ಕರಾವಳಿ

ಚಿನ್ನದ ಬೆಲೆ ಮತ್ತೆ ದುಬಾರಿ

(ನ್ಯೂಸ್ ಕಡಬ)newskadaba.com, ಅ. 12 ಬೆಂಗಳೂರು: ಕೆಲವು ದಿನಗಳಿಂದ ಸತತವಾಗಿ ಕಡಿಮೆಯಾಗಿದ್ದ ಚಿನ್ನದ ದರ ಮತ್ತೆ ಹೆಚ್ಚಾಗಿದೆ. ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 25 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 27 ರೂ. ಹೆಚ್ಚಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,120 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,767 ರೂ. ಇದೆ. 22 ಕ್ಯಾರಟ್‌ ಚಿನ್ನದ ದರಗಳ […]

ಚಿನ್ನದ ಬೆಲೆ ಮತ್ತೆ ದುಬಾರಿ Read More »

ಕರಾವಳಿ
crime, arrest, suspected

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು

(ನ್ಯೂಸ್ ಕಡಬ) newskadaba.com ಅ. 12. ಒಂಭತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಲ್ಪೆ ಪರಿಸರದಲ್ಲಿ ನಡೆದಿದೆ. ನಕಲಿ ಆಧಾರ್ ಕಾರ್ಡ್ ನೊಂದಿಗೆ ಬಂದು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ 9 ಮಂದಿಯನ್ನು ಮಲ್ಪೆ ಪೊಲೀಸರು ಶುಕ್ರವಾರದಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

9 ಮಂದಿ ಬಾಂಗ್ಲಾದೇಶಿಗರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಅ. 12. ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡೀಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಸವಾರನನ್ನು ಅಡ್ಯಾರ್‌ ಪದವಿನ ಜೋಸೆಫ್ ಎಂದು ಗುರುತಿಸಲಾಗಿದೆ. ಪಡೀಲ್‌ನಿಂದ ಬಿ.ಸಿ‌.ರೋಡ್ ಕಡೆಗೆ ತೆರಳುತ್ತಿದ್ದ ಲಾರಿಯು ಆಗಷ್ಟೇ ಪೆಟ್ರೋಲ್ ತುಂಬಿಸಿ ಬಂಕ್‌ನಿಂದ ಹೊರಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ‌ಹೊಡೆದಿದ್ದು, ಪರಿಣಾಮ ಸವಾರ ಜೋಸೆಫ್ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಆಕ್ಟಿವಾ ಗೆ ಲಾರಿ ಢಿಕ್ಕಿ- ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 12 ಮಂಗಳೂರು : ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ Read More »

ಕರಾವಳಿ, ಕರ್ನಾಟಕ

ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಆಯಧ ಪೂಜೆಯ ಸಂದರ್ಭದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮರತ ಯುವಕನನ್ನು ಅತ್ತಾಜೆ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29) ಎಂದು ಗುರುತಿಸಲಾಗಿದೆ. ಆದಿತ್ಯರವರು ಶುಕ್ರವಾರದಂದು ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು ಎನ್ನಲಾಗಿದೆ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ

ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com, ಅ. 11 ಬೆಳ್ತಂಗಡಿ : ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೃತ ಆದಿತ್ಯ ಭಟ್ ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ನಂತರ, ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಬಳಿಕ ಹೃದಯ ಸ್ತಂಭನಕ್ಕೆ ಕಾರಣವಾಯಿತು.ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಆದಿತ್ಯ ಅವರು ಜರ್ಮನಿಯಲ್ಲಿ ಸ್ವಂತ ಸ್ಟಾರ್ಟಪ್ ನಡೆಸುತ್ತಿದ್ದರು. ಅವರು ತಂದೆ-ತಾಯಿ, ಸಹೋದರಿ ಮತ್ತು

ಬೆಳ್ತಂಗಡಿ: ಆಯುಧ ಪೂಜೆ ವೇಳೆ ಹೃದಯಾಘಾತದಿಂದ ಯುವಕ ಮೃತ್ಯು Read More »

ಕರಾವಳಿ

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ

(ನ್ಯೂಸ್ ಕಡಬ) newskadaba.com ಅ. 12. ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿ ಮಂಗಳೂರು ಇದರ ಅಧೀನದಲ್ಲಿ ಪಾಣೆಮಂಗಳೂರು ಶಾಖೆಯು ಎಸ್.ಎಸ್.ಅಡಿಟೋರಿಯಂ ಆಲಡ್ಕ ಇದರ ಸಭಾಂಗಣದಲ್ಲಿ ಡಿ.ಕೆ.ಎಸ್.ಸಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಬಹು ಅಸ್ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ಶುಭಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಹಮ್ಮದ್ ಹಾಶಿಂ ಕಿರಾಅತ್ ಪಠಿಸಿದರು. ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲರಾದ ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬದ್ರಿಯಾ ಜುಮ್ಮಾ ಮಸೀದಿ ಆಲಡ್ಕ ಇದರ

ಡಿ.ಕೆ.ಎಸ್.ಸಿ ಪಾಣೆಮಂಗಳೂರು: ನೂತನ ಶಾಖೆಯ ಶುಭಾರಂಭ Read More »

ಕರಾವಳಿ

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌

ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್

(ನ್ಯೂಸ್ ಕಡಬ) newskadaba.com ಅ. 11. ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ ಎಂದು ಸಂಸ್ಥೆಯ ನಿರ್ದೇಶಕರಾದ ರೆ.ಫಾ.ಜೈಸನ್ ಸೈಮನ್ ಓಐಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಬೆಥನಿ ಐಟಿಐಯ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಆಗಮಿಸಿದ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ರೆ.ಡಾ.ವರ್ಗೀಸ್ ಕೈಪನಡುಕ ಓ ಐ ಸಿ  ಇವರು ಮಾತನಾಡಿ, ಆಯ್ಕೆಯಾದವರು ಮಾತ್ರವಲ್ಲ ಎಲ್ಲಾ ವಿದ್ಯಾರ್ಥಿಗಳು ಸ್ವತಃ ನಾಯಕರಾಗಬೇಕು. ಅವರವರ ಏಳಿಗೆಗೆ ಅವರವರೇ ಪ್ರಯತ್ನಿಸಬೇಕು ಎಂಬ

ಮಾದಕ ವ್ಯಸನ ಮುಕ್ತ ಸಮಾಜವನ್ನು ಕಟ್ಟುವಲ್ಲಿ ಕೈಜೋಡಿಸೋಣ- ರೆ.ಫಾ.ಜೈಸನ್ ಸಮನ್ Read More »

ಕರಾವಳಿ
Scroll to Top