ಕರಾವಳಿ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಬುಧವಾರ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿಯ ಪ್ರಧಾನ ಎರಡನೇ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ […]

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ- 14 ದಿನ ಅವಧಿ ವಿಸ್ತರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಅ. 31. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸದ್ದಿಗೆ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಲ್ಲಿ ಆತಂಕ ಸೃಷ್ಟಿಯಾಗದಂತೆ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಲಾಖೆ ಕೆಲವು ಸೂಚನೆಗಳನ್ನು ನೀಡಿದೆ. ಸಿಡಿಮದ್ದುಗಳ ಶಬ್ದಮಾಲಿನ್ಯದಿಂದ ಸಾಕುಪ್ರಾಣಿಗಳಿಗೆ, ಜಾನುವಾರುಗಳಿಗೆ ಹಾಗೂ ಅನಾರೋಗ್ಯ ಪೀಡಿತ ಜಾನುವಾರು ಗಳಿಗೆ ಉಂಟಾಗಬಹುದಾದ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರ ಸ್ನೇಹಿ ಸಿಡಿಮದ್ದುಗಳನ್ನು ಮಾತ್ರ ಸಿಡಿಲು ಅವಕಾಶ ನೀಡಬೇಕು. ಪಟಾಕಿ ಸಿಡಿಸುವ ಸಂದರ್ಭಗಳಲ್ಲಿ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ತಿಳಿಸುವಂತೆ

ಸಿಡಿಮದ್ದು: ಸಾಕುಪ್ರಾಣಿಗಳ ಕುರಿತು ಮುಂಜಾಗ್ರತಾ ಕ್ರಮಕ್ಕೆ ಇಲಾಖೆ ಸೂಚನೆ Read More »

ಕರಾವಳಿ
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಧಕರೊಂದಿಗೆ ಸಂಭ್ರಮದಲ್ಲಿ ರಿಂಗಣಿಸಿದ ಕನ್ನಡ ಹಾಡುಗಳು- ಕಸಾಪ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಆಪ್ತ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ. 31. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕದ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಎಂಬ ಆಪ್ತ ಕಾರ್ಯಕ್ರಮ ನಗರದ ಶಾರದಾ ವಿದ್ಯಾಲಯದಲ್ಲಿ ಜರುಗಿತು. ಘಟಕದ ಸದಸ್ಯ, ಕನ್ನಡ ತುಳು ಸಾಹಿತಿ, ಪೊಳಲಿ ಶೀನಪ್ಪ ಹೆಗ್ಡೆ ಪ್ರಶಸ್ತಿ ಪುರಸ್ಕೃತ ಬೆನೆಟ್ ಜಿ. ಅಮ್ಮನ್ನ ಮತ್ತು ಘಟಕದ ಗೌರವ ಕಾರ್ಯದರ್ಶಿ, ಕಸಾಪ ಕೇಂದ್ರ ಮಾರ್ಗದರ್ಶಿ ಸಮಿತಿಯ ಪದಾಧಿಕಾರಿ, ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪುರಸ್ಕೃತ (ಗೃಹ ರಕ್ಷಕದಳ ಸಮಾದೇಷ್ಟರಾಗಿ ಸೇವೆ) ಅಲ್ಲದೇ

ಸಾಧಕರೊಂದಿಗೆ ಸಂಭ್ರಮದಲ್ಲಿ ರಿಂಗಣಿಸಿದ ಕನ್ನಡ ಹಾಡುಗಳು- ಕಸಾಪ ವತಿಯಿಂದ ‘ನಮ್ಮ ಸಾಧಕರೊಂದಿಗೆ ಸಂಭ್ರಮ’ ಆಪ್ತ ಕಾರ್ಯಕ್ರಮ Read More »

ಕರಾವಳಿ

ರಾಜ್ಯಮಟ್ಟದ ಅಥ್ಲೆಟಿಕ್ಸ್‍ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..!

