ಕರಾವಳಿ

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

(ನ್ಯೂಸ್ ಕಡಬ) newskadaba.com ಸೆ. 27. ಇಲ್ಲಿಗೆ ಸಮೀಪದ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಎಂಬವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು.   ಬಡಾಕೆರೆ ಜೋಯಿಸರ ಬೆಟ್ಟು ಚಂದ್ರಪ್ರಕಾಶ ಶೆಟ್ಟಿ ಅವರು ಎಂದಿನಂತೆ ತಮ್ಮ ಹೋಂಡಾ ಅಮೇಜ್ ಕಾರನ್ನು ಚಲಾಯಿಸುತ್ತಾ ಬರುತ್ತಿದ್ದಾಗ ದಾರಿ ಮಧ್ಯೆ ಬಾನೆಟ್ ಒಳಗಿನಿಂದ ಜೋರಾದ ಶಬ್ಧ ಕೇಳಿಸಿದೆ. ತಕ್ಷಣ ಕಾರು ನಿಲ್ಲಿಸಿ ಬಾನೆಟ್ ಎತ್ತಿ ನೋಡಿದಾಗ ಸುಮಾರು 12 ಅಡಿ ಉದ್ದದ […]

ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆ Read More »

ಕರಾವಳಿ

Pin-up Casino Giriş Azərbaycanda Rəsmi Say

Pin-up Casino Giriş Azərbaycanda Rəsmi Sayt Pin-up Gambling Establishment: Ən Yaxşı Bonuslar Content Pin-up Kazinosunda Hesab Yaratmaq Və Avtorizasiya Pin-up 306 Mövcud Olan Valyuta Akıllı Telefonunuzda Pin Up Oynamak Pin Up 306 Gamble Betting (i̇dman Və Digər Mərclər) Sadiqlik Proqramı Pin Up Casino Instructions Pin Up Az Onlayn Kazinosunun Rəsmi Saytı Pin Up 306 Oyun Avtomatları Onlayn Oynamaq

Pin-up Casino Giriş Azərbaycanda Rəsmi Say Read More »

ಕರಾವಳಿ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸೆ. 26. ಅಪರಿಚಿತ ವೃದ್ದರೋರ್ವರಿಗೆ ಡಿಕ್ಕಿ ಹೊಡೆದು ಬಳಿಕ ಅದೇ ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಡಿಕ್ಕಿ ಹೊಡೆದ ಕಾರು ಸಮೇತ ಚಾಲಕ ನಾಪತ್ತೆಯಾದ ಘಟನೆ ಗುರುವಾರದಂದು ನಡೆದಿದೆ. ಗಾಯಾಳು ಅಪರಿಚಿತ ವೃದ್ದ ವ್ಯಕ್ತಿಯನ್ನು ಕಡಬದಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ. ಕುಟ್ರುಪಾಡಿ ಕಡೆಯಿಂದ ವೇಗವಾಗಿ ಬಂದ ಮಹೇಂದ್ರ XUV ವಾಹನ ಮುಖ್ಯ ರಸ್ತೆಗೆ ಏಕಾಏಕಿ ಪ್ರವೇಶಿಸಿದ್ದು, ಈ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಇಕೋ ವಾಹನ

ಕಡಬದಲ್ಲಿ ವೃದ್ದರೋರ್ವರಿಗೆ ಡಿಕ್ಕಿ ಹೊಡೆದ ಇಕೋ – ಗಾಯಾಳುವನ್ನು ಆಸ್ಪತ್ರೆ ಗೆ ದಾಖಲಿಸಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯು ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ ಗುರುವಾರದಂದು ನಡೆಯಿತು. ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು, ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಶನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ದಿಪಡಿಸಲಾಗಿರುವ ಸುಮಾರು 17ಕ್ಕೂ ಹೆಚ್ಚು ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯವಾಗಿರುವ ಮೊಬೈಲ್ ಸಾಧನ, ಹಾಗು ಲ್ಯಾಪ್‌ಟಾಪ್

ಕಡಬ: ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹ- ಗ್ರಾಮ ಆಡಳಿತಾಧಿಕಾರಿಗಳಿಂದ ತಾಲೂಕು ಕಛೇರಿ ಎದುರು ಪ್ರತಿಭಟನೆ Read More »

ಕರಾವಳಿ

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ

(ನ್ಯೂಸ್ ಕಡಬ) newskadaba.com ಕಡಬ, ಸೆ. 26. ತಾಲೂಕಿನ ನೂಜಿಬಾಳ್ತಿಲ-ರೆಂಜಿಲಾಡಿಯ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಅ.20ರಂದು ನಡೆಯಲಿರುವ ಕೆಸರುಗದ್ದೆಯಲ್ಲಿ ಕಂಬಳ ಸ್ನೇಹಕೂಟದ ಕಂಬಳ ಕರೆ ನಿರ್ಮಾಣಕ್ಕೆ ಮುಹೂರ್ತ ಕಾರ್ಯಕ್ರಮವು ಗುರುವಾರದಂದು ರೆಂಜಿಲಾಡಿ ಗ್ರಾಮದ ದಿ.ಸಾಂತಪ್ಪ ಗೌಡ ಸಾಕೋಟೆಜಾಲು ಅವರ ಗದ್ದೆಯಲ್ಲಿ ನಡೆಯಿತು. ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದ ಪರಿಚಾರಕ ವಿಜಯಕುಮಾರ್ ಕೇಪುಂಜ ಅವರು ಕಂಬಳದ ಕೆರೆ ನಿರ್ಮಾಣಕ್ಕೆ ಚಾಲನೆ ನೀಡಿದರು. ಜಾಗದ ಮಾಲಿಕರಾದ ಚಂದ್ರಾವತಿ ಸಾಕೋಟೆಜಾಲು, ಸ್ಥಳೀಯರಾದ ಪುರುಷೋತ್ತಮ ಗೌಡ ಸಂಕೇಶ,

