ಕರಾವಳಿ

Casino Gama – Быстрая версия Gama казино

Открытая дорога, это возможность для игроков, и это предпочтительный метод для большинства игроков. Вот так; Вы можете зарегистрироваться и играть в бесплатные игровые автоматы столько, сколько захотите, не расставаясь ни с центом!. Как казино, мы всегда стремимся предоставить вам как можно больше полезных преимуществ. В казино Gama вы можете играть во все игры, с которыми […]

Casino Gama – Быстрая версия Gama казино Read More »

ಕರಾವಳಿ

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20. ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿರುವ ಕುರಿತು ಉಡುಪಿಯಿಂದ ವರದಿಯಾಗಿದೆ. ಮಂಗಳೂರು- ಮಡಗಾಂವ್ ಮಧ್ಯೆ ಚಲಿಸುತ್ತಿದ್ದ ರೈಲನ್ನು ಹತ್ತಲು ಮಹಿಳೆ ಓಡುತ್ತಿದ್ದ ವೇಳೆ ಆಯತಪ್ಪಿ ಬಿದ್ದಿದ್ದು, ತಕ್ಷಣವೇ ಸಮಯಪ್ರಜ್ಞೆ ಮೆರೆದ ಆರ್ಪಿಎಫ್ ಮಹಿಳಾ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದೀಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಿಸಿದ ಆರ್.ಪಿಎಫ್ ಮಹಿಳಾ ಸಿಬ್ಬಂದಿ- ವ್ಯಾಪಕ ಮೆಚ್ಚುಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಮದ್ಯಪಾನ ಮಾಡಿ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಚಾಲಕನ ವಿರುದ್ದ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಸುದರ್ಶನ ದೊಡ್ಡಮನಿ ಅವರು ಗುರುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ಖಾಸಗಿ ಬಸ್ಸೊಂದರ ಚಾಲಕ ಪ್ರಿನ್ಸ್ ಬೆನ್ನಿ ಎಂಬಾತ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಅಪಾಯಕರ ರೀತಿಯಲ್ಲಿ ದುಡುಕುತನದಿಂದ ಬಸ್ಸು ಚಲಾಯಿಸಿದ್ದು ಆತನನ್ನು ತಪಾಸಣೆ

ಮದ್ಯಪಾನ ಸೇವಿಸಿ ಬಸ್ ಚಲಾಯಿಸಿದ ಚಾಲಕನ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 20. ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪೊಲೀಸ್ ವೃತ್ತ ನಿರೀಕ್ಷಕರಾಗಿದ್ದ ಬಂಟ್ವಾಳ ತಾಲೂಕಿನ ಮಿತ್ತೂರು ಮೂಲದ ತಿಮ್ಮಪ್ಪ ನಾಯ್ಕ ಅವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಅವರನ್ನು ಸುಳ್ಯಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿತ್ತು. ಸುಳ್ಯ ಪ್ರಭಾರ ವೃತ್ತ ನಿರೀಕ್ಷಕರಾಗಿದ್ದ ಪುತ್ತೂರು ನಗರ ವೃತ್ತ ನಿರೀಕ್ಷಕ ಜಾನ್ಸನ್ ಅವರಿಂದ ತಿಮ್ಮಪ್ಪ ನಾಯ್ಕ ಅವರು ಅಧಿಕಾರ ಸ್ವೀಕರಿಸಿದ್ದಾರೆ. ತಿಮ್ಮಪ್ಪ ನಾಯ್ಕ ಅವರು ಆರಕ್ಷಕ ಉಪನಿರೀಕ್ಷಕರಾಗಿ ಮೈಸೂರಿನಲ್ಲಿ

ಸುಳ್ಯ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ತಿಮ್ಮಪ್ಪ ನಾಯ್ಕ ಅಧಿಕಾರ ಸ್ವೀಕಾರ Read More »

