ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಅ.18. ಮೈಸೂರಿನಲ್ಲಿ ನಾಡ ಹಬ್ಬದ ಪ್ರಯುಕ್ತ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿ ಮೈಸೂರಿನ ಸಾಂಸ್ಕೃತಿಕ ತಂಡದ ತೀರ್ಪುಗಾರರ ಮೆಚ್ಚುಗೆ ಪಡೆದ ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ , ಸಾಂಸ್ಕೃತಿಕ ತಂಡ ಯುವ ದಸರದಲ್ಲಿ ದಕ್ಷಿಣ ಕನ್ನಡ ಶಾಸ್ತ್ರೀಯ ನೃತ್ಯಗಳನ್ನು ಪ್ರಸ್ತುತ ಪಡಿಸಿದ ಈ ತಂಡ ಸಾವಿರಾರು ಪ್ರೇಕ್ಷಕರ ಗಮನ ಸೆಳೆದರು. ಕಾಲೇಜಿನ ಪ್ರಾಂಶುಪಾಲರಾದ ಡಾ ದಿನೇಶ್ ಪಿ ಟಿ ಅವರ ಮಾರ್ಗದರ್ಶನದಲ್ಲಿ ಸಾಂಸ್ಕೃತಿಕ ತಂಡದ ಸಂಯೋಜಕರಾದ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಸಾಂಸ್ಕೃತಿಕ ತಂಡ ಮೈಸೂರಿನ ಯುವ ದಸರದಲ್ಲಿ ನೃತ್ಯ ಕಾರ್ಯಕ್ರಮ Read More »
ಕರಾವಳಿ





