ಕರಾವಳಿ

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 19 ರಿಂದ 25ರ ವರೆಗೆ ಪ್ರಥಮ ಡಿ.ಎಲ್.ಡಿ ಪರೀಕ್ಷೆಗಳು ನಡೆಯುತ್ತಿರುವ ನಗರದ ಸೈಂಟ್ ಆ್ಯನ್ಸ್ ಶಿಕ್ಷಕಿಯರ ತರಬೇತಿ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಉಪ ಪೊಲೀಸು ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಿದ್ದಾರ್ಥ್ […]

ಡಿಎಲ್.ಡಿ ಪರೀಕ್ಷೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ. ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ Read More »

ಕರಾವಳಿ
crime, arrest, suspected

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 20.  ಅಕ್ರಮ ಗೋವಾ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬಂಧಿತನನ್ನು ಅನಂತ ದೇವದಾಸ ಎಂದು ಗುರುತಿಸಲಾಗಿದೆ. ಈತ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ನಿಂದ ಮಣಿಪಾಲಕ್ಕೆ ಹೋಗುವ ಮಾರ್ಗದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ದುಬಾರಿ ದರದ ವಿವಿಧ ಬ್ರಾಂಡ್‌ನ ಅಂದಾಜು 1,42,798 ರೂ. ಮೌಲ್ಯದ ಒಟ್ಟು 31.000 ಲೀಟರ್ ಗೋವಾ ರಾಜ್ಯದ ಮದ್ಯವನ್ನು ಸಾಗಾಟ ಮಾಡುತ್ತಿದ್ದ ವೇಳೆ

ಅಕ್ರಮ ಗೋವಾ ಮದ್ಯ ಸಾಗಾಟ- ಓರ್ವನ ಬಂಧನ Read More »

ಕರಾವಳಿ

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20.  ಅಪ್ಸ್  ಮಾಡೆಲ್  ಮ್ಯಾನೇಜ್ಮೆಂಟ್  ಮತ್ತು  ಅಸ್ತ್ರ ಗ್ರೂಪ್  ವತಿಯಿಂದ  ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆಯನ್ನು ಸೆಪ್ಟೆಂಬರ್ 15 ರಂದು ಮಂಗಳೂರಿನ ಎ.ಜೆ. ಗ್ರ್ಯಾಂಡ್ ಹೋಟೆಲ್ ನಲ್ಲಿ ಆಯೋಜಿಸಲಾಯಿತು. ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ವಿಜೇತರ ವಿವರಗಳು- ಮಿಸ್ಟರ್. ಕರಾವಳಿ ಪ್ರಶಸ್ತಿ ವಿಜೇತ: ರಂಜಿತ್ ಗಾಣಿಗ ಮೊದಲನೇ ರನ್ನರ್-ಅಪ್,  ಕೌಸ್ತುಭ ಶೆಟ್ಟಿ ಎರಡನೇ ರನ್ನರ್-ಅಪ್, ಕಾರ್ತಿಕ್ ವೈ.ಬಿ .ಮಿಸ್ ಕರಾವಳಿ ಪ್ರಶಸ್ತಿ ವಿಜೇತರು:ರಿಷಾ ಟಾನ್ಯಾ ಪಿಂಟೊ,ಮೊದಲನೇ ರನ್ನರ್-ಅಪ್: ಸ್ನೇಹಾ ಚವ್ಹಾಣ್ ,ಎರಡನೇ ರನ್ನರ್-ಅಪ್:

ಮಂಗಳೂರು: ಮಿಸ್ಟರ್/ಮಿಸ್/ಟೀನ್/ಮಿಸ್ಟ್ರೆಸ್ ಕರಾವಳಿ 2024 ಸ್ಪರ್ಧೆ Read More »

ಕರಾವಳಿ

ಬೈಕ್ ಅಪಘಾತ: ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 20. ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಎಂದು ಗುರುತಿಸಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ ಅಪಘಾತ ನಡೆದಿದೆ.  ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಿದೆ. ವೆಳ್ಳರಿಕುಂಡು ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ ಎಂದು ವರದಿ

ಬೈಕ್ ಅಪಘಾತ: ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಯುವಕನೋರ್ವ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ ಎಂದು ಗುರುತಿಸಲಾಗಿದೆ. ಈತ ಎಂ.ಬಿ.ಬಿ.ಎಸ್. ಮುಗಿಸಿ ಬಳಿಕ ಉನ್ನತ ವ್ಯಾಸಂಗ ಎಂ.ಎಸ್. ಮಾಡಲು ಪರೀಕ್ಷೆ ಬರೆದಿದ್ದ ಗೌರೀಶ್, ಕಳೆದ ಕೆಲವು ದಿನಗಳಿಂದ ಖಿನ್ನನಾಗಿದ್ದ ಎನ್ನಲಾಗಿದೆ. ಬುಧವಾರದಂದು ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್

