ಕರಾವಳಿ

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಸೆ. 26. ಕಡಬ ಪುತ್ತೂರು 33 ಕೆವಿ ಮಾರ್ಗ ಮತ್ತು 33/11ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಇಂದು(ಸೆ.26) ಪೂರ್ವಾಹ್ನ 10:00 ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11ಕೆ.ವಿ. ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.26 ರಂದು ಪೂರ್ವಾಹ್ನ 10ರಿಂದ […]

ಕಡಬ: ಇಂದು (ಸೆ.26) ವಿದ್ಯುತ್ ನಿಲುಗಡೆ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

Mostbet Giriş: Çevrimiçi Spor Bahisleri Ve Casino 9, 000’ye Kadar Bonu

Mostbet Giriş: Çevrimiçi Spor Bahisleri Ve Casino 9, 000’ye Kadar Bonus Slot Makinesi Oyunları Için Bahisçi Ve Kumarhane Content Mostbet Uygulamasını Nasıl Indirebilirim? Para Yatırma Seçenekleri Mostbet Spor Bahisleri: Premier Çevrimiçi Bahis Hedefiniz Kayıt Olun Mostbet Mobil Uygulamaları Maç Öncesi Empieza Canlı Bahisler Masa Tenisi Mostbet’te Ödül Puanları Mostbet Canlı Casino %100 And Up 250fs

Mostbet Giriş: Çevrimiçi Spor Bahisleri Ve Casino 9, 000’ye Kadar Bonu Read More »

ಕರಾವಳಿ

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್‌ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು

ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ (ಸೆ.25) : ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷವೂ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಂಸ್ಕೃತಿಕ ಪರಂಪರೆ ಮತ್ತು ಪ್ರವಾಸೋಧ್ಯಮ ಮೂಲಕ ಸುಸ್ಥಿರ ಅಭಿವೃದ್ಧಿಯನ್ನು ಹೊಂದುತ್ತಿರುವ ಗ್ರಾಮಗಳನ್ನು ಗುರುತಿಸುವ ಸಂಬಂಧ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ ಬೆಸ್ಟ್ ಟೂರಿಸಂ ವಿಲೇಜ್ ಕಾಂಪಿಟೇಶನ್ -2024 ಅನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಗೆ ನಾರಾವಿ ಗ್ರಾ.ಪಂ. ವವ್ಯಾಪ್ತಿಯ

ಬೆಳ್ತಂಗಡಿಯ ಕುತ್ಲೂರು ಗ್ರಾಮಕ್ಕೆ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ರಾಷ್ಟ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 25. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ. ವಿಭಾಗದಲ್ಲಿ 2024ರ ಅಗಸ್ಟ್ ನಲ್ಲಿ ನಡೆದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಎರಡು ಸೆಮಿಸ್ಟರ್‌ನಲ್ಲೂ ಶೇ.99 ಫಲಿತಾಂಶ ಬಂದಿದೆ. ಪ್ರಥಮ ಸೆಮಿಸ್ಟರ್‌ ನಲ್ಲಿ ಪರೀಕ್ಷೆಗೆ ಹಾಜರಾದ 38 ಪ್ರಶಿಕ್ಷಣಾರ್ಥಿಗಳಲ್ಲಿ 35 ಪ್ರಶಿಕ್ಷಣಾರ್ಥಿಗಳು ಅತಿ ವಿಶಿಷ್ಟ ಶ್ರೇಣಿಯಲ್ಲಿ ಮತ್ತು 2 ಪ್ರಶಿಕ್ಷಣಾರ್ಥಿಗಳು ವಿಶಿಷ್ಟ

ಮಾರ್ ಇವಾನಿಯೋಸ್- ಬಿ.ಇಡಿ. ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »

ಕರಾವಳಿ

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ಜನ್ಮದಿನಾಚರಣೆಯು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋನಪ್ಪ ಭಂಡಾರಿಯವರು, “ದೀನ ದಯಾಳ್ ಉಪಾಧ್ಯಾಯ ಅವರ ತ್ಯಾಗ ಪರಿಶ್ರಮ ಈಗಿನ ನಮ್ಮ ಬಿಜೆಪಿ ಕಾರ್ಯಕರ್ತರಿಗೂ ಪ್ರೇರಣೆ ಹಾಗೂ ದಾರಿದೀಪವಾಗಿದೆ” ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮ.ನ.ಪಾ. ಮೇಯರ್ ಮನೋಜ್ ಕೋಡಿಕಲ್ ಹಾಗೂ ಉಪ ಮೇಯರ್ ಭಾನುಮತಿ ಹಾಗೂ ಬಿಜೆಪಿ ಮುಖಂಡರು ಹಾಗೂ

ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಜನ್ಮದಿನಾಚರಣೆ Read More »

ಕರಾವಳಿ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್ ಮಾಡಿ- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಸಂಸದ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಸೆ. 25. ಅಡಿಕೆ, ತೆಂಗು ಸೇರಿ ಹೆಚ್ಚಿನ ತೋಟಗಾರಿಕಾ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣಾ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣೆ (NIFTEM) ಸಂಸ್ಥೆಯ ಕೇಂದ್ರ ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸಚಿವ ಚಿರಾಗ್‌ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಆಹಾರ

ದ.ಕ. ಜಿಲ್ಲೆಯನ್ನು ಆಹಾರ ಸಂಸ್ಕರಣಾ ಹಬ್ ಮಾಡಿ- ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ಗೆ ಸಂಸದ ಕ್ಯಾ. ಚೌಟ ಮನವಿ Read More »

ಕರಾವಳಿ

ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com ಸೆ. 25. ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸರ್ವರ ಒಳಗೊಳ್ಳುವಿಕೆಯೇ ಸುಸ್ಥಿರ ಅಭಿವೃದ್ಧಿಗೆ ಮೂಲವಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಅವರು ದೆಹಲಿಯಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕೇಂದ್ರ  ಮತ್ತು ರಾಜ್ಯ ಸರಕಾರಗಳೆರಡೂ ಸುಸ್ಥಿರ ಅಭಿವೃದ್ಧಿ ಸಾಧಿಸಲು ತಮ್ಮ ಅಭಿವೃದ್ಧಿ ನೀತಿಗಳನ್ನು ಜೋಡಿಸಬೇಕಿದೆ. ಬಜೆಟ್ ಪ್ರಕ್ರಿಯೆಗಳು ಅತ್ಯಂತ ಕೆಳಸ್ಥರದಲ್ಲಿರುವ ಸಮೂಹಗಳನ್ನು ಗುರಿಯಾಗಿರಿಸಿಕೊಳ್ಳಬೇಕು ಎಂದರು. ಸರಕಾರದ ಕಾರ್ಯಕ್ರಮ ಮತ್ತು ಯೋಜನೆಗಳು

ಸರ್ವರ ಒಳಗೊಳ್ಳುವಿಕೆಯೇ ಅಭಿವೃದ್ಧಿಗೆ ಮೂಲಾಧಾರ- ಸ್ಪೀಕರ್ ಯು.ಟಿ. ಖಾದರ್ Read More »

ಕರಾವಳಿ

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ

 (ನ್ಯೂಸ್ ಕಡಬ) newskadaba.com ಕುಂದಾಪುರ(ಸೆ.25) : ಚಲಿಸುತ್ತಿದ್ದ ಸ್ಕೂಟರ್ ಮೇಲೆ ಮರದ ಕೊಂಬೆಯೊಂದು ಬಿದ್ದ ಪರಿಣಾಮ ಸ್ಕೂಟರ್ ಸವಾರ ಗಂಗೊಳ್ಳಿ ನಿವಾಸಿ, ಮಸೀದಿ ಧರ್ಮಗುರು, ಜನಾಬ್ ಮೌಲಾನ ಮೊಹಮ್ಮದ್ ಮತೀನ್ ಸಾಹಬ್ ಸಿದ್ದಿಕಿ ಗಾಯಗೊಂಡ ಘಟನೆ ತ್ರಾಸಿ ಹೋಲೀ ಕ್ರಾಸ್ ಸಮೀಪ ರಸ್ತೆಯಲ್ಲಿ ನಡೆದಿದೆ. ರಸ್ತೆ ಪಕ್ಕದಲ್ಲಿದ್ದ ಮರದ ಕೊಂಬೆ ಇವರು ಸಂಚರಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದಿದೆ. ಘಟನೆಯಿಂದ ಅವರ ತಲೆ ಹಾಗೂ ಕುತ್ತಿಗೆಗೆ ಒಳ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕುಂದಾಪುರ: ಚಲಿಸುತ್ತಿದ ಸ್ಕೂಟರ್ ಮೇಲೆ ಮರದ ಕೊಂಬೆ ಬಿದ್ದು ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top