ಕರಾವಳಿ

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ದುಬೈನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿ ರೂ. ಅಧಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವಾರ ಬಾರ್ಕೂರು ಮೂಲದ ನಾಗೇಶ್ ಪೂಜಾರಿ(31)ಯನ್ನು ಬಂಧಿಸಲಾಗಿತ್ತು. ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗೆ ಬ್ರಹ್ಮಾವರ ಜೆ.ಎಂ.ಎಫ್.ಸಿ. ನ್ಯಾಯಾಲಯ ನೀಡಿದ ಜಾಮೀನು ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯ ರದ್ದುಗೊಳಿಸಿದ […]

ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಅ.22. ದೀಪಾವಳಿ ಹಬ್ಬ ಮತ್ತು ವೀಕೆಂಡ್​ ಒಟ್ಟಿಗೆ ಬರುವ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್​ಎಸ್​ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​​ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೇ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.   ರೈಲು ಸಂಖ್ಯೆ 07311: ನವೆಂಬರ್​​ 2 ರಂದು ಶ್ರೀ ಸಿದ್ದಾರೂಢ

ದೀಪಾವಳಿ ಹಬ್ಬಕ್ಕೆ ಗುಡ್ ನ್ಯೂಸ್; ಹುಬ್ಬಳ್ಳಿ- ಮಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ, ಕರ್ನಾಟಕ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಅ. 22. ಪುತ್ತೂರು ನಗರ ಠಾಣೆಯಲ್ಲಿ ಎ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಕೃಷ್ಣ ಶೆಟ್ಟಿ(70)ರವರು ಇಂದು ನಸುಕಿನ ಜಾವ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೂಲತಃ ಕಡಬ ತಾಲೂಕಿನ ಮರ್ಧಾಳ ಮೂಲದವರಾದ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು. ಬಳಿಕ ಬೆಂಗಳೂರಿನಲ್ಲಿ ನೆಲೆಸಿದ್ದ ಅವರು ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಮಂಜುಳಾ ಶೆಟ್ಟಿ, ಪುತ್ರರಾದ ವಿಜೇಶ್ ಶೆಟ್ಟಿ, ಅರುಣ್ ಶೆಟ್ಟಿ ಮತ್ತು ಪುತ್ರಿ ದೀಪಿಕಾ ಶೆಟ್ಟಿ ಹಾಗೂ

ಕಡಬ: ನಿವೃತ್ತ ಎಎಸ್ಐ ಕೃಷ್ಣ ಶೆಟ್ಟಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಅ. 22.  ಕಲಿಕೆಯೂ ಸೇರಿದಂತೆ ಯಕ್ಷಗಾನದ ಉಳಿವು, ಬೆಳವಣಿಗೆಗಾಗಿ ವಿಶಿಷ್ಟ ಕಾರ್ಯನಿರ್ವಹಿಸುತ್ತಾ ಬಂದು ರಜತ ಪರ್ವದಲ್ಲಿರುವ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವೀ ಕಲಾವೃಂದ ಸಂಸ್ಥೆ, ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆಗೊಂಡಿದೆ. ಯಕ್ಷಗಾನ ಕಲಾರಂಗ ಸುವರ್ಣ ವರ್ಷದ ಹಿನ್ನೆಲೆಯಲ್ಲಿ ಈ ವರ್ಷದಿಂದ ಪ್ರಶಸ್ತಿಯ ಮೊತ್ತವನ್ನು 1,00,000 ರೂ. ಹೆಚ್ಚಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮುಂದಿನ ನ.17ರ ರವಿವಾರ ಉಡುಪಿಯ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌

ತೆಕ್ಕಟ್ಟೆ ಯಶಸ್ವೀ ಕಲಾವೃಂದ ಸಂಸ್ಥೆ ’ಶ್ರೀವಿಶ್ವೇಶತೀರ್ಥ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್

(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ಬಿಪಿಎಲ್‌  ಹಾಗೂ ಅಂತ್ಯೋದಯ ಅನ್ನದ ಪಡಿತರ ಕಾರ್ಡುದಾರರಿಗೆ ನೇರ ನಗದು ಪಾವತಿ ಬದಲು ಆಹಾರ ಕಿಟ್‌ ಪೂರೈಸಲು ಸರಕಾರ ಗಂಭೀರ ಚಿಂತನೆ ನಡೆಸಿದ್ದು, ಅ. 28ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು‌, ‘ಅನ್ನ ಸುವಿಧಾ’ ಯೋಜನೆಯಡಿ 80 ವರ್ಷ ಮೇಲ್ಪಟ್ಟವರಿಗೆ ಮನೆಗೇ ಅಕ್ಕಿ ತಲುಪಿಸಲಾಗುತ್ತಿದೆ ಎಂದು

