ಕರಾವಳಿ

ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ

(ನ್ಯೂಸ್‌ ಕಡಬ) newskadaba.com,   ಜು.14 : ಸುಳ್ಯ ತಾಲೂಕು ಆಸ್ಪತ್ರೆಯ ಆಹಾರ ವಿತರಣೆಯಲ್ಲಿ ತಾರತಮ್ಯ ಆರೋಪ: ಸಿಎಂಗೆ ಡಯಾಲಿಸಿಸ್ ರೋಗಿಗಳು, ಸಿಬ್ಬಂದಿಯಿಂದ ದೂರುಸುಳ್ಯ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳು ಹಾಗೂ ಡಯಾಲಿಸಿಸ್ ರೋಗಿಗಳಿಗೆ ವಿತರಿಸಲಾಗುತ್ತಿರುವ ಆಹಾರದಲ್ಲಿ ತಾರತಮ್ಯ, ಆಹಾರ ದುರುಪಯೋಗ ಹಾಗೂ ಕರ್ತವ್ಯ ಲೋಪ ನಡೆಯುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಆಹಾರ ತಯಾರಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ಡಯಾಲಿಸಿಸ್ ರೋಗಿಗಳು ಮತ್ತು ಸಿಬ್ಬಂದಿ ವರ್ಗದವರು ದೂರು ಸಲ್ಲಿಸಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥರು ಅಗತ್ಯವಿರುವ ಡಯಾಲಿಸಿಸ್ […]

ಸುಳ್ಯ ಸರ್ಕಾರಿ ಆಸ್ಪತ್ರೆ ಆಹಾರ ವಿತರಣೆ ವಿವಾದ: ತನಿಖೆಗೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,   ಜು.14 : ಕರ್ನಾಟಕ ರಾಜ್ಯ ಸರ್ಕಾರವು ನಾಗರಿಕರಿಗೆ ಮಹತ್ವದ ಯೋಜನೆಯೊಂದನ್ನು ಪ್ರಕಟಿಸಿದ್ದು, ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಜುಲೈ 16ರಿಂದಲೇ ಈ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕಠಾರಿಯಾ ಅವರು ಮಾಹಿತಿ ನೀಡಿದ್ದಾರೆ. ಈ ಕುರಿತಾದ ಸಂಪೂರ್ಣ ವಿವರಗಳು, ಅರ್ಜಿ ಸಲ್ಲಿಕೆ ವಿಧಾನ ಮತ್ತು ಪ್ರಮುಖ ನಿಯಮಗಳು ಈ ಕೆಳಗಿನಂತಿವೆ: ಜುಲೈ 16ರಿಂದ ಪ್ರಕ್ರಿಯೆ ಜಾರಿಗೆ ಬರಲಿದೆ.ಸಾರ್ವಜನಿಕರು

ಶಾಶ್ವತ ನಿವಾಸ ಪ್ರಮಾಣ ಪತ್ರ ಪಡೆಯಲು ಜುಲೈ 16ರಿಂದ ಅರ್ಜಿ ಸಲ್ಲಿಕೆ ಆರಂಭ ಸರ್ಕಾರದ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನಕಲಿ ದಾಖಲೆ ಸಲ್ಲಿಕೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿ ವಿರುದ್ಧ FIR, ನೋಟಿಸ್‌

(ನ್ಯೂಸ್‌ ಕಡಬ) newskadaba.com,   ಜು.14 : ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಅವರ ಪುತ್ರಿಗೆ ನೋಟಿಸ್ ನೀಡಲಾಗಿದೆ. ಕೆಪಿಎಸ್‌ಸಿ ಸಹಾಯಕ ಕಾರ್ಯದರ್ಶಿ ಅವರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದು, ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನೇಮಕಾತಿ ವೇಳೆ ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣ ಸಲ್ಲಿಸಿದ್ದಾರೆಂದು ಆರೋಪಿಸಿದ್ದರು. ಅದರನ್ವಯ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅದರನ್ವಯ ಇದೀಗ ಪೊಲೀಸರು ಶಿವಶಂಕರಪ್ಪ ಸಾಹುಕಾರ್ ಪುತ್ರಿ ಸುಮಾ ಸಾಹುಕಾರ್

ಸರ್ಕಾರಿ ಹುದ್ದೆಗಾಗಿ ತಂದೆಯ ಪ್ರಭಾವ ಬಳಸಿ ನಕಲಿ ದಾಖಲೆ ಸಲ್ಲಿಕೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿ ವಿರುದ್ಧ FIR, ನೋಟಿಸ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಟ್ಟೆ ಅಂಗಡಿಯ ಗ್ರಿಲ್‌ನಿಂದ ಆಯತಪ್ಪಿ ಬಿದ್ದ 4 ವರ್ಷದ ಮಗು: ಸ್ಥಿತಿ ಗಂಭೀರ

