ಕರಾವಳಿ

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ […]

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಮೀನಿನ ವಿಚಾರದಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಎಂಬಾತನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಈತ 2022ರ ಮೇ 10ರಂದು ಜಮೀನು ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35)

ಜಮೀನು ವಿಚಾರ- ತಮ್ಮನನ್ನು ಕೊಂದಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಾಡಾನೆ ದಾಳಿ- ಅಪಾರ ಕೃಷಿ ನಾಶ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 21. ತೋಟಗಳಿಗೆ ನುಗ್ಗಿದ ಕಾಡಾನೆ ಬಾಳೆ, ತೆಂಗು ಹಾಗೂ ಅಡಿಕೆ ಕೃಷಿಯನ್ನು ಹಾನಿ ಮಾಡಿರುವ ಘಟನೆ ಸುಳ್ಯ ತಾಲೂಕಿನ ಪರಿವಾರಕಾನ ಎಂಬಲ್ಲಿ ನಡೆದಿದೆ. ಪರಿವಾರಕಾನದ ಉಪನ್ಯಾಸಕ ಕೇಪಣ್ಣ, ಸುರೇಶ್‌, ಸತ್ಯನಾರಾಯಣ ಮತ್ತಿತರರ ತೋಟಗಳಿಗೆ ನುಗ್ಗಿದ ಕಾಡಾನೆ ಅಪಾರ ಪ್ರಮಾಣದ ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿಯನ್ನುಂಟು ಮಾಡಿದೆ. ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ, ಮಾಜಿ ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ಅವರು ಭೇಟಿ ನೀಡಿ ಪರಿಶೀಲಿಸಿರುವುದಾಗಿ

ಕಾಡಾನೆ ದಾಳಿ- ಅಪಾರ ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಭವಿಷ್ಯದ ಇಂಧನ ಎಂದೇ ಹೆಸರಾಗಿರುವ ಗ್ರೀನ್‌ ಹೈಡ್ರೋಜನ್‌ ಉತ್ಪಾದನೆಗೆ ಮಂಗಳೂರಿನಲ್ಲಿ ಘಟಕ ಸ್ಥಾಪನೆ ಅಂತಿಮಗೊಂಡಿದೆ. ಗ್ರೀನ್‌ ಹೈಡ್ರೋಜನ್‌ ಕ್ಲಸ್ಟರ್‌ ಆಗಿ ಗುರುತಿಸಲ್ಪಟ್ಟಿರುವ ಮಂಗಳೂರಿನಲ್ಲಿ ಎಂಆರ್‌ಪಿಎಲ್‌ ತನ್ನ ಪರಿಸರದಲ್ಲೇ 2026ರ ವೇಳೆಗೆ ವಾರ್ಷಿಕ 500 ಟನ್‌ ಲಿಕ್ವಿಡ್‌ ಹೈಡ್ರೋಜನ್‌ ಉತ್ಪಾದಿಸುವ ಸ್ಥಾವರ ನಿರ್ಮಾಣಕ್ಕೆ ಯೋಜನೆ ರೂಪಿಸಿದೆ. ಗ್ರೀನ್‌ ಹೈಡ್ರೋಜನ್‌ ನೀತಿಯನ್ವಯ ನವೀಕರಿಸಬಹುದಾದ ಇಂಧನದಿಂದ ನೀರಿನ ಎಲೆಕ್ಟ್ರಾಲಿಸಿಸ್‌ ನಡೆಸಿ ಪಡೆಯುವ ಹೆಡ್ರೋಜನ್‌ ಅನ್ನು ಹಸುರು ಹೆಡ್ರೋಜನ್‌ ಎಂದು ವ್ಯಾಖ್ಯಾನಿಸಲಾಗಿದೆ. ಇದೇ ನೀತಿಯ

ಕರಾವಳಿಯಲ್ಲಿ ಮೊದಲ ಗ್ರೀನ್ ಹೈಡ್ರೋಜನ್ ಘಟಕ ಸ್ಥಾಪನೆ Read More »

ಕರಾವಳಿ

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.21. ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು , ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22 ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿ ಯು ಕಾಲೇಜಿನಲ್ಲಿ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು

ಬೆಳ್ತಂಗಡಿ: ಸೆ.22ರಂದು ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಉಚಿತ ಪರೀಕ್ಷಾ ಕಾರ್ಯಗಾರ Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ

