ಕರಾವಳಿ

ಪಂಜ: ಜೇಸಿ ಸಪ್ತಾಹ -2024; ಚಿತ್ರಕಲೆ ಮತ್ತು ಕೇರಂ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಅ. 21. ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹದ ಅಂಗವಾಗಿ ನಡೆದ ಚಿತ್ರಕಲಾ ಮತ್ತು ಕೇರಂ ಸ್ಪರ್ಧೆ‌ಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೀವನ್ ಮಲ್ಕಜೆ ಸಭಾಧ್ಯಕ್ಷತೆ ವಹಿಸಿದ್ದರು. ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಖಂಡಿಗ ಹಾಗೂ ಕೌಶಿಕ್ ಕುಳ ಬಹುಮಾನ ವಿತರಣೆ ಮಾಡಿದರು. ಸಪ್ತಾಹ ನಿರ್ದೇಶಕ ವಾಚಣ್ಣ ಕೆರೆಮೂಲೆ, ಕಾರ್ಯದರ್ಶಿ ಜೀವನ್ ಶೆಟ್ಟಿಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತೀಶ್ […]

ಪಂಜ: ಜೇಸಿ ಸಪ್ತಾಹ -2024; ಚಿತ್ರಕಲೆ ಮತ್ತು ಕೇರಂ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ವಿಶೇಷ ಆರ್ಥಿಕ ವಲಯದಲ್ಲಿರುವ ಎಂಆರ್‌ಪಿಎಲ್ ಅಧೀನ ಸಂಸ್ಥೆ ಒಎಂಪಿಎಲ್ ಕಂಪೆನಿಯಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಶನಿವಾರ ಒಎಂಪಿಎಲ್ ನ ಒಡಿಸಿ ಗೇಟ್‌ ಬಳಿ ಪತ್ತೆಯಾಗಿದೆ. ಮೃತ ಯುವಕನನ್ನು ಅಸ್ಸಾಂ ಮೂಲದ ಶಮಾನ್ ಅಲಿ (26) ಎಂದು ಗುರುತಿಸಲಾಗಿದೆ. ಒಎಂಪಿಎಲ್ ಸುಮಾರು 15 ಅಡಿ ಎತ್ತರದ ಕಾಂಪೌಂಡ್‌ ಹಾರಿ ಸುಮಾರು 300-400 ಮೀಟರ್‌ ದೂರಕ್ಕೆ ನಡೆದು ಬಂದು ಬಳಿಕ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತದನಂತರ ಆತ ನಾಪತ್ತೆಯಾಗಿದ್ದು,

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಅಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ. 30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ

ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ಪತ್ರ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಅ. 21. 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ  ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1

ಹಿಂದುಳಿದ ವರ್ಗಗಳ ವಿದ್ಯಾರ್ಥಿ ಸೌಲಭ್ಯಗಳಿಗೆ ಅವಧಿ ವಿಸ್ತರಣೆ Read More »

ಕರಾವಳಿ

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 21. ಯಕ್ಷಗಾನ ಪ್ರದರ್ಶನಕ್ಕೆಂದು ಬೆಂಗಳೂರಿಗೆ ತೆರಳಿದ್ದ ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ (67) ಅವರು ಇಂದು ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಇಂದಿನಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್ ಕೆ ಭಟ್ಟರ ಮನೆಗೆ ತೆರಳಿದ್ದರು. ಇಂದು ಬೆಳಗ್ಗೆ ಅವರಿಗೆ ಹೃದಯ ಸ್ತಂಭನವಾದಾಗ ಜತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 21. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ / ಸ್ನಾತಕೋತ್ತರ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೆರಿಟ್ ಹಾಗೂ ಲಿಖಿತ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪಚುನಾವಣೆ ಅಕ್ಟೋಬರ್ 21ರಂದು ನಡೆಯಲಿದ್ದು ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ವ್ಯಾಪ್ತಿಯನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಉಭಯ ಜಿಲ್ಲೆಗಳು ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಹಾಗೂ ಶಾಸಕರು ಮತ್ತು ಸಂಸದರು ಈ ಕ್ಷೇತ್ರದ ಮತದಾರರಾಗಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223

ವಿಧಾನ ಪರಿಷತ್ ಚುನಾವಣೆ: 392 ಮತಗಟ್ಟೆ, 6032 ಮತದಾರರು Read More »

