ಕರಾವಳಿ

ವಾಯುಭಾರ ಕುಸಿತ- ಅ.19ರ ವರೆಗೆ ಮಳೆ ಸಾಧ್ಯತೆ; ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಅ.16. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ, ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆಯೂ ತಿಳಿಸಿದೆ. ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರು […]

ವಾಯುಭಾರ ಕುಸಿತ- ಅ.19ರ ವರೆಗೆ ಮಳೆ ಸಾಧ್ಯತೆ; ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ನೆಹರೂ ಮೈದಾನದ ಇಂದಿರಾ ಕ್ಯಾಂಟಿನ್ ಪರಿಸರದಲ್ಲಿ ಪತೆಯಾಗಿದೆ. ಮೃತ ವ್ಯಕ್ತಿಯನ್ನು ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಠಾಣಾ ಪೊಲೀಸರು ಮೃತದೇಹವನ್ನು ವಾರೀಸುದಾರರು ಯಾರೂ ಬಂದಿಲ್ಲದ ಕಾರಣ ವೆನ್ಲಾಕ್ ಶವಾಗಾರದಲ್ಲಿ ಇರಿಸಿದ್ದಾರೆ.

ಬಸ್ ನಿರ್ವಹಕನ ಶವ ಪತ್ತೆ: ಕೊಲೆ ಶಂಕೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…!

(ನ್ಯೂಸ್ ಕಡಬ) newskadaba.com ಅ.16. ಇದೇ ತಿಂಗಳ ಅಂದರೆ ಅಕ್ಟೋಬರ್ 31ರಿಂದ ನವೆಂಬರ್ 2ರ ತನಕ ನಡೆಯುವ ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅವಘಡ ಮತ್ತು ಇತರ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ರಾಜ್ಯ ಅಗ್ನಶಾಮಕ ದಳ ಸುತ್ತೋಲೆ ಹೊರಡಿಸಿದ್ದು ಪುತ್ತೂರು ಮತ್ತು ಕಡಬದಲ್ಲಿ ಜನ ಸಂಚಾರ ಪ್ರದೇಶದಿಂದ 50 ಮೀಟರ್ ಅಂತರದಲ್ಲಿ ಪಟಾಕಿ ಸ್ಟಾಲ್ ಇರಿಸಲು ಸೂಚನೆ ನೀಡಿದ್ದು, ಪುತ್ತೂರು ಮತ್ತು ಕಡಬದಲ್ಲಿ 5 ಕಡೆ 69 ಪಟಾಕಿ ಮಳಿಗೆಗಳಿಗೆ ಅವಕಾಶವಿದೆ ಎಂದು ಸುತ್ತೋಲೆಯಲ್ಲಿ

ಜನ ಸಂಚಾರದಿಂದ 50 ಮೀಟರ್ ದೂರದಲ್ಲಿ ಪಟಾಕಿ ಮಳಿಗೆ – ಕಡಬದ 5 ಕಡೆ ಪಟಾಕಿ ಸ್ಟಾಲ್ ಗೆ ಅವಕಾಶ…! Read More »

ಕರಾವಳಿ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಕಳೆದೆರಡು ದಿನಗಳಿಂದ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ದರ ಇಂದು ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 45 ರೂ. ಮತ್ತು 49 ರೂ. ಏರಿಕೆ ಮಾಡಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್ Read More »