ರೆಂಜಿಲಾಡಿ: ಕಂಬಳ ಸ್ನೇಹಕೂಟ ಕರೆ ನಿರ್ಮಾಣಕ್ಕೆ ಮುಹೂರ್ತ Read More »

ಕರಾವಳಿ
crime, arrest, suspected

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಅಜೆಕಾರು, ಸೆ. 26. ಎಟಿಎಂ ಕೇಂದ್ರದಲ್ಲಿ ಹಣ ಡ್ರಾ ಮಾಡಲು ಹೋಗಿದ್ದವರನ್ನು ವಂಚಿಸಿ ಅವರ ಕಾರ್ಡ್‌ ಬಳಸಿಕೊಂಡು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಅಜೆಕಾರು ಪೊಲೀಸರು ಮರ್ಣೆ ಗ್ರಾಮದ ಕಾಡುಹೊಳೆ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಸೆ. 24ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಹಾರಾಷ್ಟ್ರದ ಶ್ರವಣ್‌ ಸತೀಶ ಮಿನಜಗಿ (27), ಪ್ರದೀಪ ಮಾರುತಿ ಇಂಗ್ಲೆ (27) ಹಾಗೂ ಕಿರಣ್‌ ಬಾಲು ಚೌಹಾಣ್‌ (28) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ನೋರ್ವ ಆರೋಪಿ

ಎಟಿಎಂ ಕಾರ್ಡ್ ಬಳಸಿ ಲಕ್ಷಾಂತರ ಹಣ ವಂಚನೆ –  ಮೂವರು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 26. ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರದಿಂದ ಗ್ರೀನ್ ಸಿಗ್ನಲ್ ನೀಡಿರುವುದನ್ನು ಪುತ್ತೂರು ಶಾಸಕ ಅಶೋಕ್ ರೈ ಖಂಡನೆ ಮಾಡಿದ್ದಾರೆ. ಅಡಿಕೆ ದರ ಇಳಿಕೆಯಾಗಿ ಎರಡೂ ಜಿಲ್ಲೆಗಳ ಆರ್ಥಿಕ ಪರಿಸ್ಥಿತಿ ನೆಲಕ್ಕೆ ಬೀಳಲಿದ್ದು, ಭೂತಾನ್ನಿಂದ ಅಡಿಕೆ ಆಮದು ಮಾಡುವ ನೀತಿ ಅತ್ಯಂತ ಆತಂಕಕಾರಿ ವಿಚಾರವಾಗಿದೆ. ಭೂತಾನ್ ನಿಂದ ನಿರಂತರವಾಗಿ ಅಡಿಕೆ ಆಮದುಗೊಂಡರೆ ಇಲ್ಲಿ ಅಡಿಕೆ ದರ ಕೇವಲ ರೂ.120 ಕ್ಕೆ ತಲುಪುವ ಅಪಾಯವಿದೆ ಇದರಿಂದ ಜಿಲ್ಲೆಯ ಜನತೆಯ ಬದುಕು ಬೀದಿಗೆ

ಅಡಿಕೆ ಆಮದು ನೀತಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್- ಅಶೋಕ್ ರೈ ಖಂಡನೆ Read More »

ಕರಾವಳಿ

ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಸೆ. 26. ದ್ವಿಚಕ್ರ ವಾಹನ ಪಲ್ಟಿಯಾಗಿ ಸವಾರ ಗಾಯಗೊಂಡಿರುವ ಘಟನೆ ಸರ್ವೆ ಗ್ರಾಮದ ಸೊರಕೆ ಸಮೀಪದ ಕಟ್ಟತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಸವಾರನನ್ನು ಕಡಬದ ಶಬೀಬ್ ಎಂದು ಗುರುತಿಸಲಾಗಿದೆ. ಶಬೀಬ್ ರವರು ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಕಟ್ಟತ್ತಡ್ಕ ತಿರುವಿನಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಪೆ ರಿಕ್ಷಾಗೆ ಸೈಡ್ ಕೊಡುವ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಕಡಬದ ಯುವಕ ಶಬೀಬ್ ಅವರ ಮುಖ ಹಾಗೂ ಕಾಲಿಗೆ

ದ್ವಿಚಕ್ರ ವಾಹನ ಪಲ್ಟಿ- ಕಡಬದ ಯುವಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್‌ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ. ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ Read More »

ಕರಾವಳಿ

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಮಡಿಕೇರಿ, ಸೆ. 26. ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನೊ(50) ಮೃತಪಟ್ಟಿದ್ದಾರೆ. ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ ಬೊಲೆರೋ ವಾಹನ ಢಿಕ್ಕಿಯಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕ್ರಿಸ್ಟಲಿನೊರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ರಸ್ತೆ ಅಪಘಾತ: ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top