ಕರಾವಳಿ

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.29. ಕೇಂದ್ರ ಸರ್ಕಾರದ PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಡುಗಡೆಯಾದ 25.11 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ (ಅ.29ರಂದು) ನೆರವೇರಿಸಲಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್ (PMABHIM) ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮವನ್ನು ವೆನ್ಲಾಕ್ ಆಸ್ಪತೆಯ ನೂತನ ಶಸ್ತ್ರಚಿಕಿತ್ಸಾ ವಿಭಾಗದ ಮುಂಭಾಗದಲ್ಲಿರುವ ಅತ್ತಾವರದ ಐ.ಎಂ.ಎ ಭವನದಲ್ಲಿ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. […]

ದಕ್ಷಿಣ ಕನ್ನಡ: 25.11 ಕೋಟಿ ರೂ. ಕಾಮಗಾರಿಗೆ ಪ್ರಧಾನಿ ಇಂದು ಶಂಕುಸ್ಥಾಪನೆ Read More »

ಕರಾವಳಿ

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ

(ನ್ಯೂಸ್ ಕಡಬ) newskadaba.com ಅ.29. ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ‘ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಕರೆಯಂತೆ ಇಂದು ಮಂಗಳೂರು ನಗರದಲ್ಲಿ ‘ಏಕತಾ ಓಟ’ ಆಯೋಜಿಸಲಾಗಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಸಂಜೆ 5 ಗಂಟೆಗೆ ನಗರ ಮಂಗಳ ಕ್ರೀಡಾಂಗಣದಿಂದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್ ವರೆಗೆ (ನವಭಾರತ್ ಸರ್ಕಲ್) ನಡೆಯುವ ಈ ಏಕತಾ ಓಟದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಸೇರಿ ಹಲವು

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ 150ನೇ ಜನ್ಮದಿನ- ಪ್ರಧಾನಿ ಕರೆಯಂತೆ ಏಕತೆಗಾಗಿ ಇಂದು ಓಟ ಕಾರ್ಯಕ್ರಮ ಆಯೋಜನೆ Read More »

ಕರಾವಳಿ, ಕರ್ನಾಟಕ

ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ- ಡಾ| ಚೂಂತಾರು

(ನ್ಯೂಸ್ ಕಡಬ) newskadaba.com ಅ.29. ರಾಷ್ಟ್ರಪತಿ ಪದಕ ಪುರಸ್ಕಾರ ಪಡೆದ ದ.ಕ ಜಿಲ್ಲಾ ಸಮಾದೇಷ್ಠ ಡಾ ಮುರಲೀ ಮೋಹನ್ ಚೂಂತಾರು ಅವರಿಗೆ ಉಳ್ಳಾಲ ಘಟಕದ ವತಿಯಿಂದ  ಉಳ್ಳಾಲದಲ್ಲಿ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ ಚೂಂತಾರು, ಪದಕ ಮತ್ತು ಸನ್ಮಾನ ಪಡೆದು ಜವಾಬ್ದಾರಿ ಹೆಚ್ಚಿದೆ. ಮತ್ತಷ್ಟು ಹುಮ್ಮಸ್ಸಿನಿಂದ ಸಾರ್ವಜನಿಕ ಸೇವೆ ಮಾಡಲು ಸ್ಪೂರ್ತಿ ದೊರಕಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ಸುನಿಲ್ ಹಾಗೂ ಇತರ ಹಿರಿಯ ಗೃಹರಕ್ಷಕರು ಉಪಸ್ಥಿತರಿದ್ದರು.

ಸನ್ಮಾನದಿಂದ ಜವಾಬ್ದಾರಿ ಹೆಚ್ಚಿದೆ- ಡಾ| ಚೂಂತಾರು Read More »

ಕರಾವಳಿ

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ

(ನ್ಯೂಸ್ ಕಡಬ) newskadaba.com ಕಡಬ, ಅ. 29. ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಿದ್ದರೆ ಜನರ ಸಹಕಾರ ಅತ್ಯಗತ್ಯ. ಲಂಚ ತೆಗೆದುಕೊಳ್ಳುವುದು ಮಾತ್ರವಲ್ಲ, ಕೊಡುವುದು ಕೂಡ ಅಪರಾಧ ಎಂದು ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಡಿವೈಎಸ್‌ಪಿ ಡಾ।ಗಾನಾ ಪಿ.ಕುಮಾರ್ ಹೇಳಿದರು. ಅವರು ಸೋಮವಾರದಂದು ಕಡಬ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ದ.ಕ. ಜಿಲ್ಲಾ ಪೊಲೀಸ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಭ್ರಷ್ಟಾಚಾರ ವಿರುದ್ಧದ ಜಾಗೃತಿ ಅರಿವು ಸಪ್ತಾಹ-2024ರ ಅಂಗವಾಗಿ ನಡೆದ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಡಬ: ಲೋಕಾಯುಕ್ತ ಅಧಿಕಾರಿಗಳಿಂದ ಭ್ರಷ್ಟಾಚಾರದ ವಿರುದ್ದ ಜಾಗೃತಿ Read More »