ಕರಾವಳಿ

ಮದ್ಯ ಅಕ್ರಮ ದಾಸ್ತಾನು- ದಾಳಿ

(ನ್ಯೂಸ್ ಕಡಬ) newskadaba.com ಅ.16. ಪಯಸ್ವಿನಿ ರಿಫ್ರೆಶ್‌ ಮೆಂಟ್ ಆಯಂಡ್ ಕೂಲ್ ಜೋನ್ ಅಂಗಡಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಒಟ್ಟು 111.750 ಲೀಟರ್ ಕೂರ್ಗ್ ವಿಂಟೇಜ್ ಹೋಮ್ ಮೇಡ್ ವೈನ್‌ನ್ನು ಅಬಕಾರಿ ಇಲಾಖಾ ಅಧಿಕಾರಿಗಳು ಪತ್ತೆ ಹಚ್ಚಿ ವಶಪಡಿಸಿಕೊಂಡಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ವಲಯ ವಾಪ್ತಿಯ ಅರಂತೋಡು ಗ್ರಾಮದಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ದೊರೆತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯವನ್ನು ಪತ್ತೆ ಹಚ್ಚಿ ಅಂಗಡಿ ಮಾಲಿಕ ಮುರಾರಿ ಎಂಬಾತನ ವಿರುದ್ಧ

ಮದ್ಯ ಅಕ್ರಮ ದಾಸ್ತಾನು- ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
crime, arrest, suspected

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ದ್ವಿಚಕ್ರ ವಾಹನಗಳ ನಡುವೆ ನಡೆ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ. ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಸೊಸೈಟಿ ಉದ್ಯೋಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ಟೋಬರ್ 17ರಂದು ವಾಲ್ಮೀಕಿ ಜಯಂತಿ

(ನ್ಯೂಸ್ ಕಡಬ) newskadaba.com ಅ.16. ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಿಧಾನ ಪರಿಷತ್ತಿನ ಉಪಚುನಾವಣೆ-2024 ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ 17ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಯವರ ಕಛೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಗುತ್ತದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 17ರಂದು ವಾಲ್ಮೀಕಿ ಜಯಂತಿ Read More »

ಕರಾವಳಿ
crime, arrest, suspected

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ವೇಣೂರು, ಅ. 16. ಕಾಲೇಜು ವಿದ್ಯಾರ್ಥಿನಿಯರಿಗೆ ಚುಡಾಯಿಸಿ ಮೊಬೈಲ್ ನಂಬರಿಗೆ ಒತ್ತಾಯಿಸಿದ್ದ ಯುವಕನೊಬ್ಬನನ್ನು ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ನೆರವಿನಿಂದ ವೇಣೂರು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ಗೋಳಿಯಂಗಡಿಯಲ್ಲಿರುವ ಪ್ರತಿಷ್ಠಿತ ಧರ್ಮಸ್ಥಳ ಐ ಟಿ ಐ ಕಾಲೇಜಿಗೆ ಹೋಗುತ್ತಿರುವ ವಿದ್ಯಾರ್ಥಿನಿಯರನ್ನು ಅವ್ಯಾಚ್ಯ ಶಬ್ದಗಳಿಂದ ಮಾತನಾಡುತ್ತಾ, ನಿನ್ನ ಮೊಬೈಲ್ ನಂಬರ್ ಕೊಡು, ಪ್ರತಿದಿನ ಬೈಕಿನಲ್ಲಿ ಕಾಲೇಜಿಗೆ ಡ್ರಾಪ್ ಮಾಡುತ್ತೇನೆ ಎಂದು ಪೀಡಿಸುತ್ತಿದ್ದನು. ಇದರಿಂದ ಗಾಬರಿಗೊಂಡ ಯುವತಿಯು ಸಂಘಟನೆಯ ಕಾರ್ಯಕರ್ತರಿಗೆ ಮಾಹಿತಿ ತಿಳಿಸಿದ್ದಾಳೆ ಎನ್ನಲಾಗಿದೆ.    

ವಿದ್ಯಾರ್ಥಿನಿಗೆ ಕಿರುಕುಳ: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

(ನ್ಯೂಸ್ ಕಡಬ) newskadaba.com ಅ.16. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ – 50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ’ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು. ಕವಿತೆಗಳನ್ನು ಕಳುಹಿಸಲು ಅಕ್ಟೋಬರ್ 30 ಕೊನೆಯ ದಿನ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ

ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ Read More »

ಕರಾವಳಿ
Scroll to Top