ಕರಾವಳಿ

ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ – ಅಪಘಾತ ಸ್ಥಿತಿಯಲ್ಲಿ ಸೇತುವೆ ಬಳಿ ಕಾರು ಪತ್ತೆ

(ನ್ಯೂಸ್ ಕಡಬ) newskadaba.com ಕೂಳೂರು, ಅ. 06. ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ರವಿವಾರದಂದು ಬೆಳಗ್ಗೆ ಕೂಳೂರು ಸೇತುವೆ ಮೇಲೆ ಪತ್ತೆಯಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ರವಿವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದ್ದು, ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ. ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ […]

ಮೊಯ್ದಿನ್ ಬಾವಾ ಸಹೋದರ ಮುಮ್ತಾಜ್ ಅಲಿ ನಾಪತ್ತೆ – ಅಪಘಾತ ಸ್ಥಿತಿಯಲ್ಲಿ ಸೇತುವೆ ಬಳಿ ಕಾರು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಡಾನೆಗಳ ಹಾವಳಿ: ಕೃಷಿಗೆ ಹಾನಿ

ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 05. ಧರ್ಮಸ್ಥಳ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ. ಶುಕ್ರವಾರ ರಾತ್ರಿಯ ವೇಳೆ ಧರ್ಮಸ್ಥಳ ಪೊಲಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಮರಗೆಣಸಿನ ಗಿಡಗಳನ್ನು ನಾಶಗೊಳಿಸಿದೆ. ತೋಟದಲ್ಲಿದ್ದ ಬಾಳೆಗಿಡಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದ್ದು ಮನೆಯ ಸಮೀಪವೇ ಆನೆಗಳು ಓಡಾಟ ನಡೆಸಿದ್ದು ಜನರಲ್ಲಿ ಭಯಮೂಡಿಸಿದೆ. ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ನಿವಾಸಿ ಕ್ಸೇವಿಯರ್ ಎಂಬವರಿಗೆ ಸೇರಿದ ತೋಟಕ್ಕೆ ನುಗ್ಗಿದ ಕಾಡಾನೆಗಳು

ಕಾಡಾನೆಗಳ ಹಾವಳಿ: ಕೃಷಿಗೆ ಹಾನಿ Read More »

ಕರಾವಳಿ

ವಿಪರೀತ ಜ್ವರದಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ವಿಟ್ಲ, ಅ. 05. ಮಂಗಿಲಪದವು ಬನಾರಿ ನಿವಾಸಿ ಯುವಕನೊಬ್ಬ ವಿಪರೀತ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿಟ್ಲ ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಃ ವಿಟ್ಲ ಸಮೀಪದ ಮೇಗಿನಪೇಟೆ ಕಾಟ್ರಸ್ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲ ಸಮೀಪದ ಮಂಗಿಲಪದವು ಬಾಬಟ್ಟ ಬನಾರಿ ಎಂಬಲ್ಲಿ ನೆಲೆಸಿದ್ದರು

ವಿಪರೀತ ಜ್ವರದಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ ಗಣೇಶ್ ಬಿಲ್ಡಿಂಗ್ ಬಳಿ ವ್ಯಾಪಕ ಅಪಘಾತ: ಹಂಪ್ಸ್ ನಿರ್ಮಿಸುವಂತೆ ಸಾರ್ವಜನಿಕರ ಅಗ್ರಹ ✍️ ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ)newskadaba.com  ಕಡಬ, ಅ. 05. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಪೇಟೆಯ ಗಣೇಶ್ ಬಿಲ್ಡಿಂಗ್ ಬಳಿ ವ್ಯಾಪಕ ಅಪಘಾತಗಳಾಗುತ್ತಿದ್ದು, ಇಲ್ಲಿ ರಸ್ತೆಯಲ್ಲಿ  ಹಂಪ್ಸ್ ನಿರ್ಮಾಣ ಮಾಡಬೇಕೆನ್ನುವ ಅಗ್ರಹ ಜೋರಾಗಿ ಕೇಳಿ ಬರುತ್ತಿದೆ. ಗಣೇಶ್ ಬಿಲ್ಡಿಂಗ್ ಬಳಿ ವಿವಿಧ ಅಂಗಡಿಗಳು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿ, ಸಿಬಿಎಸ್ಇ ಸ್ಕೂಲ್, ಹತ್ತಿರದಲ್ಲಿ ಹೋಟೇಲ್, ಬೈಕ್ ಶೋರೂಂ ಹೀಗೆ ಹತ್ತು ವಲವು ವಾಣಿಜ್ಯ ವ್ಯಾಪಾರ ಕೇಂದ್ರಗಳು ಇರುವುದರಿಂದ ವಾಹನಗಳ ಓಡಾಟ ಅಧಿಕವಾಗಿದೆ.  ಸಹಜವಾಗಿಯೇ ಜನಸಂಖ್ಯೆ ಕೂಡಾ ಹೆಚ್ಚಾಗಿರುತ್ತದೆ. ಇನ್ನು ಇಲ್ಲಿ

ಕಡಬ ಗಣೇಶ್ ಬಿಲ್ಡಿಂಗ್ ಬಳಿ ವ್ಯಾಪಕ ಅಪಘಾತ: ಹಂಪ್ಸ್ ನಿರ್ಮಿಸುವಂತೆ ಸಾರ್ವಜನಿಕರ ಅಗ್ರಹ ✍️ ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ
crime, arrest, suspected