ಕರಾವಳಿ
crime, arrest, suspected

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಎಂ.ಆರ್ ಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕುರಿತು ವರದಿಯಾಗಿದೆ. ದೂರಿನ ಪ್ರಕಾರ, ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರೋರ್ವರು 2022-23ನೇ ಸಾಲಿನ 5ನೇ ಹಣಕಾಸು ಯೋಜನೆಯಲ್ಲಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಕಾಂಟ್ರಾಕ್ಟ್ ಕೆಲಸವನ್ನು ನಿರ್ವಹಿಸಿದ್ದರು. ಕಾಮಗಾರಿಯ ಒಟ್ಟು 9,77,154 ರೂ. ಮೊತ್ತದ ಬಿಲ್ ಮಂಜೂರಾತಿಯ ಬಗ್ಗೆ ಕಿನ್ನಿಗೊಳಿ ಪಟ್ಟಣ ಪಂಚಾಯತ್‌ನ

ಲಂಚಕ್ಕೆ ಬೇಡಿಕೆ- ಪಟ್ಟಣ ಪಂಚಾಯತ್ ಇಂಜಿನಿಯರ್, ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಆರ್) ವಾರ್ಷಿಕ ಮಹಾಸಭೆ ಮತ್ತು “ಪ್ರೇರಣಾ” ಪ್ರಶಸ್ತಿ ಪ್ರದಾನ ಸಮಾರಂಭವು ಕಡಿಯಾಳಿಯ ಮಾಂಡವಿ ಸಭಾಂಗಣದಲ್ಲಿ ಸೆಪ್ಟೆಂಬರ್ 22 ರಂದು ನಡೆಯಲಿದೆ. “ಪ್ರೇರಣಾ ಪ್ರಶಸ್ತಿ 2024” ಅನ್ನು ವಿವಿಧ ವಿಭಾಗಗಳಲ್ಲಿ ಸಾಧಕರಿಗೆ ನೀಡಲಾಗುವುದು, ಜೂಲಿಯನ್ ದಾಂತಿ, ಕುತ್ಪಾಡಿ, ಉಡುಪಿ. ಶಿಕ್ಷಣ, ಸಂಗೀತ, ಕ್ರೀಡೆ ಮತ್ತು ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸದಸ್ಯರ ಮಕ್ಕಳನ್ನು ಸಹ ದಿನದಂದು ಪುರಸ್ಕರಿಸಲಾಗುವುದು. ಸಮಾರಂಭವು ಸಂಜೆ

ಉಡುಪಿ: ಸೆ.22 ರಂದು ವಾರ್ಷಿಕ ಮಹಾಸಭೆ, “ಪ್ರೇರಣಾ ಪ್ರಶಸ್ತಿ 2024” ಪ್ರದಾನ ಸಮಾರಂಭ Read More »

ಕರಾವಳಿ

Pinco casino – Бонусы для игроков 2023, зеркало казино онлайн

Существует множество возможностей для внесения депозитов на ваш счет в Pinco через веб-браузер или мобильное банковское приложение на вашем устройстве. Вы можете играть на реальные деньги или играть в свое удовольствие, выбор за вами. Блэкджек, рулетка, бинго, видеопокер и многое другое — у нас есть все. Казино должно быть лицензировано как подлинное, безопасное и защищенное,

Pinco casino – Бонусы для игроков 2023, зеркало казино онлайн Read More »

ಕರಾವಳಿ

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 20. ವ್ಯಕ್ತಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಿರಿಬಾಗಿಲು ಗ್ರಾಮದ ಪುಲ್ಯೊಟ್ಟೆ ಸ್ವರ್ಣಪ್ಪನ್ ಎಂಬವರ ಪುತ್ರ ಲೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ವಿಪರೀತ ಮದ್ಯದ ಚಟ ಹೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಪತ್ನಿ ಕೆಲ ದಿನದ ಹಿಂದೆ ಆಕೆಯ ತಾಯಿ ಮನೆಗೆ ಹೋಗಿದ್ದರು. ಸೆ. 18ರಂದು ಸಂಜೆ ಗುಂಡ್ಯಕ್ಕೆ ಹೋಗಿ ರಾತ್ರಿ 8 ಗಂಟೆ ವೇಳೆಗೆ ಮನೆಗೆ

ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ಪೋಷಣ ಮಾಸಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ Read More »

ಕರಾವಳಿ

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ  ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ Read More »

ಕರಾವಳಿ
Scroll to Top