ಕರಾವಳಿ

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು 23: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿಯಲ್ಲಿ ವೆನ್ಲಾಕ್ […]

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ Read More »

ಕರಾವಳಿ, ಕರ್ನಾಟಕ

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 23. ದೊಡ್ಡನಗುಡ್ಡೆ ಬಬ್ಬುಸ್ವಾಮಿ ದೇವಸ್ಥಾನದ ಬಳಿ ಇರುವ ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದ್ದು, ಸದ್ಯ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಿನನಿತ್ಯದ ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಬರುವ ಕುಸುಮಾ ಬೆಂಕಿಯನ್ನು ಪತ್ತೆ ಹಚ್ಚಿದರು. ಹೊರಗೆ ಕಾಲಿಟ್ಟಾಗ ಬೆಂಕಿ ಕಾಣಿಸಿಕೊಂಡು ತಕ್ಷಣ ವೈದ್ಯರಿಗೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆಯ ವೇಳೆ ಮೊದಲ ಮಹಡಿಯಲ್ಲಿದ್ದ ಇಬ್ಬರು ಕಾರ್ಮಿಕರು ಕಟ್ಟಡವನ್ನು

ಖಾಸಗಿ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ Read More »

ಕರಾವಳಿ, ಕ್ರೈಮ್ ನ್ಯೂಸ್

“Complete Casino Recenze: Added Bonus Až Do Five Hundred Kč + 250 Free Spinů

“Complete Casino Recenze: Added Bonus Až Do Five Hundred Kč + 250 Free Spinů” “Overall Casino Recenze: Added Bonus Až Do Five-hundred Kč + Two Hundred Fifity Free Spinů” Content Časy Výběru Total Casino Total Casino Živé Casino Uživatelská Recenze Total Casino Nabízí Total Gambling Establishment Kasino Hraní Bitcoin? Total Casino Bonusy A Promoakce Je

“Complete Casino Recenze: Added Bonus Až Do Five Hundred Kč + 250 Free Spinů Read More »

ಕರಾವಳಿ

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 22. ಕಸ್ತೂರಿ ರಂಗನ್ ಜಾರಿ ಹಿನ್ನೆಲೆ ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆಯ ರೂಪು ರೇಷೆ ಸಿದ್ದಪಡಿಸಲು ಇಂದು( ಸೆ. 22) ಸಂಜೆ 5 ಗಂಟೆಗೆ ಗುಂಡ್ಯ ಮಾಡ ಮೈದಾನದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಮಲೆನಾಡು ಹಿತ ರಕ್ಷಣಾ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.  

ಕಸ್ತೂರಿ ರಂಗನ್ ಜಾರಿ ಹಿನ್ನೆಲೆ – ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಪ್ರತಿಭಟನಾ ಸಭೆ Read More »

ಕರಾವಳಿ

Zakłady Bukmacherskie, Legalny Bukmacher Online Zakłady Bukmacherski

Zakłady Bukmacherskie, Legalny Bukmacher Online Zakłady Bukmacherskie Zakłady Sportowe Na Euro 2004 Co Przewidują Bukmacherzy? Content Freebety We Kody Bukmacherskie Wyniki Na Żywo Typy Bukmacherskie Na Dziś Zakłady Bukmacherskie Go+bet Typy Bukmacherskie Krykiet Najlepsze Bonusy I Actually Promocje Bukmacherskie Poradnik Typera Jak Ograć Bukmachera W Zakładach Em Żywo? Typy Bukmacherskie Koszykówka Bukmacherzy I Zakłady Bukmacherskie!

Zakłady Bukmacherskie, Legalny Bukmacher Online Zakłady Bukmacherski Read More »

ಕರಾವಳಿ

Игровые Автоматы Онлайн Играть В Слоты От Крупнейших Провайдеров Бесплатно И нет Регистрации Прямо тепер

Игровые Автоматы Онлайн Играть В Слоты От Крупнейших Провайдеров Бесплатно И нет Регистрации Прямо теперь Игровые Автоматы Онлайн бесплатно И Без Регистрации%2C От Крупнейших Провайдеров Content Играть В Демо Игровые Автоматы Наслаждайтесь Игрой такие Игровые Автоматы пиппардом Демо Счетом же Лучшие Слоты для Наших Игроков! Рейтинг Бесплатных Игровых Автоматов Помните%2C но Каждый Выигрыш являлась Случайным

Игровые Автоматы Онлайн Играть В Слоты От Крупнейших Провайдеров Бесплатно И нет Регистрации Прямо тепер Read More »

