ಕರಾವಳಿ

ರಸ್ತೆ ಅಪಘಾತ: ಮಹಿಳೆ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ.04.  ಸ್ಕೂಟರ್ ಮಗುಚಿ ರಸ್ತೆ ಗೆಸೆಯಲ್ಪಟ್ಟು ಮಹಿಳೆಯೋರ್ವಳ ಮೇಲೆ ಲಾರಿ ಹಾದು ಹೋದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಪೈಕ ಚಂದ್ರಪಾರೆಯ ಮಣಿ ಎಂಬವರ ಪತ್ನಿ ಶಶಿಕಲಾ (31) ಎಂದು ಗುರುತಿಸಲಾಗಿದೆ.  ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಚಟ್ಟಂಚಾಲ್ – ಚೆರ್ಕಳ ರಸ್ತೆಯ ತೆಕ್ಕಿಲ್ ಬಳಿ ಅಪಘಾತ ನಡೆದಿದೆ. ಶಶಿಕಲಾ, ಪತಿ ಮಣಿ ಹಾಗೂ ಇಬ್ಬರು ಮಕ್ಕಳ ಜೊತೆ ಸ್ಕೂಟರ್ ನಲ್ಲಿ ಚೆರ್ಕಳ ದಿಂದ ಚಟ್ಟಂ ಚಾಲ್ ಕಡೆಗೆ […]

ರಸ್ತೆ ಅಪಘಾತ: ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com, ಮಂಗಳೂರು, ಅ.04.  ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ ಸರಕಾರಕ್ಕೆ ಪಾವತಿಸಿ ಪಡೆದುಕೊಳ್ಳಬೇಕು. ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಯನ್ನು ನೀಡಲಾಗುವುದಿಲ್ಲ. ಅರ್ಜಿ ಸ್ವೀಕರಿಸಿದ

ಪಟಾಕಿ ಮಾರಾಟ ಲೈಸನ್ಸ್‌ ಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.04): ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 4 ಕೆಜಿ ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ ಎಂದು ಗುರುತಿಸಲಾಗಿದೆ.1 ಲಕ್ಷ ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಂಗಳೂರು: ಗಾಂಜಾ ಸಾಗಾಟ; ಓರ್ವನ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03): ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಗೆ ಸಂಬಂಧಿಸಿ ಕೋಟ ಶ್ರೀನಿವಾಸ್‌ ಪೂಜಾರಿ ಅವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಶಾಸಕ ರಾಜೇಶ್ ನಾಯ್ಕ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಪ್ರತಾಪ್‌ ಸಿಂಹ ನಾಯ್ಕ್‌ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನಿರ್ದೇಶಿಸಿದ್ದಾರೆ.

ವಿಧಾನಪರಿಷತ್ ಉಪಚುನಾವಣೇ ಉಸ್ತುವಾರಿ- ಕೋಟ ಶ್ರೀನಿವಾಸ್ ಪೂಜಾರಿ Read More »

ಕರಾವಳಿ

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಅತ್ಯಂತ ಸುಂದರವಾದ ಬ್ಯಾರಿ ಭಾಷೆಯನ್ನು ಅರ್ಥೈಸಲು ಸುಲಭವೂ ಹೌದು. ಕಷ್ಟವೂ ಹೌದು. ಈ ಭಾಷೆಯು ಸ್ಥಳೀಯ ಮುಸ್ಲಿಮರಿಗೆ ಸೀಮಿತವಲ್ಲ. ಎಲ್ಲಾ ಜಾತಿ, ಧರ್ಮದವರೂ ಕಲಿಯಬಹುದಾಗಿದೆ. ಹಾಗಾಗಿ ಬ್ಯಾರಿ ಭಾಷೆಯನ್ನು ಇತರರಿಗೆ ಕಲಿಸುವ ಪ್ರಯತ್ನ ಆಗಬೇಕಿದೆ ಎಂದು ಬ್ಯಾರಿ ವಾರ್ತೆಯ ಉಪ ಸಂಪಾದಕ ಬಿ.ಎ.ಮುಹಮ್ಮದ್ ಅಲಿ ಕಮ್ಮರಡಿ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಬ್ಯಾರಿ ಅಧ್ಯಯನ ಪೀಠದ ವತಿಯಿಂದ ನಗರದ ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಇಂದು ಪೂರ್ವಾಹ್ನ ನಡೆದ ಬ್ಯಾರಿ ಭಾಷಾ ದಿನಾಚರಣೆ

ಬ್ಯಾರಿ ಬಾಷೆಯನ್ನು ಯಾರೂ ಅಳಿಸಲು ಸಾದ್ಯವಿಲ್ಲ-ಬಿ.ಎ ಮಹಮ್ಮದ್ ಅಲಿ Read More »

ಕರಾವಳಿ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.03):  ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ದಲ್ಲಿ ಗುರುವಾರ ಮಂಗಳೂರು ದಸರಾ ಮಹೋತ್ಸವ ಉದ್ಘಾಟನೆಗೊಂಡಿತು. ಕೇಂದ್ರದ ಮಾಜಿ ಸಚಿವ,ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಅ. 13 ರವರೆಗೆ ವಿಶೇಷ