ಕರಾವಳಿ

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ

ಪಟಾಕಿ ದುರಂತ: 154 ಮಂದಿ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ

(ನ್ಯೂಸ್ ಕಡಬ)newskadaba.com, ಅ. 29 ಮೈಸೂರು: ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನದೊಂದಿಗೆ ಹಗೆತನ ಸಾಧಿಸುತ್ತಿದ್ದು ರಾಜ್ಯದ ಅಭಿವೃದ್ಧಿಗೆ ಅತ್ಯಂತ ಕೊಡುಗೆ ನೀಡಿದ  ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ತಾಯಿ ಒಡೆಯರ್ ಮನೆತನದ ಆರಾಧ್ಯದೈವ. ಅವರ ಮನೆತನದಿಂದ ದೇವರನ್ನು ದೂರ ಮಾಡುವ ದುಷ್ಕೃತ್ಯವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು. ಚಾಮುಂಡೇಶ್ವರಿ ಕ್ಷೇತ್ರದ ಉಸ್ತುವಾರಿಯನ್ನು ರಾಜಮನೆತನ ಬಹಳ ಉತ್ತಮವಾಗಿ ನಿರ್ವಹಣೆ ಮಾಡುತ್ತಿತ್ತು. ಕ್ಷೇತ್ರದ ಅಭಿವೃದ್ಧಿಗೆ ಒಡೆಯರ್ ಕುಟುಂಬ ಸಾಕಷ್ಟು ಕೆಲಸ ಮಾಡಿದೆ. ಅಂತಹ

ಕಾಂಗ್ರೆಸ್ ಸರಕಾರ ಮೈಸೂರು ರಾಜಮನೆತನಕ್ಕೆ ಕಿರುಕುಳ ನೀಡುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ Read More »

ಕರಾವಳಿ

ಮರ್ಧಾಳ: ಇಂದು (ಅ.29) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಅ.29. ಕಡಬ ತಾಲೂಕಿನ ಕೊಣಾಜೆ ದ್ವಿಮಾರ್ಗ ವಿದ್ಯುತ್ ಲೈನ್ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ಕಡಬ ಹಳೆಸ್ಟೇಷನ್ ನಿಂದ ಮರ್ಧಾಳ ಪೇಟೆಯ ತನಕ ಇಂದು (ಅ.29) ಬೆಳಗ್ಗೆ 10 ರಿಂದ ಸಂಜೆ 5 ರ ತನಕ ವಿದ್ಯುತ್ ನಿಲುಗಡೆ ಇರಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮರ್ಧಾಳ: ಇಂದು (ಅ.29) ವಿದ್ಯುತ್ ನಿಲುಗಡೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಅ.28. ಈಶ್ವರ ನಗರದ ನಗರಸಭೆ ಪಂಪ್ ಹೌಸ್ ಬಳಿ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಒಂದು ಕಾರು ಹಾಗೂ ಸಂಜೆ ವೇಳೆಗೆ ಮತ್ತೊಂದು ಕಾರು ಚರಂಡಿಗೆ ಬಿದ್ದ ಘಟನೆ ನಡೆದಿದೆ. ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಸಂಜೆಯ ವೇಳೆಗೆ ಹಿರೇಬೆಟ್ಟುವಿನಲ್ಲಿ ‘ಎರಳ ಗ್ಯಾರಂಟಿ ಅತ್ತ’ ನಾಟಕ ಪ್ರದರ್ಶನಕ್ಕೆಂದು ಹೊರಟಿದ್ದ ತುಳು ರಂಗಭೂಮಿ ಹಾಗೂ ಸಿನಿಮಾ ಕಲಾವಿದರನ್ನು, ಸಹ ಕಲಾವಿದರೊಂದಿಗೆ ವಾಹನವೂ ಚರಂಡಿಗೆ

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು: ಅಪಾಯದಿಂದ ಪಾರು Read More »

ಕರಾವಳಿ

ಚಿನ್ನದ ದರದಲ್ಲಿ ತುಸು ಇಳಿಕೆ

(ನ್ಯೂಸ್ ಕಡಬ)newskadaba.com, ಅ.28, ಬೆಂಗಳೂರು: ಒಂದೇ ಸಮನೆ ಏರಿಕೆಯಾಗಿದ್ದ ಚಿನ್ನದ ದರ ಇಂದು ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 45 ರೂ. ಮತ್ತು 49ರೂ. ಇಳಿಕೆ ಆಗಿದೆ. ಆ ಮೂಲಕ ಇಂದಿನ ದರ 7,315 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,980 ರೂ. ಇದೆ. 22 ಕ್ಯಾರಟ್‌ ಚಿನ್ನದ ದರ: 22 ಕ್ಯಾರಟ್‌ನ 8 ಗ್ರಾಂ ಚಿನ್ನ

ಚಿನ್ನದ ದರದಲ್ಲಿ ತುಸು ಇಳಿಕೆ Read More »

ಕರಾವಳಿ
Scroll to Top