ಕರಾವಳಿ

Официальный сайт с лицензией – Акции и бонусы от казино

Нет необходимости привязываться к рабочему столу, так как в Play Fortuna есть все игровые действия, которые вам так нравятся, в простом и удобном формате. Будь то настольный компьютер, планшет, ноутбук, смартфон или другое мобильное устройство, вы сможете наслаждаться широчайшим выбором онлайн-игр в любом месте. У нас есть собственные безопасные способы оплаты, и, выбрав один из […]

Официальный сайт с лицензией – Акции и бонусы от казино Read More »

ಕರಾವಳಿ

Olymp | Топ казино интернет, 1000 рублей для новых игроков

В Olymp существует множество вариантов оплаты, включая кредитные карты, международные банковские переводы, банковские переводы и многое другое. Вы можете играть в свои любимые игры разными способами, и мы всегда добавляем на сайт новые интересные игры. Если вы хотите играть безопасно, мы постарались указать на некоторые из лучших сайтов на рынке, которые предлагают все функции безопасности,

Olymp | Топ казино интернет, 1000 рублей для новых игроков Read More »

ಕರಾವಳಿ

Зеркало Cat | Интернет казино обзор, игровые бесплатно в слоты

Он устанавливает стандарт того, как казино могут учиться и адаптироваться к современной индустрии онлайн-гемблинга. Как новый владелец счета в Cat, вы можете внести депозит всего на 10 евро, используя любой из наших надежных и безопасных банковских методов, и вам будет зачислен 100% бонус на матч. Эти игры включают блэкджек, видеопокер, рулетку, игровые автоматы и игры

Зеркало Cat | Интернет казино обзор, игровые бесплатно в слоты Read More »

ಕರಾವಳಿ

ವಿಧಾನಪರಿಷತ್ ಉಪಚುನಾವಣೆ- ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ. 21ರಂದು ಮತದಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆಗೆ ಅಕ್ಟೋಬರ್ 21ರಂದು ಚುನಾವಣಾ ಆಯೋಗವು ದಿನಾಂಕ ಪ್ರಕಟಿಸಿದೆ. ಸೆಪ್ಟೆಂಬರ್ 26ರಂದು ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 3 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಕ್ಟೋಬರ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 21ರಂದು ಬೆಳಿಗ್ಗೆ 8ರಿಂದ ಸಂಜೆ 4 ಗಂಟೆಯವರೆಗೆ

ವಿಧಾನಪರಿಷತ್ ಉಪಚುನಾವಣೆ- ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅ. 21ರಂದು ಮತದಾನ Read More »

ಕರಾವಳಿ

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                 

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 19.  ತಮಿಳುನಾಡಿನ ಕೊಯಂಬತ್ತೂರುನಲ್ಲಿ ನಡೆದ ಅಪಘಾತದಲ್ಲಿ ಸೀತಾಂಗೋಳಿ ಕಟ್ಟತ್ತಡ್ಕ ನಿವಾಸಿಯಾದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕಟ್ಟತ್ತಡ್ಕ ಎಕೆಜಿ ನಗರದ ಮುಹಮ್ಮದ್ ರಾಶಿದ್ (20) ಎಂದು ಗುರುತಿಸಲಾಗಿದೆ. ಕೊಯಂಬತ್ತೂರುನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಮುಹಮ್ಮದ್ ರಾಶಿದ್ ರಾತ್ರಿ ಎಂಟು ಗಂಟೆ ಸುಮಾರಿಗೆ ಆಹಾರ ಸೇವಿಸಲು ಹೋಟೆಲ್‌ಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದಿದ್ದು,

ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು..!                                                  Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಬೈಕ್ ಮತ್ತು ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುತ್ತೂರಿನ ತಾಲೂಕಿನ ಸರ್ವೇ ಗ್ರಾಮದ ಭಕ್ತಕೋಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೈಕ್ ಸವಾರ ನವಾಝ್ ಎಂದು ಗುರುತಿಸಲಾಗಿದೆ. ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾಣಿಯೂರಿನ ಖಾಸಗಿ ವಿದ್ಯಾಸಂಸ್ಥೆಯ ಬಸ್ ಮಧ್ಯೆ ಅಪಘಾತ ಸಂಭವಿಸಿದೆನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ನವಾಝ್ ರಸ್ತೆಗೆಸೆಯಲ್ಪಟ್ಟಿದ್ದು ಅವರ

