ಕರಾವಳಿ

ಕಾರು ಅಪಘಾತ: ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 21. ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಢಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ ಎನ್ನಲಾಗಿದೆ.    

ಕಾರು ಅಪಘಾತ: ಅಪಾಯದಿಂದ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ವಿಟ್ಲ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 23ರಂದು ಬೆಳಿಗ್ಗೆ 09 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ಮೈದಾನ, ವಿಟ್ಲದಲ್ಲಿ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ

ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು, ಸೆ. 21. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಂಪೂರ್ಣ ಹದಗೆಟ್ಟ ರಸ್ತೆಯನ್ನು ತಕ್ಷಣ ದುರಸ್ಥಿಗೊಳಿಸುವಂತೆ ಎಸ್ಡಿಪಿಐ, ಉಳ್ಳಾಲ ನಗರಸಮಿತಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ರಸ್ತೆ ಹದಗೆಟ್ಟ ಪರಿಣಾಮ ನಿರಂತರ ರಸ್ತೆ ಅಪಘಾತವಾಗಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.  ಅಲ್ಲದೇ ಪ್ರಸಕ್ತ ಸಮಸ್ಯೆಯಿಂದಾಗಿ ನಿತ್ಯ ರಸ್ತೆತಡೆಯಾಗಿ ಆಂಬುಲೆನ್ಸ್ ಸೇರಿದಂತೆ ವಾಹನಗಳು ಬ್ಲಾಕ್ ಆಗುತ್ತಿದ್ದು, ರೋಗಿಗಳು, ವಿದ್ಯಾರ್ಥಿಗಳು,

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ Read More »

ಕರಾವಳಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 21. ಇಲ್ಲಿನ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಡಬದ ಉದ್ಯಮಿ ಶ್ರೀ ಮಹೇಂದ್ರ ಚೌಧರಿಯವರು ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಕನ್ನಡ, ಆಂಗ್ಲ ಭಾಷೆಯ ಜೊತೆಯಲ್ಲಿ ನಾವು ನಮ್ಮ ರಾಷ್ಟ್ರಭಾಷೆಯಾದ ಹಿಂದಿಯನ್ನು ಅಭ್ಯಾಸ ಮಾಡಬೇಕು. ಹಿಂದಿ ಭಾಷೆಯನ್ನು ಎಲ್ಲರೂ ಮಾತನಾಡುವಂತಾಗಬೇಕು ಎಂದರು. ಇನ್ನೋರ್ವ ಅತಿಥಿ ಶಾಲಾ ಆಡಳಿತ ಮಂಡಳಿಯ ಸದಸ್ಯೆಯಾದ ಶ್ರೀಮತಿ ಪ್ರಮೀಳಾ ಲೋಕೇಶ್ ಅವರು ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ

ಕಡಬ: ಸರಸ್ವತೀ ಆಂಗ್ಲಮಾಧ್ಯಮ ಶಾಲೆಯಲ್ಲಿ ವಿಶ್ವ ಹಿಂದಿ ದಿವಸ್ ಆಚರಣೆ Read More »

ಕರಾವಳಿ

Новое казино 1Win для игры на деньги – Акции и бонусы казино

Эту информацию необходимо будет отправить по электронной почте поставщику учетной записи. Poli, GiroPay, eCheck, Neosurf, Multibanco, eChecks, Trustly, iDEAL, PugglePay и QIWI. Кроме того, вы также можете снимать средства со своего счета с любой карты Paypal или Paysafecard. Этот бонус обычно действителен в течение ограниченного периода, и на него распространяются условия отыгрыша и условия бонуса,

Новое казино 1Win для игры на деньги – Акции и бонусы казино Read More »

ಕರಾವಳಿ

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ದೈಹಿಕ ಶಿಕ್ಷಣ ಶಿಕ್ಷಕಿ ಬೇಡಗಂ ಚೇರಿಪ್ಪಾಡಿ ನಿವಾಸಿ ಪ್ರೀತಿ ಎಂಬವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳಾದ ಆಕೆಯ ಪತಿ ಹಾಗೂ ಅತ್ತೆಗೆ ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿಯ ಪತಿ ವೆಸ್ಟ್ ಎಳೆರಿ ಮಾಂಗೋಡ್ ಪೂವಂಕರ ನಿವಾಸಿ ರಾಜೇಶ್ ಕೃಷ್ಣ (39) ಎಂಬಾತನಿಗೆ ಎರಡು ಲಕ್ಷ ರೂಪಾಯಿ ದಂಡದ ಸಹಿತ 9 ವರ್ಷ ಕಠಿಣ ಸಜೆ ಹಾಗೂ ಆತನ ತಾಯಿ