(ನ್ಯೂಸ್‌ ಕಡಬ) newskadaba.com,   ಜು.14 : ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕಿ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ ಪುತ್ರಿ .. ಪೋಷಕರು ಬಟ್ಟೆ ಖರೀದಿಯಲ್ಲಿ ನಿರತರಾಗಿದ್ದಾಗ, ಮಗು ಅಂಗಡಿಯ ಗ್ರಿಲ್ ಹತ್ತಿ ಆಟವಾಡುತ್ತಿತ್ತು. ತಾಯಿ ಮಗುವನ್ನು ಗ್ರಿಲ್‌ನಿಂದ ಎರಡು ಬಾರಿ ಪಕ್ಕಕ್ಕೆ ಕರೆತಂದಿದ್ದರೂ, ಬಾಲಕಿ ಮತ್ತೆ ಅಲ್ಲಿಗೆ ಹೋಗಿ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ

ಬಟ್ಟೆ ಅಂಗಡಿಯ ಗ್ರಿಲ್‌ನಿಂದ ಆಯತಪ್ಪಿ ಬಿದ್ದ 4 ವರ್ಷದ ಮಗು: ಸ್ಥಿತಿ ಗಂಭೀರ Read More »

ಕರಾವಳಿ

ದೇಶದಲ್ಲೇ ಮೊದಲ ಸರ್ಕಾರಿ ಪ್ರಾಯೋಜಿತ ‘ಎಐ ವಿಶ್ವವಿದ್ಯಾಲಯ’ ಸ್ಥಾಪನೆ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್!

(ನ್ಯೂಸ್‌ ಕಡಬ) newskadaba.com,   ಜು.14 : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ನಡೆದ ಗೂಗಲ್ ಐ/ಓ ಕನೆಕ್ಟ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಸ್ಥಾಪನೆಯನ್ನು ಘೋಷಿಸಿದ್ದಾರೆ. ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವುದು, ಎಐ ಪ್ರತಿಭೆಗಳನ್ನು ಬೆಳೆಸುವುದು, ಸುಧಾರಿತ ಸಂಶೋಧನೆಗೆ ಒತ್ತು ನೀಡುವುದು ಹಾಗೂ ಶಿಕ್ಷಣ, ಉದ್ಯಮ ಮತ್ತು ಸರ್ಕಾರದ ನಡುವೆ ಬಾಂಧವ್ಯ ವೃದ್ಧಿಸುವುದು ಈ ವಿಶ್ವವಿದ್ಯಾಲಯದ ಮುಖ್ಯ ಉದ್ದೇಶವಾಗಿದೆ. ರೋಗಗಳ ಮುಂಚಿತ ಪತ್ತೆ ಮತ್ತು ಸುಧಾರಿತ ವೈದ್ಯಕೀಯ ಸೇವೆ,ರೈತರಿಗೆ

ದೇಶದಲ್ಲೇ ಮೊದಲ ಸರ್ಕಾರಿ ಪ್ರಾಯೋಜಿತ ‘ಎಐ ವಿಶ್ವವಿದ್ಯಾಲಯ’ ಸ್ಥಾಪನೆ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಜು. 14. ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕಾರ್ಮಿಕರನ್ನು ಕರೆತರುವ ನೆಪದಲ್ಲಿ ಅವರೊಂದಿಗೆ ಬಾಂಗ್ಲಾದೇಶದ ಪ್ರಜೆಗಳನ್ನೂ ಮಂಗಳೂರಿಗೆ ಅಕ್ರಮವಾಗಿ ಕರೆತಂದ ಆರೋಪದಡಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಪಶ್ಚಿಮ ಬಂಗಾಳ ಮೂಲದ ಮೊಯಿದಿನ್ ಇಸ್ಲಾಂ ಹಾಗೂ ದಿಲ್ವಾರ್ ಹುಸೇನ್ ಎಂದು ಗುರುತಿಸಲಾಗಿದೆ.   ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ರಸುಲ್ ಇಸ್ಲಾಂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರು ಕೋಲ್ಕತ್ತಾ ಪೊಲೀಸರೊಂದಿಗೆ ನಿರಂತರ