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಅ. 05. ಬಿಸಿರೋಡಿನ ಎಸ್.ಬಿ.ಐ.ಬ್ಯಾಂಕ್ ನಿಂದ ಹಣ ಡ್ರಾ ಮಾಡಿದ ಗ್ರಾಹಕ ಮಾಜಿ ಸೈನಿಕನೋರ್ವನ ನಗದು ಹಣದ ಬ್ಯಾಗನ್ನು ಕಳವು ಮಾಡಿದ ಆರೋಪಿಯನ್ನು ಬಂಟ್ವಾಳ ಪೋಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಬೆಳ್ತಂಗಡಿ ನಿವಾಸಿ ಮಹಮ್ಮದ್ ಫಾರೂಕ್ (32) ಎಂದು ಗುರುತಿಸಲಾಗಿದೆ. ಆರೋಪಿಯ ಪತ್ತೆಗಾಗಿ ರಚಿಸಲಾಗಿದ್ದ ಬಂಟ್ವಾಳ ಉಪ-ವಿಭಾಗದ ವಿಶೇಷ ತನಿಖಾ ತಂಡವು, ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿಯಿಂದ 80,000 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.  

ಸೈನಿಕನೋರ್ವನ ನಗದು ಹಣದ ಬ್ಯಾಗ ಕಳ್ಳತನ: ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ ಬಸ್ ನಲ್ಲಿ ಬೆಂಕಿ: ಪಾರಾದ ಪ್ರಯಾಣಿಕರು

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಅ. 05. : ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ಬಳಿ ಕಳೆದ ರಾತ್ರಿ ತಡೆ ರಹಿತ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಟೋಲ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೇರಿ ಬೆಂಕಿ ನಂದಿಸಲು ಯತ್ನಿಸಿದರಾದರೂ ಅಂತಿಮವಾಗಿ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಮೂಲಕ ಸಂಭಾವ್ಯ ಅವಘಢ ತಪ್ಪಿಸಿದ್ದಾರೆ. ಉಡುಪಿ ಕಡೆಗೆ ಹೋಗುತ್ತಿದ್ದ ಮಂಜುನಾಥ ಹೆಸರಿನ ಖಾಸಗಿ ಬಸ್ಸಿನಲ್ಲಿ ಹೆಜಮಾಡಿಯ ಕಿರು ಟೋಲ್ ಗೇಟ್ ಬಳಿ ಬೆಂಕಿಕಾಣಿಸಿಕೊಂಡಿತು. ತಕ್ಷಣ ಚಾಲಕನ ಗಮನಕ್ಕೆ ಬಂದು ಬಸ್ ನಿಲ್ಲಿಸಿ ಕಾರ್ಯಾಚರಿಸಲಾಯಿತು.ಬಸ್‌ನ

ಚಲಿಸುತ್ತಿದ ಬಸ್ ನಲ್ಲಿ ಬೆಂಕಿ: ಪಾರಾದ ಪ್ರಯಾಣಿಕರು Read More »

ಕರಾವಳಿ

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಅ. 05.  ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ಅ.4ರಂದು ನಡೆದಿದೆ. ಮೃತಪಟ್ಟವರನ್ನು ಬಾಬು (52) ಎಂದು ಗುರುತಿಸಲಾಗಿದೆ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್‍ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ, ಇವರು ವಿದ್ಯುತ್ ಆಘಾತಕ್ಕೊಳಗಾದರು. ತಕ್ಷಣವೇ ಇವರ ಸಂಬಂಧಿಕರು ಅವರನ್ನು ಉಪ್ಪಿನಂಗಡಿಯ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದು, ಇಲ್ಲಿನ ಸಿಬ್ಬಂದಿ ಅವರನ್ನು ತಕ್ಷಣವೇ ಪುತ್ತೂರು ಆಸ್ಪತ್ರೆಗೆ ಸಾಗಿಸಿದ್ದು, ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು

ವಿದ್ಯುತ್ ಆಘಾತಕ್ಕೆ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.comಬೆಳ್ತಂಗಡಿ, ಅ. 05.  ಬೆಳ್ತಂಗಡಿ ತಾಲ್ಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ , ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ, ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್, ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ ಬಂಧಿತ ಆರೋಪಿಗಳು.ಮಲವಂತಿಗೆ ಗ್ರಾಮದ ಎಳನೀರು- ದಿಡುಪೆ ರಸ್ತೆಯಲ್ಲಿ ಅಕ್ರಮವಾಗಿ ಪಿಕಪ್ ವಾಹನದಲ್ಲಿ ದನಗಳನ್ನು

ಅಕ್ರಮ ಗೋ ಸಾಗಾಟ: ನಾಲ್ವರ ಬಂಧನ Read More »

ಕರಾವಳಿ

ಮಂಗಳೂರಿನಿಂದ ಪೊಳಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 05.  ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ. ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು‌ ಕೆಎಸ್ ಆರ್ ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿತ್ತು.ಬ್ರಹ್ಮರಕೊಟ್ಲು ಯಕ್ಷಮಿತ್ರ

ಮಂಗಳೂರಿನಿಂದ ಪೊಳಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ Read More »

ಕರಾವಳಿ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

(ನ್ಯೂಸ್ ಕಡಬ)newskadaba.com ಅರಂಬೂರು, ಅ. 05.  ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ  ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

ಕರಾವಳಿ
Scroll to Top