ಪುತ್ತೂರು: ಬೈಕ್ ಹಾಗೂ ಶಾಲಾ ವಾಹನದ ನಡುವೆ ಅಪಘಾತ – ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                   

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19.  ವಾರದ ಹಿಂದೆ ಮೃತಪಟ್ಟಿದ್ದ ವೃದ್ಧರೊಬ್ಬರ ಮೃತದೇಹವನ್ನು ಬುಧವಾರ ಅಂತ್ಯಕ್ರಿಯೆ ನಡೆಸಿದ ಘಟನೆ ತಾಲೂಕಿನ ಬಲ್ನಾಡು ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು. ಮಕ್ಕಳಿಲ್ಲದ ದಂಪತಿ ಮಾತ್ರ ಮನೆಯಲ್ಲಿದ್ದರು. ಪತ್ನಿ ತೀವ್ರ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು ಪತಿಯೇ ಮನೆಯ ದೈನಂದಿನ ಜವಾಬ್ದಾರಿ ನಿರ್ವಹಿಸುತ್ತಿದ್ದರು. ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                    Read More »

ಕರಾವಳಿ, ಕ್ರೈಮ್ ನ್ಯೂಸ್

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 19.  ಎಂ.ಬಿ.ಬಿ.ಎಸ್ ಮುಗಿಸಿ ಎಂ.ಎಸ್ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕ ಬುಧವಾರ ರಾತ್ರಿ ಕೋಟೇಶ್ವರ ಕೋಟಿಲಿಂಗೇಶ್ವರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗೌರೀಶ್ ಗಾಣಿಗ (28) ಎಂದು ಗುರುತಿಸಲಾಗಿದೆ. ಬುಧವಾರ ಸಂಜೆ ಮನೆಯಿಂದ ಹೋದಾತ ನಾಪತ್ತೆಯಾಗಿದ್ದ. ಬಳಿಕ ಸ್ಥಳೀಯರು ಹುಡುಕಾಟ ನಡೆಸಿದ್ದು, ಪತ್ತೆಯಾಗಿರಲಿಲ್ಲ. ಬಳಿಕ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋದಾಗ ಗೌರೀಶ್ ಮೊಬೈಲ್ ಲೊಕೇಶನ್ ಕೋಟೇಶ್ವರ ಕೆರೆ ಬಳಿಯಲ್ಲಿ ತೋರಿಸುತ್ತಿತ್ತು ಎನ್ನಲಾಗಿದೆ. ಅಲ್ಲಿ ಹೋದಾಗ

ಕೆರೆಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

Зеркало Kent – Акции и бонусы от казино, интернет казино на деньги

Kent Casino также является частью Casino Rewards Group, которая представляет собой сеть игр с тщательно отобранными поставщиками программного обеспечения и, следовательно, опытом, которому можно доверять. Kent Casino выпустило онлайн-казино Kent бездепозитный бонус для новых канадских игроков. Для экстренных и повседневных запросов есть раздел «Свяжитесь с нами», где вы можете найти номер для запросов, а также

Зеркало Kent – Акции и бонусы от казино, интернет казино на деньги Read More »

ಕರಾವಳಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಕರ್ನಾಟಕ ಸರಕಾರ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜು ಕಡಬ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೈಂಟ್ ಜೋಕಿಮ್ಸ್ ಕ್ರೀಡಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸ್ಪ್ರಿಂಗ್ಸ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ನಿವಿನ್ ಕುರಿಯಕೋಸ್ ಕ್ರೀಡಾಕೂಟವನ್ನು ಉದ್ಘಾಟಿಸಿ

ಸೈಂಟ್ ಜೋಕಿಮ್ಸ್ ಕಾಲೇಜು ಕಡಬ- ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top