ಕುದ್ರೋಳಿ: ಮಂಗಳೂರು ದಸರಾಕ್ಕೆ ಅದ್ದೂರಿ ಚಾಲನೆ Read More »

ಕರಾವಳಿ

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com, ಮಡಂತ್ಯಾರು(ಅ.03): ಹೊಸ ಮನೆಗೆ ಅಳವಡಿಸಲು ತಂದಿರಿಸಲಾಗಿದ್ದ ದಾರಂದ ಬಿದ್ದು ಬಾಲಕಿ ಮೃತಪಟ್ಟ ಘಟನೆ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆಯಲ್ಲಿ ಸಂಭವಿಸಿದೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದು, ಗುರುವಾರ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲಿತ್ತು. ಅದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ತಂದಿರಿಸಿದ್ದರು. ಬಾಲಕಿ ಆಟವಾಡುತ್ತಿದ್ದಾಗ ದಾರಂದ ಆಕೆಯ ತಲೆಗೆ ಬಿದ್ದು ಗಂಭೀರ ಗಾಯವಾಗಿತ್ತು. ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಆಕೆ ಮೃತಪಟ್ಟಿದೆ. ಕೇರ್ಯ ಮಸೀದಿಯಲ್ಲಿ

ಮನೆಗೆ ತಂದಿರಿಸಿದ್ದ ದಾರಂದ ಬಿದ್ದು ಬಾಲಕಿ ಮೃತ್ಯು..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ

(ನ್ಯೂಸ್ ಕಡಬ)newskadaba.com, ಕುಂದಾಪುರ(ಅ.03): ಇಷ್ಟು ವರ್ಷಗಳ ಹೋರಾಟ ನಡೆದರೂ ಕಸ್ತೂರಿರಂಗನ್ ವರದಿಯ ಸಡಿಲಿಕೆ ಸಾಧ್ಯವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮ ಹೋರಾಟದ ತೀವ್ರತೆ ನಿರೀಕ್ಷಿತ ಮತವನ್ನು ತಲುಪದೇ ಇರುವುದು. ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಕೇರಳ ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯ ಸಡಿಲಿಕೆಗೆ ಎಲ್ಲಾ ಜನಪ್ರತಿನಿಧಿಗಳು ಮತ್ತು ಜನರು ಸಂಘಟಿತವಾಗಿ ಹೋರಾಟ ನಡೆಸಿದ್ದಲ್ಲದೆ ಕೇಂದ್ರ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ಮನದಟ್ಟು ಮಾಡುವ ಮೂಲಕ ಯಶಸ್ಸು ಕಂಡುಕೊಂಡಿದ್ದಾರೆ. ನಮ್ಮ ಹೋರಾಟವು ಕೇರಳ ಮಾದರಿಯಲ್ಲಿ ನಡೆಯಬೇಕಾಗಿದೆ

ಕಸ್ತೂರಿ ರಂಗನ್ ವರದಿ ಸಡಿಲಿಕೆ ಇನ್ನೂ ಸಾದ್ಯವಾಗಿಲ್ಲ-ಗುರುರಾಜ ಗಂಟಿಹೊಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ

(ನ್ಯೂಸ್ ಕಡಬ)newskadaba.com, ಮಂಗಳೂರು(ಅ.02): ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ. ವಿಧಾನ ಪರಿಷತ್ ನಲ್ಲಿ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ನಂತರ ರಾಜೀನಾಮೆ ನೀಡಿದ್ದರು.

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ

(ನ್ಯೂಸ್ ಕಡಬ)newskadaba.com, ಕಡಬ(ಅ.02): ಸ್ವಚ ಭಾರತ ಅಭಿಯಾನವು ಒಂದು ಬೃಹತ್ ಸಮೂಹ ಚಳುವಳಿ ಆಗಿದೆ. ಇದು 2019 ನೇ ಇಸವಿಯ ಹೊತ್ತಿಗೆ ಭಾರತವನ್ನು ಸ್ವಚ ಭಾರತವನ್ನಾಗಿಸುವ ಗುರಿಹೊಂದಿತು .ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ಯಾವಾಗಲು ಸ್ವಚತೆಯ ಬಗ್ಗೆ ಒತ್ತು ನೀಡುತ್ತಿದರು. ಸ್ವಚತೆಯಿಂದ ಜೀವನದಲ್ಲಿ ಅರೋಗ್ಯ ಮತ್ತು ಅಭಿವೃಧಿಯನ್ನು ಹೊಂದಬಹುದು ಎಂದು ನುಡಿಯುತ್ತಿದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಭಾರತ ಸರ್ಕಾರವು 2014 ರ ಅಕ್ಟೋಬರ್ 2 ರಂದು ಸ್ವಚ ಭಾರತ ಅಭಿಯಾನವನ್ನು ಆರಂಭಿಸಲು ನಿರ್ಧರಿಸಿತು.ಈ ಧ್ಯೇಯವು ಎಲ್ಲಾ ಗ್ರಾಮೀಣ ಮತ್ತು

ಕಡಬ :ಸೌತ್ ಕೆನರಾ ಪೆಂಟೆಕೋಸ್ಟಲ್ ಕೇರ್ ಹ್ಯಾಂಡ್ಸ್ ವತಿಯಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮತ್ತು ಸಹಾಯ ಹಸ್ತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top