ಕರಾವಳಿ

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ!

(ನ್ಯೂಸ್‌ ಕಡಬ) newskadaba.com ಸೆ. 02 ಪುತ್ತೂರು ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ನಡೆಯುವ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ‘ಗಂಜಿ ಊಟ’ದ ವ್ಯವಸ್ಥೆ ಆರಂಭಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಬಡವರು, ವೃದ್ಧರು ಹಾಗೂ ದೂರದ ಊರುಗಳಿಂದ ಬರುವ ಜನರು ಊಟವಿಲ್ಲದೆ ಸಂಕಷ್ಟಪಡುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ, ಗಂಟೆಗಟ್ಟಲೆ ಕಾಯುವ ಸಾರ್ವಜನಿಕರ […]

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ

(ನ್ಯೂಸ್‌ ಕಡಬ) newskadaba.com ಸೆ. 02. ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ ಎಂದು ನಂಬಿಸಿ 42 ವರ್ಷದ ವ್ಯಕ್ತಿಯೊಬ್ಬರಿಗೆ ಬಾಗಿಲು ಮುಚ್ಚಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ತೆರಿಗೆ ಪಾವತಿಸಬೇಕು ಎಂದು ನಂಬಿಸಿದ ಅಪರಿಚಿತ ವ್ಯಕ್ತಿಯೊಬ್ಬರು, ಕಳುಹಿಸಿದ ಗೂಗಲ್ ಪೇ ಹಾಗೂ ಫೋನ್ ಪೇ ಸ್ಕ್ಯಾನರ್‌ಗಳಿಗೆ ಆಗಸ್ಟ್ 15ರಿಂದ 26ರ ಅವಧಿಯಲ್ಲಿ ಹಂತ-ಹಂತವಾಗಿ 3,81,300 ರೂ. ವರ್ಗಾಯಿಸಿಕೊಂಡಿದ್ದಾರೆ.ಲಾಟರಿ ಮೊತ್ತ ಡಬಲ್ ಆಗಿದೆ, ಮತ್ತೊಮ್ಮೆ ತೆರಿಗೆ ಕಟ್ಟಿ ಎಂದು ಕರೆ ಮಾಡಿದಾಗ ಇದು ಮೋಸದ ಜಾಲವೆಂದು

ಕೇರಳ ಲಾಟರಿ ಹೆಸರಲ್ಲಿ ಭಾರೀ ವಂಚನೆ: ₹3.81 ಲಕ್ಷ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 02. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಮಂಡಳಿಯು “ಸಾಂದೀಪನಿ ಶಿಷ್ಯವೇತನ” ಯೋಜನೆಯನ್ನು ಜಾರಿಗೆ ತಂದಿರುತ್ತದೆ. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು ಹಾಗೂ ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಚಾಲ್ತಿಯಲ್ಲಿರುವ ಹಿಂದುಳಿದ ಪ್ರಮಾಣಪತ್ರವನ್ನು (EWS ಪ್ರಮಾಣ ಪತ್ರ) ಹೊಂದಿರಬೇಕು. ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್‍ ಗಳನ್ನು ವ್ಯಾಸಂಗ ಮಾಡುತ್ತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ- ಸಾಂದೀಪನಿ ಶಿಷ್ಯವೇತನ ಯೋಜನೆಗೆ ಅರ್ಜಿ ಆಹ್ವಾನ Read More »

ಕರಾವಳಿ

ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ

(ನ್ಯೂಸ್ ಕಡಬ) newskadaba.com ಸೆ. 02. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಸೆಪ್ಟೆಂಬರ್ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.    ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಆಳ್ವಾಸ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ವಿನಾಯಕ ಭಟ್ಟ ಗಾಳಿಮನೆ  ಉಪನ್ಯಾಸ

ಸೆಪ್ಟೆಂಬರ್ 4: ಜಿಲ್ಲಾಡಳಿತದ ವತಿಯಿಂದ ಶ್ರೀ ಕೃಷ್ಣ ಜಯಂತಿ ಆಚರಣೆ Read More »