ಕರಾವಳಿ, ಕರ್ನಾಟಕ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಂತೂರು ವೃತ್ತದ ಬಳಿಯ ಶಾಂತಿ ಕಿರಣ ಎದುರಿನಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತಪಟ್ಟ ಯುವತಿಯನ್ನು ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಎಂದು ಗುರುತಿಸಲಾಗಿದೆ. ಕ್ರಿಸ್ತಿ ಕ್ರಾಸ್ತಾ ಅವರು ಕೋಡಿಕಲ್ ವೆಲಂಕಣಿ ವಾರ್ಡಿನ ಸಿರಿಲ್ ಕ್ರಾಸ್ತಾ ಮತ್ತು ಸ್ಯಾಂಡ್ರಾ ಕ್ರಾಸ್ತಾ ದಂಪತಿಯ ಪುತ್ರಿ. ಕ್ರಿಸ್ತಿಯವರು ನಂತೂರು ವೃತ್ತದಿಂದ ಪಂಪೈಲ್ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ

ಸ್ಕೂಟರ್- ಲಾರಿ ಡಿಕ್ಕಿ: ಯುವತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ

(ನ್ಯೂಸ್ ಕಡಬ) newskadaba.com ಅ. 21. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ವಲಯದ ಮರ್ಧಾಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಕ್ಟೋಬರ್ ತಿಂಗಳ ಮಾಸಿಕ ಸಭೆಯು ಬಿಳಿನೆಲೆ ವಲಯದ ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಳಿನೆಲೆ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಶೌರ್ಯಘಟಕದ ಸ್ವಯಂ ಸೇವಕರುಗಳು ಸಾಮಾಜಿಕ ಸೇವೆ ಹಾಗೂ ವಿಪತ್ತು ಸೇವೆಯಲ್ಲಿ ತೊಡಗಿಕೊಳ್ಳುವುದರಿಂದ ಬಿಳಿನೆಲೆ ವಲಯದ ಜನರಲ್ಲಿ ವಿಪತ್ತಿನ ಬಗ್ಗೆ ಭಯವನ್ನು ಹೋಗಲಾಡಿಸಿ ಬರವಸೆಯನ್ನು

ಮರ್ಧಾಳ ಶೌರ್ಯ ಘಟಕದ ಮಾಸಿಕ ಸಭೆ- ಯೋಜನೆಯ ಕಾರ್ಯಕ್ರಮಗಳ ಸಂಪೂರ್ಣ ಅರಿವು ಘಟಕದ ಸ್ವಯಂ ಸೇವಕರಲ್ಲಿರಬೇಕು- ರವಿಪ್ರಸಾದ್ ಆಲಾಜೆ Read More »

ಕರಾವಳಿ

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..!

(ನ್ಯೂಸ್ ಕಡಬ) newskadaba.com ಅ. 20. ಕಡಬ ತಾಲೂಕಿನ ಪ್ರಥಮ ಮಂದಿ ಬಿರಿಯಾನಿ ಹೋಟೆಲ್, “ಎಲೈಟ್ಸ್ ಮಂದಿ ಹೋಟೆಲ್ & ಜ್ಯೂಸ್ ಪಾಯಿಂಟ್” ಶುಕ್ರವಾರದಂದು (ಅ.18) ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕಟೆಕರೆ ಎಂಬಲ್ಲಿ ಶುಭಾರಂಭಗೊಂಡಿತು. ನೂತನ ಹೋಟೆಲ್ ನಲ್ಲಿ ಮಂದಿ ಬಿರಿಯಾನಿ, ಚಿಕನ್ ಬಿರಿಯಾನಿ, ಅಲ್-ಫಹಮ್, ಶವರ್ಮಾ, ಟಿಕ್ಕ, ಗೋಬಿ ಮಂಚೂರಿ, ಚಿಕನ್ ಮಂಚೂರಿ, ಫ್ರೈಡ್ ರೈಸ್, ನೂಡಲ್ಸ್ ಸೇರಿದಂತೆ ಮಿಲ್ಕ್ ಶೇಕ್, ಫ್ರೆಶ್ ಜ್ಯೂಸ್ ಮತ್ತು ಐಸ್ ಕ್ರೀಂ ಗಳು ಲಭ್ಯವಿರಲಿದ್ದು, 10

ಮರ್ಧಾಳ: ಹೋಟೆಲ್ ‘ಎಲೈಟ್ಸ್ ಮಂದಿ’ ಶುಭಾರಂಭ – ಕಡಬ ತಾಲೂಕಿನ ಪ್ರಪ್ರಥಮ ಮಂದಿ ಬಿರಿಯಾನಿ ಹೋಟೆಲ್..! Read More »

ಅಡುಗೆ, ಕರಾವಳಿ
Scroll to Top