ಬಿಪಿಎಲ್, ಅಂತ್ಯೋದಯಕ್ಕೆ ಇನ್ನು ನೇರ ನಗದು ಇಲ್ಲ, ಬದಲಿಗೆ ಆಹಾರ ಕಿಟ್ Read More »

ಕರಾವಳಿ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ

(ನ್ಯೂಸ್ ಕಡಬ) newskadaba.com ಅ. 22. ಕರ್ನಾಟಕ ವಿಧಾನ ಪರಿಷತ್ ಉಪಚುನಾವಣೆ 2024ರ ಮತ ಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಕ್ಟೋಬರ್ 24ರಂದು ಬೆಳಿಗ್ಗೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ. ಈ ಅವಧಿಯಲ್ಲಿ  ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ

ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ – ನಿಷೇಧಾಜ್ಞೆ Read More »

ಕರಾವಳಿ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ

(ನ್ಯೂಸ್ ಕಡಬ) newskadaba.com ಅ. 22. ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21 ರಿಂದ ನವೆಂಬರ್ 20 ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾ ಪಂಚಾಯತ್‍ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ. ಸೂಚಿಸಿದ್ದಾರೆ. ಅವರು ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ

ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮ- ಜಿ.ಪಂ. ಸಿ.ಇ.ಓ ಸೂಚನೆ Read More »

ಕರಾವಳಿ

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ

(ನ್ಯೂಸ್ ಕಡಬ) newskadaba.com ಅ. 22. ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್‌ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು

ಉಳ್ಳಾಲದಲ್ಲಿ ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟಿದ್ದು ದೇಶದ್ರೋಹದ ಕೃತ್ಯ- ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ದ.ಕ. ಸಂಸದ ಕ್ಯಾ. ಚೌಟ ಒತ್ತಾಯ Read More »

ಕರಾವಳಿ

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್

(ನ್ಯೂಸ್ ಕಡಬ) newskadaba.com ಅ. 22. ಇತ್ತೀಚೆಗೆ ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪ ಶುಭಾರಂಭಗೊಂಡಿರುವ ಕಡಬ ತಾಲೂಕಿನ ಏಕೈಕ ಮಂದಿ ಬಿರಿಯಾನಿ ಹೋಟೆಲ್ “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್‌” ನಲ್ಲಿ ಇಂದಿನಿಂದ (ಅ.22) ಗುರುವಾರದವರೆಗೆ ಮೂರು ದಿನಗಳ ವಿಶೇಷ ಆಫರ್ ನಡೆಯಲಿದೆ. ಫುಲ್ ಚಿಕನ್ ಮಂದಿ, 2 ltr. ಹನಾ ಸಾಫ್ಟ್ ಡ್ರಿಂಕ್, ಮಯೋನಿಸ್ ಮತ್ತು ಟೊಮೆಟೋ ಚಟ್ನಿ ಕೇವಲ 666 ರೂ., 1/2 ಚಿಕನ್ ಮಂದಿ, 600ml ಹನಾ ಸಾಫ್ಟ್

ಮರ್ಧಾಳ: ಶುಭಾರಂಭದ ಪ್ರಯುಕ್ತ ‘ಎಲೈಟ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್’ನಲ್ಲಿ 3 ದಿನಗಳ ವಿಶೇಷ ಆಫರ್ Read More »

ಕರಾವಳಿ

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಅ. 21. ಮನೆಯೊಂದರ ಅಡುಗೆ ಕೋಣೆಯೊಳಗೆ ಏಕಾಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದ್ದು, ಈ ವೇಳೆ ನಾಯಿ ಬೊಗಳಲು ಆರಂಭಿಸಿದೆ. ಮನೆಮಂದಿ ಕಂಗಾಲಾಗಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು

ಅಡುಗೆ ಕೋಣೆಯೊಳಗೆ ನುಗ್ಗಿದ ಚಿರತೆ- ಸೆರೆಹಿಡಿದ ಅರಣ್ಯ ಇಲಾಖೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top