ಕರಾವಳಿ

ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ

(ನ್ಯೂಸ್ ಕಡಬ) newskadaba.com ಸೆ. 02. ಮುಂಬರುವ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಗೆ ಪ್ರವಾಸಿಗರನ್ನು ಆಕರ್ಷಿಸುವಂತೆ ಸಿದ್ಧತೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸೂಚಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.      ದಸರಾದ ವಿದ್ಯುತ್ ದೀಪಾಲಂಕಾರ, ಸ್ವಚ್ಛತೆ, ಅಲಂಕಾರ ಸೇರಿದಂತೆ ಮಂಗಳೂರು ನಗರದಲ್ಲಿ ಹಬ್ಬದ ವಾತಾವರಣ ಮೂಡುವಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಬೇಕು.

ಮಂಗಳೂರು ದಸರಾ- ವ್ಯವಸ್ಥಿತ ಸಿದ್ಧತೆಗೆ ಸಚಿವ ಯು.ಟಿ ಖಾದರ್ ಸೂಚನೆ Read More »

ಕರಾವಳಿ

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ!

(ನ್ಯೂಸ್‌ ಕಡಬ) newskadaba.com ಸೆ. 02. ನೇಪಾಳದ ಪ್ರವಾಹದ ನೀರಿನೊಂದಿಗೆ ಬಿಹಾರಕ್ಕೆ ಹರಿದು ಬಂದಿರುವ ಅಸಾಮಾನ್ಯ ಹಾಗೂ ದೊಡ್ಡ ಗಾತ್ರದ ಮೀನುಗಳನ್ನು ಸೇವಿಸದಂತೆ ಬಿಹಾರದ ಮೀನುಗಾರಿಕೆ ಮತ್ತು ಪಶು ಸಂಪನ್ಮೂಲ ಇಲಾಖೆ ಸಾರ್ವಜನಿಕ ಎಚ್ಚರಿಕೆ ನೀಡಿದೆ. ಪ್ರವಾಹದ ನೀರು ಕೊಳಚೆ, ತ್ಯಾಜ್ಯ ಮತ್ತು ರೋಗಾಣುಗಳಿಂದ ಕಲುಷಿತಗೊಂಡಿರುವುದರಿಂದ ಈ ಮೀನುಗಳನ್ನು ಸೇವಿಸುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು.ಮೀನು ಸೇವಿಸಿದ ನಂತರ ವಾಂತಿ, ಅತಿಸಾರ, ಹೊಟ್ಟೆ ನೋವು, ತಲೆತಿರುಗುವಿಕೆ ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯಲು

ನೇಪಾಳ ಪ್ರವಾಹದೊಂದಿಗೆ ಕೊಚ್ಚಿಬಂದ ದೊಡ್ಡ ಗಾತ್ರದ ಮೀನು: ಸಾರ್ವಜನಿಕರಿಗೆ ಬಿಹಾರ ಇಲಾಖೆ ಎಚ್ಚರಿಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿರಿಯಾನಿ ತಿಂದಿದ್ದಕ್ಕೆ ಶಾಲೆಯಲ್ಲಿ ಶಿಕ್ಷೆ: ಕಟ್ಟಡದ 3 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

(ನ್ಯೂಸ್‌ ಕಡಬ) newskadaba.com ಸೆ. 02. ಬಿರಿಯನಿ ತಿಂದು ಬಂದಿದ್ದಕ್ಕೆ ಶಿಕ್ಷೆಗೊಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಶಾಲೆ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರಿಗೂ ತಿಳಿಸದೇ ಬಿರಿಯಾನಿ ತಿಂದು ಬಂದಿದ್ದಕ್ಕೆ ಫರಿದಾಬಾದ್‌ನ ಘಾಜಿಪುರ ರಸ್ತೆಯ ನವೋದಯ ವಿದ್ಯಾ ನಿಕೇತನ ಸೀನಿಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರು ಆಕೆಗೆ ಶಿಕ್ಷೆ ನೀಡಿದ್ದರಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಫರಿದಾಬಾದ್‌ನ ನವೋದಯ ವಿದ್ಯಾ ನಿಕೇತನ ಸೀನಿಯರ್

