ಕರಾವಳಿ

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.23. ಕೆಎಸ್‌ಆರ್‌ಟಿಸಿ ವಿಭಾಗದ ನಿರ್ವಾಹಕರಿಗೆ ಈಗಾಗಲೇ 570 ಅಂಡ್ರಾಯಿಡ್ ಮಿಷನ್ ಗಳನ್ನು ವಿತರಣೆ ಮಾಡಲಾಗಿದೆ. ಇನ್ನು ಮುಂದೆ ಪುತ್ತೂರು ವಿಭಾಗದ ಜಿಲ್ಲೆಯ 5 ತಾಲೂಕು ಹಾಗೂ ಕೊಡಗು ಜಿಲ್ಲೆಯ ಸರ್ಕಾರಿ ಬಸ್ಸು ನಿರ್ವಾಹಕರು ಯುಪಿಐ ಮೂಲಕ ಕ್ಯಾಶ್‌ಲೆಸ್ ವ್ಯವಸ್ಥೆಗೆ ತಮ್ಮನ್ನು ತಾವು ತೆರೆದುಕೊಳ್ಳಲಿದ್ದಾರೆ. ಪುತ್ತೂರು ವಿಭಾಗದಲ್ಲಿ 5 ತಾಲೂಕುಗಳಲ್ಲಿ ಒಟ್ಟು ನಾಲ್ಕು ಡಿಪೋ ಹಾಗೂ ಮಡಿಕೇರಿಯ ಒಂದು ಡಿಪೋದಲ್ಲಿ ಈ ಮೆಷಿನ್ ವಿತರಣೆಯಾಗಿದೆ. ಸುಮಾರು 715 ಮಂದಿ ನಿರ್ವಾಹಕರು ಇರುವ ಈ […]

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ Read More »

ಕರಾವಳಿ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ

(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ

ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿಹಿಂಪ ಕಾರ್ಯಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತಿಲ ಬಳಗ-ಸಂಘ ಪರಿವಾರಗಳ ನಡುವೆ ಜಟಾಪಟಿ

(ನ್ಯೂಸ್ ಕಡಬ) newskadaba.com ಅ.23, ಪುತ್ತೂರು: ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ ವೇಳೆ ಸಂಘ ಪರಿವಾರದ ಕಾರ್ಯಕರ್ತರು ಆಕ್ಷೇಪಿಸಿ ತಡೆದ ಘಟನೆ ಇಂದು ನಡೆದಿದೆ. ಪುತ್ತೂರಿನ ಎಸ್ ಡಿಸಿಸಿ ಬ್ಯಾಂಕ್ ಮುಂಭಾಗದ ಈ ಹಿಂದಿನ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯವಿದ್ದ ಸ್ಥಳದಲ್ಲಿ ಇಂದು ಶಿಲಾನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಆರಂಭಗೊಳ್ಳುತ್ತಿದ್ದಂತೆ ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಪುತ್ತಿಲ ಪರಿವಾರದ ಹೆಸರಿನಲ್ಲಿ ಪಕ್ಷೇತರನಾಗಿ

ಪುತ್ತೂರು: ವಿಹಿಂಪ ಕಾರ್ಯಾಲಯ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪುತ್ತಿಲ ಬಳಗ-ಸಂಘ ಪರಿವಾರಗಳ ನಡುವೆ ಜಟಾಪಟಿ Read More »

ಕರಾವಳಿ
Crime

ತಲವಾರು ದಾಳಿ- ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಅ.23. ಪೂರ್ವದ್ವೇಷದ ಹಿನ್ನೆಲೆ ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಪ್ರಕರಣದಲ್ಲಿ ತಸ್ಲಿಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ತಲವಾರು ದಾಳಿ- ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಗೋವಾದಲ್ಲಿ ತುಳು ಕೂಟ ಸ್ಥಾಪನೆ

(ನ್ಯೂಸ್ ಕಡಬ) newskadaba.com ಅ.23,  ಪಣಜಿ. ಗೋವಾದಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ತುಳು ಭಾಷಿಕರಿದ್ದೀರಿ. ಗೋವಾದಲ್ಲಿ ತುಳಕೂಟ ಸ್ಥಪಾನೆಯಾಗಿರುವುದು ಹೆಮ್ಮೆಯ ಸಂಗತಿ. ತುಳಯ ಭಾಷಕರು ಜಗತ್ತಿನಾದ್ಯಂತ ನೆಲೆಸಿದ್ದಾರೆ. ಗೋವಾದಲ್ಲಿ ತುಳು ಭವನ ನಿರ್ಮಾಣ ಮಾಡಿ ಇದಕ್ಕೆ ನಮ್ಮೆಲ್ಲರ ಸಹಕಾರ ಇರಲಿದೆ ಎಂದು ಕಾರ್ಕಳ ಕ್ಷೇತ್ರದ  ಶಾಸಕ ವಿ.ಸುನೀಲ್ ಕುಮಾರ್ ತಿಳಿಸಿದ್ದಾರೆ. ಗೋವಾದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ತುಳು ಕೂಟವನ್ನು ಅ.20ರಂದು ಭಾನುವಾರ ಸಂಜೆ ಗೋವಾ ರಾಜಧಾನಿ ಪಣಜಿ ಸಮೀಪ ಪರ್ವರಿಯ ಪುಂಡಲೀತ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಿದ್ದ ಸಮಾರಂಭದ ಉದ್ಘಾಟನೆ

