ಕರಾವಳಿ

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಅ.19 ಉಡುಪಿ:  ಬಿಜೆಪಿ ತನ್ನ ಅತಿಯಾದ ಆತ್ಮವಿಶ್ವಾಸದಿಂದ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಫಲಿತಾಂಶ ಹಾಗೂ ಮತದಾರರ ಮನಸ್ಥಿತಿಯನ್ನು ಯಾರೂ ಊಹಿಸಲು ಸಾಧ್ಯವಿಲ್ಲ. ಗ್ರಾಮ ಪಂಚಾಯಿತಿ ಬಲವರ್ಧನೆಗೆ ಕಾಂಗ್ರೆಸ್ ಸಾಕಷ್ಟು ಪ್ರಯತ್ನ ನಡೆಸಿದ್ದು, ಈ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಗಟ್ಟಿಗೊಳಿಸಲು ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ, ನಾವು ನಮ್ಮ ಅಭ್ಯರ್ಥಿಯ ಯಶಸ್ಸಿಗೆ ಬೇಕಾದ ಎಲ್ಲಾ […]

ಉಡುಪಿ: ‘ಅತಿಯಾದ ಆತ್ಮವಿಶ್ವಾಸದಿಂದ ಉಪಚುನಾವಣೆ ಗೆಲ್ಲಲು ಬಿಜೆಪಿಗೆ ಸಾಧ್ಯವಿಲ್ಲ’- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29 ರಂದು ಸಿಎಂ ಪತ್ನಿ ಪಾರ್ವತಿ ನೋಂದಣಿ ಮಾಡಿಸಿಕೊಂಡಿದ್ದಾರೆ. ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಸರ್ವೇ ನಂಬರ್ 454ರ ಗಣೇಶ್ ದೀಕ್ಷಿತ್ ಎಂಬವರಿಗೆ

ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ಆಚರಿಸಲಾಗುವ ಸರ್ವಧರ್ಮಗಳ ಭಾವೈಕ್ಯದ ದೀಪಾವಳಿ ಆಚರಣೆ ದಶಮಾನ ಸಂಭ್ರಮದಲ್ಲಿದೆ. ಇದರ ಅಂಗವಾಗಿ ಅ. 31ರಂದು ಕುಣಿತ ಭಜನೆ, ಗೂಡುದೀಪ ರಚನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಶಾಸಕ ಐವನ್ ಡಿಸೋಜಾ, ಕದ್ರಿ ಪರ್ಕ್‌ಿನ ಸುವರ್ಣ ಕಲಾ ಮಂಟದಲ್ಲಿ ಅ. 31ರಂದು ಸಂಜೆ 3 ಗಂಟೆಯಿಂದ ಚಿತ್ರಕಲಾ ಸ್ಪರ್ಧೆ, ಗೂಡುದೀಪ

ಅ. 31ರಂದು ಭಾವೈಕ್ಯತೆಯ ದೀಪಾವಳಿ ಆಚರಣೆ ದಶಮಾನ ಸಂಭ್ರಮದ ಅಂಗವಾಗಿ ವಿವಿಧ ಸ್ಪರ್ಧೆ Read More »

ಕರಾವಳಿ

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಮನೆ ಬಿಟ್ಟು ಬಂದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಿದ ಘಟನೆ ಅಕ್ಟೋಬರ್ 18 ರಂದು ಮಲ್ಪೆ ಬೀಚ್‌ನಲ್ಲಿ ನಡೆದಿದೆ. ರಕ್ಷಿಸಲಾದ ಮಕ್ಕಳು ಹಾವೇರಿಯವರು ಎಂದು ತಿಳಿದುಬಂದಿದೆ. ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸುವ ಆಸೆಯನ್ನು ಹೊಂದಿದ್ದರೂ ಪೋಷಕರ ಬೆಂಬಲವಿಲ್ಲದೆ ಅಸಹಾಯಕರಾಗಿದ್ದೇವೆ. ಹೀಗಾಗಿ ತಮ್ಮ ವಿದ್ಯಾಭ್ಯಾಸಕ್ಕೆ ಹಣ ಸಂಗ್ರಹಿಸುವ ಉದ್ದೇಶದಿಂದ ಹಾವೇರಿಯಿಂದ ಉಡುಪಿಗೆ ಬಂದಿದ್ದೇವೆ ಎಂದು ಬಾಲಕಿಯರು ತಿಳಿಸಿದ್ದಾರೆ. ಬೀಚ್‌ನಲ್ಲಿ ಈ ಇಬ್ಬರು ಬಾಲಕಿಯರ ಚಲನವಲನಗಳು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು. ಹೀಗಾಗಿ ಬೀಚ್ ಗಸ್ತು ಸಿಬ್ಬಂದಿ

ಉಡುಪಿ: ಮನೆ ಬಿಟ್ಟು ಬಂದ ಬಾಲಕಿಯರಿಬ್ಬರ ರಕ್ಷಣೆ Read More »

ಕರಾವಳಿ

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿವಿಧ ಕಾರಣಗಳಿಂದ ಖಾಲಿ ಇರುವ ಉಡುಪಿ ಜಿಲ್ಲೆಯ 4 ತಾಲೂಕುಗಳ ಎಂಟು ಗ್ರಾಪಂಗಳ ಒಟ್ಟು 10 ಸ್ಥಾನಗಳಿಗೆ ನ. 23ರಂದು ಉಪ ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಉಡುಪಿ ತಾಲೂಕಿನ ಬೊಮ್ಮರಬೆಟ್ಟು, ಬ್ರಹ್ಮಾವರದ ಕೋಟ, ಕುಂದಾಪುರದ ಅಮಾಸೆಬೈಲು ಹಾಗೂ ಕಾರ್ಕಳ ತಾಲೂಕಿನ ಕೆರ್ವಾಶೆ, ಈದು, ನಲ್ಲೂರು, ನಿಟ್ಟೆಯ ತಲಾ ಒಂದು ಸ್ಥಾನ ಗಳಿಗೆ ಹಾಗೂ ನೀರೆ ಗ್ರಾಪಂನ ಮೂರು ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದೆ.