ಬಿರಿಯಾನಿ ತಿಂದಿದ್ದಕ್ಕೆ ಶಾಲೆಯಲ್ಲಿ ಶಿಕ್ಷೆ: ಕಟ್ಟಡದ 3 ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜನ ಜೀವನ ಬದಲಿಸಿದ ಪಂಚ ಗ್ಯಾರಂಟಿಗಳು- ಸಚಿವ ಯು.ಟಿ ಖಾದರ್

(ನ್ಯೂಸ್ ಕಡಬ) newskadaba.com ಸೆ. 02. ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಮತ್ತು ಯುವನಿಧಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಮೇಲೆ ಪರಿಣಾಮ ಬೀರಲಿದೆ ಎಂಬ ಅನೇಕ ಟೀಕೆಗಳಿಗೆ ಒಳಗಾಗಿದ್ದ ಈ ಯೋಜನೆಗಳು ಇಂದು ದೇಶಕ್ಕೆ ಮಾದರಿ ಜನಪರ ಯೋಜನೆಗಳಾಗಿ ಯಶಸ್ವಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್  ಹೇಳಿದ್ದಾರೆ. ಅವರು ಮಂಗಳವಾರದಂದು ದ.ಕ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ತಾಲೂಕು ಮಟ್ಟದ ಪಂಚ

ಜನ ಜೀವನ ಬದಲಿಸಿದ ಪಂಚ ಗ್ಯಾರಂಟಿಗಳು- ಸಚಿವ ಯು.ಟಿ ಖಾದರ್ Read More »

ಕರಾವಳಿ

ಕಡಬ: ಬೈಕ್ ಡಿಕ್ಕಿಯಾಗಿ ವೃದ್ಧೆ ಮೃತ್ಯು

(ನ್ಯೂಸ್‌ ಕಡಬ) newskadaba.com ಸೆ. 02. ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲಾರ ಬಳಿ ರಸ್ತೆ ದಾಟಲು ನಿಂತಿದ್ದ ವೃದ್ಧೆಗೆ ಬೈಕ್ ಡಿಕ್ಕಿಯಾಗಿದೆ. ಕಡಬ ಗ್ರಾಮದ ಕಾಳಾರ ಪೆರ್ಲದಕೆರೆ ನಿವಾಸಿ ದಿವಂಗತ ಕೃಷ್ಣಪ್ಪ ಭಂಡಾರಿಯವರ ಪತ್ನಿ ವಾರಿಜಾ (81). ಸೋಮವಾರ ಮಧ್ಯಾಹ್ನ ಕಡಬ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾರೆ.ಗಂಡ ಹಾಗೂ ಮಕ್ಕಳಿಲ್ಲದ ವಾರಿಜಾ ಅವರು

ಕಡಬ: ಬೈಕ್ ಡಿಕ್ಕಿಯಾಗಿ ವೃದ್ಧೆ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಸೆ. 01. 2026-27 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಪ್ರಾರಂಭವಾಗಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ತಾವೇ ಸ್ವತಃ ತಮ್ಮ ಮೊಬೈಲ್ ಮೂಲಕ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಬೆಳೆ ಸಮೀಕ್ಷೆ ತಂತ್ರಾಂಶದ ಮೂಲಕ ಸರ್ಕಾರ ಸಂಗ್ರಹಿಸುತ್ತದೆ. ಬೆಳೆ ಸಮೀಕ್ಷೆಯಲ್ಲಿ ರೈತರು ನೇರವಾಗಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಸ್ವತಃ ತಾವೇ ತಮ್ಮ ಆ್ಯಂಡ್ರಾಯ್ಡ್

ಮುಂಗಾರು ಬೆಳೆ ಸಮೀಕ್ಷೆ ಪ್ರಾರಂಭ Read More »

ಕರಾವಳಿ
Scroll to Top