ಗೋವಾದಲ್ಲಿ ತುಳು ಕೂಟ ಸ್ಥಾಪನೆ Read More »

ಕರಾವಳಿ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಅ.23. ಗ್ಯಾರೇಜ್ ನಲ್ಲಿ ರಿಪೇರಿಗೆಂದು ಇರಿಸಿದ್ದ ಓಮ್ನಿ ಕಾರನ್ನು ಮೆಕ್ಯಾನಿಕ್ ಟೆಸ್ಟ್ ಡ್ರೈವ್ ಮಾಡಲು ತೆಗೆದುಕೊಂಡು ಹೋಗುವ ವೇಳೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ. ಓಮಿನಿ ಕಾರನ್ನು ಲಾಯಿಲದ ಗ್ಯಾರೇಜಿನ ಮೆಕ್ಯಾನಿಕ್ ಓರ್ವರು ಚಲಾಯಿಸಿಕೊಂಡು ಹೋಗುವಾಗ ಅಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಈ ವೇಳೆ ಓಮಿನಿ ಕಾರು ಚರಂಡಿಗೆ ಬಿದ್ದಿದೆ. ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ನಿವಾಸಿ ಗೀತಾ ಎಂಬವರಿಗೆ ಸೇರಿದ್ದು ಎನ್ನಲಾಗಿದ್ದು, ರಿಪೇರಿಗಾಗಿ ಬೆಳ್ತಂಗಡಿಯ

ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿ…! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.23. ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಉಳ್ಳಾಲ ಓಲಪೇಟೆಯ ಟಿ.ಸಿ.ರಸ್ತೆ ನಿವಾಸಿ ಸಲೀಂ ಅಲಿಯಾಸ್ ಮಹಮ್ಮದ್ ಸಲೀಂ (38) ಎಂದು ಗುರುತಿಸಲಾಗಿದೆ. ಆರೋಪಿಯು 2019ರಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ನಾಲ್ಕು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಸಲೀಂ ಬಂಧನದಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ

(ನ್ಯೂಸ್ ಕಡಬ) newskadaba.com ಅ.23,  ಪುತ್ತೂರು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿರುವ ಪುತ್ತೂರು ತಾಲೂಕಿನ ಎಲ್ಲ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಸ್ಥಾನವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಹೊಸ ವರ್ಷದ ಆಗಮನದೊಂದಿಗೆ ಹೊಸ ಶಿಕ್ಷಣ ಸೌಧದಲ್ಲಿ ಕಾರ್ಯಾರಂಭ ಮಾಡುವ ಯೋಗ ಅಧಿಕಾರಿಗಳಿಗೆ ಸಿಗಲಿದೆ. ಪುತ್ತೂರು ತಾಲೂಕಿನಲ್ಲಿ ಹೊಸ ಬಿಇಒ ಕಚೇರಿ ನಿರ್ಮಾಣವಾಗುತ್ತಿದೆ. ನೆಲ್ಲಿಕಟ್ಟೆಯಲ್ಲಿರುವ ಸರ್ಕಾರಿ ಶಾಲೆಯ ಜಮೀನಿನ ಒಂದು ಪಾರ್ಶ್ವದಲ್ಲೇ ಈ

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ

(ನ್ಯೂಸ್ ಕಡಬ) newskadaba.com ಅ.23. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ/ಸಾಗಾಟ ಚಟುವಟಿಕೆಗಳನ್ನು ತಡೆಗಟ್ಟುವ ಸಂಬಂಧ ಅಬಕಾರಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ತೀವ್ರ ಕಾರ್ಯಾಚರಣೆ ನಡೆಸಿ ಅಕ್ಟೋಬರ್ ತಿಂಗಳಿನಲ್ಲಿ ಒಟ್ಟು 5.051 ಗಾಂಜಾ ಹಾಗೂ ಒಟ್ಟು 9.460 ಗ್ರಾಂ MDMA (Methylene dioxy- Methyl amphetamine) ಜಪ್ತಿ ಮಾಡಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅಕ್ಟೋಬರ್ 18ರಂದು ಕೆ.ಎಸ್.ಬಿ.ಸಿ.ಎಲ್ ಡಿಪೊ-2, ಬೈಕಂಪಾಡಿ, ಇಲ್ಲಿಗೆ ಹಾಸನದಿಂದ ಒಟ್ಟು 1100 ಪೆಟ್ಟಿಗೆ (10,680 ಲೀ) ಬಿಯರ್ ಅವಧಿ ಮೀರಿದ ರಹದಾರಿ

ಅಬಕಾರಿ ಕಾರ್ಯಾಚರಣೆ: ಮದ್ಯ, ಗಾಂಜಾ ವಶ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top