ಶಿಕ್ಷಕಿ ಆತ್ಮಹತ್ಯೆ- ಪತಿಗೆ 9 ವರ್ಷ ಹಾಗೂ ಅತ್ತೆಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 20. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ಗಸ್ತು ನಿರತ ಪೊಲೀಸರು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್ ಬಳಿ ನಡೆದಿದೆ.   ಕಲ್ಲಾಪು ಪಟ್ಲ ಎಂಬಲ್ಲಿ ನದಿ ಕಿನಾರೆಯಿಂದ ಮರಳನ್ನು ಕಳ್ಳತನ ಮಾಡಿ ಈಚರ್ ಲಾರಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಸಂದರ್ಭ ಕೋಟೆಕಾರ್ ನಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಹೆಡ್ ಕಾನ್ಸ್ಟೇಬಲ್ ಸುರೇಶ್ ವೈ ಮತ್ತು ಸಿಬ್ಬಂದಿ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದ್ದಾರೆ. ಈ ವೇಳೆ

ಅಕ್ರಮ ಮರಳು ಸಾಗಾಟ- ಲಾರಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

PinUp Online Bahis Casino 2023 — Casino saytı

Onları bəyənib-bəyənmədiyinizi yoxlamaq üçün onları pulsuz sınaqdan keçirə bilərsiniz və bundan sonra istədiyiniz müddətə real pullu oyunlara keçə bilərsiniz. Çıxarış üçün maksimum məbləğ müvafiq olaraq 4500 Nok və 4500.netNOK təşkil edir. Slot oyunlarının ən böyük cekpotu hər spin üçün 700 000 kredit ödəyən The Wolf Luck-dur. Oyunçular yalnız bir neçə istisna olmaqla, slot maşınları, canlı

PinUp Online Bahis Casino 2023 — Casino saytı Read More »

ಕರಾವಳಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಪರಿಶಿಷ್ಟ ಜಾತಿಯ ಬಗ್ಗೆ ನಿಂದನೆಯ ಪದವನ್ನು ಬಳಸಿದ್ದಲ್ಲದೇ, ಮಹಿಳೆಯರ ಬಗ್ಗೆ ಅವಾಚ್ಯ ಶಬ್ದದಿಂದ ನಿಂದಿಸಿರುವ ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್‌ನ ಪರಿಶಿಷ್ಟ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ನೇತೃತ್ವದ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಸಲ್ಲಿಸಿ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.   ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಅಪ್ಪಿ ಎಸ್, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ

ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ Read More »

ಕರಾವಳಿ

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ

(ನ್ಯೂಸ್ ಕಡಬ) newskadaba.com ಕೋಲಾರ, ಸೆ. 20. ಮಂಗೋಲಿಯಾದ ಉಲಾನ್‌ ಬಾಟರ್‌ನಲ್ಲಿ ನಡೆದ ವಿಶ್ವ ಸ್ನೂಕರ್ ಚಾಂಪಿಯನ್‌ ಶಿಪ್‌ನಲ್ಲಿ ಚಿನ್ನದ ನಾಡಿನ ಹುಡುಗಿ ಕೀರ್ತನಾ ಪಾಂಡಿಯನ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದಾಸರಹೊಸಹಳ್ಳಿ ನಿವಾಸಿಯಾದ ಕೀರ್ತನಾ ಬೆಮಲ್ ನೌಕರ ಪಾಂಡಿಯನ್ ದಂಪತಿ ಪುತ್ರಿ. ಈ ಮೂಲಕ ಚಿನ್ನದ ನಾಡಿನ ಯುವತಿ ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.

ವಿಶ್ವ ಸ್ನೂಕರ್ ಚಾಂಪಿಯನ್ ಶಿಪ್- ಕೋಲಾರದ ಕೀರ್ತನಾ ಪಾಂಡಿಯನ್ ಗೆ ಕಂಚಿನ ಪದಕ Read More »

ಕರಾವಳಿ
Scroll to Top