ಕರಾವಳಿ

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 05.  ದಕ್ಷಿಣ ಭಾರತದ ಅತಿ ದೊಡ್ಡ ಹೆಸರಾಂತ, ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಮಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು. ಮಂಗಳೂರಿನ ಚಿಲಿಂಬಿಯ Aura the place ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾದ ವೈಟ್ ಗೋಲ್ಡ್ ಶಾಖೆಯನ್ನು ಸೇಲ್ಸ್ ಹೆಡ್ ಮಿಥುನ್ ಶೆಟ್ಟಿ ಉದ್ಘಾಟಿಸಿದರು. ಗ್ರಾಹಕರಿಗೆ ಚಿನ್ನ ಮಾರಾಟ ಮಾಡಲು ಹಾಗೂ ಅಡ ಇಟ್ಟಿರುವ ಚಿನ್ನ ಬಿಡಿಸಲು ವೈಟ್ ಗೋಲ್ಡ್, ಉತ್ತಮ ಸಂಸ್ಥೆಯಾಗಿದೆ. ಕರ್ನಾಟಕದಲ್ಲಿ ಒಟ್ಟು 37 ವೈಟ್ ಗೋಲ್ಡ್ […]

ಮಂಗಳೂರು: ಗೋಲ್ಡ್ ಬೈಯರ್ ಸಂಸ್ಥೆ ವೈಟ್ ಗೋಲ್ಡ್‌ ನ ನೂತನ ಶಾಖೆ ಲೋಕಾರ್ಪಣೆ Read More »

ಕರಾವಳಿ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ)newskadaba.com, (ಅ.04): ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ Read More »

ಕರಾವಳಿ

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 04. 2024-25ನೇ ಸಾಲಿನಲ್ಲಿ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ಅಕ್ಟೋಬರ್ 06 ರಂದು ಬೆಳಗ್ಗೆ 10.30 ರಿಂದ ಮಧಾಹ್ನ 2.45ರ ವರೆಗೆ ವೇಳಾಪಟ್ಟಿ ನಿಗದಿಯಾಗಿದ್ದು, ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ವೆಬ್‍ಸೈಟ್ https://sevasindhu.karnataka.gov.in/ minorityhallticket_app/Hall_Ticket.aspx ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣhttps://dom.karnataka.gov.in ಅನ್ನು ವೀಕ್ಷಿಸಿ ಹಾಗೂ ಹತ್ತಿರದ ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಬಹುದಾಗಿದೆ ಎಂದು

ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಯ ಪರೀಕ್ಷೆಗೆ ವೇಳಾಪಟ್ಟಿ ನಿಗದಿ Read More »

ಕರಾವಳಿ

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯಪ್ರದೇಶದ ಮಂಡ್ಸೌರುನಲ್ಲಿ ಜರುಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರಲ್ಲಿ ಇಂಡಿವಿಜುವಲ್ ಮೆಡ್ಲೆಯಲ್ಲಿ ಶ್ರೀ ರಾಮ ಪ್ರೌಢಶಾಲಾ ಕಲ್ಲಡ್ಕದ 9 ನೇ ತರಗತಿಯ ಅನರ್ಘ್ಯ ಎ.ಆರ್ ಅವರು 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆಯ 400ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು

ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ)newskadaba.com ಬೈಂದೂರು, ಅ. 04. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಇಂದು ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ,

ಬೈಂದೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ Read More »

ಕರಾವಳಿ

ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ

(ನ್ಯೂಸ್ ಕಡಬ)newskadaba.com,ಮಂಗಳೂರು (ಅ.04): ನವರಾತ್ರಿ ಹಬ್ಬ ಸನ್ನಿಹಿತವಾಗುತ್ತಿರುವಂತೆ ಖಾಸಗಿ ಬಸ್‌ಗಳ ಪ್ರಯಾಣ ದರ ದುಪ್ಪಟ್ಟಾಗಿದೆ. ಹಬ್ಬಕ್ಕಾಗಿ ದೂರದೂರಿನಿಂದ ಮಂಗಳೂರಿಗೆ ಆಗಮಿಸುವ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ. ಅದರಲ್ಲೂ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸು ವವರಿಗೆ ಖಾಸಗಿ ಬಸ್‌ನಲ್ಲಿ ಅತೀ ಹೆಚ್ಚಿನ ದರ 3,500 ರೂ. ಇದೆ. ಪ್ರತಿ ಬಾರಿ ಹಬ್ಬದ ಸಮಯದಲ್ಲಿ ಟಿಕೆಟ್ ದರ ಏರಿಕೆ ಮಾಮೂಲಿಯಾಗಿದೆ. ಈ ಹಿಂದೆ ಗೌರಿ- ಗಣಪತಿ ಹಬ್ಬದ ಸಮಯದಲ್ಲೂ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಇದೀಗ ನವರಾತ್ರಿ ಹಬ್ಬಕ್ಕೂ ದರ

ಮಂಗಳೂರು: ಬಸ್ ಟಿಕೆಟ್ ಬಲು ದುಬಾರಿ Read More »

ಕರಾವಳಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಅ. 2ರಂದು ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಿಸದೆ ಅ. 3ರಂದು ಮೃತಪಟ್ಟಿದ್ದಾರೆ. ಮೃತನನ್ನು ಬರಿಮಾರು ನಿವಾಸಿ ಸರ್ಪಾಝ್ (33) ಎಂದು ಗುರುತಿಸಲಾಗಿದೆ. ಸಹ ಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಪಾಝ್ ತನ್ನ ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್ ನಲ್ಲಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಭಟ್ಕಳ, ಅ.04.  ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗಳಿಸಿದ್ದು, ಭಟ್ಕಳದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ದೀಕ್ಷಾ ದೇವಾಡಿಗ 800 ಮೀ., 1,500 ಮೀ., 3,000 ಮೀ,, 4×400 ಮೀ. ರಿಲೆ ಮತ್ತು ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ಭಟ್ಕಳ ತಾಲೂಕಿಗೆ ಸತತ 2ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ Read More »

ಕರಾವಳಿ, ಕ್ರೀಡಾ ನ್ಯೂಸ್

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ.04.  ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಎಂದು ಗುರುತಿಸಲಾಗಿದೆ. ಮಲವಂತಿಗೆ

ದನಗಳ ಅಕ್ರಮ ಸಾಗಾಟ: ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.04): ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯು ಜನ ವಿರೋಧಿಯಾಗಿದೆ. ಕೇಂದ್ರ ಸರಕಾರ ಈಗ 6ನೇ ಭಾರಿಗೆ ಅಧಿಸೂಚನೆ ನೀಡಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಜನವಸತಿ ಪ್ರದೇಶವನ್ನು ವರದಿಯಿಂದ ದೂರ ಇಟ್ಟು, ದಟ್ಟಕಾಡನ್ನು ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ ಇಲ್ಲ. ಭೂ ಸರ್ವೇ ಮೂಲಕ ಜನರಲ್ಲಿರುವ ಆತಂಕವನ್ನು ದೂರ ಮಾಡಬೇಕು. ಜನರಿಗೆ ಇರುವ ಆತಂಕವನ್ನು ದೂರ ಮಾಡಲು ಎಲ್ಲಾ ಜನಪ್ರತಿನಿಧಿಗಳು ಸೇರಿ ಈ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು

ಕುಂದಾಪುರ: ಕಸ್ತೂರಿ ರಂಗನ್ ವರದಿ ಜನವಿರೋಧಿ ಎಂದು ಪ್ರತಿಭಟನೆ Read More »

ಕರಾವಳಿ
Scroll to Top