ಕರಾವಳಿ

ಹೊಳೆಗೆ ಉರುಳಿ ಬಿದ್ದ ಬೈಕ್‌- ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಬೈಂದೂರು, ಅ.25. ನಾಕಟ್ಟೆ ಚಿಕ್ಕ ಸೇತುವೆ ಬಳಿ ದ್ವಿಚಕ್ರವಾಹನ ಸವಾರನೊಬ್ಬರು ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಹೊಳೆಗೆ ಉರುಳಿ ಬಿದ್ದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸವಾರ ಕಿರಿಮಂಜೇಶ್ವರ ನಿವಾಸಿ ಕೆ.ಪಿ.ಇಸ್ಮಾಯಿಲ್ ಎಂಬವರ ಪುತ್ರ ಉಸ್ಮಾನ್ (24) ಎಂಬುವರು ಬಿದ್ದು ಪರಾರಿಯಾಗಿದ್ದಾರೆ. ಉಸ್ಮಾನ್ ಆಳ ಸಮುದ್ರದ ಮೀನುಗಾರಿಕೆ ಪ್ರವಾಸದಿಂದ ಹಿಂದಿರುಗಿದ ನಂತರ ಎರಡು ದಿನಗಳ ಕಾಲ ನಿದ್ರೆಯಿಂದ ವಂಚಿತರಾಗಿದ್ದರು ಎಂದು ವರದಿಗಳು ಸೂಚಿಸುತ್ತವೆ. ಸೇತುವೆ […]

ಹೊಳೆಗೆ ಉರುಳಿ ಬಿದ್ದ ಬೈಕ್‌- ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ

(ನ್ಯೂಸ್ ಕಡಬ) newskadaba.com ಅ.24, ಮಾಸ್ಕೋ: ಭಾರತದ ಆರ್ಥಿಕ ಬೆಳವಣಿಗೆಯನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಮುಕ್ತಕಂಠದಿಂದ ಶ್ಲಾಘಿಸಿದರು. ಭಾರತದ ಬೆಳವಣಿಗೆ ಬ್ರಿಕ್ಸ್‌ ರಾಷ್ಟ್ರಗಳಿಗೆ ಮಾದರಿ ಎಂದೂ ಅವರು ಹೇಳಿದರು. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ 16ನೇ ಬ್ರಿಕ್ಸ್ ಶೃಂಗಸಭೆ ಯಲ್ಲಿ ಅವರು ಮಾತನಾಡಿ ಭಾರತದ ಸಾಧನೆಗೆ ಮೆಚ್ಚುಗೆ ಸೂಚಿಸಿದರು. ಜತೆಗೆ 3 ದಿನಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ನಾವೆಲ್ಲರೂ ಹೆಚ್ಚಿನ ಆರ್ಥಿಕ ಬೆಳವಣಿಗೆಯ ದರವನ್ನು ಖಚಿತಪಡಿಸಿಕೊಳ್ಳುವ ಅಗತ್ಯದ ಬಗ್ಗೆ ಮಾತನಾಡುತ್ತೇವೆ. ನೀವು

ಭಾರತದ ಆರ್ಥಿಕ ಬೆಳವಣಿಗೆಯನ್ನು ಶ್ಲಾಘಿಸಿದ ಪುಟಿನ್; ಬ್ರಿಕ್ಸ್ ದೇಶಗಳಿಗೆ ಮಾದರಿ ಎಂದ ರಷ್ಯಾ ಅಧ್ಯಕ್ಷ Read More »

ಕರಾವಳಿ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಅ.24.  ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ

ಕಿಶೋರ್ ಕುಮಾರ್ ಗೆಲುವು ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಕೊಟ್ಟ ಉಡುಗೊರೆ- ಬಿವೈ ವಿಜಯೇಂದ್ರ Read More »

ಕರಾವಳಿ

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾಗಿದ್ದಾರೆ. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್ Read More »

ಕರಾವಳಿ, ಕ್ರೀಡಾ ನ್ಯೂಸ್

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..!

(ನ್ಯೂಸ್ ಕಡಬ) newskadaba.com ಅ. 24. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಡ ಘಟನೆ ಕಬಕ- ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ಅಪಘಾತದಿಂದಾಗಿ ವ್ಯಕ್ತಿಯ ಕಾಲು ತುಂಡಾಗಿದೆ. ಪೆರ್ಲ ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳದಲ್ಲಿ ರೈಲ್ವೇ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದ್ದಾರೆ.

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ

(ನ್ಯೂಸ್ ಕಡಬ) newskadaba.com ಅ.24, ಬೆಂಗಳೂರು: ಶನಿವಾರ ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ‘ಕಂಬಳ’ ಆಯೋಜಿಸಲು ಯೋಜಿಸಿಲ್ಲ ಮತ್ತು ಅನುಮತಿ ಕೋರಿ ಅರ್ಜಿ ಸಲ್ಲಿಸಿಲ್ಲ ಎಂದು ಬೆಂಗಳೂರು ಕಂಬಳ ಸಮಿತಿ ಬುಧವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಸಮಿತಿಯು ಕಳೆದ ವರ್ಷ ಕಂಬಳವನ್ನು ಕಾನೂನು ಪ್ರಕಾರ ನಡೆಸಿದೆ. ಕಂಬಳವು ಪ್ರಾಣಿಗಳ ಮೇಲಿನ ಕ್ರೌರ್ಯಕ್ಕೆ ಸಮಾನವಾಗಿದೆಯೇ ಎಂಬ ಪೆಟಾ ಅರ್ಜಿಗೆ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಲಿದೆ ಎಂದು ಅವರು ನ್ಯಾಯಾಲಯಕ್ಕೆ ಕಾಲಾವಕಾಶ ಕೋರಿದರು ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್

ಅ.26ಕ್ಕೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆ ಇಲ್ಲ: ಪೇಟಾ Read More »

ಕರಾವಳಿ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24. ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಎಂದು ಗುರುತಿಸಲಾಗಿದೆ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ

ಶಾಲಾ ವಾಹನ ಮತ್ತು ಪಿಕಪ್ ನಡುವೆ ಅಪಘಾತ – ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು

(ನ್ಯೂಸ್ ಕಡಬ) newskadaba.com ಅ.24. ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ

ವಿಧಾನಪರಿಷತ್ ಚುನಾವಣೆ – ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭರ್ಜರಿ ಗೆಲುವು Read More »

ಕರಾವಳಿ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ

(ನ್ಯೂಸ್ ಕಡಬ) newskadaba.com ಅ.24. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ, ಇದರ ವತಿಯಿಂದ ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್. ಪಿ, ಸತತ ಎರಡನೇ ಬಾರಿಗೆ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈತ ಮುಂದೆ ದೆಹಲಿಯಲ್ಲಿ ನಡೆಯತಕ್ಕಂತಹ SGFI ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನೈತ್ತೂರಿನ ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ

17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ – ಕಡಬ ಸರಸ್ವತೀ ವಿದ್ಯಾಲಯದ ನಿಶ್ವಿತ್. ಪಿ ಪ್ರಥಮ Read More »

ಕರಾವಳಿ, ಕ್ರೀಡಾ ನ್ಯೂಸ್

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅ.24. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ Read More »

ಕರಾವಳಿ
Scroll to Top