(ನ್ಯೂಸ್ ಕಡಬ) newskadaba.com ಉಡುಪಿ/ಮಂಗಳೂರು, ಸೆ21. ದಕ್ಷಿಣ ಕನ್ನಡದ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಲರಾ ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಎಂಪಾಕ್ಸ್ ಅಥವಾ ನಿಪಾಹ್ ಪ್ರಕರಣಗಳು ವರದಿಯಾಗಿಲ್ಲ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ತಿಮ್ಮಯ್ಯ, ಹೋಟೆಲ್‌ನಲ್ಲಿ ಊಟ ಮಾಡಿದ ವ್ಯಕ್ತಿಗೆ ಕಾಲರಾ ಕಾಣಿಸಿಕೊಂಡಿದೆ. ಸದ್ಯಕ್ಕೆ, ಭಯಪಡಲು ಯಾವುದೇ ಕಾರಣವಿಲ್ಲ. ನಾವು ಹೋಟೆಲ್ ಮೇಲೆ ಕಣ್ಗಾವಲು ಇರಿಸುತ್ತಿದ್ದೇವೆ ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ Read More »

ಕರಾವಳಿ

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಸ್ಪೋಟಕ ಕಾಯ್ದೆ ಮತ್ತು ನಿಯಮದಡಿ ಮೈದಾನದಲ್ಲಿ, ತೆರೆದ ಪ್ರದೇಶದಲ್ಲಿ ಹಬ್ಬಗಳ ನಿಮಿತ್ತ ಸುಡುಮದ್ದು ಮಾರಾಟದ ತಾತ್ಕಾಲಿಕ ಪರವಾನಿಗೆ ನೀಡುವ ಬಗ್ಗೆ ಅರ್ಜಿಗಳನ್ನು ಈಗಾಗಲೇ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ಆಸಕ್ತ ಸಾರ್ವಜನಿಕರು ಅರ್ಜಿಯನ್ನು ಜಿಲ್ಲಾಧಿಕಾರಿಯವರ ಕಚೇರಿಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ದೀಪಾವಳಿ ಹಬ್ಬದ ಸಂದರ್ಭ ಮತ್ತು ನವೆಂಬರ್ 12ರಿಂದ 13ರ ತುಳಸಿ ಪೂಜೆ ಸಂದರ್ಭದಲ್ಲಿ ಸುಡುಮದ್ದು ಮಾರಾಟ

ದೀಪಾವಳಿ ಹಬ್ಬ; ಪಟಾಕಿ ಮಾರಾಟ- ಅರ್ಜಿ ಆಹ್ವಾನ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಕೈಯಲ್ಲಿ ಮೊಬೈಲ್ ಕೊಟ್ಟು ಮಗುವಿಗೆ ಆಹಾರ ನೀಡುವುದು ಸರಿಯಲ್ಲ, ಮಕ್ಕಳಿಗೆ ಪ್ರತಿನಿತ್ಯ ಜಂಕ್‍ಫುಡ್ ಗಳನ್ನು ನೀಡಬಾರದು. ಇದು ಮಗುವಿನ ಜೀರ್ಣಕ್ರಿಯೆ ಹಾಗೂ ಬೆಳವಣಿಗೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಸಮತೋಲನ ಆಹಾರ ಕ್ರಮದಿಂದ ಬೇಗ ಮುಟ್ಟಾಗುವ ಪ್ರಕ್ರಿಯೆಯನ್ನು ಕಾಣುತ್ತೆವೆ ಅವರಿಗೂ ಕೂಡ ಹೆಚ್ಚಿನ ಪೌಷ್ಟಿಕ ಆಹಾರದ ಅವಶ್ಯಕತೆ ಇದೆ ಎಂದರು. ಮಾರುಕಟ್ಟೆಯಿಂದ ತರುವ ಕೀಟನಾಶಕ ಸಿಂಪಡಣೆ ಇರುವ ತರಕಾರಿಗಳನ್ನು ಉಪಯೋಗಿಸುವ ಮೊದಲು 20 ನಿಮಿಷ

ಮಕ್ಕಳಿಗೆ ಮೊಬೈಲ್ ನೀಡಿ ಆಹಾರ ಕೊಡುವುದು ಸರಿಯಲ್ಲ- ಡಾ.ಸುಜಯ್ Read More »

ಕರಾವಳಿ

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ Read More »

ಕರಾವಳಿ
Scroll to Top