ಕರಾವಳಿ

Казино Vodka | Выигрывайте здесь, играть бесплатно в слоты

Поскольку этот обзор казино Vodka посвящен игрокам, мы смотрим, есть ли безопасный и честный бонус. Мобильный вариант Vodka Casinos был разработан с учетом опыта и доступности игрока. Независимо от того, любите ли вы играть в онлайн-видеослоты, видеопокер или карточные игры, у нас есть кое-что для вас. Это не означает, что сайт не занимается онлайн-покером, он […]

Казино Vodka | Выигрывайте здесь, играть бесплатно в слоты Read More »

ಕರಾವಳಿ

R7 casino | Обзор 2024 бонусы, быстрые и надежные выплаты

R7 Casino — это безопасное и надежное онлайн-казино с уникальным внешним видом. В R7 мы стремимся сделать внесение денег на ваш счет проще, чем когда-либо, и защитить наш сайт от мошенничества. Чем оригинальнее и уникальнее игры казино, тем больше шансов, что они привлекут новых игроков. Казино также предлагает своим игрокам бонус за лояльность, который срабатывает,

R7 casino | Обзор 2024 бонусы, быстрые и надежные выплаты Read More »

ಕರಾವಳಿ

marsbahis Casino nedir | Bonuslari Bahis

marsbahis Casino’daki harika ödüllerimizin keyfini çıkarmaya başlamak için para yatırın ve oynayın. Şirket içi ekip, sektörde uzun yıllara dayanan deneyime sahiptir ve oyuncularımız için en yüksek kaliteli oyun deneyimlerinin sorumlu bir sağlayıcısı olmaktan büyük gurur duymaktadır. Oyun oynamada yeniyseniz, marsbahis Casino’daki oyun deneyiminde yolunuzu bulmanıza yardımcı olmak için her şeyin açıkça ortaya konduğunu kesinlikle bilmek

marsbahis Casino nedir | Bonuslari Bahis Read More »

ಕರಾವಳಿ

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯಕಾರಿಯಾಗಿರುವ ಸೇತುವೆಗಳ ಪರಿಶೀಲನೆಗೆ ಬೆಂಗಳೂರಿನಿಂದ ಆಗಮಿಸಿರುವ ತಾಂತ್ರಿಕ ತಜ್ಞರ ಸಮಿತಿಯು ಮರವೂರು ಸೇತುವೆಯ ಪರಿಶೀಲನೆ ನಡೆಸಿದೆ. ಮರವೂರಿನ ಹಳೆ ಸೇತುವೆಯ ಪಿಲ್ಲರ್‌ಗೆ ಹಾನಿಯಾಗಿರುವ ಹಿನ್ನೆಲೆ ಜೂನ್ 14ರಿಂದ ಈ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೃಹತ್‌ ಕ್ರೇನ್‌ ಮೂಲಕ ಸೇತುವೆಯ ಅಡಿಭಾಗಕ್ಕೆ ತೆರಳಿದ ತಾಂತ್ರಿಕ ತಜ್ಞರು ಮರವೂರು ಸೇತುವೆಯನ್ನು ಪರಿಶೀಲಿಸಿ, ಸೇತುವೆಯ ಪಿಲ್ಲರ್‌, ಗರ್ಡರ್‌ನ ಕಾಂಕ್ರೀಟ್‌ ಭಾಗಗಳನ್ನು ಸಂಗ್ರಹಿಸಿದ್ದಾರೆ. ಇದರ ಮೂಲಕ ಸೇತುವೆಯ ದೃಢತೆಯನ್ನು

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ Read More »

ಕರಾವಳಿ
pilikula

ಪೆಂಗ್ವಿನ್, ಆನಕೊಂಡ ತರಿಸುವ ನಿರ್ಧಾರಕ್ಕೆ ಮುಂದಾದ ಪಿಲಿಕುಳ ಉದ್ಯಾನವನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಮುಂಬಯಿಯ ಬೈಕುಲಾ ಮೃಗಾಲಯದಿಂದ ದಕ್ಷಿಣ ಅಮೇರಿಕಾ ಮೂಲದ ಪೆಂಗ್ವಿನ್ ತರಿಸುವ ಮಹತ್ವದ ನಿರ್ಧಾರವೊಂದನ್ನು ಪ್ರಾಣಿಗಳ ವಿನಿಮಯ ಯೋಜನೆಯಡಿ ಕೈಗೊಳ್ಳಲಾಗಿದೆ. ಇದಕ್ಕೆ ಬದಲಾಗಿ ಪಿಲಿಕುಳದಿಂದ ಮಾರ್ಶ್ ಮೊಸಳೆಯನ್ನು ಬೈಕುಲಾಕ್ಕೆ ನೀಡಲಾಗುತ್ತದೆ. ಪೆಂಗ್ವಿನ್ ಗಳು ಸಾಮಾನ್ಯವಾಗಿ ಹಿಮಚ್ಚಾದಿತ ವಾತಾವರಣವಿರುವ ವಿಶೇಷವಾಗಿ ಅಂಟಾರ್ಟಿಕಾದಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇದು ನೀರು ಮತ್ತು ಭೂಮಿ ಎರಡರಲ್ಲೂ ವಾಸಿಸುತ್ತವೆ. ಹೀಗಾಗಿ ಪೆಂಗ್ವಿನ್ ಗಳಿಗೆ ವಾಸಿಸಲು ಪೂರಕವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು

ಪೆಂಗ್ವಿನ್, ಆನಕೊಂಡ ತರಿಸುವ ನಿರ್ಧಾರಕ್ಕೆ ಮುಂದಾದ ಪಿಲಿಕುಳ ಉದ್ಯಾನವನ Read More »

ಕರಾವಳಿ

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಹವ್ಯಾಸಿ ಗಾಯಕರಾಗಿ ಚಿರಪರಿಚಿತರಾಗಿದ್ದ ಕುಟ್ರುಪ್ಪಾಡಿ ಗ್ರಾಮದ ಬಾಬು ಸಂಪಡ್ಕ ರವರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ವರದಿಯಾಗಿದೆ. ಕಡಬದ ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸಿ ಎಲ್ಲರಿಗೂ ಪರಿಚಿತರಾಗಿದ್ದ ಇವರು, ಬಳಿಕ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಸಾಮಾಜಿಕವಾಗಿ ಗುರುತಿಸಿಕೊಂಡಿದ್ದ ಬಾಬು ಸಂಪಡ್ಕ ಅವರು ಹಲವಾರು ಕಡೆಗಳಲ್ಲಿ ಗಾಯನ, ಭಜನೆ, ನೃತ್ಯಗಳ ಮೂಲಕ ಜನರ ಪ್ರೀತಿ ಗಳಿಸಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ

ಕಡಬ: ಹವ್ಯಾಸಿ ಗಾಯಕ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 18. ಮನೆಯ‌ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು‌ ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ದೂರಿನ ಪ್ರಕಾರ, ವಿಟ್ಲಪಡ್ನೂರು‌ ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ಎಂಬವರು ಮಂಗಳವಾರದಂದು ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿದ್ದು, ಮಧ್ಯಾಹ್ನ ವೇಳೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗದ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಸೆ. 17. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಪುತ್ತೂರು, ಪಟ್ಟಣ ಪಂಚಾಯತ್ ಕಡಬ, ತಾಲೂಕು ಪಂಚಾಯತ್ ಕಡಬ, ತಾಲೂಕು ಯುವಜನ ಒಕ್ಕೂಟ ಕಡಬ, ಸಂತ ಫಿಲೋಮಿನಾ ಕಾಲೇಜು ಪುತ್ತೂರು, ಕಡಬ ಸರಕಾರಿ ಪದವಿ ಪೂರ್ವ ಕಾಲೇಜು, ಕೇಪು ಲಕ್ಷ್ಮೀ ಜನಾರ್ದನ ಯುವಕ ಮಂಡಲ, ಬಿಳಿನೆಲೆ ಯುವಕ ಮಂಡಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.22ರಂದು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ

ಸೆ. 22ರಂದು ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಸೆ. 18. ಕಡಬ ಹಾಗೂ ಪುತ್ತೂರು ತಾಲೂಕುಗಳ ಕರ್ನಾಟಕ ರಾಜ್ಯ ಪ್ರೌಢಶಾಲಾ ಮತ್ತು ಶಿಕ್ಷಕರ ಸಂಘ, ಕಡಬ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಬೆಂಗಳೂರಿನ ಪ್ರಣವ್ ಫೌಂಡೇಷನ್ ಇವರಿಂದ ಸಾಧಕ ಶಿಕ್ಷಕರಿಗೆ ಪ್ರಣವ್ ಗುರು ಪುರಸ್ಕಾರ, ಗುರುವಂದನಾ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಡಬ ಅನುಗ್ರಹ ಸಭಾಭವನದಲ್ಲಿ ಸೆ. 21ರಂದು ನಡೆಯಲಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಕಡಬ: ಸೆ.21ರಂದು ಗುರುವಂದನಾ ಕಾರ್ಯಕ್ರಮ Read More »

ಕರಾವಳಿ

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಸ್ಕೂಟರ್‌ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕೂಳೂರು ಬಳಿ ನಡೆದಿದೆ. ಮೃತ ಸಹಸವಾರೆಯನ್ನು ಲಾವಣ್ಯ (27) ಎಂದು ಗುರುತಿಸಲಾಗಿದೆ. ಶಕೀಲ್ ಸುವರ್ಣ ಎಂಬವರು ಪತ್ನಿ ಲಾವಣ್ಯ ಅವರೊಂದಿಗೆ ಪಣಂಬೂರಿನಿಂದ ಕಾವೂರು ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೂಳೂರು ನದಿ ಸೇತುವೆಯಲ್ಲಿ ಪಣಂಬೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ಶಕೀಲ್ ಸುವರ್ಣ ಮತ್ತು ಲಾವಣ್ಯ ಸ್ಕೂಟರ್ ಸಮೇತ ರಸ್ತೆಗೆ

ಸ್ಕೂಟರ್ ಗೆ ಕಂಟೈನರ್ ಢಿಕ್ಕಿ- ಸಹಸವಾರೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top