ನ.23ರಂದು 10 ಗ್ರಾಪಂ ಸ್ಥಾನಗಳಿಗೆ ಉಪ ಚುನಾವಣೆ Read More »

ಕರಾವಳಿ

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್

(ನ್ಯೂಸ್ ಕಡಬ) newskadaba.com ಅ.19,ಮೈಸೂರು:  ಸಿಎಂ ಸಿದ್ದರಾಮಯ್ಯ ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು. ಸುದ್ದಿಗೋಷ್ಟೀಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 5 ಸಾವಿರ ಕೋಟಿ ಮೊತ್ತದ ಹಗರಣ ನಡೆದಿದೆ. ಮುಖ್ಯಮಂತ್ರಿ ಕುಟುಂಬವೇ ನಿವೇಶನಗಳ ಫಲಾನುಭವಿ ಆಗಿರುವ ಕಾರಣ ಸ್ವತಂತ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ಈ ಹಿಂದಿನಿಂದಲೂ ಒತ್ತಾಯಿಸುತ್ತ ಬಂದಿದೆ. ರಾಜ್ಯಪಾಲರು ಸಹ ತನಿಖೆಗೆ ಸೂಚಿಸಿದ್ದಾರೆ. ಈಗಾಲಾದರೂ ಪ್ರಕರಣವನ್ನು

‘ಸಿದ್ದರಾಮಯ್ಯಅವರು ಈಗಾಲಾದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’- ಯದುವೀರ್ Read More »

ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ. ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ.

ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ Read More »

ಕರಾವಳಿ

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

(ನ್ಯೂಸ್ ಕಡಬ) newskadaba.com ಅ.19, ಮಂಡ್ಯ:  ಪ್ರಸ್ತುತ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸುತ್ತಿರುವ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಶುಕ್ರವಾರ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆ ಆದಿಸ್ಥಳಕ್ಕೆ ಭೇಟಿ ನೀಡಿದರು. ಜಡೇಶ್ ನಿರ್ದೇಶನದ ಅವರ 29 ನೇ ಚಿತ್ರವು ಪ್ರಸ್ತುತ ವಾಮಂಜೂರು ಮತ್ತು ಮಂಗಳೂರಿನ ಇತರ ಭಾಗಗಳಲ್ಲಿ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸುತ್ತಿದೆ ಎಂದು ಅವರು ಹೇಳಿದರು.

ಮಂಗಳೂರು: ಗುಳಿಗ ಕೊರಗಜ್ಜ ಉದ್ಬವ ಶಿಲೆ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ Read More »

ಕರಾವಳಿ

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಉಡುಪಿ, ಅ. 19. ವಿಧಾನಪರಿಷತ್ ಉಪ ಚುನಾವಣೆಗೆ ಸಂಬಂಧಿಸಿ ಅ.21ರಂದು ಮತದಾನ ನಡೆಯಲಿದೆ ಈ ಹಿನ್ನೆಲೆ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಒಟ್ಟು 158 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಮತಗಟ್ಟೆಗಳ 200 ಮೀ. ಒಳಗೆ ಚುನಾವಣೆ ಪ್ರಚಾರ ಮಾಡಬಾರದು. ಕಲ್ಲು, ಕ್ಷಾರ ಪದಾರ್ಥ, ಸ್ಫೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು

ವಿಧಾನಪರಿಷತ್ ಉಪ ಚುನಾವಣೆ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಭಯಂಕರವಾದ ಘಟನೆ ನಡೆದಿದ್ದು, ವಸತಿ ಗೃಹದಲ್ಲಿ ನಿಲ್ಲಿಸಿದ್ದ ಪೆಟ್ರೋಲ್ ಚಾಲಿತ ಟಿವಿಎಸ್ ಎನ್‌ಟಾರ್ಕ್ ಸ್ಕೂಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ತಿಂಗಳ ಹಿಂದೆಯಷ್ಟೇ ಸ್ಕೂಟರ್ ಖರೀದಿಸಿದ್ದ ಐಟಿಐ ವಿದ್ಯಾರ್ಥಿ ರಾಕೇಶ್ ಮಾಲೀಕತ್ವದ ಸ್ಕೂಟರ್ 12:30 ರ ಸುಮಾರಿಗೆ ಹೊತ್ತಿ ಉರಿದಿದ್ದು, ಮನೆಯ ಕಿಟಕಿ ಮತ್ತು ವಿದ್ಯುತ್ ತಂತಿಗಳಿಗೆ ವೇಗವಾಗಿ ಬೆಂಕಿ ವ್ಯಾಪಿಸಿದೆ. ಅದೃಷ್ಟವಶಾತ್, ಕುಟುಂಬವು ಆ ಸಮಯಕ್ಕೆ ಎಚ್ಚರವಾಯಿತು ಮತ್ತು ದೊಡ್ಡ ಅನಾಹುತ

ಪೆಟ್ರೋಲ್ ಚಾಲಿತ ಸ್ಕೂಟರ್‌ ಗೆ ಬೆಂಕಿ: ತಪ್ಪಿದ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top