ಕರಾವಳಿ

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ., ಮಂಗಳೂರು ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಯಂ. ಪುರುಷೋತ್ತಮ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ದಿವಂಗತ ಮೊಳಹಳ್ಳಿ ಶಿವರಾಯರನ್ನು ಸ್ಮರಿಸಿಕೊಂಡು ಸಂಘವು ಸ್ವಾತಂತ್ರ್ಯ ಪೂರ್ವದಲ್ಲಿ ಸ್ಥಾಪನೆಗೊಂಡ ಪ್ರಮುಖ ಹಾಗೂ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾಗಿದೆ. ನಮ್ಮ ಗ್ರಾಹಕರ ಸಹಕಾರ ಸಂಘವು ಬೆಳವಣಿಗೆಯ ಹಾದಿಯಲ್ಲಿ ಮುಂದುವರಿದಿದ್ದು 2023-2024ನೇ […]

ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ಮಹಾಸಭೆ- ಶೇ.10 ಡಿವಿಡೆಂಡ್ ಘೋಷಣೆ Read More »

ಕರಾವಳಿ

ಸೆ.28ರಿಂದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಸೆ. 27. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ 2024-25ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಒಟ್ಟು 25 ಕ್ರೀಡಾ ಸ್ಪರ್ಧೆಗಳನ್ನು ಸೆಪ್ಟೆಂಬರ್ 28 ಮತ್ತು 29ರಂದು ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಲಾಗುತ್ತಿದೆ. ಸೆಪ್ಟೆಂಬರ್ 28ರಂದು ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಕುಸ್ತಿ, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್,  ಬಾಕ್ಸಿಂಗ್ (ಆಯ್ಕೆ), ವುಷು (ಆಯ್ಕೆ), ವೇಟ್‍ ಲಿಫ್ಟಿಂಗ್ (ಆಯ್ಕೆ), ಟೇಕ್ವೊಂಡೊ (ಆಯ್ಕೆ) ಸ್ಫರ್ಧೆ – ಮಂಗಳಾ

ಸೆ.28ರಿಂದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟಣೆ

(ನ್ಯೂಸ್ ಕಡಬ) newskadaba.com ಸೆ. 27. ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ಒಂದು ಸ್ಥಾನವನ್ನು ಭರ್ತಿ ಮಾಡಲು ಉಪಚುನಾವಣೆ ನಡೆಸಲು ಗುರುವಾರ ಅಧಿಸೂಚನೆ ಹೊರಡಿಸಲಾಗಿದೆ. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅಧಿಸೂಚನೆ ಹೊರಡಿಸಿದರು. ನಾಮಪತ್ರಗಳ ಸಲ್ಲಿಕೆ ಗುರುವಾರದಿಂದಲೇ ಆರಂಭವಾಗಿದ್ದು, ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಆಗಿರುವುದಿಲ್ಲ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟಣೆ Read More »

ಕರಾವಳಿ

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಸೆ. 27. ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರೂ ಯುವಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ

ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ- ಜಿಲ್ಲಾಧಿಕಾರಿ Read More »

ಕರಾವಳಿ

ವಿಕಲಚೇತನರ ಇ-ಸ್ಕಾಲರ್ ಶಿಪ್ ಯೋಜನೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. 2024ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಕೇಂದ್ರ ಸರಕಾರದ ವತಿಯಿಂದ ಸ್ಟೇಟ್ ಸ್ಕಾಲರ್ ಶಿಪ್ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ಹಾಗೂ ಉನ್ನತ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ನೀಡುವ ಸಲುವಾಗಿ ಹಾಗೂ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್  ವಿಕಲಚೇತನ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ

ವಿಕಲಚೇತನರ ಇ-ಸ್ಕಾಲರ್ ಶಿಪ್ ಯೋಜನೆ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in iಟಿ ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ

ಎಸ್ಸಿ/ಎಸ್ಟಿ ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ Read More »

ಕರಾವಳಿ

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 27. ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – www.sw.kar.nic.in ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು – www.twd.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹತೆಗಳು- ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು.

ಎಸ್ಸಿ/ಎಸ್ಟಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನ- ಅರ್ಜಿ ಆಹ್ವಾನ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಮಂಗಳೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ 35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ

(ನ್ಯೂಸ್ ಕಡಬ) newskadaba.com ಸೆ. 27. ಬೈಂದೂರಿನ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ (85) ಅವರು ಶುಕ್ರವಾರದಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. 2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಇವರು, ಈ ಕ್ಷೇತ್ರದಲ್ಲಿ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಸೋತಿದ್ದರು. ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಗ್ಗೆ 10.30 ರಿಂದ ವ್ಯವಸ್ಥೆ

ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top