ಮಂಗಳೂರಿನಲ್ಲಿ ಬಾಂಗ್ಲಾದೇಶೀಯರನ್ನು ಕೆಲಸಕ್ಕೆ ಕರೆತಂದ ಆರೋಪ – ಮೂವರ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್‌ ಕಡಬ) newskadaba.com,   ಜು.14 : ಇನ್‌ಸ್ಟಾಗ್ರಾಂ ಬಳಕೆದಾರರಾದ ಕೀರ್ತನಾ ಮೆನನ್ ಎಂಬ ಯುವತಿ ತನ್ನ ಉದ್ದನೆಯ ಕೂದಲನ್ನು ಸಂಪೂರ್ಣವಾಗಿ ಬೋಳಿಸಿಕೊಳ್ಳುವ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಈ ವಿಡಿಯೋಗೆ ಆಕೆ ನೀಡಿದ “POV: ನನ್ನಮ್ಮ ನನ್ನ ಮದುವೆ ಫಿಕ್ಸ್ ಮಾಡಿದ್ರು” ಎಂಬ ಸಾಲು ನೆಟ್ಟಿಗರ ಗಮನ ಸೆಳೆದಿದ್ದು, ದೊಡ್ಡ ಚರ್ಚೆಗೆ ಕಾರಣವಾಗಿದೆ. ಅನೇಕರು ಇದನ್ನು ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಹಾಗೂ ಒತ್ತಡದ ವಿರುದ್ಧದ ದಿಟ್ಟ ಪ್ರತಿಭಟನೆ ಎಂದು ಶ್ಲಾಘಿಸಿದ್ದಾರೆ.ಕೆಲವರು

‘ಅಮ್ಮ ಮದುವೆ ಫಿಕ್ಸ್ ಮಾಡಿದ್ರು’ ಎಂದು ತಲೆ ಬೋಳಿಸಿಕೊಂಡ ಇನ್‌ಸ್ಟಾಗ್ರಾಂ ಸ್ಟಾರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಮಧ್ಯರಾತ್ರಿ ಲಾಕ್‌ಅಪ್‌ನಲ್ಲಿದ್ದ ಕೈದಿಗಳು ಜೈಲಿನಿಂದ ಜಿಗಿದಿದ್ದು ಹೇಗೆ? ಸಿಬ್ಬಂದಿ ಸಹಕಾರದ ಶಂಕೆ!

(ನ್ಯೂಸ್‌ ಕಡಬ) newskadaba.com,   ಜು.14 : ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ನಸುಕಿನ ಜಾವ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೀದರ್ ಜಿಲ್ಲೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮಸ್ತಾನ್, ಸಂತೋಷ್ ಹಾಗೂ ಸಾಗರ್ ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದಾರೆ. ಪರಾರಿಯಾದ ಮೂವರೂ ಬೀದರ್ ಮೂಲದವರಾಗಿದ್ದು, ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಇಂದು ಮುಂಜಾನೆ ಜೈಲಿನ ಭದ್ರತಾ ವ್ಯವಸ್ಥೆಯನ್ನು ಮೀರಿ ಗೋಡೆ ಹಾರಿ ತಪ್ಪಿಸಿಕೊಂಡಿರುವುದಾಗಿ ತಿಳಿದುಬಂದಿದೆ.

ಮಧ್ಯರಾತ್ರಿ ಲಾಕ್‌ಅಪ್‌ನಲ್ಲಿದ್ದ ಕೈದಿಗಳು ಜೈಲಿನಿಂದ ಜಿಗಿದಿದ್ದು ಹೇಗೆ? ಸಿಬ್ಬಂದಿ ಸಹಕಾರದ ಶಂಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಶಾಕ್|ಜುಲೈ 14ರ ಇಂದಿನ ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,   ಜು.14 : 24 ಕ್ಯಾರೆಟ್ 1 ಗ್ರಾಂ ಬೆಲೆ ₹14,280, 10 ಗ್ರಾಂ ಬೆಲೆ₹1,42,800 22 ಕ್ಯಾರೆಟ್  1 ಗ್ರಾಂ ಬೆಲೆ ,13,090.. 10 ಗ್ರಾಂ ಬೆಲೆ ₹1,30,900   1 ಗ್ರಾಂ ಬೆಳ್ಳಿ: ₹235, 1 ಕೆಜಿ ಬೆಳ್ಳಿ: ₹2,35,000

ಆಭರಣ ಪ್ರಿಯರಿಗೆ ಶಾಕ್|ಜುಲೈ 14ರ ಇಂದಿನ ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಜುಲೈ 18 ಕೊನೆಯ ದಿನ

(ನ್ಯೂಸ್‌ ಕಡಬ) newskadaba.com,   ಜು.14 : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆಯು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು / ತಿದ್ದುಪಡಿ ಮಾಡಲು ಕೊನೆಯ ದಿನ: ಜುಲೈ 18, 2026 , ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 19 ಅರ್ಜಿ ತಿದ್ದುಪಡಿಗೆ ಮರು ಅವಕಾಶ: ಜುಲೈ 19 ರಿಂದ 22 ತಾತ್ಕಾಲಿಕ ವರ್ಕ್‌ಲೋಡ್ ಪಟ್ಟಿ ಪ್ರಕಟಣೆ: ಜುಲೈ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಜುಲೈ 18 ಕೊನೆಯ ದಿನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top