ಎಂಬಿಬಿಎಸ್ ಯುವಕ ಕೆರೆಗೆ ಹಾರಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 20. ಶಾಲಾ ವಾಹನವೊಂದು ಬೈಕ್ ನ್ನು ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಶಾಲಾ ವಾಹನ ಮುಂಭಾಗ ಸಂಪೂರ್ಣ ಜಖಂ ಆಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತೆಕ್ಕಟ್ಟೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೊತೆಗೆ ವಾಹನದಲ್ಲಿದ್ದ ಇಬ್ಬರು ಮಹಿಳೆಯರಿಗೂ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ. ಹೆದ್ದಾರಿಯಲ್ಲಿ ಬೈಕೊಂದನ್ನು ತಪ್ಪಿಸುವ ಭರದಲ್ಲಿ ಚಾಲಕನ

ವಿದ್ಯುತ್ ಕಂಬಕ್ಕೆ ಶಾಲಾವಾಹನ ಡಿಕ್ಕಿ- ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿ ನಾಪತ್ತೆ..!

(ನ್ಯೂಸ್ ಕಡಬ) newskadaba.com ಸುರತ್ಕಲ್, ಸೆ. 20. ಸ್ನೇಹಿತೆಯೊಂದಿಗೆ ಮಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳಪೇಟೆಯಲ್ಲಿ ವಾಸವಿದ್ದ ಹನುಮಂತ ಹಾಗೂ ಲಕ್ಷ್ಮವ್ವ ಎಂಬವರ ಮಗಳು ಕುಮಾರಿ ಸುನೀತಾ (19) ಕಾಣೆಯಾದ ಯುವತಿ ಎಂದು ತಿಳಿದು ಬಂದಿದೆ. ಕಾಣೆಯಾಗಿರುವ ಸುನೀತಾ ಸಾಧಾರಣ ಶರೀರ ಹೊಂದಿದ್ದು, 4.5 ಅಡಿ ಎತ್ತರ ಇದ್ದಾರೆ. ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಭಾಷೆ ಬಲ್ಲವರಾಗಿದ್ದಾರೆ.

ಯುವತಿ ನಾಪತ್ತೆ..! Read More »

ಕರಾವಳಿ

Mostbet On Line Casino Resmi Site Gambling Establishment Mostbet Para Için Mostbet Çalışma Aynasında Çevrimiçi Oynayın, Kayıt Olun 540 Arşivler

Mostbet On Line Casino Resmi Site Gambling Establishment Mostbet Para Için Mostbet Çalışma Aynasında Çevrimiçi Oynayın, Kayıt Olun 540 Arşivleri Mostbet Azerbaijan Content Çeşitli Spor Bahisleri Seçenekleri Sunar Mostbet Türkiye Mostbet: Geniş Oyun Seçenekleri Ile Kazançlı Bir Kumarhane Deneyimi Promosyonlar Empieza Bonuslar Popüler Turlar Mostbet İncelemesi Kişisel Deneyimlerim Mostbet Giriş, Kayıt, Doğrulama Mostbet Kumarhane Hakkında

Mostbet On Line Casino Resmi Site Gambling Establishment Mostbet Para Için Mostbet Çalışma Aynasında Çevrimiçi Oynayın, Kayıt Olun 540 Arşivler Read More »

ಕರಾವಳಿ

Mostbet Türkiye Çevrimiçi Kumarhane Mostbet Casin

Mostbet Türkiye Çevrimiçi Kumarhane Mostbet Casino Mostbet Tr Resmî Web Sitesinde Giriş Ve Kayıt Olma Content ? Şirketin Herhangi Bir Özelliği Var Mı? Mostbet’te Çizgiler Ve Oranlar Telefon Numarasına Göre Mostbet Casino’da Büyük Kazanmaya Hazır Olun Bir Mostbet Hesabını Nasıl Oluşturabilirim? Mostbet Oyun Türleri Mostbet Türkiye Nelerdir? Ödeme Seçenekleri Ios Için Mostbet Tr On The

Mostbet Türkiye Çevrimiçi Kumarhane Mostbet Casin Read More »

ಕರಾವಳಿ
Scroll to Top