ಕರಾವಳಿ

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಬಿ.ಸಿ. ರೋಡ್ ನಲ್ಲಿ ಹಿಂದೂ ಸಮಾಜದವರನ್ನು ಕೆಣಕುವ ರೀತಿ ಪ್ರಚೋದನಾಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿ ಭಂಗ ತರಲು ಯತ್ನಿಸಿರುವ ಕಾಂಗ್ರೆಸ್ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಿ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ. ಬಿ.ಸಿ. ರೋಡ್ ನಲ್ಲಿ ಕೋಮು ಸಂಘರ್ಷ ಸೃಷ್ಟಿಸುವುದಕ್ಕೆ ಯತ್ನಿಸಿರುವ ಕಾಂಗ್ರೆಸ್ ನವರ ಕುತಂತ್ರವನ್ನು ತೀವ್ರವಾಗಿ ಖಂಡಿಸಿರುವ ಕ್ಯಾ. ಚೌಟ […]

ಪ್ರಚೋದನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡರನ್ನು ತಕ್ಷಣ ಬಂಧಿಸಿ- ಸಂಸದ ಕ್ಯಾ. ಚೌಟ Read More »

ಕರಾವಳಿ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17.  ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಮೂಲದ ಮೋಹನ್ ಕುಮಾರ್ ಮೇಟಿ (22) ಎಂದು ಗುರುತಿಸಲಾಗಿದೆ. ಸೆ. 12ರಂದು ಮೋಹನ್ ಕುಮಾರ್ ಮೇಟಿ ಅವರ ತಾಯಿ ಆತನಿಗೆ ಕರೆ ಮಾಡಿದ್ದರು. ಮೋಹನ್ ಅವರನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಮೋಹನ್ ಕರೆ ಸ್ವೀಕರಿಸದ ಕಾರಣ, ಅವರ ತಾಯಿ ಗಾಬರಿಗೊಂಡು, ಆತ

ಆತ್ಮಹತ್ಯೆಗೆ ಶರಣಾಗಿದ್ದ ವಿದ್ಯಾರ್ಥಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಕೇಂದ್ರ ಸರ್ಕಾರ ಘೋಷಿಸಿರುವ ಮಹತ್ವಾಕಾಂಕ್ಷಿ ‘ಪಿಎಂ ಶ್ರೀ’ ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಘೋಷಿಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದರು, ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ( ಪಿಎಂಶ್ರೀ) ಯೋಜನೆಯಡಿ ಮುಡಿಪುವಿನ ಜವಾಹರ್ ನವೋದಯ ವಿದ್ಯಾಲಯ ಶಾಲೆ ಆಯ್ಕೆಯಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಈ ಯೋಜನೆಯಡಿ ಶಾಲೆಯಲ್ಲಿ ತಂತ್ರಜ್ಞಾನ ಆಧಾರಿತ ನಾವೀನ್ಯ ಬೋಧನಾ

ಕೇಂದ್ರ ಸರ್ಕಾರದ ‘ಪಿಎಂ ಶ್ರೀ‘ ಶಾಲೆಯಾಗಿ ಮುಡಿಪು ಜವಾಹರ್ ನವೋದಯ ವಿದ್ಯಾಲಯವನ್ನು ಅಧಿಕೃತವಾಗಿ ಘೋಷಿಸಿದ ಸಂಸದ ಕ್ಯಾ. ಚೌಟ Read More »

ಕರಾವಳಿ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಸ್ವಚ್ಚತೆ ಎನ್ನುವುದು ತಾಯಿ ಭಾರತಾಂಬೆ ಹಾಗೂ ಭಗವಂತನ ಸೇವೆಯಾಗಿದ್ದು, ಇದು ನಮ್ಮೆಲ್ಲರ ಜೀವನದಲ್ಲಿ ಅವಿಭಾಜ್ಯ ಅಂಗವಾಗಿರಬೇಕು ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ. ಸ್ವಚ್ಛಭಾರತ ಅಭಿಯಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ದೇಶದೆಲ್ಲೆಡೆ ನಡೆಯುತ್ತಿರುವ ಸ್ವಚ್ಚತಾ ಹೀ ಸೇವಾ ಅಭಿಯಾನದಡಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್‌)ಯ ಮಂಗಳೂರು ಘಟಕದಲ್ಲಿ ನಡೆದ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದ ಅವರು, ” ಭಾರತೀಯ ಸಂಸ್ಕೃತಿಯಲ್ಲಿ ಸೇವೆ ಮತ್ತು ತ್ಯಾಗಕ್ಕೆ ತನ್ನದೇ

ಸ್ವಚ್ಛತೆಯನ್ನು ನಾವೆಲ್ಲರೂ ಜೀವನದಲ್ಲಿ ವ್ರತದಂತೆ ಸ್ವೀಕರಿಸಬೇಕು – ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕರಾವಳಿ

Board Management Software for Business

Board management software for businesses is a highly effective tool that assists boards of directors and their administrative support teams to redesign their meetings and streamline the process of meeting. These software solutions typically include boards with a portal for their board that allows for paperless collaboration between teams and provides an effective and secure

Board Management Software for Business Read More »

ಕರಾವಳಿ

How to Choose the Best Virtual Data Room Providers Australia

When choosing which online data space provider to select, it is important to consider your individual requirements for your business and budget. It is also crucial to compare pricing plans and search for hidden costs. Many VDR providers also provide additional services, such as training and consultation that can be beneficial to certain companies. It

How to Choose the Best Virtual Data Room Providers Australia Read More »

ಕರಾವಳಿ

Cloud Management Platforms

https://dataroomdb.info/top-open-source-cloud-management-platforms-2022/ A cloud-based management platform (CMP) provides a complete interface to manage, automate and simplify IT processes. This allows teams to deploy applications and infrastructure quickly and expand them as needed and boost performance. It also helps organizations reduce costs by removing the waste. Find an CMP that provides self-service capabilities that let users manage

Cloud Management Platforms Read More »

ಕರಾವಳಿ

ಆಲಂಕಾರಿನಲ್ಲಿ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ವೈದ್ಯಕೀಯ ವೃತ್ತಿ ಉದ್ಯಮವಲ್ಲ, ಅದೊಂದು ಸೇವೆಯಾಗಿದ್ದು, ಜನರ ಅರೋಗ್ಯ ಸಮಸ್ಯೆಯನ್ನು ನಿವಾರಿಸುವುದರ ಜೊತೆಗೆ ಸಮಾಜದ ಅರೋಗ್ಯ ಕಾಪಾಡುವುದು ವೈದ್ಯ ವೃತ್ತಿಯಲ್ಲಿ ಅಡಕವಾಗಿದೆ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಹೇಳಿದರು. ಅವರು ಭಾನುವಾರದಂದು ಕಡಬ ತಾಲೂಕಿನ ಆಲಂಕಾರು ಪೇಟೆಯಲ್ಲಿರುವ ಶ್ರೀ ಮಾತಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿಯ ಕ್ಲಿನಿಕ್, ಲ್ಯಾಬೋರೇಟರಿ ಹಾಗೂ ಜನರಲ್ ವಾರ್ಡ್ ಉದ್ಘಾಟಿಸಿ ಮಾತನಾಡಿದರು. ಕ್ಲಿನಿಕ್ ಗೆ ಬರುವ

ಆಲಂಕಾರಿನಲ್ಲಿ ಶತಾಕ್ಷಿ ಕ್ಲಿನಿಕ್ ಮತ್ತು ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ Read More »

ಕರಾವಳಿ
Scroll to Top