ

ಕಡಬ: ‘ಪಿಲ್ಯ ಫ್ಯಾಶನ್’ ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್’ನಲ್ಲಿ ಉದ್ಯೋಗಾವಕಾಶ

(ನ್ಯೂಸ್ ಕಡಬ) newskadaba.com ಕಡಬ, ನ. 06. ಇಲ್ಲಿನ ಬಾಬು ಟವರ್ಸ್ ನಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಪಿಲ್ಯ ಫ್ಯಾಶನ್ ಮಳಿಗೆಯಲ್ಲಿ ಪಿಲ್ಯ ಮ್ಯಾಚಿಂಗ್ ಸೆಂಟರ್ ನವೀಕೃತಗೊಂಡು ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ.   ಫ್ಯಾಷನ್ ಡಿಸೈನರ್ ಲೇಡೀಸ್- 2, ಪುರುಷ ಟೈಲರ್- 1, ಸೇಲ್ಸ್ ಎಕ್ಸಿಕ್ಯೂಟಿವ್ ಲೇಡೀಸ್- 6, ಸೇಲ್ಸ್ ಎಕ್ಸಿಕ್ಯೂಟಿವ್ ಪುರುಷ- 3 ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ 9900678940, 9449216577 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕಡಬ: ‘ಪಿಲ್ಯ ಫ್ಯಾಶನ್’ ಮತ್ತು ‘ಪಿಲ್ಯ ಮ್ಯಾಚಿಂಗ್ ಸೆಂಟರ್’ನಲ್ಲಿ ಉದ್ಯೋಗಾವಕಾಶ Read More »

ಕರಾವಳಿ

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06. ಬಿಕರ್ನಕಟ್ಟೆಯಲ್ಲಿ ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯವಾದ ಘಟನೆ ನಡೆದಿದೆ. ಎರಡು ಬಸ್‌ಗಳ ನಡುವಿನ ಅತಿಯಾದ ವೇಗ ಮತ್ತು ತೀವ್ರ ಪೈಪೋಟಿಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಟಿ ಬಸ್‌ಗಳು ಆಗಾಗ್ಗೆ ಅಜಾಗರೂಕ ರೇಸ್‌ಗಳಲ್ಲಿ ತೊಡಗುತ್ತವೆ ಎಂದು ಆರೋಪಿಸಲಾಗಿದೆ, ಕಂಕನಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು ಎನ್ನಲಾಗಿದೆ.  

ಬಸ್‌ಗಳ ನಡುವಿನ ಪೈಪೋಟಿಯಿಂದ ಅಪಘಾತ ಸಂಭವಿಸಿ ಪಾದಚಾರಿಗಳಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06. ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಯ ತನಕ ಬಸ್ಸುಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ಸಿಗಾಗಿ ಕಾದು ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಪುತ್ತೂರು ಮಂಗಳೂರು ಮತ್ತು ಮೈಸೂರು ಕಡೆ ಹೋಗುವ ಬಸ್ಸುಗಳು ಅದೇ ರೀತಿ ಗ್ರಾಮೀಣ ಭಾಗಗಳಿಗೆ ಹೋಗುವಂತಹ ಬಸ್ಸುಗಳು ಕೂಡ ಇಲ್ಲದೆ ಪ್ರಯಾಣಿಕರು ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವ ದೃಶ್ಯಗಳು ಕಂಡುಬಂದಿದ್ದು ಪ್ರಯಾಣಿಕರ ಪಾಡು ಹೇಳತೀರದ್ದಾಗಿದೆ. ದೀಪಾವಳಿ ಹಬ್ಬ ಕಳೆದ ಬಳಿಕ ತಮ್ಮ ತಮ್ಮ ಊರುಗಳಿಗೆ ಮತ್ತು

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ

ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 05.   ಅಕ್ರಮ ಮರಳುಗಾರಿಕೆ ವಿರುದ್ಧ ಪೊಲೀಸರಿಗೆ ದೂರು ನೀಡಿದ ಕಾರಣಕ್ಕೆ, ಮರಳು ದಂಧೆಯ ಆರೋಪಿ ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರೊಬ್ಬರಿಗೆ ರಾಡ್‌ ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಸೋಮೇಶ್ವರ ಪುರಸಭೆ ಕಚೇರಿ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.\ ಸೋಮೇಶ್ವರ ಉಚ್ಚಿಲದ,ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ಎಮ್ ಉಚ್ಚಿಲ(53)ಹಲ್ಲೆಗೊಳಗಾದ ವ್ಯಕ್ತಿ. ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ

ಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!

(ನ್ಯೂಸ್ ಕಡಬ) newskadaba.com ನ. 05. ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಸಂಭವಿಸಿದೆ. ಮೂರು ಅಂತಸ್ತಿನ ಅಪಾರ್ಟ್ ಮೆಂಟ್ ನ ಮೂರನೇ ಮಹಡಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕರು ಪಾರ್ಟಿ ಮಾಡುತ್ತಿದ್ದ ಸಂದರ್ಭ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕೊಠಡಿಯಲ್ಲಿ ಪಾರ್ಟಿ ಮಾಡುತ್ತಿದ್ದವರು ಹೊರಗೆ ಓಡಿ ಬಂದು

ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!

(ನ್ಯೂಸ್ ಕಡಬ) newskadaba.com ನ. 05. ತನ್ನ ಫೇಸ್‌ ಬುಕ್ ಫ್ರೆಂಡ್ ಲಿಸ್ಟ್ ನಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲೆತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸೂಕ್ತ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ ಬುಕ್ ಸಂಪರ್ಕದಲ್ಲಿದ್ದ ಮಹಿಳೆಯೋರ್ವಳು ಆತ್ಮೀಯತೆಯನ್ನು ಮೂಡಿಸಿ ವಿದ್ಯಾರ್ಥಿಗೆ ವೀಡಿಯೊ ಕರೆ ಮಾಡಿದ್ದಳು. ಅತ್ತ ಕಡೆಯಿಂದ ಕರೆ ಸ್ವೀಕರಿಸಿದ ವಿದ್ಯಾರ್ಥಿಗೆ ತನ್ನ ನಗ್ನದೇಹವನ್ನು ಪ್ರದರ್ಶಸಿ ಆತನ

ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top