(ನ್ಯೂಸ್ ಕಡಬ) newskadaba.com ಅ. 31. ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬೀದರ್ ನಲ್ಲಿ ಆಗಸ್ಟ್ 31ರಿಂದ ಅಕ್ಟೋಬರ್ 2ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ ಶಾಲೆಯ ದಿಶಾಂಕ್ 9ನೇ ತರಗತಿ ಉದ್ದಜಿಗಿತದಲ್ಲಿ ಕಂಚಿನಪದಕವನ್ನು ಪಡೆದಿರುತ್ತಾರೆ. ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ಶ್ರೀ

ರಾಜ್ಯಮಟ್ಟದ ಅಥ್ಲೆಟಿಕ್ಸ್‍ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..! Read More »

ಕರಾವಳಿ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಅ. 31. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಬೆಳಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವರು. ರಾತ್ರಿ 8.40 ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ವಿಮಾನ ಮೂಲಕ ತೆರಳಲಿದ್ದಾರೆ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31. ಗಂಗೊಳ್ಳಿ ಗ್ರಾಮದ ಲೈಟ್‌ಹೌಸ್ ಕಡಲ ತೀರದಲ್ಲಿ ಬುಧವಾರ ಸಂಜೆ ಸುಮಾರು ಮೂರು ಜಾನುವಾರುಗಳ ಕಳೆಬರ ಪತ್ತೆಯಾಗಿದ್ದು, ಅಕ್ರಮ ಗೋಹತ್ಯೆ ಶಂಕೆ ವ್ಯಕ್ತವಾಗಿದೆ. ಗೋಣಿ ಚೀಲದಲ್ಲಿ ತುಂಬಿದ ಸ್ಥಿತಿಯಲ್ಲಿ ಜಾನುವಾರು ಕಳೆಬರ ಪತ್ತೆಯಾಗಿದ್ದು, ಕಡಲ ತೀರದ ವಿವಿಧೆಡೆ ಜಾನುವಾರು ರುಂಡ ಪತ್ತೆಯಾಗಿದೆ. ಅಕ್ರಮವಾಗಿ ಗೋವುಗಳನ್ನು ಹತ್ಯೆ ಮಾಡಿ ಅದರ ಕಳೆಬರಗಳನ್ನು ಕಡಲಿಗೆ ಎಸೆದು ವಿಕೃತಿ ಮೆರೆಯುತ್ತಿರುವ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರೂ ಈವರೆಗೆ ಯಾವುದೇ

3 ಜಾನುವಾರುಗಳ ಕಳೆಬರ ಪತ್ತೆ: ಅಕ್ರಮ ಗೋಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ನವೆಂಬರ್ 05ರಂದು RTA ಸಭೆ

(ನ್ಯೂಸ್ ಕಡಬ) newskadaba.com ಅ. 31. ದಕ್ಷಿಣ ಕನ್ನಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 5ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವೆಂಬರ್ 05ರಂದು RTA ಸಭೆ Read More »

ಕರಾವಳಿ

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31.  ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು,

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಪ್ರೌಢಶಾಲಾ ಶಿಕ್ಷಕರಿಗೆ ಜೀವಶಾಸ್ತ್ರ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 31. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಜೀವಶಾಸ್ತ್ರದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಪ್ರಾತ್ಯಕ್ಷಿಕೆ ಹಾಗೂ ಪ್ರಯೋಗಗಳೊಂದಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆಳ್ವಾಸ್ ಕಾಲೇಜಿನ ಆಕಾಡೆಮಿಕ್ ಡೀನ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ರಾಮ ಭಟ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರಕೃತಿಯ ಹಾಗೂ ಪರಿಸರದ ಜೀವರಾಶಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಹಾಗೂ ಸುಲಭ ಪ್ರಯೋಗಗಳಿಂದ ಜೈವಿಕ ತಂತ್ರಜ್ಞಾನದ ಲಾಭ ಹಾಗೂ ಉಪಯೋಗಗಳ

ಪ್ರೌಢಶಾಲಾ ಶಿಕ್ಷಕರಿಗೆ ಜೀವಶಾಸ್ತ್ರ ಕಾರ್ಯಾಗಾರ Read More »

ಕರಾವಳಿ
Scroll to Top