ಕರಾವಳಿ

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ತಾಲೂಕಿನ ರೆಂಜಿಲಾಡಿ ಸ್ಯಾಂತೋಮ್ ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ಕೌಟ್ಸ್ ಗೈಡ್ಸ್ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಭರತ್ ರಾಜ್ ಕೆ. ರಾಜ್ಯ ಸಹಾಯಕ ಸಂಘಟನಾ ಆಯುಕ್ತರು ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಭಾರತ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸಾಧನೆ ಅನ್ನುವ ಬೀಜ ಯಾರ ಬಳಿಯಾದರೂ ಮೊಳಕೆ ಒಡೆಯಲು ಸಾಧ್ಯ. ಶ್ರಮ ಪಟ್ಟರೆ ಸಾಧನೆಗೆ

ಕಡಬ: ಭಾರತ ಸ್ಕೌಟ್ಸ್ -ಗೈಡ್ಸ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಸದ್ಯ ಯಾವುದೇ ಸ್ಕೂಟರ್ ಖರೀದಿ ಮಾಡಬೇಕೆಂದರೆ ಕನಿಷ್ಠ 1 ಲಕ್ಷ ರೂಪಾಯಿ ಅತ್ಯಗತ್ಯ. ಇದರ ನಡುವೆ ಹೊಚ್ಚ ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ 77,400 ರೂಪಾಯಿಗೆ (ಎಕ್ಸ್ ಶೋ ರೂ) ಲಭ್ಯವಿದೆ. ಅತೀ ಕಡಿಮೆ ಡೌನ್ ಪೇಮೆಂಟ್ ನೊಂದಿಗೆ ಬುಕಿಂಗ್ಸ್ ಆರಂಭಿಸಿದ್ದು, ಟೆಸ್ಟ್ ರೈಡ್ ಗೆ ಕೂಡಾ ಲಭ್ಯವಿದೆ. ಟಿವಿಎಸ್ ಜುಪಿಟರ್ 110 ವಿಶೇಷತೆ ಹೊಚ್ಚ ಹೊಸ ನೆಕ್ಸ್ಟ್ ಜೆನ್ 113.3 ಸಿಸಿ ಎಂಜಿನ್, ಬಾಡಿ ಬ್ಯಾಲೆನ್ಸ್

ಇದೀಗ ಮತ್ತಷ್ಟು ಹೊಸತನದೊಂದಿಗೆ “ಟಿವಿಎಸ್ ಜುಪಿಟರ್”; ಕಡಬದ ಅಡಿಗ ಮೋಟಾರ್ಸ್ ನಲ್ಲಿ ಬಿಡುಗಡೆ Read More »

ಕರಾವಳಿ, ತಂತ್ರಜ್ಞಾನ

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.21. ಜೆನೆಸಿಸ್ ಪ್ರಕಾಶನದ ವ್ಯವಸ್ಥಾಪಕ ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿಯನ್ನು ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ಕೊಂಕಣಿ ಭಾಷೆಯಲ್ಲಿ ಬರೆಯುವರ ಸಂಖ್ಯೆ ಕಡಿಮೆ. ಇಂತಹ ಸಮಯದಲ್ಲಿ ಮಾರ್ಸೆಲ್- ತಮ್ಮ ಕೃತಿಯ ಮೂಲಕ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿದ್ದಾರೆ ಎಂದರು. ಈ ಕೃತಿಯಲ್ಲಿ 400 ಚುಟುಕುಗಳಿವೆ. ಪ್ರೀತಿ, ವಿರಸ, ಚಿಂತೆ, ಭಯ, ಭವಿಷ್ಯದ ಹೇಳಿಕೆ, ಧರ್ಮ,

ಮಂಗಳೂರು: ಮಾರ್ಸೆಲ್ ಎಂ. ಡಿಸೋಜರ ‘ಚುಟುಕಾಂ’ ಕೃತಿ ಬಿಡುಗಡೆ Read More »

ಕರಾವಳಿ

R7 casino онлайн — Казино бонусы, зеркало официальный сайт

Подпишитесь на виртуальный стол, и вы сможете насладиться одним из наших последних выпусков живых столов, Сан-Франциско — одной из наших самых популярных игр на сегодняшний день. Как видите, у нас есть более 500 игр казино, чтобы развлечь вас, и каждый месяц в список игр R7 добавляется больше игр. Вот почему мы сделали все наши онлайн-игры

R7 casino онлайн — Казино бонусы, зеркало официальный сайт Read More »

ಕರಾವಳಿ
Scroll to Top